ಯುವತಿ ನಾಪತ್ತೆ: ಪರ್ವೀನ್ ಪತ್ತೆಗೆ ಪೊಲೀಸರ ಮನವಿ |MISSING

A 25-year-old woman, Almas Parveen NR, has gone missing from home. Police have appealed to the public to share any information regarding her whereabouts. ಶಿವಮೊಗ್ಗ, ಜನವರಿ 9: ಭದ್ರಾವತಿ ತಾಲೂಕಿನಿಂದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಅಲ್ಮಾಸ್ ಪರ್ವೀನ್ ಎನ್.ಆರ್ (25) ಎಂಬ ಯುವತಿ ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು, ಇದುವರೆಗೆ ಮನೆಗೆ ಹಿಂತಿರುಗಿಲ್ಲ. ನಾಪತ್ತೆಯಾಗಿರುವ ಅಲ್ಮಾಸ್ ಪರ್ವೀನ್…

Read More

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕೆಂಪು ಬಸ್‌ಗಳಲ್ಲಿ ಪುರುಷರಿಗೆ ಡಬಲ್ ಚಾರ್ಜ್ ; ಸಂಸದ ಬಿವೈಆರ್ ಗಂಭೀರ ಆರೋಪ|BYR

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕೆಂಪು ಬಸ್‌ಗಳಲ್ಲಿ ಪುರುಷರಿಗೆ ಡಬಲ್ ಚಾರ್ಜ್ ; ಸಂಸದ ಬಿವೈಆರ್ ಗಂಭೀರ ಆರೋಪ ರಿಪ್ಪನ್‌ಪೇಟೆ: ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದು ಸಾಗರ, ಹೊಸನಗರ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ ತಾಲ್ಲೂಕು ಸೇರಿದಂತೆ 4700 ಗ್ರಾಮಗಳಿಗೆ ಕೆಂಪು ಬಸ್‌ಗಳೇ ಇಲ್ಲದಿದ್ದು ಸರ್ಕಾರದ ಗ್ಯಾರಂಟಿ ಯೋಜನೆಯ ಸೌಲಭ್ಯದಿಂದ ವಂಚಿತರನ್ನಾಗಿಸಿರುವ ಕೆಂಪು ಬಸ್‌ಗಳಲ್ಲಿ ಸಂಚರಿಸುವ ಪುರುಷರಿಂದ ಡಬಲ್ ಚಾರ್ಜ್ ವಸೂಲಿ ಮಾಡುವುದರೊಂದಿಗೆ ಹಣ ಹೊಂದಿಸುವ ಕಾರ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ…

Read More

ಪೊಕ್ಸೊ ಪ್ರಕರಣ: ಬಾಲಕಿಗೆ ಲೈಂಗಿಕ ದೌರ್ಜನ್ಯ – ಯುವಕನಿಗೆ 20 ವರ್ಷ ಕಠಿಣ ಜೈಲುಶಿಕ್ಷೆ

A Shivamogga court has sentenced a Shiralakoppa youth to 20 years of rigorous imprisonment and imposed a ₹1 lakh fine in a POCSO case involving sexual assault of a minor girl after luring her with a promise of marriage. ಶಿವಮೊಗ್ಗ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಪರಿಚಯ ಮಾಡಿಕೊಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿರಾಳಕೊಪ್ಪದ ಯುವಕನಿಗೆ…

Read More

ಆಷಾಡ ಮಾಸದ ನಂತರ ಕುಮಾರಸ್ವಾಮಿ ರಂಗಪ್ರವೇಶ: ಸಿದ್ದವಾಗಿದೆ 150 ವಿಧಾನಸಭಾ ಕ್ಷೇತ್ರದ ನೀಲನಕ್ಷೆ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಸದ್ದಿಲ್ಲದೆ ಸಜ್ಜಾಗುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಆಷಾಢ ಮಾಸ ಕಳೆಯುತ್ತಿದ್ದಂತೆ “ರಂಗಪ್ರವೇಶ’ಕ್ಕೆ ನೀಲನಕ್ಷೆ ರೂಪಿಸುತ್ತಿದ್ದಾರೆ. ಕಳೆದ ಎರಡು ವಿಧಾನಸಭೆ ಚುನಾವಣೆಯ ಅನುಭವದ ಆಧಾರದ ಮೇಲೆ 2023ರಲ್ಲಿ 150 ಕ್ಷೇತ್ರಗಳ ಗುರಿಯೊಂದಿಗೆ ರಾಜ್ಯ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಈ ಸಂದರ್ಭದಲ್ಲಿ ಮತ್ತೆ ತಮಗೆ ಜನಪ್ರಿಯತೆ ತಂದುಕೊಟ್ಟ “ಗ್ರಾಮವಾಸ್ತವ್ಯ’ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಹಳೇ ಮೈಸೂರು, ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದ ಕ್ಷೇತ್ರಗಳನ್ನು ಪಟ್ಟಿ ಮಾಡಿಕೊಂಡಿದ್ದು, ಪ್ರವಾಸದ ಅನಂತರ…

Read More

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ

ಸಾಲಭಾದೆ ತಾಳಲಾರದೆ ಲಾರಿ ಮಾಲೀಕನ ಆತ್ಮ*ಹತ್ಯೆ ತೀರ್ಥಹಳ್ಳಿ: ಸಂಘ-ಸಂಸ್ಥೆಗಳು ಹಾಗೂ ಖಾಸಗಿ ಫೈನಾನ್ಸ್ ಮಾಲೀಕರ ನಿರಂತರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ತೀವ್ರ ಮನನೊಂದು ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುರುವಳ್ಳಿ ನಿವಾಸಿ ಮಂಜುನಾಥ್ ಹೆಚ್. (37) ಎಂದು ಗುರುತಿಸಲಾಗಿದೆ. “ಟಿಪ್ಪರ್ ಮಂಜು” ಎಂದೇ ಪರಿಚಿತರಾಗಿದ್ದ ಅವರು ಲಾರಿ ಮಾಲೀಕರಾಗಿದ್ದು, ವಿವಿಧ ಸಂಘ-ಸಂಸ್ಥೆಗಳು ಮತ್ತು ಖಾಸಗಿ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿದ್ದರು. ಸಾಲದ ಒತ್ತಡ ಮತ್ತು ಪೀಡನೆ ತಾಳಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು…

Read More

ಮೇಗರವಳ್ಳಿ ಬಳಿ ಬಸ್-ಕಾರು ಆಫಘಾತ – ಓರ್ವನಿಗೆ ಗಂಭೀರ ಗಾಯ|accident

ಮೇಗರವಳ್ಳಿ ಬಳಿ ಬಸ್-ಕಾರು ಆಫಘಾತ – ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ: ತಾಲೂಕಿನ ಮೇಗರವಳ್ಳಿ ಸಮೀಪದ ಕೊಳಿಗೆ ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ.  ಘಟನೆಯಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಹಾಲಾಡಿ ಮೂಲ ಕುಟುಂಬ ಶಿವಮೊಗ್ಗ ಆಸ್ಪತ್ರೆಗೆ ಕಾರಿನಲ್ಲಿ ಹೋಗುತ್ತಿರುವಾಗ ತೀರ್ಥಹಳ್ಳಿಯಿಂದ ಬಿದಿರು ಗೋಡು ಕಡೆಗೆ ಹೋಗುತ್ತಿರುವ ಖಾಸಗಿ ಬಸ್ ಕಾರಿಗೆ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ ಅವರನ್ನ ತೀರ್ಥಹಳ್ಳಿ…

Read More

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ ಸಂಕೂರು ಶಾಲೆ ಅಭಿವೃದ್ಧಿ: ಪುತ್ಥಳಿ ನಿರ್ಮಾಣ: ಮಧು ಬಂಗಾರಪ್ಪ ಶಿವಮೊಗ್ಗ : ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ  ಭಾರತೀಯ ವಾಯುಸೇನೆಯ ಪ್ಯಾರಾಜೆಂಪ್ ಜ್ಯೂನಿಯರ್ ವಾರೆಂಟ್ ಅಧಿಕಾರಿ ಮಂಜುನಾಥ್ ಅವರ ಹೊಸನಗರ ತಾಲೂಕು ಸಂಕೂರಿನ ಮನೆಗೆ ಸಚಿವ ಮಧು ಬಂಗಾರಪ್ಪ ಅವರು ತೆರಳಿ ಯೋಧನ ಪತ್ನಿ, ಪೋಷಕರು ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮಾತನಾಡಿ, ಕುಟುಂಬದ ಪ್ರಮುಖ…

Read More

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿಗೆ ಕೊಲೆ ಬೆದರಿಕೆ!!!!! ನಿಜವಾಗಲೂ ನಡೆದಿದ್ದೇನು ಗೊತ್ತಾ??? ಈ ಸುದ್ದಿ ನೋಡಿ

ಸಾಗರ:ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಸಚಿವ.ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪರವರ ಪುತ್ರಿ ರಾಜನಂದಿನಿಗೆ ಕೊಲೆ ಬೆದರಿಕೆ ಹಾಕಿ ಅವರ ಕಾರು ಚಾಲಕನಿಗೆ ಹಲ್ಲೆ ಮಾಡಲು ಯತ್ನಿಸಿದ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಈ ಘಟನೆ ಮಂಜು ಅಂಡ್ ಟೀಂ ನಿಂದ ನಡೆದಿದೆ.ಎಂದು ತಿಳಿದು ಬಂದಿದೆ. ರಾಜನಂದಿನಿ ಅವರ ಕಾರು ಚಾಲಕ ಪ್ರಕಾಶ್ ಎಂಬುವರಿಗೆ ಅಡ್ಡಕಟ್ಟಿ, ಅವರಿಗೆ ಧಮ್ಕಿ ಹಾಕಿ ರಾಜನಂದಿನಿರವರನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಪ್ರಕಾಶ್ ಕಾರನ್ನು ತ್ಯಾಗರ್ತಿಯಿಂದ ಮಳ್ಳಾ ಕ್ರಾಸ್ ವರೆಗೆ ಹಿಂಬಾಲಿಸಿಕೊಂಡು ಬಂದಿರುವ ಪ್ರಸಂಗ ವರದಿಯಾಗಿದೆ….

Read More

ಚಲಿಸುತಿದ್ದ ಬೈಕ್ ಗೆ ಜಿಂಕೆ ಅಡ್ಡ ಬಂದು ಅಪಘಾತ – ಸವಾರನಿಗೆ ಗಂಭೀರ ಗಾಯ

A bike rider suffered serious head injuries after a deer suddenly crossed the road near Varanahonda on Thirthahalli Road in Ripponpet. Locals allege ambulance service delay ರಿಪ್ಪನ್ ಪೇಟೆ: ಜಿಂಕೆಯೊಂದು ಏಕಾಏಕಿ ದ್ವಿಚಕ್ರ ವಾಹನದ ಮುಂದೆ ಅಡ್ಡ ಬಂದ ಪರಿಣಾಮ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡ ಬಳಿಯಲ್ಲಿ ನಡೆದಿದೆ. https://postmannewskannada.com/2026/03/tree-falls-on-bike-heavy-rain-ripponpet-accident.html ತಳಲೆ ಗ್ರಾಮದ ನಾಗರಾಜ್ (33) ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ…

Read More

ತುಂಗಾ ಜಲಾಶಯದಿಂದ 46 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ತುಂಗಾ ಜಲಾಶಯದಿಂದ 46 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ Heavy rainfall in Chikkamagaluru and Shivamogga has increased inflow into the Tunga Reservoir, prompting the release of 46,385 cusecs of water through all gates. Residents along the riverbank have been advised to stay alert. ಶಿವಮೊಗ್ಗ, ಜುಲೈ 7: ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ಕೆಲ…

Read More
Exit mobile version