Headlines

ಸರ್ಕಾರಿ ಶಾಲೆಗೆ ಖಾಯಂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ – ಬಿಇಒ ಕಚೇರಿ ಮುಂದೆ ಧರಣಿ

ಸರ್ಕಾರಿ ಶಾಲೆಗೆ ಖಾಯಂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ ಹೊಸನಗರ : ತಾಲ್ಲೂಕಿನ ಮೂಡುಗೊಪ್ಪ – ನಗರ ವ್ಯಾಪ್ತಿಯ ದುಬಾರ್‌ತಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲ ಈ ಬಗ್ಗೆ ಶಿಕ್ಷಣಾಧಿಕಾರಿಗಳಿಗೆ ಸಾಕಷ್ಟು ಬಾರಿ ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಆ ಶಾಲೆಯ ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರು ಗ್ರಾಮ ಪಂಚಾಯಿತಿ ಸದಸ್ಯ ಕರುಣಾಕರ ಶೆಟ್ಟಿಯವರ ನೇತೃತ್ವದಲ್ಲಿ ಸುಮಾರು 16 ಕಿ.ಮೀ. ಕಾಲ್ನಡಿಗೆಯಲ್ಲಿ ಹೊಸನಗರ…

Read More

ರೈತರಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|farmer loan

2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು, ರೈತರನ್ನು ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ಉತ್ತೇಜಿಸಲು ಹಾಗೂ ತೋಟಗಾರಿಕೆಯಲ್ಲಿ ಕೊಯ್ಲೋತ್ತರ ನಿರ್ವಾಹಣಾ ಚಟುವಟಿಕೆಗಳ ಕಾರ್ಯಕ್ರಮಗಳಡಿಯಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು , ಮೋಹಕ ಕೀಟ ಬಲೆಗಳು/ಜಿಗುಟಾದ ಬಲೆಗಳು, ಸೌರ ಶಕ್ತಿ. ಕೃತಕ ಬುದ್ದಿಯ ಕೀಟ ನಿಯಂತ್ರಕ ಬಲೆಗಳು, ಸೋಲಾರ್ ಪಂಪ್ ಸೆಟ್, ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಕೊರುಗೇಟೆಡ್ ಬಾಕ್ಸ್‍ಗಳ ಖರೀದಿಸಲು ಸಾಮಾನ್ಯ…

Read More

ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ – ಆರಗ ಜ್ಞಾನೇಂದ್ರ|araga

ಭ್ರಷ್ಟಾಚಾರ ನಡೆಸಿ ಜಾಮೀನಿನ ಮೇಲಿರುವ ನಾಯಕರು ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ –  ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಯಾರು ಭ್ರಷ್ಟಾಚಾರದ ತಾಯಿಯೋ ಅವರೇ ಕರ್ನಾಟಕ ಬಂದ್ ಗೆ ಕರೆ ನೀಡುತ್ತಿದ್ದಾರೆ. ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು.  ಪಟ್ಟಣದ ಕೃಷಿ ಮಾರುಕಟ್ಟೆಯಲ್ಲಿ ಸೋಮವಾರ…

Read More

ಹುಂಚ ಸೊಸೈಟಿಯ ಐವರು ನಿರ್ದೇಶಕರ ರಾಜೀನಾಮೆ!!!!!! ಸೂಪರ್ ಸೀಡ್ ಆಗುತ್ತಾ ಹೊಂಬುಜಾ ಸೊಸೈಟಿ!!!!??????

ಕಳೆದ ಹಲವು ದಿನಗಳಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಹೊಂಬುಜ ವ್ಯವಸಾಯ ಸಹಕಾರ ಸಂಘದ ಐವರು ನಿರ್ದೇಶಕರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೊಂಬುಜಾ ಸೊಸೈಟಿಯ ನಿರ್ದೇಶಕ ಸ್ಥಾನಕ್ಕೆ ಐವರು ರಾಜೀನಾಮೆ ನೀಡಿದ್ದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಈ ಹಿಂದೆ ಹಲವು ಬಾರಿ ಹೊಂಬುಜಾ ಸೊಸೈಟಿಯಲ್ಲಿ ಅಕ್ರಮ ನಡೆದಿದೆ ಎಂದು ಷೇರುದಾರರು ಆರೋಪಿಸುತಿದ್ದರು ತಿಪ್ಪೆ ಸಾರಿಸುತ್ತಿದ್ದ ಸಹಕಾರ ಇಲಾಖೆ ಈಗ ನಡೆದ ಆಡಿಟ್ ವರದಿಯಿಂದ ದಂಗು ಬಡಿದು ಕೂತಿದೆ ಎನ್ನಲಾಗುತ್ತಿದೆ. ಈಗಾಗಲೆ ಮೇಲ್ನೋಟಕ್ಕೆ ಹೆಚ್ಚು ಹಣದ ದುರುಪಯೋಗದ ವಾಸನೆ ಸಿಕ್ಕಿದ್ದು…

Read More
Exit mobile version