ರಿಪ್ಪನ್‌ಪೇಟೆ; ಶರನ್ನವರಾತ್ರಿ ಸಂಭ್ರಮಾಚರಣೆಯೊಂದಿಗೆ ಸಂಪನ್ನ

ರಿಪ್ಪನ್‌ಪೇಟೆ; ಶರನ್ನವರಾತ್ರಿ ಸಂಭ್ರಮಾಚರಣೆಯೊಂದಿಗೆ ಸಂಪನ್ನ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಆನ್ನಪೂರ್ಣೇಶವರಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಆಯುಧ ಪೂಜೆ ಹಾಗೂ ವಿಜಯದಶಮಿಯ  ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ  `ಚಂಡಿಕಾ ಹೋಮ’ಇನ್ನಿತರ ಪೂಜಾ ಕೈಂಕರ್ಯಗಳು ಸಂಭ್ರಮಾಚರಣೆಯೊಂದಿಗೆ ಸಂಪನ್ನಗೊಂಡಿತು. ದೇವಸ್ಥಾನದ ಪ್ರಧಾನ ಅರ್ಚಕ ಗುರುರಾಜ ಭಟ್ ಇವರ ನೇತೃತ್ವದಲ್ಲಿ ನಿತ್ಯ ಅಮ್ಮನವರ ಸನ್ನಿಧಾನದಲ್ಲಿ ಚಂಡಿಕಾ ಪಾರಾಯಣ ಮತ್ತು ವಿಶೇಷ ಪೂಜಾ ಕಾರ್ಯಗಳು ನಡೆದು ವಿಜಯ ದಶಮಿಯಂದು ಲೋಕಕಲ್ಯಾಣಾರ್ಥವಾಗಿ “ಚಂಡಿಕಾ ಹೋಮ’’ ನಂತರ ತೀರ್ಥಪ್ರಸಾದ…

Read More

ರಿಪ್ಪನ್‌ಪೇಟೆ : ನಾಯಿ ದಾಳಿ – 25 ಕುರಿಗಳ ಬಲಿ

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ,ಅರಸಾಳು ವ್ಯಾಪ್ತಿಯಲ್ಲಿ ಇತ್ತೀಚಿಗೆ ಚಿರತೆಯಿಂದ ಆತಂಕಕ್ಕೊಳಗಾಗಿರುವ ರೈತರಿಗೆ ಈಗ ನಾಯಿಗಳ ಕಾಟದಿಂದಾಗಿ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ. ಅರಸಾಳು ಸಮೀಪ ಮಾಣಿಕೆರೆ ಗ್ರಾಮದಲ್ಲಿ ಬುಧವಾರ ನಾಯಿಗಳ ದಾಳಿಗೆ ವೇಲಾಯದನ್ ಅವರಿಗೆ ಸೇರಿದ ಸುಮಾರು 25 ಕುರಿಗಳು ಬಲಿಯಾಗಿವೆ. ಎಂದಿನಂತೆ ವೇಲಾಯದನ್ ಮಾಣಿಕೆರೆ ಗ್ರಾಮದಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದಾರೆ. ಆಗ ಮನೆಯ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಗಳ ಹಿಂಡು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಲು ಆರಂಭಿಸಿವೆ. ವಿಷಯ ತಿಳಿದು ಸ್ಥಳಕ್ಕೆ ಹೋಗುವ…

Read More

ತೀರ್ಥಹಳ್ಳಿ – ತುಂಗಾ ನದಿಯಲ್ಲಿ ಬಿಹಾರ ಮೂಲದ ಬಾಲಕ ನೀರುಪಾಲು – ಅಗ್ನಿಶಾಮಕ ದಳದಿಂದ ತೀವ್ರ ಶೋಧ | Thirthahalli

ತೀರ್ಥಹಳ್ಳಿ – ತುಂಗಾ ನದಿಯಲ್ಲಿ ಬಿಹಾರ ಮೂಲದ ಬಾಲಕ ನೀರುಪಾಲು – ಅಗ್ನಿಶಾಮಕ ದಳದಿಂದ ತೀವ್ರ ಶೋಧ | Thirthahalli ತೀರ್ಥಹಳ್ಳಿ : ಜಾತ್ರೆಯಲ್ಲಿ ವ್ಯಾಪರಕ್ಕಾಗಿ ಅಂಗಡಿ ಮುಂಗಟ್ಟು ಹಾಕಲು ಬಂದಿದ್ದ ಬಿಹಾರಿ ಮೂಲದ ಆರಿಫ್ (13) ಎಂಬ ಬಾಲಕ ತುಂಗಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟ ಘಟನೆಯೊಂದು ನಡೆದಿದೆ. ತಂದೆಯ ಜೊತೆ ಸ್ನಾನಕ್ಕೆ ತೆರಳಿದಾಗ ಈ ಘಟನೆ ನಡೆದಿದೆ. ಜಾತ್ರೆಯ ತಯಾರಿ ಬಿರುಸಿನಿಂದ ಸಾಗುತ್ತಿರುವ ಹಿನ್ನಲೆಯಲ್ಲಿ ಅಂಗಡಿ ಮಳಿಗೆ ಹಾಕಲು ದೇಶಾದ್ಯಂತ ವ್ಯಾಪಾರಿಗಳು ಪ್ರತಿ ವರ್ಷವೂ…

Read More

ಹೊಸನಗರದ ಯುವಕ ಪ್ರಸನ್ನ ರಾಮನಗರದಲ್ಲಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|prasanna

ಹೊಸನಗರ ಮೂಲದ ಯುವಕನೊಬ್ಬ ರಾಮನಗರ ಜಿಲ್ಲೆಯ ಕನಕಗಿರಿ ಬಳಿಯ ಕೆರೆಯಲ್ಲಿ ನೀರುಪಾಲಾಗಿರುವ ಘಟನೆ ನಡೆದಿದೆ. ಹೊಸನಗರ ಟೌನ್ ನಿವಾಸಿ ಪ್ರಸನ್ನ ಭಟ್ ನೀರುಪಾಲಾಗಿರುವ ವ್ಯಕ್ತಿಯಾಗಿದ್ದಾರೆ. ಇಂದು ರಾಮಗನಗರದ ಜಿಲ್ಲೆಯ ಕನಕಗಿರಿಯ ಕೆರೆಗೆ ಸಹೋದರ ಕೌಶಿಕ್ ಜೊತೆ ಈಜಲು ತೆರಳಿದ್ದರು.ಈ ಸಂಧರ್ಭದಲ್ಲಿ ಈ ಅವಘಡ ನಡೆದಿದೆ. ಅಗ್ನಿಶಾಮಕ ದಳದಿಂದ ತೀವ್ರ ಶೋಧಕಾರ್ಯ ಮುಂದುವರೆದಿದೆ. ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರ ರವರ ನೆಚ್ಚಿನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಸಂಸದರು ಸಂಸತ್ ಇರುವ ಕಾರಣ ಕ್ಷೇತ್ರದಲ್ಲಿ ಇಲ್ಲದೇ ಇರುವುದರಿಂದ…

Read More

ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದರೂ ಆತಂಕಪಡದೇ ಶಾಲಾ ಕಾಲೇಜುಗಳನ್ನು ಮುಂದುವರೆಸುವುದು ಉತ್ತಮ: ಜಿಲ್ಲಾಧಿಕಾರಿಗಳ ಸಭೆಯಲ್ಲಿ ತಜ್ಞರ ಸಲಹೆ

ಶಿವಮೊಗ್ಗ : ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನಂತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ಅಗತ್ಯವಿಲ್ಲ. ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಕೋವಿಡ್ ಪಾಸಿಟಿವ್ ಮಕ್ಕಳನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿಸಿ ಶಾಲಾ ಕಾಲೇಜುಗಳನ್ನು…

Read More

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು Tiger dance artist and dance master Rakesh (29) from Seebinakere in Thirthahalli died by. Police have registered a case and are investigating the incident. ಶಿವಮೊಗ್ಗ: ದಸರಾ ಮಹೋತ್ಸವದಲ್ಲಿ ಹುಲಿವೇಷ ಧರಿಸಿ ಕಲಾಭಿಮಾನಿಗಳನ್ನು ರಂಜಿಸುತ್ತಿದ್ದ ಯುವ ಕಲಾವಿದನೊಬ್ಬ ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆಯಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ನಿವಾಸಿ ರಾಕೇಶ್ (29)…

Read More

ರಿಪ್ಪನ್ ಪೇಟೆ ತಾಪಂ ಕ್ಷೇತ್ರಕ್ಕೆ ಟಿಕೆಟ್ ಗಾಗಿ ಭಾರಿ ಪೈಪೋಟಿ:

ರಿಪ್ಪನ್ ಪೇಟೆ: ಕೊರೋನಾ ಕಾರಣಕ್ಕೆ ಮುಂದಿನ ಆರು ತಿಂಗಳ ಕಾಲ ಯಾವುದೇ ಚುನಾವಣೆ ಇಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ.ಆದರೆ ರಾಜ್ಯ ಚುನಾವಣಾ ಆಯೋಗ ಈ ಆದೇಶ ನಮಗೆ ಅನ್ವಯಿಸದು ಎನ್ನುವ ಮೂಲಕ ಯಾವುದೇ ಸಮಯದಲ್ಲಾದರೂ ಚುನಾವಣೆ ದಿನಾಂಕ ಪ್ರಕಟಿಸುವ ಸ್ಪಷ್ಟ ಸುಳಿವು ನೀಡಿದೆ.ಹಾಗಾಗಿ ರಾಜಕೀಯ ಪಕ್ಷಗಳು ಕೂಡ ಸದ್ದಿಲ್ಲದೇ ಚುನಾವಣೆಗೆ ಸಿದ್ದತೆ ನಡೆಸಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಲಾಗಿದ್ದ ಪ್ರತಿಷ್ಟೆಯ ಕಣ ರಿಪ್ಪನ್ ಪೇಟೆ ತಾಲೂಕ್ ಪಂಚಾಯತ್ ಕ್ಷೇತ್ರವು ಈ ಬಾರಿ ಸಾಮಾನ್ಯ ಮಹಿಳೆ ಮೀಸಲಾತಿ…

Read More

ಮನೇಲಿ ಯಾರಿಲ್ಲ ಬಾ ಎಂದು ಕರೆದ ಪ್ರೇಯಸಿ – ಊಟ ಅರ್ಧಕ್ಕೆ ಬಿಟ್ಟು ನಲ್ಲೆಯ ಬಳಿ ಹೋದವ ಹೆಣವಾದ !! ಏನಿದು ಸ್ಟೋರಿ.!?

ಮನೇಲಿ ಯಾರಿಲ್ಲ ಬಾ ಎಂದು ಕರೆದ ಪ್ರೇಯಸಿ – ಊಟ ಅರ್ಧಕ್ಕೆ ಬಿಟ್ಟು ನಲ್ಲೆಯ ಬಳಿ ಹೋದವ ಹೆಣವಾದ !!? ಏನಿದು ಸ್ಟೋರಿ ‘ಮನೆಯಲ್ಲಿ ಯಾರೂ ಇಲ್ಲ ಬಾ’ ಎಂದು ಪ್ರೇಯಸಿ ಫೋನ್ ಮಾಡಿ ಕರೆದಿದ್ದಳು. ಲವರ್ ಕರೆದಿದ್ದಾಳೆ ಎಂದು ಊಟವನ್ನೂ ಅರ್ಧಕ್ಕೆ ಬಿಟ್ಟು ಆತ ಹೋಗಿದ್ದ. ಆದರೆ, ವಾಪಸ್ ಬರಲೇ ಇಲ್ಲ! ಪ್ರೇಯಸಿಯ ಅಣ್ಣನೇ ಆತನನ್ನು ನೇರವಾಗಿ ಮತ್ತೆ ಬಾರದ ಲೋಕಕ್ಕೆ ಕಳುಹಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ನಂತರ ಕುಂಭಮೇಳ, ಕಾಶಿ ಅಯೋಧ್ಯೆ ಎಂದು…

Read More

ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪ್ರತಿಜ್ಞೆ ಸ್ವೀಕರಿಸಿದ ನಂತರ ಪಕ್ಷದ ದಿಲ್ಲಿ ನಾಯಕರನ್ನು ಅಧಿಕೃತವಾಗಿ ಭೇಟಿ ಮಾಡಿರಲಿಲ್ಲ ಹೀಗಾಗಿ ಬಂದಿದ್ದೇನೆ:: ಡಿ ಕೆ ಶಿವಕುಮಾರ್

ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪ್ರತಿಜ್ಞೆ ಸ್ವೀಕರಿಸಿದ ನಂತರ ಪಕ್ಷದ ದಿಲ್ಲಿ ನಾಯಕರನ್ನು ಅಧಿಕೃತವಾಗಿ ಭೇಟಿ ಮಾಡಿರಲಿಲ್ಲ. ಹೀಗಾಗಿ ಬಂದಿದ್ದೇನೆ. ಸೋನಿಯಾ ಗಾಂಧಿ ಅವರಿಗೆ ಆರೋಗ್ಯ ಸರಿ ಇಲ್ಲ. ಕೋರೋನಾ ಸಮಯದಲ್ಲಿ ದೂರದಿಂದಲೇ ಮಾತಕತೆ ಮಾಡಬೇಕಿದ್ದು, ಹೀಗಾಗಿ ಅವರ ಜತೆ ದೂರವಾಣಿಯಲ್ಲಿ ಮಾತನಾಡಲಾಗುವುದು. ರಾಹುಲ್ ಗಾಂಧಿ ಅವರ ಭೇಟಿಗೂ ಸಮಯ ಕೇಳಿದ್ದು, ಅವರು ಬಿಡುವಿದ್ದರೆ ಭೇಟಿ ಮಾಡುವೆ. ದಿಢೀರ್​ ರಾಜಕೀಯ ಬೆಳವಣಿಗೆಯಲ್ಲಿ ದಿಲ್ಲಿಗೆ ಬಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೇನು? ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ…

Read More

ರಿಪ್ಪನ್‌ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ

ರಿಪ್ಪನ್‌ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ ರಿಪ್ಪನ್‌ಪೇಟೆ : ಸಾರ್ವಜನಿಕ ಸಭೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಪ್ರಾದೇಶಿಕ ಪಕ್ಷದ ಅಭ್ಯರ್ಥಿ ಗೆ ಚುನಾವಣಾಧಿಕಾರಿ ಅಗೌರವ ತೋರಿದ ಘಟನೆ ಇಂದು ನಡೆದಿದೆ. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಪಕ್ಷದ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಆಭ್ಯರ್ಥಿ ಅಬ್ಬಿ ಕಿರಣ್ ಬಿ.ಈ. ಪರ ಕೆ.ಆರ್.ಎಸ್.ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ಬಹಿರಂಗ ಸಭೆಯ ಮೂಲಕ ಮತಯಾಚನೆ ಮಾಡುತಿದ್ದ ಸಂಧರ್ಭದಲ್ಲಿ ಸ್ಥಳೀಯ ಚುನಾವಣಾ ನೋಡಲ್ ಅಧಿಕಾರಿ…

Read More