Headlines

ನಿವೃತ್ತ ಸೈನಿಕನಿಗೆ ಸಾರ್ವಜನಿಕರಿಂದ ಅದ್ದೂರಿ ಸ್ವಾಗತ

ನಿವೃತ್ತ ಸೈನಿಕನಿಗೆ  ಸಾರ್ವಜನಿಕರಿಂದ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ;-ಕೇಂದ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ನಿವೃತ್ತ ಸೈನಿಕ ಮಾದಾಪುರ ಗ್ರಾಮದ ಕೊರಟಿಕೆರೆ ನಿವಾಸಿ ಲಿಂಗಾರಾಜ್  ಜಿ. ಇವರಿಗೆ  ಗ್ರಾಮಸ್ಥರು ಮತ್ತು ಸಾರ್ವಜನಿಕರು ನಿವೃತ್ತ ಸೈನಿಕರು ಅದ್ದೂರಿಯಾಗಿ ಸ್ವಾಗತಿಸಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ನಿವೃತ್ತ ಸೈನಿಕ ಲಿಂಗಾರಾಜ್ ಜಿ.ಇವರು ಊರಿಗೆ ಬರುತ್ತಿದ್ದಂತೆ ಗ್ರಾಮಸ್ಥರು ಸಮೀಪದ ಸಿದ್ದಪ್ಪನಗುಡಿ ಬಳಿ ತೆರೆದ ವಾಹನದ ಮೂಲಕ ಮೆರವಣಿಗೆ ನಡೆಸಿ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ…

Read More

ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ಕುಳಿತು ವಿನೂತನ ರೀತಿ ಪ್ರತಿಭಟನೆ ಮಾಡಿದ ಟಿ ಆರ್ ಕೃಷ್ಣಪ್ಪ

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ದೊಡ್ಡ ಗುಂಡಿಯನ್ನು ಕೂಡಲೇ ಮುಚ್ಚುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ವಿನೂತನ ರೀತಿಯಾಗಿ ಪ್ರತಿಭಟಿಸಿದ್ದಾರೆ. ರಾಜಧಾನಿ ಹಾಗೂ ಕರಾವಳಿಗೆ ನಡುವೆ ಸಂಪರ್ಕ ಕಲ್ಪಿಸುವ ಮುಖ್ಯ ವೃತ್ತ ಇದಾಗಿದ್ದು ಹಲವು ದಿನಗಳಿಂದ ರಸ್ತೆ ಹದಗೆಟ್ಟಿ,ದೊಡ್ಡ ಗುಂಡಿ ಬಿದ್ದಿದ್ದರು ಯಾವ ಅಧಿಕಾರಿಗಳು ಇದರ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಸಾಮಾಜಿಕ ಹೋರಾಟಗಾರರಾದ ಟಿ ಆರ್ ಕೃಷ್ಣಪ್ಪ ಇಂದು ಗುಂಡಿ ಬಿದ್ದ ಜಾಗದಲ್ಲಿಯೇ ಕುರ್ಚಿ…

Read More

ಕೆರೆ ಕಾಮಗಾರಿ ಹಣ ದುರ್ಬಳಕೆ – 6 ವರ್ಷ ಕಠಿಣ ಶಿಕ್ಷೆ ,20 ಸಾವಿರ ದಂಡ

ಕೆರೆ ಬಳಕೆದಾರರ ಸಂಘಗಳಿಗೆ ತಪ್ಪು ಮಾಹಿತಿ, ಚೆಕ್‌ಗಳಿಗೆ ಪೋರ್ಜರಿ ಸಹಿ ಮಾಡಿ ₹ 2.54 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಜಲ ಸಂವರ್ಧನೆ ಯೋಜನಾ ಸಂಘದ ಸಾಮಾಜಿಕ ತಜ್ಞನಿಗೆ ಶಿಕಾರಿಪುರದ ಎರಡನೇ ಅಧಿಕ ಸಿಜೆ ಮತ್ತು ಜೆಎಂಎಫ್ ನ್ಯಾಯಾಲಯ ಆರು ವರ್ಷ ಕಠಿಣ ಶಿಕ್ಷೆ ಹಾಗೂ ₹ 20,000 ದಂಡ ವಿಧಿಸಿ ಆದೇಶಿಸಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ವಿನೋದ್ ಎಲ್. ರಾಮದುರ್ಗ (29) ಶಿಕ್ಷೆಗೆ ಒಳಗಾದವರು. ವಿನೋದ್ 2011ರ ಮಾರ್ಚ್ 23ರಿಂದ 2013ರ ಮಾರ್ಚ್…

Read More
Exit mobile version