Headlines

ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ

ಮಹಿಳಾ ಮೀಸಲಾತಿ–ಕ್ಷೇತ್ರ ವಿಂಗಡಣೆ ಮಸೂದೆ ಒಟ್ಟಿಗೆ ಮಂಡಿಸುವ ಅವಶ್ಯಕತೆ ಏನಿತ್ತು – ಕಿಮ್ಮನೆ ರತ್ನಾಕರ್ ಟೀಕೆ Former minister Kimmane Rathnakar questions the NDA govt for introducing Women’s Reservation Bill and Delimitation Bill together, calling it politically motivated during ongoing elections. ಶಿವಮೊಗ್ಗ : ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ವಿಂಗಡಣೆ ಮಸೂದೆಗಳನ್ನು ಒಂದೇ ಸಮಯದಲ್ಲಿ ಮಂಡಿಸುವ ಅವಶ್ಯಕತೆ ಏನಿತ್ತು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್…

Read More

ಗೋಪಾಲಕೃಷ್ಣ ಬೇಳೂರನ್ನು ಮೆಚ್ಚಿಸಲು ನಮ್ಮ ಉಚ್ಚಾಟನೆ; ಡಾ.ರಾಜನಂದಿನಿ ವ್ಯಂಗ್ಯ|sagara

ಸಾಗರ : ಬಿಜೆಪಿ ಸೇರುವ ಮೊದಲು ನಾನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದೇನೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ನನ್ನನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿರುವುದಾಗಿ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಪಕ್ಷದ ತಾಲೂಕು ಪ್ರಮುಖರಾದ ಡಾ.ರಾಜನಂದಿನಿ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿದ್ದು ಬಿಜೆಪಿ ಪರ ಕೆಲಸ ಮಾಡಿದ್ದರೆ ಉಚ್ಚಾಟನೆಗೆ ಒಂದು ಅರ್ಥ ಬರುತ್ತಿತ್ತು. ಆದರೆ ಪಕ್ಷಕ್ಕೆ ರಾಜಿನಾಮೆ ನೀಡಿ ಎರಡು ತಿಂಗಳ ನಂತರ ಉಚ್ಚಾಟನೆ ಮಾಡಿದ್ದಾಗಿ…

Read More

ಮೃಗವಧೆ ರಾಜು ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ | Arrested

ತೀರ್ಥಹಳ್ಳಿ : ತಾಲೂಕಿನ ಮಾಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬಲವಾಗಿ ಹೊಡೆದು ಆತನನ್ನ ಬೈಕ್ ನಲ್ಲಿ ಕರೆದುಕೊಂಡು ಬಂದು ಮನೆಯ ಬಾಗಿಲಿನಲ್ಲಿ ಬಿಟ್ಟು ಹೋಗಿದ್ದ ಪ್ರಕರಣದಲ್ಲಿ ನಾಲ್ವರನ್ನ ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯಲ್ಲಿ ಸೆ.25  ರಂದು ಬೆಳ್ಳಿಕೋಡಿಗೆ ಗ್ರಾಮದಲ್ಲಿ ರಾಜು ಎಂಬ ವ್ಯಕ್ತಿ ಕುಡಿಯಲು  ಅಲ್ಲಿದ್ದ ಕೋಳಿ ಅಂಗಡಿಯ ಬಳಿ ಕೋಳಿ ಕದಿಯಲು ಬಂದಿದ್ದೀಯ ಎಂದು ಆರೋಪಿಸಿ ಶಿಶಿರ, ವಿಜಯೇಂದ್ರ ಮತ್ತು ಶಿವು ಎಂಬುವರು ರಾಜುನನ್ನ ಕೈಕಾಲು ಕಟ್ಟಿಹಾಕಿ ದೊಣ್ಣೆಗಳಿಂದ ಹೊಡೆದಿರುತ್ತಾರೆ. ನಂತರ ಬೈಕ್ ನಲ್ಲಿ ಕರೆದುಕೊಂಡು…

Read More

RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ

RIPPONPETE | ಮುಸ್ಲಿಂ ಯುವಕನಿಂದ ಲಕ್ಷ್ಮೀ ಪೂಜೆ ರಿಪ್ಪನ್ ಪೇಟೆ : ಮುಸ್ಲಿಂ ಯುವಕ ಹಾಗೂ ಆತನ ಸ್ನೇಹಿತರು ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿರುವ ಮೂಲಕ ಸೌಹಾರ್ಧತೆ ಮೆರೆದಿರುವ ಘಟನೆ ನಡೆದಿದೆ. ತನ್ನು ಅರಸಾಳು ಎಂಬ ಯುವಕ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿರುವ ತನ್ನ ಮೊಬೈಲ್ (‌ತನ್ವಿ ಮೊಬೈಲ್ ವರ್ಲ್ಡ್)‌ ಅಂಗಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹಿಂದೂ ಸಂಪ್ರದಾಯದಂತೆ ಕಳಸ ಇರಿಸಿ, ಹಣ್ಣು-ಕಾಯಿ ನೈವೇದ್ಯ ಅರ್ಪಿಸುವ ಮೂಲಕ ಪುರೋಹಿತರಾದ ಕೋಡೂರು ಪ್ರಮೋದ…

Read More