Headlines

ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ :

ಶಿವಮೊಗ್ಗ, ಫೆಬ್ರವರಿ 08: ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ.  ಹಾಗೂ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ…

Read More

ಭದ್ರಾವತಿ ಮಹಿಳಾ ಸಮಾಜದಿಂದ ಬಜರಂಗದಳ ಸಂಘಟನೆಯ ಕರೋನಾ ವಾರಿಯರ್ಸ್ ಗಳಿಗೆ ಸನ್ಮಾನ:

ಭದ್ರಾವತಿ:ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಉಚಿತವಾಗಿ ನೆರೆವೆರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಬಜರಂಗದಳ ಸಂಘಟನೆಯ ಕರೋನಾ ವಾರಿಯರ್ಸ್ ಗಳನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.      ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರೆವೇರಿಸಲು ಕುಟುಂಬ ವರ್ಗದವರೇ ಹಿಂದೆ ಮುಂದೆ ನೋಡುವ ಸಂದರ್ಭದಲ್ಲಿ ಅದರಲ್ಲೂ ಉಚಿತವಾಗಿ ಮೃತ ದೇಹಗಳ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಸಂಕಷ್ಟದ ಸಮಯದಲ್ಲಿ ನೆರವಾಗಿ ನಿಂತಿರುವ ಬಜರಂಗದಳ ಕಾರ್ಯಕರ್ತರ ಸೇವೆ ಶ್ಲಾಘನೀಯವಾಗಿದ್ದು, ಈ ಯುವಕರ ಸೇವೆಯನ್ನು ನಗರದ ವಿವಿಧ ಸಂಘ-ಸಂಸ್ಥೆಗಳು…

Read More

ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ

ಸಮಾಜಮುಖಿ ಕಾರ್ಯಗಳಿಂದ ಜೀವನದಲ್ಲಿ ನೆಮ್ಮದಿ ಕಾಣಲು ಸಾಧ್ಯ – ಕೆ.ಪಾಲಾಕ್ಷ ರಿಪ್ಪನ್ ಪೇಟೆ: ಸಮಾಜಮುಖಿ ಕಾರ್ಯಗಳ ಮಾಡುವುದರ ಮೂಲಕ ಜೀವನದಲ್ಲಿ ನೆಮ್ಮದಿಯನ್ನು ಕಾಣಬಹುದು ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಜೀವನ ಸಾಗಿಸುತ್ತಿರುವ ಪ್ರತಿಯೊಬ್ಬರು ಒತ್ತಡದ ಜೀವನವನ್ನು ನಡೆಸುತ್ತಿದ್ದಾರೆ, ಜೀವನದ ಒತ್ತಡವನ್ನು ತೊಡೆದು ಹಾಕಲು ಏಕೈಕ ಮಾರ್ಗ ಸಮಾಜ ಸೇವೆ ಎಂದು ರೋಟರಿ ಜಿಲ್ಲಾ 31 82ರ ಜಿಲ್ಲಾ ಗವರ್ನರ್ ಕೆ ಪಾಲಕ್ಷ ಹೇಳಿದರು. ಪಟ್ಟಣದ ರೋಟರಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ…

Read More