ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ ಮತ್ತೆ ಪ್ರತಿಷ್ಠಾಪನೆ
ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ ಮತ್ತೆ ಪ್ರತಿಷ್ಠಾಪನೆ ಶಿವಮೊಗ್ಗ: ತುಂಗಾ ಮೇಲ್ದಂಡೆ ಇಲಾಖೆಯ ಅಧಿಕಾರಿಗಳು ತಾಲೂಕಿನ ಗೋವಿಂದಪುರದಲ್ಲಿನ ನಿವಾಸಿಗಳು ನಿರ್ಮಿಸಿದ್ದ ಸ್ಥಳೀಯ ದೇವಾಲಯವನ್ನು “ಅಕ್ರಮ ಒತ್ತುವರಿ” ಎನ್ನುವ ನೆಪದಲ್ಲಿ ತೆರವುಗೊಳಿಸಿದ ಘಟನೆ ಮಂಗಲವರ ಮುಂಜಾನೆ ನಡೆದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶ ಎದುರಾದ ಕಾರಣ , ಚೌಡೇಶ್ವರಿ ದೇವಸ್ಥಾನವನ್ನು ನಿರ್ಮಾಣ ಮಾಡಿ ದೇವರ ಮೂರ್ತಿಯನ್ನು ಪುನರ್ ಪ್ರತಿಷ್ಠಾಪನೆ ಮಡಲಾಯಿತು. ಏಕಾಏಕಿ ಸಮುದಾಯದಲ್ಲಿ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಎಸ್ಎನ್ ಚನ್ನಬಸಪ್ಪ ಅವರು…