Headlines

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ರಿಪ್ಪನ್‌ಪೇಟೆ;-ಶಿವಮೊಗ್ಗ ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಮತ್ತು ಜಿಲ್ಲಾ ಒಕ್ಕಲಿಗರ ಸಂಘ ಇವರ ಸಹಯೋಗದಲ್ಲಿ ಅಯೋಜಿಸಲಾದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷೀಕ ಶಿಬಿರ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ಜರುಗಿತು. ಶಿವಮೊಗ್ಗ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಶಿಬಿರಾರ್ಥಿಗಳು ಮತ್ತು ಶಿಬಿರಾಧಿಕಾರಿ ಪ್ರಕಾಶ್ ಹಾಗೂ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಪಿ.ಪ್ರವಿಣ್ ಇವರ ನೇತೃತ್ವದಲ್ಲಿ ಪೊಲೀಸ್ ವಸತಿ ನಿಲಯದ…

Read More

ರಿಪ್ಪನ್ ಪೇಟೆ : ಪಿಯು ಕಾಲೇಜಿನ 56 ವಿದ್ಯಾರ್ಥಿಗಳ ಕೋವಿಡ್ ವರದಿ ಪ್ರಕಟ :

ರಿಪ್ಪನ್ ಪೇಟೆ : ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು,ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಇಲ್ಲಿನ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗೆ ಕರೋನ ಸೋಂಕು ತಗುಲಿದ ಹಿನ್ನೆಲೆಯಲ್ಲಿ  ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಸ್ಲ್ಯಾಬ್ ಪರೀಕ್ಷೆ ನಡೆಸಲಾಗಿತ್ತು. ಎಲ್ಲಾ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಗಂಟಲು /ಮೂಗಿನ ದ್ರವದ RTPCR ಟೆಸ್ಟ್ ವರದಿ ನೆಗೆಟಿವ್ ಬಂದಿರುತ್ತದೆ ಎಂದು ತಿಳಿದುಬಂದಿದೆ. ಈ ಘಟನೆಯ…

Read More

ಸಿದ್ದರಾಮಯ್ಯರ ಜನಪ್ರಿಯತೆ ಹಾಗೂ ಡಿಕೆಶಿ ರವರ ಪರಿಶ್ರಮದಿಂದ ಕಾಂಗ್ರೆಸ್ ಅಧಿಕಾರಕ್ಕೇರಿದೆ – ಬಂಡಿ ರಾಮಚಂದ್ರ

ಡಿಕೆಶಿ ಜನ್ಮದಿನಾಚರಣೆ ಮತ್ತು ಬೇಳೂರು ಗೆಲುವಿಗೆ ಕಾರ್ಯಕರ್ತರಿಗೆ ಮತದಾರರಿಗೆ ಆಭಿನಂದನೆ’’ ರಿಪ್ಪನ್‌ಪೇಟೆ : ಸಿದ್ದರಾಮಯ್ಯರವರ ಜನಪ್ರಿಯತೆ ಹಾಗೂ ಡಿ ಕೆ ಶಿವಕುಮಾರ್ ರವರ ರವರ ಶ್ರಮದಿಂದ ಪಕ್ಷ ಅಧಿಕಾರಕ್ಕೇರಿದೆ ಎಂದು ಜಿಪಂ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹೇಳಿದರು. ಅವರು ಇಂದು ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ನಂತರ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಅಡಳಿತ ನಡೆಸಿದ ಬಿಜೆಪಿ ಭ್ರಷ್ಟಾಸರ್ಕಾರವನ್ನು ಕಿತ್ತು ಹಾಕುವುದೇ ನಮ್ಮ…

Read More

ಭಾರಿ ಬಹುಮತದಿಂದ ಕಿಮ್ಮನೆ ರತ್ನಾಕರ್ ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ|RMM

ಭಾರಿ ಬಹುಮತದಿಂದ ಕಿಮ್ಮನೆ ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್‌ಪೇಟೆ : ತೀರ್ಥಹಳ್ಳಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ, ಸಹಕಾರಿ ವಿಭಾಗದ ಡಾ.ಆರ್.ಎಂ.ಮಂಜುನಾಥ್ ಗೌಡ ಹೇಳಿದರು.  ಪಟ್ಟಣದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ತೀರ್ಥಹಳ್ಳಿ ಕಾಂಗ್ರೇಸ್ ಪಕ್ಷದಲ್ಲಿ ಯಾವುದೇ ಗೊಂದಲ,ಭಿನ್ನಾಭಿಪ್ರಾಯ ಇಲ್ಲ,ಸಣ್ಣ,ಪುಟ್ಟ ಭಿನ್ನಾಭಿಪ್ರಾಯ ಗಳಿರಬಹುದು ಅದನ್ನು ಬಗೆಹರಿಸಿಕೊಂಡು ಪ್ರೀತಿ,ವಿಶ್ವಾಸದೊಂದಿಗೆ ಒಂದಾಗಿ ನಮ್ಮ ಪಕ್ಷವನ್ನು ಗೆಲ್ಲಿಸಲಿದ್ದೇವೆ.ಟಿಕೆಟ್ ಘೋಷಣೆ ಮುನ್ನ ಇದ್ದ ಭಿನ್ನಾಭಿಪ್ರಾಯ ಸಹಜ…

Read More

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ : ಇಬ್ಬರು ಯುವಕರು ಸ್ಥಳದಲ್ಲೇ ಸಾವು :

ಶಿವಮೊಗ್ಗದ ಅಲ್ಕೊಳ ಸರ್ಕಲ್ ಹತ್ತಿರ ಬೈಕ್ ಅಪಘಾತವಾಗಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಎ‍ಕ್ಸ್ ಪಲ್ಸ್ KA14 E 9132 ದ್ವಿಚಕ್ರ ವಾಹನದಲ್ಲಿ ಇಬ್ಬರು ಯುವಕರು ತೆರಳುತ್ತಿದ್ದಾಗ ಆಲ್ಕೊಳ ಸರ್ಕಲ್ ಬಳಿ ಸ್ಕಿಡ್ ಆದ ಪರಿಣಾಮ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.ಈ ಅಪಘಾತದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಬೈಕ್ ಚಾಲನೆ ಸಮಯದಲ್ಲಿ ಹೆಲ್ಮೆಟ್ ಧರಿಸಿಲ್ಲ ಎಂಬುದು ಕಂಡು ಬಂದಿದೆ. ಮೃತರನ್ನು ಕೋಟೆಗಂಗೂರಿನ ಗ್ರಾಮದ ಅಭಯ್ ಮತ್ತು ವರುಣ್ ಎಂದು ಗುರುತಿಸಲಾಗಿದ್ದು,ಪಶ್ಚಿಮ ಪೊಲೀಸ್…

Read More
Exit mobile version