ಹಂದಿ ಅಣ್ಣಿ‌ ಹತ್ಯೆ ಆರೋಪಿಗಳ ಮೇಲಿನ ದಾಳಿ ಪ್ರಕರಣ – ತಮಿಳ್ ರಮೇಶ್ ಮತ್ತು ದೀಪು ಬೆಂಗಳೂರಲ್ಲಿ ಸೆರೆಂಡರ್|surrender

ಚೀಲೂರಿನ ಗೋವಿನ ಕೋವಿಯಲ್ಲಿ ನಡೆದಿದ್ದ ಡಬ್ಬಲ್​ ಅಟ್ಯಾಕ್ ಪ್ರಕರಣ ಸಂಬಂಧ  ದಾವಣಗೆರೆ ಪೊಲೀಸರು ಆರೋಪಿಗಳು ತನಿಖೆ ಇನ್ನೂ ಸಹ ಮುಂದುವರಿಸಿದ್ದಾರೆ. ಈ ಮಧ್ಯೆ ಆಂಧ್ರದಲ್ಲಿ ಆರೋಪಿಗಳು ಸೆರೆಂಡರ್ ಆಗಿದ್ದರು ಎಂಬ ಫೇಕ್​ ನ್ಯೂಸ್​ನ್ನ ಕೂಡ ಉದ್ದೇಶ ಪೂರ್ವಕ ಕಾಣದ ಕೈಯ್ಯೊಂದು ಹರಿಬಿಟ್ಟಿತ್ತು. ಆದರೆ ಇದೇ ಶರಣಾಗತಿ ಸುದ್ದಿ ಇದೀಗ ನಿಜವಾಗಿದೆ. ಕಳೆದ ಮಾರ್ಚ್ 15 ರಂದು ಹಂದಿ ಅಣ್ಣಿ ಕೊಲೆಯ ಆರೋಪಿಗಳಾದ ಆಂಜನೇಯ ಮತ್ತು ಮಧು ಮೇಲೆ ತಮಿಳ್ ರಮೇಶ್​ ನ ಗ್ಯಾಂಗ್ ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು….

Read More

Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು

Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು ಶಿವಮೊಗ್ಗ(shivamogga) ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಓಲ್ಡ್​ ಟೌನ್(old town) ವ್ಯಾಪ್ತಿಯಲ್ಲಿ ಐವರು ಮಕ್ಕಳು ಸೇರಿದಂತೆ ಒರ್ವ ಮಹಿಳೆ ಮಿಸ್ಸಿಂಗ್(missing) ಆಗಿರುವ ಬಗ್ಗೆ ವರದಿಯಾಗಿದೆ. ಕಳೆದ ನವೆಂಬರ್​ 11 ರಂದು ಕಾಣೆಯಾದ ಪ್ರಕರಣದ ಬಗ್ಗೆ ನವೆಂಬರ್ 15 ರಂದು ಸಂಜೆ ಎರಡು ದೂರು ದಾಖಲಾಗಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ..  ಇಲ್ಲಿನ ಅನ್ವರ್ ಕಾಲೋನಿಯ ನೆರೆಹೊರೆಯ ಐವರು ಕಾಣೆಯಾಗಿದ್ದಾರೆ. ಓಲ್ಡ್​ ಟೌನ್​ ಪೊಲೀಸ್…

Read More

ಹುಂಚ ಸಹಕಾರ ಸಂಘದ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ

ಹುಂಚ ಸಹಕಾರ ಸಂಘದ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹುಂಚ ಪ್ರಾಥಮಿಕ ಪತ್ತಿನ ಸಹಕಾರ ಸಂಘದಲ್ಲಿ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ತೋಟದಕಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಗಿರೀಶ್ ಹೊನ್ನೆಬೈಲು ಬಹುಮತದೊಂದಿಗೆ ಸ್ಥಾನ ಗೆದ್ದಿದ್ದಾರೆ. ಸೆಪ್ಟೆಂಬರ್ 10ರ ಬುಧವಾರ ನಡೆದ ಚುನಾವಣೆಯಲ್ಲಿ ಮೊದಲಿಗೆ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ಘೋಷಣೆ ಪ್ರಕ್ರಿಯೆ ನೆರವೇರಿತು. ಯಾವುದೇ ಪ್ರತಿಸ್ಪರ್ಧಿ ನಾಮಪತ್ರ…

Read More

ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ R M ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ರವರ ಕೈಗಳನ್ನು ಹಿಡಿದು ಒಂದು ಮಾಡಿದ್ರಾ ಕಾರ್ಯಕರ್ತರು..!!??

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕಾಂಗ್ರೆಸ್​ನಲ್ಲಿ ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಜಿಲ್ಲಾಧ್ಯಕ್ಷ ಸುಂದರೇಶ್​ರವರು, ಇಲ್ಲಿನ ಕಾಂಗ್ರೆಸ್​ ಮುಖಂಡರಾದ ಕಿಮ್ಮನೆ ರತ್ನಾಕರ್ ಹಾಗೂ ಆರ್​ಎಂ ಮಂಜುನಾಥ್​ ಗೌಡರ ನಡುವಿನ ಭಿನ್ನಮತ ಶಮನ ಮಾಡುವ ಸಂಧಾನ ಮಾಡಿದ್ದರು. ಅಲ್ಲದೆ ಇಬ್ಬರು ನಾಯಕರು ಒಗ್ಗಟ್ಟಿನಿಂದ ಸಾಗುತ್ತಾರೆ ಎಂದು ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ್ದರು.  ಇದರ ಬೆನ್ನೆಲ್ಲೆ ಇದೀಗ ಕಾಂಗ್ರೆಸ್​ ಕಾರ್ಯಕರ್ತರು ಕಾಂತಾರ ಸಿನಿಮಾದ ಲಾಸ್ಟ್​ ಸೀನ್​ ಮಾದರಿಯಲ್ಲಿ ಇಬ್ಬರು ನಾಯಕರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿದ್ದು ಗಾಡರಗದ್ದೆ ನರಸಿಂಹ ಸ್ವಾಮಿಯ ದೇವಾಲಯದ ಜಾತ್ರೆ….

Read More

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ : ಸಂಚಾರ ಸಂಪೂರ್ಣ ಬಂದ್

ಆಗುಂಬೆ ಘಾಟಿಯಲ್ಲಿ ವ್ಯಾಪಕ ಮಳೆಯಾಗಿರುವ ಹಿನ್ನಲೆಯಲ್ಲಿ ತಿರುವಿನಲ್ಲಿ ಮಣ್ಣುಕುಸಿದಿದ್ದು, ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಮರಬಿದ್ದಿದೆ. ಪರಿಣಾಮ ಸಂಚಾರ ಸಂಪೂರ್ಣ ಬಂದ್ ಆಗಿದೆ.  ಈ ಮಾರ್ಗದಲ್ಲಿ ಹೋದವರು ಸಂಚಾರ ಬಂದ್ ಆಗಿರುವ ಹಿನ್ನಲೆಯಲ್ಲಿ ವಾಪಾಸ್ ಆಗುತಿದ್ದಾರೆ. ಆಗುಂಬೆ ಘಾಟಿ ಕೆಳಗೆ ಸೋಮೇಶ್ವರ ಚೆಕ್​​ಪೋಸ್ಟ್​ ಬಳಿಯಲ್ಲಿಯೇ ವಾಹನಗಳನ್ನು ತಡೆಯಲಾಗುತ್ತಿದೆ.  ಮೇಲ್ಬಾಗ ಆಗುಂಬೆ ಘಾಟಿ ಚೆಕ್​ಪೋಸ್ಟ್​ ಬಳಿಯೇ ವಾಹನಗಳನ್ನು ವಾಪಸ್​ ಕಳುಹಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಕಾಮಗಾರಿಗೆ ಮುನ್ನವೇ ಬಿಲ್ ಪಾವತಿ : ಇಂಜಿನಿಯರ್ ಶಿವಮೂರ್ತಿ ಅಮಾನತ್ತಿಗೆ ಮಾನವ ಹಕ್ಕುಗಳ ರಾಜ್ಯಾಧ್ಯಕ್ಷ ಒತ್ತಾಯ

 ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಹುಂಚಾ ಗ್ರಾಮ ಪಂಚಾಯಿತಿ ಮಠದ (ಜಿಗಳ) ಕೆರೆ ದುರಸ್ತಿ ಕಾಮಗಾರಿ ಮಾಡದೆ ಗುತ್ತಿಗೆದಾರನಿಗೆ ಬಿಲ್ಲು ನೀಡಿ ಕರ್ತವ್ಯಲೋಪ ಮಾಡಿರುವ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ ಯ ರಾಜ್ಯಾಧ್ಯಕ್ಷ ಯುವರಾಜ್ ಕೆ ಸಿ ಒತ್ತಾಯಿಸಿದ್ದಾರೆ.  ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಠದ (ಜಿಗಳೆ) ಕೆರೆಗೆ 2021-2022 ನೇ ಸಾಲಿನ 2702 ಸಣ್ಣ ನೀರಾವರಿ ಕೆರೆಗಳ ವಾರ್ಷಿಕ ನಿರ್ವಹಣೆ ಮತ್ತು ದುರಸ್ತಿ ಯೋಜನೆಯಲ್ಲಿ ಕಾಮಗಾರಿಯನ್ನು ಗುತ್ತಿಗೆದಾರರ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎರಡು ದಿನ ( ಜೂ.08 ಮತ್ತು 09 ರಂದು) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ..|mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/06/23 ಮತ್ತು 09/06/2023 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ. 23 ಮತ್ತು 24 ರಂದು ಬೃಹತ್ ಕಾಮಗಾರಿ ವಿಭಾಗ ಕವಿಪ್ರನಿನಿ ಶಿವಮೊಗ್ಗ ಇವರು 110 ಕೆವಿ ಎಸ್ಎಸ್ 2 ಮಾರ್ಗವನ್ನು ಕುಂಸಿ ವಿವಿ ಕೇಂದ್ರದ ಹತ್ತಿರ ಕಾಮಗಾರಿ ನಡೆಸಲು 110 ಕೆವಿ ಎಸ್ಎಸ್ 1 ಮತ್ತು 110 ಕೆವಿ ಎಸ್ಎಸ್ 2 ಮಾರ್ಗದ ಮಾರ್ಗ ಮುಕ್ತತೆ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್​ಡೌನ್​ ಬಳಿಕ ಹೆಚ್ಚಿದ ಪೋಕ್ಸೋ ಪ್ರಕರಣಗಳು :

ಶಿವಮೊಗ್ಗ: ಜಿಲ್ಲೆಯಲ್ಲಿ ಪೋಕ್ಸೋ ಕಾಯಿದೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು‌ ಹೆಚ್ಚಳವಾಗುತ್ತಿದೆ ಎಂದು ಶಿವಮೊಗ್ಗ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕೊರೊನಾ ಬಳಿಕ ಪೋಕ್ಸೋ ಕಾಯಿದೆ  ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುತ್ತಿದೆ. ಕಳೆದ 4 ವರ್ಷದಿಂದ ಪ್ರತಿವರ್ಷ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. 2017ರಲ್ಲಿ 87 ಪ್ರಕರಣಗಳು, 2018ರಲ್ಲಿ 99 ಪ್ರಕರಣಗಳು, 2019ರಲ್ಲಿ 117 ಪ್ರಕರಣಗಳು ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು. ಆದರೆ ಕಳೆದ ವರ್ಷ 2020ರಲ್ಲಿ ಜಿಲ್ಲೆಯಲ್ಲಿ…

Read More

ವಿಸಿ ನಾಲೆಗೆ ಉರುಳಿದ ಕಾರು – ಐವರು ಜಲಸಮಾಧಿ|accident

ವಿಸಿ ನಾಲೆಗೆ ಉರುಳಿದ ಕಾರು – ಐವರು ಜಲಸಮಾಧಿ ಮಂಡ್ಯ ತಾಲ್ಲೂಕಿನ ಪಾಂಡವಪುರದಲ್ಲಿರುವ ವಿಸಿ ನಾಲೆಗೆ ಬಿದ್ದ ಕಾರೊಂದರಲ್ಲಿ ಶಿವಮೊಗ್ಗದ ಐವರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮೃತಪಟ್ಟವರನ್ನು ಭದ್ರಾವತಿ ಮೂಲದ ಚಂದ್ರಪ್ಪ(61), ಕೃಷ್ಣಪ್ಪ (60), ಧನಂಜಯ್ಯ (55), ಬಾಬು ಮತ್ತು ಜಯಣ್ಣ ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಭದ್ರಾವತಿಗೆ ವಾಪಸ್ ಹೋಗುವಾಗ ಘಟನೆ ನಡೆದಿದೆ‌. ಮೃತರು ಗುಂಗರಹಳ್ಳಿ, ನೊಣವಿನಕೆರೆ, ತಿಪಟೂರು ಮೂಲದರಾಗಿದ್ದು, ಭದ್ರಾವತಿಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಚಂದ್ರಪ್ಪಗೆ ಸೇರಿದ (ಕೆಎ -14, ಎ 2457)…

Read More

ಕರ್ನಾಟಕ ವಿಧಾನಸಭಾ ಚುನಾವಣೆ 2023 – 224 ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ…!!

ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಕಾವು ಏರುತಿದ್ದು ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಳೆದು ತೂಗಿ ಆಯ್ಕೆ ಮಾಡುತ್ತಿವೆ.ಇದರಲ್ಲಿ ಜೆಡಿಎಸ್ ಪಕ್ಷ ಒಂದು ಹೆಜ್ಜೆ ಮುಂದೆ ಹೋಗಿ ಈಗಾಗಲೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮುಂಬರುವಂತಹ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾರಿಗೆ ಯಾವ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗುತ್ತಿದೆ ಎನ್ನುವ ಸಂಭವನೀಯ ಪಟ್ಟಿ ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ಲಭ್ಯವಾಗಿದೆ. ಕಾಂಗ್ರೆಸ್ ಸಂಭವನೀಯರ ಪಟ್ಟಿ ಬೆಂಗಳೂರು ನಗರ ಗಾಂಧಿನಗರ- ದಿನೇಶ್ ಗುಂಡೂರಾವ್…

Read More