ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗದ ರಾಜೀವಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಚಿಂಗಾರಿಗೆ ಹೊಟ್ಟೆನೋವಿನ ಕಾರಣಕ್ಕೆ ಮಾ.28 ರಂದು ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಅದರೆ ಹೊಟ್ಟೆನೋವು ಜಾಸ್ತಿ ಆದ ಕಾರಣ ಶಿವಮೊಗ್ದದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಪರಶುರಾಮ ಕಲ್ಲು ನುಂಗಿರಬಹುದು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage scheduled on May 2, 2026, in Ripponpet and surrounding Gram Panchayat areas from 10 AM to 6 PM due to MESCOM maintenance work. Check affected locations. ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ…

Read More

Thirthahalli | ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದು ಸ್ವಾಗತಾರ್ಹ- ಆರಗ ಜ್ಞಾನೇಂದ್ರ

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದು ಸ್ವಾಗತರ್ಹ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಬಂದಿರುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತ ಮಾಡುತ್ತೇನೆ. ಜಗದೀಶ್ ಶೆಟ್ಟರ್ ಎಂಬುವವರು ಕಾಂಗ್ರೆಸ್ ಸಂಸ್ಕೃತಿಯನ್ನು  ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಗುರುವಾರ ಪಟ್ಟಣದಲ್ಲಿ ಮಾತನಾಡಿ ಜಗದೀಶ್ ಶೆಟ್ಟರ್ ಹುಟ್ಟಿನಿಂದ ಬಿಜೆಪಿ ಹಾಗೂ ಆರ್ ಎಸ್ ಎಸ್ ನಲ್ಲಿ ಬೆಳೆದು ಬಂದವರು, ಎಲ್ಲಾ ಸ್ಥಾನಮಾನಗಳು ಗೌರವಗಳು ಅವರಿಗೆ…

Read More

ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಸಾಗರದ ಸಿವಿಲ್ ಇಂಜಿನಿಯರ್ :

ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯ ಹಿನ್ನಲೆಯಲ್ಲಿ ಸಾಗರದ ಯುವಕನೊಬ್ಬ ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ಸಾಗರ ಸಮೀಪದ ಅದರಂತೆ ಗ್ರಾಮದ ಸಿವಿಲ್ ಇಂಜಿನಿಯರ್ ಮಿಥಿನ್ (26) ಎಂಬುವರು ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು ಯುವಕನ‌ ಮನೆಯಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ. ಬೆಂಗಳೂರಿನ ಕೆ.ಆರ್ ಪುರಂನಲ್ಲಿ ಮಿಥಿನ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.ಆ ಮನೆಯ ಕಾಂಪೌಂಡ್ ರಾಜಾಕಾಲುವೆಯ ಮೇಲೆ ಇದ್ದು  ನಿನ್ನೆ ರಾತ್ರಿ 11 ಗಂಟೆಗೆ ಬಾಡಿಗೆ ಮನೆಯ ಕಾಂಪೌಂಡ್ ರಾಜಾಕಾಲುವೆಯಲ್ಲಿ ಹರಿದು ಬಂದ ನೀರಿನ ರಭಸಕ್ಕೆ…

Read More

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು

ರಿಪ್ಪನ್‌ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು ರಿಪ್ಪನ್‌ಪೇಟೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ಕನ್ನಡ ತಾಯಿ ಭುವನೇಶ್ವರಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯವಾಗಿ ನಡೆಯಿತು. ಕನ್ನಡ ತಾಯಿ ಭುವನೇಶ್ವರಿಯ ಮೆರವಣಿಗೆಗೆ ಪಟ್ಟಣದ ಪಿಎಸ್ಐ ರಾಜುರೆಡ್ಡಿ ಚಾಲನೆ ನೀಡಿದರು. ನೂರಾರು ಪುಟಾಣಿ ಮಕ್ಕಳು ಭುವನೇಶ್ವರಿ ವೇಷದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿ ಜನರ ಮನಸೆಳೆದರು. ಡೊಳ್ಳು ಕುಣಿತ, ಪಟಾಕಿ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದವು….

Read More

ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA ..!!!???

ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದ NIA !? ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಎನ್ಐಎ(NIA) ವಿಚಾರಣೆಗೆ ಸಂಬಂಧಪಟ್ಟಂತೆ ಬಿಜೆಪಿ(BJP) ನಗರ ಘಟಕದ ಮುಖಂಡನನ್ನ ಕರೆದಿರುವುದಾಗಿ ತಿಳಿದು ಬಂದಿದ್ದು ತೀವ್ರ ಕುತೂಹಲ ಮೂಡಿಸಿದೆ. ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ(Rameshwaram cafe) ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ ಬೆಳ್ಳಂಬೆಳಿಗ್ಗೆ ಎನ್ಐಎ(NIA)  ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಅದರ ಬೆನ್ನಲ್ಲೆ ತೀರ್ಥಹಳ್ಳಿಯ ಬಿಜೆಪಿಯ ಘಟಕದ ಮುಖಂಡನನ್ನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು…

Read More

ರಿಪ್ಪನ್‌ಪೇಟೆಯಲ್ಲಿ ಶಿವಾಜಿ ಜಯಂತಿ ಅಂಗವಾಗಿ ಮರಾಠ ಸಮಾಜದವರಿಂದ ಅದ್ದೂರಿ ಬೈಕ್ ರ‍್ಯಾಲಿ|shivaji jayanthi

ರಿಪ್ಪನ್‌ಪೇಟೆಯಲ್ಲಿ  ಮರಾಠ ಸಮಾಜದವರಿಂದ ಅದ್ದೂರಿ ಬೈಕ್ ರ‍್ಯಾಲಿ ರಿಪ್ಪನ್‌ಪೇಟೆ;- ಛತ್ರಪತಿ ಶಿವಾಜಿ 393 ನೇ ಜಯಂತೋತ್ಸವ  ಅಂಗವಾಗಿ  ರಿಪ್ಪನ್‌ಪೇಟೆ ಮರಾಠ ಸಮಾಜದವರು ಸಾಗರ ರಸ್ತೆಯಲ್ಲಿನ ಮರಾಠ ಸಮಾಜದ ಭವನದಿಂದ ಬೈಕ್ ರ‍್ಯಾಲಿ ನಡೆಸಿದರು. ಶಿವಮೊಗ್ಗ ರಸ್ತೆಯಿಂದ ವಿನಾಯಕ ವೃತ್ತ – ತೀರ್ಥಹಳ್ಳಿ ರಸ್ತೆ- ಹೊಸನಗರ ರಸ್ತೆ  ರಸ್ತೆಯ ಮೂಲಕ ಸಾಗರ ರಸ್ತೆಯಲ್ಲಿನ ಮರಾಠ ಸಮಾಜದವರೆಗೆ ಬೈಕ್ ರ‍್ಯಾಲಿ ನಡೆಸಿದರು. ಬೈಕ್ ರ‍್ಯಾಲಿಯಲ್ಲಿ ಛತ್ರಪತಿ ವೀರ ಶಿವಾಜಿಯ ಪರವಾದ ಘೋಷಣೆ ಕೂಗುತ್ತಾ ಭಗವಾಧ್ವಜವನ್ನು ಹಿಡಿದು ನೂರಾರು ಬೈಕ್‌ಗಳೊಂದಿಗೆ ರ‍್ಯಾಲಿ ನಡೆಸಿ…

Read More

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ HOSANAGARA |  ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್ಸಿ ಎಸ್ಟಿ ಒಬಿಸಿ ಹಿಂದುಳಿದ ವರ್ಗಗಳ ಸಮಿತಿ ಎನ್ ಎಸ್ ಪಿ ಹಾಗೂ ಎಸ್ ಎಸ್ ಬಿ ವಿದ್ಯಾರ್ಥಿ ವೇತನ ಸಮಿತಿ ಮಹಿಳಾ ಸಬಲೀಕರಣ ಘಟಕ ಯೂತ್ ರೆಡ್ ಕ್ರಾಸ್ ಎನ್ಎಸ್ಎಸ್ ಮತ್ತು ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪ್ರಥಮ ವರ್ಷದ…

Read More

ರಾತ್ರಿ ಅಡಿಗೆ ಯಾಕೆ ಮಾಡಲಿಲ್ಲವೆಂದು ಇಬ್ಬರಿಂದ ಹಲ್ಲೆ – ಕುಪಿತಗೊಂಡ ಅಡಿಗೆಯವ ಮಧ್ಯರಾತ್ರಿ ಇಬ್ಬರ ತಲೆ ಒಡೆದು ಕೊಂದೇ ಬಿಟ್ಟ!!!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ ಜೋಡಿ‌ ಕೊಲೆಯಾಗಿದ್ದು ಹಣಕ್ಕಾಗಿ ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಈ ಘಟನೆ ಬಗ್ಗೆ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ನೀಡಿದ ಮಾಹಿತಿ ಅಚ್ಚರಿಗೆ ಕಾರಣವಾಗಿದೆ ಮಧ್ಯಾಹ್ನದ ಅಡಿಗೆಯನ್ನು ಸಂಜೆ ನೀಡಿದ್ದಕ್ಕೆ ರಾಜಣ್ಣ ಎಂಬಾತನಿಗೆ ಇಬ್ಬರು ವ್ಯಕ್ತಿಗಳು ಮನಸ್ಸೊ ಇಚ್ಚೆ ಥಳಿಸಿದ್ದಾರೆ ಇದರಿಂದ ಕುಪಿತಗೊಂಡ ಆರೋಪಿ ರಾಜಣ್ಣ ಮಧ್ಯರಾತ್ರಿ ಹಲ್ಲೆ ಮಾಡಿದ್ದ ಇಬ್ಬರನ್ನು ಅಮಾನುಷವಾಗಿ ಹತ್ಯೆಗೈದಿದ್ದಾನೆ. ಘಟನೆಯ ವಿವರ :  ತೀರ್ಥಹಳ್ಳಿಯ ವಿಶ್ವಕರ್ಮ ಭವನ ನಿರ್ಮಾಣ…

Read More

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ್ ಸವಾರನಿಗೆ ಗಾಯ

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ ಸವಾರನಿಗೆ ಗಾಯ ಮಾರುತಿ ಬ್ರೀಜಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ರಿಪ್ಪನ್ ಪೇಟೆ : ಇಲ್ಲಿನ ಒಂಬತ್ತನೇ ಮೈಲಿಗಲ್ಲು ಬಳಿಯಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ನಡೆ‍ದಿದೆ. ರಿಪ್ಪನ್ ಪೇಟೆಯ ಶಬರೀಶನಗರದ ನಿವಾಸಿ ಮಂಜನಾಯ್ಕ್ (69)…

Read More