ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ವಿಧಿವಶ :

ರಾಷ್ಟ್ರ ಕವಿ ಕುವೆಂಪು ಅವರ ಸೊಸೆ, ಪೂರ್ಣಚಂದ್ರ ತೇಜಸ್ವಿ (84) ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಇಂದು ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನಲ್ಲಿ ವಾಸವಾಗಿದ್ದ ರಾಜೇಶ್ವರಿ ತೇಜಸ್ವಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ಬೆಂಗಳೂರಿಗೆ ಆಗಮಿಸಿದ್ದರು.ಕಳೆದ ನಾಲ್ಕು ದಿನಗಳಿಂದ ನಗರದ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಪತಿ ಪೂರ್ಣಚಂದ್ರ ತೇಜಸ್ವಿ ನಿಧನದ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದ…

Read More

ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು|crime news

ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ಆರೋಗ್ಯ ಸಮಸ್ಯೆಯಿಂದ ದಿನಗೂಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.  ಚಂದ್ರಗುತ್ತಿ ಗ್ರಾಮದ ಗಣಪತಿ ತಾವರೆಹಳ್ಳಿ (40) ಮೃತ ನೌಕರ. ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ‌ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಗಣಪತಿ ಅವರು ಕೆಲ‌ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ‌ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.  ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ…

Read More

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖ (50)ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಕುಳಿತಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆಯಲ್ಲಿ ಸ್ಥಳೀಯರು ವೈದ್ಯರಾದ ಅನಂತ್ ಮಯ್ಯ ರವರಿಗೆ ಮಾಹಿತಿ ತಿಳಿಸಿದ್ದು ಕೂಡಲೇ ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಅವರು ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಧೃಡ ಪಡಿಸಿದ್ದಾರೆ….

Read More

ಕಂತೆ ಕಂತೆ ಹಣ ಎಣಿಸಿದ ಸಾಗರ ನಗರಸಭೆ ಉಪಾಧ್ಯಕ್ಷ – ವೀಡಿಯೋ ವೈರಲ್| ಶಾಸಕ ಹಾಲಪ್ಪ ಆಪ್ತನ ವಿರುದ್ದ ಪ್ರಕರಣ ದಾಖಲು|sagara

ಸಾಗರ ನಗರಸಭೆ ಉಪಾಧ್ಯಕ್ಷರ ಮನೆಯಲ್ಲಿ ಹಣ ತುಂಬುತ್ತಿರುವ ವಿಡಿಯೋ ವೈರಲ್ ಆಗಿದ್ದು, ಚುನಾವಣೆ ಆಯೋಗ ಎಫ್ಐಆರ್ ದಾಖಲಿಸಿಕೊಂಡಿದೆ. ಸಾಗರ ನಗರಸಭೆ ಉಪಾಧ್ಯಕ್ಷ ಮಹೇಶ್ ವಿರುದ್ಧ ಎಪ್ಐಆರ್ ದಾಖಲಾಗಿದೆ. ಸಾಗರ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪನವರ ಆಪ್ತನಾಗಿರುವ  ಮಹೇಶ್ ಹಣವನ್ನ ಬ್ಯಾಗಿಗೆ ತುಂಬುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಗರ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ದಾನಪ್ಪ ದೂರಿನ ಅನ್ವಯ ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡು  ಸಾಗರ ಠಾಣೆ ಪೋಲೀಸರು ತನಿಖೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಮಹೇಶ್ ಬ್ಯಾಗಿಗೆ…

Read More

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ | Suspended

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ಪ್ರವಾಸದ ವೇಳೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಲೇ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 42 ವರ್ಷದ ಮುಖ್ಯಶಿಕ್ಷಕಿ ವಿದ್ಯಾರ್ಥಿ ಜೊತೆ ಕೆನ್ನೆಗೆ ಮುತ್ತು ಕೊಡುವಂತೆ,‌ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್‌ ಆಗಿ…

Read More

ಶಿವಮೊಗ್ಗ : ಪಾದಚಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಶಿವಮೊಗ್ಗ : ಕೆಲಸ ಮುಗಿಸಿ ಮನೆಗೆ ವಾಪಾಸ್ ತೆರಳುತಿದ್ದ ಪಾದಚಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ಗಾರೆ ಕೆಲಸ ಮುಗಿಸಿಕೊಂಡು ಶ್ರೀರಾಂಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದ 40 ವರ್ಷದ ಮಹಿಳೆಗೆ ಹಿಂಬದಿಯಿಂದ ಬಂದ  ಕೆಎ-15-ಎನ್-7444 ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಹಾಗೂ ಕುತ್ತಿಗೆಗೆ ಪೆಟ್ಟು ಬಿದ್ದ ಕಾರಣ ಆಕೆಯನ್ನ ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ಮಹಿಳೆ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ. ಕಾರು ಅತಿ ವೇಗ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದು…

Read More

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ವೇಳೆ ಪಟ್ಟಣದ ಮಸೀದಿ ಸಮಿತಿ ವತಿಯಿಂದ ಹಿಂದೂ ಕಾರ್ಯಕರ್ತರಿಗೆ ಪಾನೀಯ ಹಾಗೂ ಕೇಕ್ ವಿತರಿಸಿ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ , ಮಕ್ಕಾ ಜುಮ್ಮಾ ಮಸೀದಿ ಹಾಗೂ SSF , SYS ಸಂಘಟನೆಗಳ…

Read More

ಹಾಲಪ್ಪ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್: ಬೇಳೂರು ಗೋಪಾಲಕೃಷ್ಣ ಆರೋಪ|political news

ಹಾಲಪ್ಪ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್, : ಬೇಳೂರು ಗೋಪಾಲ ಕೃಷ್ಣ ಆರೋಪ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರಿಂದ ಭರ್ಜರಿ ಚುನಾವಣಾ ಪ್ರಚಾರ. ರಿಪ್ಪನ್ ಪೇಟೆ :ಹಿಂದೆ ಸೊರಬದಲ್ಲಿ ಬಂಗಾರಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡಿದ್ರು.ಈಗ ಸಾಗರದಲ್ಲಿ ಕಾಗೋಡು ತಿಮ್ಮಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡೋಕೆ ರೆಡಿ ಆಗಿದ್ದಾರೆ. ಎಂದು ಮಾಜಿ ಶಾಸಕ ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದಲ್ಲಿ  ಚುನಾವಣಾ ಪ್ರಚಾರ  ಭಾಷಣ …

Read More

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಪಕ್ಕದ ಊರು ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು…

Read More

ರಿಪ್ಪನ್‌ಪೇಟೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರ ಪ್ರಕರಣ – ಸಾರ್ವಜನಿಕರಲ್ಲಿ ಆತಂಕ | ರೋಗದ ಲಕ್ಷಣ , ಮುಂಜಾಗ್ರತಾ ಕ್ರಮಗಳೇನು..?? | Ripponpete

ರಿಪ್ಪನ್‌ಪೇಟೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಜ್ವರ ಪ್ರಕರಣ – ಸಾರ್ವಜನಿಕರಲ್ಲಿ ಆತಂಕ | ರೋಗದ ಲಕ್ಷಣ , ಮುಂಜಾಗ್ರತಾ ಕ್ರಮಗಳೇನು..?? ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಆತಂಕ ಸೃಷ್ಟಿಯಾಗಿದೆ. ರೋಗವು ತೀವ್ರಗತಿಯಲ್ಲಿ ಹಬ್ಬುತ್ತಿರುವುದು ಸಹಜವಾಗಿಯೇ ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ಮೂಡಿಸಿದೆ. ಮಳೆಯು ಜಿಲ್ಲೆಯನ್ನು ಪ್ರವೇಶಿಸಿ, ತಾಲೂಕಿನಾದ್ಯಂತ ಮಳೆ ಹಾಗೂ ಬಿಸಿಲಿನ ವಾತಾವರಣವಿದೆ. ಈ ಉಷ್ಣಾಂಶದಲ್ಲಿ ಸೊಳ್ಳೆಯ ಸಂತತಿ ವೃದ್ಧಿಯಾಗುವುದರಿಂದ ಡೆಂಗ್ಯೂ ರೋಗದ ಭೀತಿ ಜೋರಾಗಿದೆ. ಅಂದಾಜಿನ ಪ್ರಕಾರ ಪಟ್ಟಣದ ವ್ಯಾಪ್ತಿಯಲ್ಲಿ 10…

Read More
Exit mobile version