ಶಂಕಿತ ಭಯೋತ್ಪಾದಕ ಶಾರೀಕ್ ಸಹಚರರ ಮಾಹಿತಿ ಸಂಗ್ರಹಕ್ಕೆ ಶಿವಮೊಗ್ಗಕ್ಕೆ NIA ತಂಡ ಭೇಟಿ

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ಮತ್ತು ಆತನ ಸಹಚರರ ಕುರಿತು ಮಾಹಿತಿ ಸಂಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳ ತಂಡ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂವರು ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ಮೂರು ತಿಂಗಳ ಹಿಂದೆ ತೀರ್ಥಹಳ್ಳಿಯ ಮೊಹಮ್ಮದ್ ಶಾರಿಕ್ ನ ಸಹಚರರಾದ ಮಾಜ್ ಮುನೀರ್ ಅಹಮದ್ ಮತ್ತು ಶಿವಮೊಗ್ಗದ ಸಯ್ಯದ್…

Read More

ಮಾನವೀಯತೆ ಮೆರೆದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಬೈಕ್ ಸವಾರನೊಬ್ಬ ಆನಂದಪುರ ಸಮೀಪದ ಹೊಸೂರು ಬಳಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದರು, ಅದೇ ದಾರಿಯಲ್ಲಿ ಸಾಗುತ್ತಿದ್ದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಅವರು ಅಪಘಾತಕ್ಕೀಡಾದ ವ್ಯಕ್ತಿಯನ್ನು ಉಪಚರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇಂದು ಮಾಜಿ ಶಾಸಕರು ಸಾಗರದಿಂದ ಆನಂದಪುರ ಬರುವಾಗ ಹೊಸೂರು ಬಳಿ ರಸ್ತೆಯಲ್ಲಿ ಬೈಕ್ ಸವಾರ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದನು.ತಕ್ಷಣ ಕಾರಿನಿಂದ ಇಳಿದು ಸ್ಥಳಕ್ಕೆ ಧಾವಿಸಿದ ಮಾಜಿ ಶಾಸಕರು ಸಹಾಯಕರ ಸಹಾಯಕ್ಕೂ ಕಾಯದೇ ತಾವೇ ಬೈಕ್ ಎತ್ತಿ ನಿಲ್ಲಿಸಿ,…

Read More

24 ಗಂಟೆಯಲ್ಲೇ ಮಹಿಷಿ ಮಠ ಕಳವು ಪ್ರಕರಣ ಭೇದಿಸಿದ ಪೊಲೀಸರು : ₹1 ಕೋಟಿ ಮೌಲ್ಯದ ಚಿನ್ನ ಸಹಿತ ಆರೋಪಿ ವಶಕ್ಕೆ

24 ಗಂಟೆಯಲ್ಲೇ ಮಹಿಷಿ ಮಠ ಕಳವು ಪ್ರಕರಣ ಭೇದಿಸಿದ ಪೊಲೀಸರು : ₹1 ಕೋಟಿ ಮೌಲ್ಯದ ಚಿನ್ನ ಸಹಿತ ಆರೋಪಿ ವಶಕ್ಕೆ Shivamogga police solved the Mahishi Uttaradi Mutt gold theft case within 24 hours, arresting one accused and recovering stolen gold ornaments worth over ₹1 crore ಶಿವಮೊಗ್ಗ, ಜೂನ್ 18: ತೀರ್ಥಹಳ್ಳಿ ತಾಲ್ಲೂಕಿನ ಐತಿಹಾಸಿಕ ಮಹಿಷಿ ಉತ್ತರಾದಿ ಮಠದಲ್ಲಿ ನಡೆದಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ…

Read More

ತೀರ್ಥಹಳ್ಳಿ : ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ : ಓರ್ವ ಮೆಗ್ಗಾನ್ ಗೆ ದಾಖಲು

ತೀರ್ಥಹಳ್ಳಿ : ತಾಲೂಕಿನ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನೆಡೆದಿದ್ದ ಕ್ರೀಡಾಕೂಟದಲ್ಲಿ ಅನ್ಯಕೋಮಿನ ಯುವಕರ ನಡುವೆ ಶುಕ್ರವಾರ ಗಲಾಟೆ ನಡೆದಿದೆ. ಬೆಟ್ಟಮಕ್ಕಿ ಸಮೀಪದ ಯುವಕ ಪ್ರಜ್ವಲ್ ಮತ್ತು ಇಂದಿರಾನಗರದ ಯುವಕ ರೆಹಮಾನ್ ನಡುವೆ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ  ಪ್ರಜ್ವಲ್ ಗೆ ಪೆಟ್ಟಾಗಿದ್ದು ಜಯ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವರದಿ : ಅಕ್ಷಯ್ ಕುಮಾರ್

Read More

ರಿಪ್ಪನ್‌ಪೇಟೆಯಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ – ಭರದ ಸಿದ್ದತೆ : 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ|Ripponpet

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಅಂದಾಜು 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗಿದೆ. ಇಂದು ಸಂಜೆ ಸರಿಯಾಗಿ 5 ಗಂಟೆಗೆ ಪಟ್ಟಣದ ಸಾಗರ ರಸ್ತೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಆಳ್ವಾಸ್ ಸಾಂಸ್ಕೃತಿಕ ಪ್ರದರ್ಶನದಲ್ಲಿ ಆಂಧ್ರದ ಜನಪದ, ಬಂಜಾರ ನೃತ್ಯ, ಮಣಿಪುರಿ ಸ್ಟಿಕ್‌ಡ್ಯಾನ್ಸ್, ಶಾಸ್ತ್ರೀಯ ನೃತ್ಯ, ನವದುರ್ಗೆ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ಧೋಲ್…

Read More

ತೀರ್ಥಹಳ್ಳಿಯ ನೂತನ ಸಿಪಿಐ ಆಗಿ ಅಶ್ವಥ್ ಗೌಡ ನೇಮಕ :

ತೀರ್ಥಹಳ್ಳಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ  ಅಶ್ವಥ್ ಗೌಡ.ಜೆ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಈಗಿನ ಸರ್ಕಲ್ ಇನ್ಸ್ ಪೆಕ್ಟರ್ ಆಗಿದ್ದ  ಸಂತೋಷ್ ಕುಮಾರ್ ರವರ ಸ್ಥಾನಕ್ಕೆ ನೂತನ ಸಿಪಿಐ‌ ಆಗಿ ಅಶ್ವಥ್ ಗೌಡ ರವರು ವರ್ಗಾವಣೆಗೊಂಡಿದ್ದಾರೆ. ಸಂತೋಷ್ ಕುಮಾರ್‌ ನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ ಅಶ್ವಥ್ ಗೌಡ ತೀರ್ಥಹಳ್ಳಿ ಸಿಪಿಐ ಆಗಿ ವರ್ಗಾವಣೆಗೊಂಡಿದ್ದಾರೆ. ಸಂತೋಷ್ ಕುಮಾರ್ ಕಳೆದೆರಡು ವರ್ಷಗಳಿಂದ ತೀರ್ಥಹಳ್ಳಿ ಸಿಪಿಐ…

Read More

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ, ಜುಲೈ 17, 2025: ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ಸಂಬಂಧ ಕೆಲಸ ಮಾಡಿಕೊಡುವಂತೆ ಕೇಳಿ ₹3,000 ಲಂಚದ ಬೇಡಿಕೆ ಇಟ್ಟಿದ್ದ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಮಪುರ ಗ್ರಾಮದ ನಿವಾಸಿ ವಿನೋದ್ ಬಿ. ಅವರು ಲಂಚದ ಬೇಡಿಕೆ ಬಗ್ಗೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರು ತಮ್ಮ ತಾಯಿ ಹೆಸರಿನಲ್ಲಿರುವ 30×50 ಅಡಿ ಅಳತೆಯ…

Read More

Koduru | ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿರ್ಮಾಣಕ್ಕೆ ಭದ್ರ ಅಡಿಪಾಯ ; ಕಲಗೋಡು ರತ್ನಾಕರ್

ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿರ್ಮಾಣಕ್ಕೆ ಭದ್ರ ಅಡಿಪಾಯ ; ಕಲಗೋಡು ರತ್ನಾಕರ್   ರಿಪ್ಪನ್‌ಪೇಟೆ : ಸಂಸ್ಕಾರವಿಲ್ಲದ ವಿದ್ಯೆ ಉಪಯೋಗಕ್ಕೆ ಬಾರದೆಂದು ಜಿಪಂ ಮಾಜಿ ಅಧ್ಯಕ್ಷ, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಹೇಳಿದರು. ಕೋಡೂರು ಗ್ರಾಮದ ಬ್ಲಾಸಂ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮಲ್ಲಿ ಜೀವನದ ಮೌಲ್ಯಗಳನ್ನು ಬೆಳೆಸುವ ಸಂಸ್ಕಾರಯುತ ಶಿಕ್ಷಣವೇ ವ್ಯಕ್ತಿತ್ವ ನಿಮಾರ್ಣಕ್ಕೆ ಭದ್ರ ಅಡಿಪಾಯ. ವಿದ್ಯೆಯಿಂದ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಬೆಳೆಯಬೇಕು. ಶಿಕ್ಷಕರು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ…

Read More

ಶರಾವತಿ ಸಂತ್ರಸ್ಥರ ಹೋರಾಟಕ್ಕೆ ಹಿನ್ನಡೆ – ಕರ್ನಾಟಕದ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ|sharavathi

ಕರ್ನಾಟಕ ರಾಜ್ಯದ ಜನತೆಗೆ ಬೆಳಕು ನೀಡಲು ತಮ್ಮ ಜೀವನವನ್ನೇ ನೀಡಿರುವ ಶರಾವತಿ ಸಂತ್ರಸ್ತರ ಹೋರಾಟಕ್ಕೆ ಹಿನ್ನಡೆಯಾಗಿದ್ದು, ಶರಾವತಿ ಕಣಿವೆ ಹೈಡ್ರೋ ಎಲೆಕ್ಟ್ರಿಕ್ ಯೋಜನೆಯಿಂದ ಹಾನಿಗೊಳಗಾದ ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಸಿಸುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು 1958 ರಿಂದ 1969 ರವರೆಗೆ ನೀಡಲಾದ ಒಟ್ಟು 9,129 ಎಕರೆ ಅರಣ್ಯ ಭೂಮಿಯನ್ನು ಮೀಸಲಿಡುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಪರಿಸರ ಸಚಿವಾಲಯ ತಿರಸ್ಕರಿಸಿದೆ. ಸುಪ್ರೀಂ ಆದೇಶವನ್ನು ಉಲ್ಲೇಖಿಸಿ ಕೇಂದ್ರ ಸಚಿವಾಲಯ ಕರ್ನಾಟಕ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಹೌದು, ಶಿವಮೊಗ್ಗ ಜಿಲ್ಲೆಯ…

Read More

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹೊಸನಗರ : ಸಾಗರ- ಹೊಸನಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಪ್ರಯುಕ್ತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಬಿ ಜಿ  ಚಂದ್ರಮೌಳಿ ನೇತೃತ್ವದಲ್ಲಿ  ಬೇಳೂರು ಗೋಪಾಲಕೃಷ್ಣ ಅಭಿಮಾನಿಗಳು ಜೊತೆಗೂಡಿ  ಕೊಡೂರಿನ ಶಂಕರೇಶ್ವರ ದೇವಸ್ತಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡಿ ಸುತ್ತಮುತ್ತಲಿನ ಶಾಲೆಗಳಿಗೆ ಸಿಹಿ ಹಂಚಲಾಯಿತು. ಈ ಸಮಯದಲ್ಲಿ ಕಲಗೋಡ್ ಉಮೇಶ್ ಸುಧಾಕರ್ ಗೌಡ ವೇದಾಂತ ಗೌಡ್ರು ರಂಜಿತ್ ಕುಮಾರ್ ವಿಕಾಸ್ …

Read More
Exit mobile version