ನಗರ ಶೂಟೌಟ್ ಪ್ರಕರಣ : ಅಂಬರೀಶ್ ಕೊಲೆ ಕೇಸನ್ನು ಮುಚ್ಚಿಹಾಕಲು ಗೃಹಸಚಿವ ಆರಗ ಜ್ಞಾನೇಂದ್ರ ಪ್ರಯತ್ನಿಸುತ್ತಿದ್ದಾರೆ – ಬೇಳೂರು ಆರೋಪ !!

ತೀರ್ಥಹಳ್ಳಿ : ನಗರ ಹೋಬಳಿಯ ನೇಗಿಲೋನಿ ಗ್ರಾಮದ ಅಂಬರೀಶ್ ಎನ್ನುವವರ ಗನ್ ಶಾಟ್ ಘಟನೆ ನಡೆದು 26 ದಿನವಾದರೂ ಕುಟುಂಬದವರಿಗೆ  ನ್ಯಾಯ ಸಿಕ್ಕಿಲ್ಲ. ಈ ಕೂಡಲೇ ಸರಿಯಾದ ರೀತಿಯಲ್ಲಿ ತನಿಖೆ ನೆಡೆಸಿ ಕುಟುಂಬದವರಿಗೆ ನ್ಯಾಯ ಕೊಡಿಸದಿದ್ದರೆ ಉಗ್ರ ಹೋರಾಟದ ನಡೆಸಲಾಗುವುದು ಎಂದು ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ನೇಗಿಲೋನಿ ಗ್ರಾಮದಲ್ಲಿ ಶೂಟೌಟ್ ಆಗಿದ್ದು ಬಡ ಕುಟುಂಬದ…

Read More

ಹೊಸನಗರ : 30 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

ಆಕಸ್ಮಿಕವಾಗಿ 30 ಅಡಿ ಬಾವಿಗೆ ಬಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಕೊಪ್ಪದಲ್ಲಿ ನಡೆದಿದೆ.  ಮಾವಿನಕೊಪ್ಪದ ನಿವಾಸಿಯಾದ ಯಶೋದಮ್ಮ (60) ಬಾವಿಗೆ ಬಿದ್ದ ಮಹಿಳೆ. ಮಾನಸಿಕವಾಗಿ ದುರ್ಬಲರಾಗಿದ್ದ ಯಶೋದಮ್ಮ, ತಮ್ಮ ಮನೆಯ ಹಿಂದಿನ ಬಾವಿಗೆ ಬಿದ್ದಿದ್ದಾರೆ. ಇನ್ನು ಮನೆಯಲ್ಲಿ ಅತ್ತೆ ಕಾಣದಿದ್ದಾಗ ಸೊಸೆ ಮನೆಯ ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಬಳಿಕ ಮನೆ ಹಿಂಭಾಗದ ಬಾವಿಗೆ ಮುಚ್ಚಿದ ಕಬ್ಬಿಣದ ಗ್ರಿಲ್ ತೆರೆದಿದ್ದನ್ನು ಕಂಡ ಸೊಸೆ‌. ಅನುಮಾನದಿಂದ ಬಾವಿಯಲ್ಲಿ ನೋಡಿದ್ದಾರೆ.  ಅತ್ತೆ…

Read More

RIPPONPETE | ಚಾಣಾಕ್ಯ ಬಾರ್‌ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ‌ ಮೇಲೆ ಹಲ್ಲೆ

RIPPONPETE | ಚಾಣಾಕ್ಯ ಬಾರ್‌ನಲ್ಲಿ ಮದ್ಯಪಾನ ವೇಳೆ ವಾಗ್ವಾದ – ಬಿಯರ್ ಬಾಟಲಿಯಿಂದ ಯುವಕನ‌ ಮೇಲೆ ಹಲ್ಲೆ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಚಾಣುಕ್ಯ ಬಾರ್ ನಲ್ಲಿ ಮದ್ಯಪಾನದ ವೇಳೆ ಇಬ್ಬರ ನಡುವೆ ಉಂಟಾದ ವಾಗ್ವಾದ ಹಲ್ಲೆಗೆ ತಿರುಗಿದ್ದು ಗಲಾಟೆಯಲ್ಲಿ ಯುವಕನೊಬ್ಬನ ಎಡಭಾಗದ ಹಣೆಗೆ ಗಂಭೀರ ಗಾಯಗೊಂಡಿರುವ ಘಟನೆ ಅಕ್ಟೋಬರ್ 26ರ ರಾತ್ರಿ ಸುಮಾರು 9.30ರ ಸುಮಾರಿಗೆ ನಡೆದಿದೆ. ಪಟ್ಟಣದ ಗಾಂಧಿನಗರ ನಿವಾಸಿ ರವಿಕುಮಾರ್ ಎಂಬಾತನಿಗೆ ಗಂಭೀರ ಗಾಯಗೊಂಡಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಬನ್ನಿ…

Read More

ಕೋಡೂರು ಬಳಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು,ಇನ್ನೊಬ್ಬನ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ: ಕೋಡೂರಿನ ಮಂದಾರ ಹೋಟೆಲ್ ಎದುರುಗಡೆ ಇಂದು ಮಧ್ಯಾಹ್ನ 03 ಗಂಟೆ ಸುಮಾರಿಗೆ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿದ್ದು ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ‌. ಮೃತನನ್ನು ಹೆಚ್ ಕುನ್ನೂರು ನಿವಾಸಿ ಶೇಷಪ್ಪ ಎಂದು ಗುರುತಿಸಲಾಗಿದೆ. ಕೋಡೂರಿನಿಂದ ಹೊಸನಗರ ಕಡೆ ಹೋಗುವಾಗ ಮಂದಾರ ಹೋಟೆಲ್ ಬಳಿ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತ್ತಿದ್ದ ಇಬ್ಬರು ಸವಾರರಿದ್ದ ಪಲ್ಸರ್ ಬೈಕ್ ಗುದ್ದಿದ ಪರಿಣಾಮ ಸೂಪರ್ ಎಕ್ಸ್ಎಲ್ ಬೈಕ್ ನಲ್ಲಿ ತೆರಳುತ್ತಿದ್ದ ಶೇಷಪ್ಪನ…

Read More

ರೈತರಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|farmer loan

2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು, ರೈತರನ್ನು ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ಉತ್ತೇಜಿಸಲು ಹಾಗೂ ತೋಟಗಾರಿಕೆಯಲ್ಲಿ ಕೊಯ್ಲೋತ್ತರ ನಿರ್ವಾಹಣಾ ಚಟುವಟಿಕೆಗಳ ಕಾರ್ಯಕ್ರಮಗಳಡಿಯಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು , ಮೋಹಕ ಕೀಟ ಬಲೆಗಳು/ಜಿಗುಟಾದ ಬಲೆಗಳು, ಸೌರ ಶಕ್ತಿ. ಕೃತಕ ಬುದ್ದಿಯ ಕೀಟ ನಿಯಂತ್ರಕ ಬಲೆಗಳು, ಸೋಲಾರ್ ಪಂಪ್ ಸೆಟ್, ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಕೊರುಗೇಟೆಡ್ ಬಾಕ್ಸ್‍ಗಳ ಖರೀದಿಸಲು ಸಾಮಾನ್ಯ…

Read More

ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಅರ್ ಎ ಚಾಬುಸಾಬ್ ನೇಮಕ|jds

ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿ ಆರ್. ಎ. ಚಾಬುಸಾಬ್ ಅವರನ್ನು ನೇಮಿಸಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ ಪಕ್ಷ ಸಂಘಟನೆಗೆ ಅಣಿಯಾಗುವಂತೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ನೀಡಿದ್ದಾರೆ. ಸುಮಾರು 30 ವರ್ಷಗಳಿಗೂ ಹೆಚ್ಚು ಕಾಲ ಜೆಡಿಎಸ್ ಪಕ್ಷದ ಕಟ್ಟಾಳಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಚಾಬುಸಾಬ್ ಅವರು ಎರಡನೇ ಬಾರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುತ್ತಿದ್ದಾರೆ. ಮೊದಲಿಗೆ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲದೇ ಇರುವಾಗ ಪಕ್ಷ…

Read More

ಒಕ್ಕಲೆಬ್ಬಿಸುವ ನೋಟಿಸ್‌ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ

ಒಕ್ಕಲೆಬ್ಬಿಸುವ ನೋಟಿಸ್‌ ನೀಡದಂತೆ ಅರಣ್ಯ ಸಚಿವರಿಗೆ ರೈತರ ಮನವಿ – ಮಹತ್ವದ ಉತ್ತರ ಕೊಟ್ಟ ಈಶ್ವರ್ ಖಂಡ್ರೆ ಶಿವಮೊಗ್ಗ : ನಗರಕ್ಕೆ ಆಗಮಿಸಿದ್ದ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಒತ್ತುವರಿ ತೆರವಿನ ನೋಟಿಸ್‌ ನೀಡುತ್ತಿರುವ ಪ್ರಕರಣದ ಬಿಸಿ ತಟ್ಟಿದೆ. ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಮುಖಂಡರ ಅರಣ್ಯ ಸಚಿವರನ್ನ ಭೇಟಿಯಾಗಿ  ರೈತರನ್ನು ಒಕ್ಕಲೆಬ್ಬಿಸದಂತೆ ಮನವಿ ಮಾಡಿದರು. ಮುಖಂಡರ ಪರವಾಗಿ ಸಚಿವರಿಗೆ ಮನವಿ ಸಲ್ಲಿಸಿದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಸಾಗುವಳಿ…

Read More

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳ ದುರ್ಮರಣ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳ ದುರ್ಮರಣ ಶಿವಮೊಗ್ಗ: ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ ಹಾಗೂ ನಂದಿನಿ ಹಾಲಿನ ವಾಹನ ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ. ಮೃತರನ್ನು ಮೂರನೇ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಇಬ್ಬರೂ ತೀವ್ರವಾಗಿ ರಸ್ತೆ ಮೇಲೆ ಬಿದ್ದು…

Read More

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ ರಿಪ್ಪನ್‌ಪೇಟೆ : ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ನಡೆಯುತ್ತಿರುವ ದ್ವಿಪಥ ರಸ್ತೆ ಕಾಮಗಾರಿಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ ನಡೆಸಿದರು. ಈ ಸಂಧರ್ಭದಲ್ಲಿ ಸಾಗರ ರಸ್ತೆಯಲ್ಲಿ ನಕಾಶೆ ಕಂಡ ರಸ್ತೆಗೆ ವಿದ್ಯುತ್ ಕಂಬ ಅಳವಡಿಸಿರುವ ಬಗ್ಗೆ ಬಡಾವಣೆಯ ನಿವಾಸಿಗಳು ಶಾಸಕರಿಗೆ ಮನವಿ ಸಲ್ಲಿಸಿದರು ಕೂಡಲೇ ಸ್ಥಳಕ್ಕೆ ತೆರಳಿದ ಶಾಸಕರು…

Read More

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ..

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ.. ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ.ನ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ ನೌಕರನನ್ನು ತನಿಖೆ ಸಂಬಂಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುತ್ತಾರೆ. ಮಹಮ್ಮದ್ ಗೌಸ್ ರವರ ತಂದೆ ಭಾಷಾ ಸಾಬ್‌ರವರು ಇಂಡುವಳ್ಳಿ ಗ್ರಾಮದಲ್ಲಿ ಜಮೀನನ್ನು…

Read More
Exit mobile version