Headlines

ಹೊಸನಗರದ ಉಪನ್ಯಾಸಕ ಅಂಜನ್ ಕುಮಾರ್ ಗೆ ಬೆದರಿಕೆ – ಪ್ರಕರಣ ದಾಖಲು|thret

ಹೊಸನಗರ : ಕಾಲೇಜು ಉಪನ್ಯಾಸಕರೊಬ್ಬರ ಮನೆಯ ಕಾಂಪೌಂಡ್ ಆವರಣಕ್ಕೆ ಸಮಾರು 15 ಜನರ ಗುಂಪು ಅತಿಕ್ರಮಣ ಪ್ರವೇಶ ಮಾಡಿ, ಬೆದರಿಕೆ ಹಾಕಿದ ಘಟನೆ ಪಟ್ಟಣದ ಕ್ರಿಸ್ಟಿಯನ್ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ಕೊಡಚಾದ್ರಿ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಜನ್‌ಕುಮಾರ್ ಎಂಬವವರಿದ್ದ ಬಾಡಿಗೆ ಮನೆಯ ಆವರಣಕ್ಕೆ ಶನಿವಾರ ತಡರಾತ್ರಿ ಪ್ರವೇಶಿಸಿ, ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾರೆ. ಮನೆ ಒಳಗಡೆ ಅನ್ಯಕೋಮಿನ ಮಹಿಳೆಯನ್ನು ಇರಿಸಿಕೊಂಡಿದ್ದೀಯ, ನಾವು ತಪಾಸಣೆ ಮಾಡಬೇಕು. ಬಾಗಿಲು ತೆಗೆಯದಿದ್ದರೆ, ಬಾಗಿಲು ಒಡೆದು ಒಳ ಪ್ರವೇಶಿಸುವುದಾಗಿ ತಿಳಿಸಿ…

Read More

ಸಚಿವ ಈಶ್ವರಪ್ಪ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಆತ್ಮಹತ್ಯೆ:

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್‌ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಇಂದು ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಸಿಕ್ಕಿದೆ.ಅಲ್ಲದೆ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಮಾಧ್ಯಮಗಳಿಗೂ ಕಳುಹಿಸಿದ್ದು, ನನ್ನ ಪತ್ನಿ ಮಕ್ಕಳಿಗೆ…

Read More