ಸಾಗರ : ಪಡವಗೋಡು ಬಂಗಾರಪ್ಪ ಇನ್ನಿಲ್ಲ!!

ಸಾಗರ : ಇಲ್ಲಿನ ಪಡವಗೋಡು ಗ್ರಾಮ ಪಂಚಾಯತಿಯಲ್ಲಿ ಎರಡು ಬಾರಿ ಅಧ್ಯಕ್ಷರಾಗಿದ್ದ ಹಾಗೂ ಹಾಲಿ ಪಡವಗೋಡು ಗ್ರಾಮ ಪಂಚಾಯಿತಿಯ ಸದಸ್ಯರಾದ  ಪಡವಗೋಡು ಬಂಗಾರಪ್ಪ(ಬಂಗಾರಣ್ಣ) ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ನಿಧನರಾದರು. ಎರಡು ದಿನಗಳ ಹಿಂದೆ ಆರೋಗ್ಯ ತಪಾಸಣೆಗಾಗಿ ಶಿವಮೊಗ್ಗ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಆದರೆ ರಕ್ತದೊತ್ತಡ ಹೆಚ್ಚಿರುವ ಕಾರಣ ಅಲ್ಲಿಯೇ ಒಳರೋಗಿಯಾಗಿ ದಾಖಲಾಗಲು ತಿಳಿಸಿದ್ದಾರೆ ತಕ್ಷಣದಲ್ಲಿ ‍ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲುಮಾಡಲು ಅವರ ಸ್ನೇಹಿತರು ಪ್ರಯತ್ನ…

Read More

ಕಾರು ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಪ್ರಕರಣ – ಚಿಕಿತ್ಸೆ ಫಲಿಸದೇ ರಿಪ್ಪನ್‌ಪೇಟೆಯ ಉಮೇಶ್ ಸಾವು|accident

ಕಾರು ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಪ್ರಕರಣ – ಚಿಕಿತ್ಸೆ ಫಲಿಸದೇ ರಿಪ್ಪನ್‌ಪೇಟೆಯ ಉಮೇಶ್ ಸಾವು ರಿಪ್ಪನ್‌ಪೇಟೆ : ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯ ಬೀರೂರು ಪಟ್ಟಣದ ಸಮೀಪದ ಶಿವಪುರದಲ್ಲಿ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ  ಪಟ್ಟಣದ ಸಮೀಪದ ಕೋಟೆತಾರಿಗ ಉಮೇಶ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅಕ್ಟೋಬರ್ 6 ರಂದು ಬೀರೂರು ಸಮೀಪದ ಶಿವಪುರದ ಬಳಿ ಪೆಟ್ರೋಲ್ ಟ್ಯಾಂಕರ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ  ಕಾರು ಚಲಾಯಿಸುತಿದ್ದ ಬಿರೂರು ಗ್ರಾಮದ ಆರ್ ಸುರೇಶ್ (65) ಸ್ಥಳದಲ್ಲಿಯೇ ಮೃತಪಟ್ಟು…

Read More

ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ತಾತ್ಕಾಲಿಕ ಬ್ರೇಕ್ : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಪಾಲಿಸಿದ ಕಾಂಗ್ರೆಸ್ ನಾಯಕರು

 ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ತಾತ್ಕಾಲಿಕ  ರದ್ದುಗೊಳಿಸಿಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.  ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು ಹೈಕಮಾಂಡ್ ಸೂಚನೆಯಂತೆ ಪಾದಯಾತ್ರೆಯನ್ನು ನಿಲ್ಲಿಸಿದ ನಾಯಕರು  ಕೋವಿಡ್ ಕಡಿಮೆಯಾದ ಬಳಿಕ ಮತ್ತೆ ಮುಂದುವರಿಸುವಂತೆ ತೀರ್ಮಾನಿಸಿದ್ದಾರೆ.  ಸಭೆ ಬಳಿಕ ಸುದ್ದಿಗೋಷ್ಠಿಯ್ಕಲ್ಲಿ ಮಾತನಾತಾಡಿದ ಸಿದ್ದರಾಮಯ್ಯ, ಇವತ್ತಿನಿಂದ ರಾಮನಗರದಿಂದ ಪಾದಯಾತ್ರೆ ಆರಂಭ ಆಗಬೇಕಾಗಿತ್ತು, ಇಷ್ಟು ದಿನ ಪಾದಯಾತ್ರೆಗೆ ಅಭೂತ ಪೂರ್ವ ಯಶಸ್ಸನ್ನು ತಂದಿದ್ದೀರಿ….

Read More

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಬಾಂಧವರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಈ ಕಾರ್ಯಕ್ರಮಕ್ಕೆ…

Read More

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ ಶಿವಮೊಗ್ಗ :  ಭಧ್ರಾವತಿ ತಾಲ್ಲೂಕು ಕಾರೇಹಳ್ಳಿ ಗ್ರಾಮದ ಬಳಿಯ ಓರ್ವನನ್ನು ಕೊಲೆ ಮಾಡಿ ಖಾಲಿ ಜಾಗದಲ್ಲಿ ಎಸೆದುಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ತಾಳಯೆಣ್ಣೆ ಪ್ಯಾಕ್ಟರಿ ಬಳಿ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಸಿಕ್ಕ ಮೃತದೇಹವನ್ನು ಮೈದೊಳಲು ಮಲ್ಲಾಪುರದ ನಿವಾಸಿ ಪರುಶುರಾಮ್‌ ಎಂದು ಗುರುತಿಸಲಾಗಿದೆ. ಈತನ ತಂಗಿ ಗಂಡನೇ ಪ್ರಕರಣದ ಪ್ರಮುಖ ಆರೋಪಿ ಎನ್ನುವುದು ಬೆಳಕಿಗೆ ಬಂದಿದೆ.  ಪ್ರಕರಣದಲ್ಲಿ ತರೀಕೆರೆ…

Read More

RIPPONPETE | ಸಾವಿರಾರು ರೂ ಮೌಲ್ಯದ ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಡ ಮಹಿಳೆ

RIPPONPETE | ಸಾವಿರಾರು ರೂ ಮೌಲ್ಯದ ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಡ ಮಹಿಳೆ ರಿಪ್ಪನ್‌ಪೇಟೆ : ಪಟ್ಟಣಕ್ಕೆ ತರಕಾರಿ ತರಲು ಬಂದ ಬಡ ಕಾರ್ಮಿಕ ಮಹಿಳೆಯೊಬ್ಬಳು ರಸ್ತೆಯಲ್ಲಿ ತನಗೆ ಸಿಕ್ಕ ₹ 20 ಸಾವಿರ ಮೌಲ್ಯದ ಮೊಬೈಲ್‌ ಅನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ರಿಪ್ಪನ್‌ಪೇಟೆ ಪಟ್ಟಣದಲ್ಲಿ ದಿನಗೂಲಿ ನೌಕರಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೋಹಿಣಿ‌ ಮರಿಯಾ ಎಂಬುವವರಿಗೆ ಶಿವಮೊಗ್ಗ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ರೂ ಮೌಲ್ಯದ ಮೊಬೈಲ್ ಸಿಕ್ಕಿದೆ…

Read More

RIPPONPETE | ಪೊಲೀಸರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು

RIPPONPETE | ಪೊಲೀಸರಿಗೆ ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ರಿಪ್ಪನ್ ಪೇಟೆ : ರಕ್ಷಾ ಬಂಧನ ಹಬ್ಬದ ಅಂಗವಾಗಿ, ಬಿಜೆಪಿ ಹೊಸನಗರ ತಾಲ್ಲೂಕು ಮಹಿಳಾ ಮೋರ್ಚಾ ವತಿಯಿಂದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೋಮವಾರ ವಿಶೇಷ ಕಾರ್ಯಕ್ರಮದ ಮೂಲಕ ರಾಖಿ ಕಟ್ಟುವ ಕಾರ್ಯಕ್ರಮ ನಡೆಯಿತು. ಸಂಪ್ರದಾಯಬದ್ಧ ರೀತಿಯಲ್ಲಿ ಹಬ್ಬವನ್ನು ಆಚರಿಸಿದ ಮಹಿಳಾ ಮೋರ್ಚಾ ಕಾರ್ಯಕರ್ತೆಯರು, ಮೊದಲಿಗೆ ಪೊಲೀಸರ ಕೈಗೆ ರಾಖಿ ಕಟ್ಟಿದರು. ನಂತರ ಅವರಿಗೆ ತಿಲಕ…

Read More

‘ರೈತ ವಿದ್ಯಾನಿಧಿ’ ಪಡೆಯಲು ಪಹಣಿ ಕಾಟ ; ನಿಯಮ ಸಡಿಲಿಸುವಂತೆ ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಆಗ್ರಹ

ಬಸವರಾಜ್‌ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಘೋಷಿಸಿದ್ದ ಯೋಜನೆ ‘ರೈತ ವಿದ್ಯಾನಿಧಿ’. ಯೋಜನೆಯಲ್ಲಿ  ಪಹಣಿ ಸಮಸ್ಯೆಯಿಂದ ಸಾಕಷ್ಟು ವಿದ್ಯಾರ್ಥಿಗಳು ಈ ಸೌಲಭ್ಯದಿಂದ ವಂಚಿತರಾಗುವ ಆತಂಕ ಎದುರಾಗಿದ್ದು, ಯೋಜನೆ ಫಲಾನುಭವಿಗಳಾಗಲು ಪಾಲಿಸಬೇಕಿರುವ ನಿಯಮಾವಳಿಯನ್ನು ಸ್ವಲ್ಪ ಸಡಿಲಿಸಬೇಕೆಂದು ರಿಪ್ಪನ್ ಪೇಟೆ ಕಾಂಗ್ರೆಸ್ ಘಟಕ ಆಗ್ರಹಿಸಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆಯಬೇಕಿದ್ದರೆ ಅರ್ಹ ವಿದ್ಯಾರ್ಥಿ ತಂದೆಯ ಹೆಸರು ಪಹಣಿಯಲ್ಲಿ ಇರಲೇಬೇಕು ಎಂಬ ನಿಯಮವಿದೆ. ಕೃಷಿ ಇಲಾಖೆಯ ‘ಫ್ರೂಟ್ಸ್‌ ಆ್ಯಪ್‌’ನಲ್ಲಿ ಪಹಣಿಯನ್ನು ನಮೂದು ಮಾಡಿ ಅಲ್ಲೊಂದು ಐಡಿ ಪಡೆದರೆ ಮಾತ್ರ…

Read More

Hosanagara | ರೀಲ್ಸ್ ರಾಣಿ ಸನ್ನಿಧಿಯ ಲವ್ , ಮ್ಯಾರೇಜ್ ದೋಖಾ – ಮಲೆನಾಡಿನ ಯುವಕರು ನೋಡಲೇಬೇಕಾದ ಸ್ಟೋರಿ ಇದು

Hosanagara | ರೀಲ್ಸ್ ರಾಣಿ ಸನ್ನಿಧಿಯ ಲವ್ , ಮ್ಯಾರೇಜ್ ದೋಖಾ – ಮಲೆನಾಡಿನ ಯುವಕರು ನೋಡಲೇಬೇಕಾದ ಸ್ಟೋರಿ ಇದು ಮಲೆನಾಡಿನಲ್ಲೊಂದು ಲವ್, ಮ್ಯಾರೇಜ್ ಮೋಸ ಪ್ರಕರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ.   ಆದರೆ ವಿಚಿತ್ರವೇನೆಂದರೇ ಹಲವಾರು ಪ್ರಕರಣಗಳಲ್ಲಿ ಯುವಕ ಯುವತಿಗೆ ಮೋಸ ಲವ್ ,ಮ್ಯಾರೇಜ್ ದೋಖಾ ಮಾಮೂಲಿ ಆದರೆ ಈ ಪ್ರಕರಣ ಸ್ವಲ್ಪ ತದ್ವಿರುದ್ದವಾಗಿದೆ.  ಘಟನೆಯ ಹಿನ್ನಲೆ : ಶಿವಮೊಗ್ಗದ ಬೊಮ್ಮನ್ ಕಟ್ಟೆಯ ನಿವಾಸಿ ಸಂಕೇತ್ ಎಂಬ ಯುವಕನಿಗೆ ಹೊಸನಗರ ತಾಲೂಕಿನ ಹೆಂಡೆಗದ್ದೆ ಗ್ರಾಮದ ನಿವಾಸಿ ಸನ್ನಿಧಿ…

Read More

ಹೊಸನಗರದಲ್ಲಿ ನೂತನವಾಗಿ ಶುಭಾರಂಭಗೊಂಡ ಡಾ.ಸಾಯಿಲ್ ಜೈವಿಕ ಗೊಬ್ಬರದ ಶಾಖೆ :

ಹೊಸನಗರ : ಅಡಕೆ ಬೆಳೆಗಾರರ ಮನೆ ಮಾತಗಿರುವ ಡಾ ಸಾಯಿಲ್ ಜೈವಿಕ ಗೊಬ್ಬರದ ಶಾಖೆ ಈಗ  ಹೊಸನಗರದಲ್ಲೂ ಪ್ರಾರಂಭವಾಗಿದೆ.  ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯಿಂದ ಮಾನ್ಯತೆ ಪಡೆದಿರುವ ಮತ್ತು ಹೊಸನಗರದ ಕೃಷಿ ಇಲಾಖೆ ವತಿಯಿಂದ ದೃಡೀಕರಿಸಿ ಪರವಾನಿಗೆ ನೀಡಲಾಗಿರುವ ವೀರಭದ್ರೇಶ್ವರ ‌ಟ್ರೇಡರ್ಸ್ ಶುಭಾರಂಭಗೊಂಡಿದೆ. ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ‌ ಗುರುಶಕ್ತಿ ಟ್ರಾನ್ಸ್ ಪೋರ್ಟ್ ಮಾಲೀಕರಾದ ವಿದ್ಯಾದರ್  ಜೈವಿಕ ಗೊಬ್ಬರಗಳು ಅಡಕೆ, ಕಬ್ಬು, ತೆಂಗು ಮತ್ತು ಎಲ್ಲಾ ರೀತಿಯ ಬೆಳೆಗಳಿಗೆ ಲಭ್ಯ. ಜೈವಿಕ ಗೊಬ್ಬರಗಳ ಬಳಕೆ ಇಂದ ಭೂಮಿಯಲ್ಲಿ ತ್ವರಿತವಾಗಿ…

Read More