Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು

Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕನಲ್ಲಿ ಶಶಿ ಎಂಬಾತನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.  ದಾಳಿಗೊಳಗಾದ ವ್ಯಕ್ತಿ ಶಶಿ ಎಂಬಾತನ ಮೈ ರಕ್ತಸಿಕ್ತವಾಗಿದೆ. ಫ್ರೀಡಂ ಪಾರ್ಕ್ ನಲ್ಲಿರುವ ವಾಕಿಂಗ್ ಪಾತ್ ನ ಮೇಲೆ ಶಶಿ ಎಂಬ ಯುವಕ ನಡೆದುಕೊಂಡು ಹೋಗುತಿದ್ದಾಗ ಬೈಕ್ ನಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಸಧ್ಯಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಯುವಕ ಪ್ರಾಣಾಪಾಯದಿಂದ ಬಜಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಲಾಗಿದೆ….

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ|accident

ಲಾರಿ ಪಲ್ಟಿ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು 9Ms ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 16 ಚಕ್ರದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಕೆಎ -35 ಡಿ.2643 ನೇ ನಂಬರಿನ 16 ಚಕ್ರದ ಲಾರಿ ಕೋಕ್ ನ್ನು ಲೋಡು ಮಾಡಿಕೊಂಡು ರಾತ್ರಿ 12-00 ಗಂಟೆಗೆ ಹೊಸನಗರ- ಆಯನೂರು ರಸ್ತೆ ಸೂಡೂರು ರೈಲ್ವೆ ಗೇಟ್ ಹಿಂದೆ 9 ಎಂ.ಎಸ್. ಕಾಸ್ ಹತ್ತಿರ ಚಾಲಕ ಲಾರಿಯನ್ನು ಅತಿವೇಗವಾಗಿ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಎದುರು ಭಾಗ ಯಾವುದೋ ವಾಹನ…

Read More

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ ರಿಪ್ಪನ್‌ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಹೊತ್ತಿನಲ್ಲಿ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ರಾಜಬೀದಿ ಉತ್ಸವದ ಅಂಗವಾಗಿ ಗಣಪತಿ ಸ್ವಾಮಿಯ ರಥವನ್ನು ಭಕ್ತರು ಅದ್ಧೂರಿಯಾಗಿ ಅಲಂಕರಿಸಿದ್ದು,…

Read More

ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ವಿತರಿಸಿದ ಆರ್ ಶಂಕರ್ | shiggav

ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ವಿತರಿಸಿದ ಆರ್ ಶಂಕರ್ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ಗಳನ್ನು ಮಾಜಿ ಸಚಿವ ಆರ್ ಶಂಕರ್ ವಿತರಿಸಿದರು. ಶಿಗ್ಗಾವಿ ಸವಣೂರ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ಆರ್ ಶಂಕರ್ ಬಡ ಮಕ್ಕಳಿಗೆ ಸತತವಾಗಿ ಕ್ಷೇತ್ರದಲ್ಲಿ ಅನೇಕ ಸ್ಕೂಲ್ ಗಳಿಗೆ ಬ್ಯಾಗ್ ಗಳನ್ನು ಕೊಡುತ್ತಿರುವ ಶಿಕ್ಷಣ ಪ್ರೇಮಿಯಾಗಿದ್ದು, ಉಚಿತ ಸ್ಕೂಲ್ ಬ್ಯಾಗ್ ಹಾಗೂ ಆಯ್ದ ವಿದ್ಯಾರ್ಥಿಗಳಿಗೆ ಪಾಠೋಪಕರಣ…

Read More

ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ : ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಆರೆಂಜ್ ಅಲರ್ಟ್ ಇದ್ದು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಖಡಕ್ ಸೂಚನೆ ನೀಡಿದ್ದಾರೆ. ಮಳೆಯಿಂದ ಆಗಬಹುದಾದ ಹಾನಿಯನ್ನು ಎದುರಿಸಲು ಯುದ್ದೋಪಾದಿಯಲ್ಲಿ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಳೆ ಹಾನಿ ನಿರ್ವಹಣೆ ಕುರಿತು ಅಗತ್ಯ…

Read More

Shivamogga | ಬ್ಯಾಡ್ಮಿಂಟನ್ ಆಡಿ ವಿಶ್ರಾಂತಿಗೆ ಕುಳಿತಲ್ಲೇ ಹೋಯಿತು ಪ್ರಾಣಪಕ್ಷಿ –

ಬ್ಯಾಡ್ಮಿಂಟನ್ ಆಡಿ ವಿಶ್ರಾಂತಿಗೆ ಕುಳಿತಲ್ಲೇ ಹೋಯಿತು ಪ್ರಾಣಪಕ್ಷಿ –  ಶಟಲ್‌ ಬ್ಯಾಡ್ಮಿಂಟನ್‌ ಆಡಿ ಬಂದು ವಿಶ್ರಾಂತಿಗಾಗಿ ಕುಳಿತಿದ್ದ ಸರ್ಕಾರಿ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಮಲ್ಲಿಕಾರ್ಜುನ್‌ (50) ಎಂದು ಗುರುತಿಸಲಾಗಿದೆ. ಅವರು ಡಯಟ್‌ ಆಫೀಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಆಟವಾಡಿ ಬಂದ ಬಳಿಕ ಏಕಾಏಕಿ ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಅಧಿಕಾರಿಯ ಸಾವಿಗೆ ಶಿವಮೊಗ್ಗ ಸೈಕಲ್ ಕ್ಲಬ್​ನ ಅಧ್ಯಕ್ಷ ಶ್ರೀಕಾಂತ್ ಭಾರದ್ವಾಜ್, ಯೂತ್ ಹಾಸ್ಟೆಲ್…

Read More

ಮಾರುತಿಪುರ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿಯ ಮಹಾಪರ್ವ , ನುಡಿದಂತೆ ನಡೆದ ಶಾಸಕ ಬೇಳೂರು ಗೋಪಾಲಕೃಷ್ಣ – ಚಿದಂಬರಂ

Large-scale development works worth over ₹8 crore are underway in Marutipura Gram Panchayat of Hosanagar taluk, with former GP president H.P. Chidambaram praising MLA Belur Gopalakrishna for fulfilling his promises and prioritizing basic infrastructure. ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಿಂದೆಂದೂ ಕಾಣದಂತಹ ಅಭಿವೃದ್ಧಿಯ ಪರ್ವ ನಡೆಯುತ್ತಿದ್ದು, ವಿವಿಧ ಯೋಜನೆಗಳ ಮೂಲಕ ಸುಮಾರು 8 ಕೋಟಿ ರೂ.ಕ್ಕೂ ಅಧಿಕ ಮೊತ್ತದ ಕಾಮಗಾರಿಗಳಿಗೆ…

Read More

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!!

ದುಬಾರಿ ಗಿಫ್ಟ್ ಬಂದಿದೆ ಎಂದು ವಿದೇಶದಿಂದ ಬಂದ ಕರೆ ಹಾಗೂ ಮೆಸೇಜ್ ಗೆ ಸ್ಪಂದಿಸಿದ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್..!! ಶಿವಮೊಗ್ಗ : ಲಂಡನ್‌ನಿಂದ ಬೆಲೆ ಬಾಳುವ ಗಿಫ್ಟ್‌ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಲಂಡನ್‌ನಿಂದ ಮೈಕಲ್‌ ಮ್ಯಾಕ್‌ಡೊನಾಲ್ಡ್‌ ಹೆಸರಿನಲ್ಲಿ ಕರೆ ಮತ್ತು ಮೆಸೇಜ್‌ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್‌ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ…

Read More

ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ

ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ | ರಚನಾತ್ಮಕ ಸತ್ಕಾರ್ಯಗಳಿಂದ ಅಭಿವೃದ್ಧಿ ಸಾಧ್ಯ ; ರಂಭಾಪುರಿ ಜಗದ್ಗುರುಗಳು     ರಿಪ್ಪನ್‌ಪೇಟೆ ; ಮಾನವನ ಬಾಳು ಉಜ್ವಲಗೊಳ್ಳಲು ನಿರಂತರ ಶ್ರಮ ಮತ್ತು ಪ್ರಯತ್ನ ಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಅಡಿಪಾಯ. ರಚನಾತ್ಮಕ ಸತ್ಕಾರ್ಯಗಳಿಂದ ಮಾತ್ರ ಸಮಾಜ ಮತ್ತು ಧರ್ಮ ಬಲಗೊಳ್ಳಲು ಸಾಧ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ,…

Read More

ರಿಪ್ಪನ್‌ಪೇಟೆ : ಕರ್ಕಶ ಶಬ್ದ ಮಾಡುತಿದ್ದ ಬೈಕ್ ಸೈಲೆನ್ಸರ್ ಗಳನ್ನು ಸೈಲೆಂಟ್ ಮಾಡಿದ ಪೊಲೀಸರು|silencers

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿತ್ತು. ಈ ಹಿನ್ನೆಲೆ ಕರ್ಕಶ ಸೈಲೆನ್ಸರ್‌ಗಳನ್ನು ಅಳವಡಿಸಿಕೊಂಡಿರುವ ಬೈಕ್ ಗಳನ್ನು ವಶಪಡಿಸಿಕೊಂಡ ಪೊಲೀಸರು ಸೈಲೆನ್ಸರ್ ಬದಲಾಯಿಸಿ ಭಾರಿ ದಂಡದ ಬಿಸಿ ಮುಟ್ಟಿಸಿದ್ದಾರೆ. ವಾಹನಗಳ ಸೈಲೆನ್ಸರ್‌ಗಳನ್ನು ಮಾರ್ಪಾಡು ಮಾಡಿ ಬಳಸುವುದರಿಂದ ವಾಹನಗಳ ಮೈಲೇಜ್ ಕೂಡ ಕಡಿಮೆಯಾಗುತ್ತದೆ. ಆರ್‌ಟಿಒ ನಿಯಮಗಳ ಅನುಸಾರ ಇದು ತಪ್ಪ ಕೂಡ. ಶಬ್ದ ಹೆಚ್ಚು ಬರುವುದರಿಂದ ಶಬ್ದ ಮಾಲಿನ್ಯದ ಜೊತೆಗೆ ವೃದ್ಧರು, ರೋಗಿಗಳಿಗೆ ತೊಂದರೆ ಆಗುತ್ತೆ. ಆದರೂ ಇದರ ಬಳಕೆ ಮಾತ್ರ…

Read More