ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ  ಮತ್ತೆ ಪ್ರತಿಷ್ಠಾಪನೆ

ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ  ಮತ್ತೆ ಪ್ರತಿಷ್ಠಾಪನೆ ಶಿವಮೊಗ್ಗ:  ತುಂಗಾ ಮೇಲ್ದಂಡೆ ಇಲಾಖೆಯ ಅಧಿಕಾರಿಗಳು  ತಾಲೂಕಿನ ಗೋವಿಂದಪುರದಲ್ಲಿನ ನಿವಾಸಿಗಳು ನಿರ್ಮಿಸಿದ್ದ ಸ್ಥಳೀಯ ದೇವಾಲಯವನ್ನು “ಅಕ್ರಮ ಒತ್ತುವರಿ” ಎನ್ನುವ ನೆಪದಲ್ಲಿ ತೆರವುಗೊಳಿಸಿದ ಘಟನೆ ಮಂಗಲವರ ಮುಂಜಾನೆ ನಡೆದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶ ಎದುರಾದ ಕಾರಣ , ಚೌಡೇಶ್ವರಿ ದೇವಸ್ಥಾನವನ್ನು ನಿರ್ಮಾಣ ಮಾಡಿ ದೇವರ ಮೂರ್ತಿಯನ್ನು ಪುನರ್ ಪ್ರತಿಷ್ಠಾಪನೆ ಮಡಲಾಯಿತು. ಏಕಾಏಕಿ ಸಮುದಾಯದಲ್ಲಿ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಎಸ್‌ಎನ್ ಚನ್ನಬಸಪ್ಪ ಅವರು…

Read More

Hosanagara | ಬೈಕ್ ಹಾಗೂ ಲಾರಿ ನಡುವೆ ಅಪಘಾತ ಪ್ರಕರಣ – ಬೈಕ್ ಸವಾರ ಗರ್ತಿಕೆರೆಯ ಶಮಂತ್ ಸ್ಥಳದಲ್ಲಿಯೇ ಸಾವು

Hosanagara | ಬೈಕ್ ಹಾಗೂ ಲಾರಿ ನಡುವೆ ಅಪಘಾತ ಪ್ರಕರಣ – ಬೈಕ್ ಸವಾರ ಗರ್ತಿಕೆರೆಯ ಶಮಂತ್ ಸ್ಥಳದಲ್ಲಿಯೇ ಸಾವು ಹೊಸನಗರ ಸಮೀಪದ ಮಾವಿನಹೊಳೆ ಕ್ರಾಸ್ ನಲ್ಲಿ ಕಂಟೇನರ್ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಯುವಕನನ್ನು ಗರ್ತಿಕೆರೆ ಮೂಲದ ಸುಮಂತ್ ಎಂದು ಗುರುತಿಸಲಾಗಿದೆ. ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ…

Read More

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ !

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! ರಿಪ್ಪನ್ ಪೇಟೆ : ಪತಿಯಿಂದ ದೂರವಾಗಿದ್ದ ವಿವಾಹಿತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ವಿಷ…

Read More

ಟಿಟಿ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK

ಟಿಟಿ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ | HDK ಹಾವೇರಿಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸುವ ಜತೆಗೆ ಉತ್ತಮ ಜೀವನ ನಡೆಸಲು ಸಹಕರಿಸುತ್ತೇನೆ ಎಂದು ಕೇಂದ್ರ ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ಶಿವಮೊಗ್ಗ ಜಿಲ್ಲೆಯ ಎಮ್ಮೆಹಟ್ಟಿ ಗ್ರಾಮದಲ್ಲಿ ಮೃತರ ಮನೆಗಳಿಗೆ ಭಾನುವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಅಪಘಾತದಲ್ಲಿ ಮೃತ ಪಟ್ಟ ಶರಣಪ್ಪ ನವರ…

Read More

ಶವ ಸಾಗಿಸಲು ರಸ್ತೆ ಸಂಪರ್ಕ ಇಲ್ಲದೆ ಮೌನಿಯಾಯಿತೆ ಬಡ ಕುಟುಂಬ ? ಗೌತಮಪುರ ದಲ್ಲೊಂದು ಹೃದಯ ವಿದ್ರಾವಕ ಘಟನೆ!!!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮ ಇದೀಗ ಹೃದಯವಿದ್ರಾವಕ ಘಟನೆಗೆ ಸಾಕ್ಷಿಯಾಯಿತು. ಬಲಿಪಾಡ್ಯಮಿಯ ದಿನ ನಿನ್ನೆ ರಾಜಮ್ಮ 70  ವರ್ಷ ವಯೋ ಸಹಜತೆಯಿಂದ ಸಾವಿಗೀಡಾಗಿದ್ದಾರೆ  ಸುಮಾರು ಇಪ್ಪತ್ತು ವರ್ಷದಿಂದ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ರಸ್ತೆ ತಡೆ ಹಾಕಿದ್ದು ನಂತರ  ಗ್ರಾಮಸಭೆಯಲ್ಲಿ ತೀರ್ಮಾನವಾದರೂ  ರಸ್ತೆ ತೆರವುಗೊಳಿಸಲು ಆದೇಶ ನೀಡಿದ್ದರೂ ಗ್ರಾಮಾಡಳಿತವಾಗಲಿ ಅಥವಾ ತಾಲ್ಲೂಕು ಆಡಳಿತವಾಗಲೀ ಈ ಕೆಲಸಕ್ಕೆ ಮುಂದಾಗಲಿಲ್ಲ. ಇದರ ಪರಿಣಾಮ ರಾಜಮ್ಮ ಮರಣಹೊಂದಿ 24 ಘಂಟೆ ಯಾದರೂ ಕೂಡ ಶವ ಸಾಗಿಸಲು…

Read More

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ.

ಹಳ್ಳಿ ಹಳ್ಳಿಗಳಲ್ಲೂ ಅಕ್ರಮ ಮದ್ಯ ಮಾರಾಟ – ಅರಸಾಳು,ಬೆಳ್ಳೂರು ಗ್ರಾಮಸ್ಥರಿಂದ  ಬೃಹತ್ ಪ್ರತಿಭಟನೆ. ರಿಪ್ಪನ್ ಪೇಟೆ : ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೆರಿ ಮಹಿಳಾ ಜಾಗೃತಿ ವೇದಿಕೆ ಹಾಗೂ ಮಹಿಳಾ ಸಹಾಯ ಸಂಘದ ಸದಸ್ಯರು ಮತ್ತು ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾರೋ ಹಿತ್ತಲು ಮಹಿಳಾ ಜಾಗೃತಿ ವೇದಿಕೆ ಹಾಗೂ ಸಮಸ್ತ ಮಹಿಳಾ ಸ್ವಹ ಸಹಾಯ ಸಂಘ ಸದಸ್ಯರು ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಅಕ್ರಮ…

Read More

ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಕಾಫಿ ಸವಿದ ಗೃಹ ಸಚಿವ ಆರಗ ಜ್ಞಾನೇಂದ್ರ – ಸೆಲ್ಫಿಗಾಗಿ ಮುಗಿಬಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರು|Ripponpet

ರಿಪ್ಪನ್ ಪೇಟೆ :ಆನವಟ್ಟಿಯಲ್ಲಿ ಜನ ಸಂಕಲ್ಪ  ಕಾರ್ಯಕ್ರಮ ಮುಗಿಸಿಕೊಂಡು ತೀರ್ಥಹಳ್ಳಿ ಗೆ ತೆರಳುವ ಮಾರ್ಗ ಮಧ್ಯದಲ್ಲಿ ರಿಪ್ಪನ್ ಪೇಟೆಯ ವಿನಾಯಕ ವೃತ್ತದ ಗಣೇಶ್ ಪ್ರಸಾದ್ ಹೊಟೇಲ್ ನಲ್ಲಿ  ಇಂದು ಸಂಜೆ ರಾಜ್ಯ ಗೃಹ ಸಚಿವರಾದ  ಆರಗ ಜ್ಞಾನೇಂದ್ರ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು. ಹೊಟೇಲ್ ನಲ್ಲಿ ಕಾಫ಼ಿ ಸವಿಯುವುದರೊಂದಿಗೆ ಜನಸಾಮಾನ್ಯರೊಂದಿಗೆ ಬೆರೆತು ಸರಳತೆ ಮೆರೆದಿದ್ದಾರೆ.ಈ ಸಂಧರ್ಭದಲ್ಲಿ ಜನಸಾಮಾನ್ಯರು ಗೃಹ ಸಚಿವರೊಂದಿಗೆ ಸೆಲ್ಪಿಗೆ ಮುಂದಾದಗ ನಗುಮೊಗದಲ್ಲೇ ಎಲ್ಲಾರೊಂದಿಗೆ ಸೆಲ್ಪಿ ಕ್ಲಿಕ್ಕಿಸಿಕೊಂಡರು. ಗೃಹ ಸಚಿವರ ಆಗಮನದ ಸುದ್ದಿ ತಿಳಿಯುತಿದ್ದಂತೆ…

Read More

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ: 4 ಲಕ್ಷ ರೂ. ಲಂಚ ಬೇಡಿಕೆ ಪ್ರಕರಣದಲ್ಲಿ ಬಿಇಒ ಹಾಗೂ ಮಧ್ಯವರ್ತಿ ಬಂಧನ

Bhadravati BEO Nagendrappa AK was caught by Lokayukta police while accepting a bribe of Rs 1 lakh for approving teachers’ salary increments and pending allowances in Shivamogga district. ಭದ್ರಾವತಿ: ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಸರ್ಕಾರಿ ಭತ್ಯೆಗಳನ್ನು ಮಂಜೂರು ಮಾಡುವುದಕ್ಕಾಗಿ ಲಂಚ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಭದ್ರಾವತಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಾಗೇಂದ್ರಪ್ಪ ಎ.ಕೆ. ಅವರು ಕರ್ನಾಟಕ ಲೋಕಾಯುಕ್ತ…

Read More

ಅನಾಥ ಮಹಿಳೆಗೆ ಬಾಳು ಕೊಟ್ಟ ಯುವಕನಿಗೆ ಬರೋಬ್ಬರಿ ಏಳು ವರ್ಷಗಳ ನಂತರ ಬಿಗ್ ಶಾಕ್|cheating

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬಳ ಟ್ರ್ಯಾಪ್​ನಲ್ಲಿ ಸಿಲುಕಿದ ಯುವಕನೊಬ್ಬ ಇದೀಗ ತನಗಾದ ಮೋಸದ ಬಗ್ಗೆ ಕೋರ್ಟ್​ ಮೆಟ್ಟಿಲೇರಿದ್ದಷ್ಟೆ ಅಲ್ಲದೆ ಈ ಸಂಬಂಧ ಪೇಪರ್​ ಟೌನ್​ ಪೊಲೀಸ್ ಸ್ಠೇಷನ್​ನಲ್ಲಿ ದೂರು ನೀಡಿದ್ಧಾರೆ. ಆತ ದಾಖಲಿಸಿದ ದೂರು ದಾಖಲಾದ ಎಫ್​ಐಆರ್​ ಪ್ರಕಾರ, ನಡೆದಿದ್ದಿಷ್ಟು! 2015 ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ ಕಾಳಿಂಗೇಶ್ವರ ದೇವಾಲಯದಲ್ಲಿ ಯುವಕನೊಬ್ಬ ಮದುವೆಯಾಗಿದ್ದರು. ಅನಾಥ ಹುಡುಗಿಯನ್ನು ಯಾವುದೇ ಡಿಮ್ಯಾಂಡ್ ಇಲ್ಲದೇ ಮದುವೆಯಾದ ಯುವಕ, ಮದುವೆ ಖರ್ಚನ್ನ ಕೂಡ ಖುದ್ಧಾಗಿ ವ್ಯಯಿಸಿದ್ರು. ಆದರೆ ಅನಾಥಳು ಎಂದು ಹೇಳಿ…

Read More

Ripponpete | ಕೃಷಿ ಅರಣ್ಯ ಪದ್ದತಿ ಅನುಸರಿಸಿ ಜೀವ ವೈವಿಧ್ಯತೆ ಉಳಿಸಿ

ಕೃಷಿ ಅರಣ್ಯ ಪದ್ದತಿ ಅನುಸರಿಸಿ ಜೀವ ವೈವಿಧ್ಯತೆ ಉಳಿಸಿ  ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ  ಅಂತಿಮ ವರ್ಷದ ಬಿ.ಎಸ್ಸಿ ಕೃಷಿಯ ಚಿಗುರು ತಂಡದ  ವಿದ್ಯಾರ್ಥಿಗಳು  ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿಯಲ್ಲಿ, ಇಂದು ಗವಟೂರು ಗ್ರಾಮದ ಶ್ರೀ ರಾಮೇಶ್ವರ ದೇವಾಲಯದಲ್ಲಿ ಕೃಷಿ ಅರಣ್ಯ ಎಂಬ ವಿಷಯದ ಮೇಲೆ ಗುಂಪು ಚರ್ಚೆಯನ್ನು ನಡೆಸಿದರು. ಈ ಗುಂಪು ಚರ್ಚೆಯಲ್ಲಿ ‘ಕೃಷಿ ಅರಣ್ಯವು ಒಂದು ಭೂ ಬಳಕೆ ಪದ್ಧತಿಯಾಗಿದೆ, ಕೃಷಿ…

Read More