ವಿವಾಹಿತ ಮಹಿಳೆಯ ಬಲಾತ್ಕಾರಕ್ಕೆ ಯತ್ನ – ಪಂಚಾಯತಿ ಕರೆದು ಪತಿಯ ಮೇಲೆ ಹಲ್ಲೆ – ಐವರ ಮೇಲೆ FIR

ವಿವಾಹಿತ ಮಹಿಳೆಯ ಬಲಾತ್ಕಾರಕ್ಕೆ ಯತ್ನ – ಪಂಚಾಯತಿ ಕರೆದು ಪತಿಯ ಮೇಲೆ ಹಲ್ಲೆ – ಐವರ ಮೇಲೆ FIR ಶಿರಾಳಕೊಪ್ಪ: ವಿವಾಹಿತ ಮಹಿಳೆಯ ಮೇಲೆ ಕಣ್ಣು ಹಾಕಿ ಆಕೆಯ ಬಲತ್ಕಾರಕ್ಕೆ ಯತ್ನಿಸಿದ ವ್ಯಕ್ತಿಯ ವಿರುದ್ಧ ಪಂಚಾಯತಿ ನಡೆಸಿದ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಶಿರಾಳಕೊಪ್ಪದ ರಾಗಿಕೊಪ್ಪದಲ್ಲಿ ನಡೆದಿದೆ. 30 ವರ್ಷದ ವಿವಾಹಿತ ಮಹಿಳೆಯ ಪತಿ ಕೆಲಸದ ಮೇಲೆ ದೆಹಲಿಗೆ ಹೋಗುತ್ತಿದ್ದು 15 ದಿನಗಳವರೆಗೆ ಮನೆಗೆ ಬರುತ್ತಿರಲಿಲ್ಲ. ಇದನ್ನು ದುರುಪಯೋಗ ಪಡಿಸಿಕೊಳ್ಳುವ ಯೋಜನೆಯಲ್ಲಿದ್ದ ಎದುರಿನ ಮನೆಯ ೩೮…

Read More

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಸಂಭವಿಸಿದೆ. ಆಯನೂರಿನಿಂದ ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಸ್ತೆ ದಾಟಲು ಪ್ರಯತ್ನಿಸಿರುವ ಚಿರತೆಗೆ ಅಪರಿಚಿತ ವಾಹನ ಮುಖಕ್ಕೆ ಅಪ್ಪಳಿಸಿದೆ. ಇದರಿಂದ ಚಿರತೆ ಮುಖ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದೆ. ಇದು ಒಂದೂವರೆ ವರ್ಷ…

Read More

ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಮಾಲು ಸಮೇತ ಆರೋಪಿಯ ಬಂಧನ

ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿಣದ ಫ್ಯಾಕ್ಟರಿಯಲ್ಲಿ ನಡೆದಿದ್ದ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ ಪ್ರಕರಣವನ್ನು ಪಿಎಸ್‌ಐ ನಿಂಗರಾಜ್ ಕೆ ವೈ ಹಾಗೂ ನೇತ್ರತ್ವದಲ್ಲಿ ಕೇವಲ 24 ಗಂಟೆಯಲ್ಲಿ ಬೇಧಿಸಿ ಆರೋಪಿಯನ್ನು ಮಾಲು ಸಮೇತ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ಮೆಹಬೂಬ್ ಭಾಷಾ ಎಂಬಾತನನ್ನು ಬಂಧಿಸಿ ಕಳ್ಳತನಗೈದಿದ್ದ ಮಾಲನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು…

Read More

ಶಿವಮೊಗ್ಗ : ಟಿಪ್ಪು ನಗರದಲ್ಲಿ ಮಾರಾಮಾರಿ ಒಬ್ಬನ ಕೊಲೆ

ಶಿವಮೊಗ್ಗ: ನಗರದ ಟಿಪ್ಪುನಗರ ವಾಸಿಯಾದ ಟ್ವಿಸ್ಟ್ ಇಮ್ರಾನ್ ಎಂಬ ಯುವಕನ ಬರ್ಬರ ಹತ್ಯೆಯಾಗಿದೆ.  ರಾತ್ರಿ 9-15 ರ ಸುಮಾರಿನಲ್ಲಿ  ಕೆ.ಕೆ.ಶೆಡ್ ನ ಬಳಿ ಈ ಘಟನೆ ನಡೆದಿದೆ.  ಕೊಲೆಯಾದ ಟ್ವಿಸ್ಟ್  ಇಮ್ರಾನ್ ನ ಶವ ಚರಂಡಿಯಲ್ಲಿ ದೊರಕಿದ್ದು ದೇಹದ ಎಡಭಾಗದ ಅಲ್ಲಲ್ಲಿ  ಚೂರಿಯಿಂದ ಇರಿದ ಗಾಯಗಳೊಂದಿಗೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು ಆರೋಪಿಗಳ ಜಾಡು ಹಿಡಿದು ಬಲೆ ಬೀಸಿದ್ದಾರೆ. ಶವವನ್ನು ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.  ಗಾಂಜಾ ಘಾಟು ಗಾಂಜಾ ಪೆಡ್ಲರ್ ನನ್ನ…

Read More

ಅದ್ದೂರಿಯಾಗಿ ಜರುಗಿದ ಕ್ಷತ್ರಿಯ ಸಮುದಾಯದ ಮೂಲಪುರುಷ ಶ್ರೀ ವೀರ ರುದ್ರ ವನ್ನಿಕುಲ ಮಹಾರಾಜರ ಜಯಂತಿ:

ಶಿವಮೊಗ್ಗ : ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾದ ರಾಜ್ಯ ಸಂಘದ ವತಿಯಿಂದ ಶುಕ್ರವಾರ ಎಂ ಆರ್ ಎಸ್ ಸರ್ಕಲ್ ನ ಇಂಜಿನಿಯರ್ ಸಭಾಂಗಣದಲ್ಲಿ  ವನ್ನಿಕುಲ ಕ್ಷತ್ರೀಯ ಸಮುದಾಯದ ಮೂಲಪುರುಷ ಶ್ರೀ ವೀರರುದ್ರ ವನ್ನಿ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ  ಮಹಾಸಭಾದ ರಾಜ್ಯಾಧ್ಯಕ್ಷರಾದ ಶ್ರೀ ಕೆ ನಂದಕುಮಾರ್ ಗೌಂಡರ್ ಮಾತನಾಡಿ ಇಲ್ಲಿಯವರೆಗೂ ನಮ್ಮ ಸಮುದಾಯದವರು ಜಯಂತಿ ಆಚರಣೆಯನ್ನು ಮಾಡುತ್ತಿರಲಿಲ್ಲ ಆದರೆ ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾ ಉದಯದ ನಂತರ ಈ ಆಚರಣೆಯನ್ನು ಕಳೆದ ವರ್ಷದಿಂದ…

Read More

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು | GKB

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು – ದೂರು ದಾಖಲು ಸಾಗರ : ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರು ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಶಾಸಕರು ಇತ್ತೀಚೆಗೆ ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ ಹಾಗೂ ಸಿಗರೇಟು, ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ…

Read More

ರಿಪ್ಪನ್‌ಪೇಟೆ : ಒಂದೇ ರಾತ್ರಿಯಲ್ಲಿ ಮೂರು ಕಡೆ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಕಳ್ಳತನ|theft

ರಿಪ್ಪನ್‌ಪೇಟೆ : ಒಂದೇ ರಾತ್ರಿಯಲ್ಲಿ ಮೂರು ಕಡೆ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಕಳ್ಳತನ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಗ್ರಾಮೀಣ ಭಾಗಗಳಲ್ಲಿ ವಿವಿದೆಡೆ  ಒಣಗಲು ಹಾಕಿದ್ದ 4 ಕ್ವಿಂಟಲ್ ಗೂ ಅಧಿಕ  ರಬ್ಬರ್ ಶೀಟ್ ಗಳನ್ನು ಬುಧವಾರ ರಾತ್ರಿ ಕಳ್ಳರು ಅಪಹರಿಸಿದ್ದಾರೆ. ಬೆಳಂದೂರು ಗ್ರಾಮದ ಬಿ.ಟಿ. ಪ್ರಕಾಶ್ ಅವರ ಮನೆಯಲ್ಲಿ 160 ಕೆ.ಜಿ. ಹಾಗೂ  ಪುಟ್ಟಸ್ವಾಮಿಗೌಡ ಅವರ ಮನೆಯಲ್ಲಿ 150 ಕೆಜಿ  ಕೆ ಜಿ, ತಳಲೆ ಜಾರ್ಜ್ ಅವರ ಮನೆಯಲ್ಲಿ 50 ಕೆಜಿ,ಗವಟೂರು…

Read More

Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್

Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ಮೆಣಸೆ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ. ಮೆಣಸೆ ಗ್ರಾಮದಲ್ಲಿ ಸುಮಾರು ಏಳರಿಂದ ಎಂಟು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರು ಮೊಬೈಲ್ ನಲ್ಲಿ ವೀಡಿಯೋ ಸೆರೆ ಹಿಡಿದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ ಕನ್ನಡ ಮಾಧ್ಯಮದ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಂಡಿದೆ. ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲಾಗುತ್ತದೆ. ಹೌದು.. ಈ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರೇ ಮಾಹಿತಿ ನೀಡಿದ್ದಾರೆ. ಕನ್ನಡ ಮಾಧ್ಯಮದ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು…

Read More

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.!

ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಶಾಸಕಿಗೆ ಮಧು ಬಂಗಾರಪ್ಪ ಓಪನ್ ಆಫರ್.! ಶಿವಮೊಗ್ಗ : ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಓಪನ್ ಆಫರ್ ಅನ್ನು ನೀಡಿದ್ದಾರೆ. ಪುರದಾಳು ಗ್ರಾಮದ ಬಾರೆಹಳ್ಳ ಮತ್ತು ಹಾಯ್​ಹೊಳೆ ಕೆರೆಗಳ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುರದಾಳು ಗ್ರಾಮ ಸರ್ಕಾರಿ ಶಾಲೆಯಲ್ಲಿ ಭಾಷಣದಲ್ಲಿ ಅವರು ಮಾತನಾಡಿ ಚುನಾವಣೆ ಬಂದಾಗ ನಮಗೆ ಕಷ್ಟ ಆಗುತ್ತದೆ. ಅದಕ್ಕೆ ಶಾರದಕ್ಕನವರಿಗೆ ಹೇಳೋದು,…

Read More
Exit mobile version