Headlines

ಭಾರಿ ಮಳೆಯ ಹಿನ್ನಲೆ ಹೊಸನಗರ,ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ :

ಮಲೆನಾಡಿನಾದ್ಯಂತ ಮಳೆ ಅಬ್ಬರಿಸುತ್ತಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.    ಜಿಲ್ಲೆಯ ಹೊಸನಗರ ತೀರ್ಥಹಳ್ಳಿ ಸಾಗರ ತಾಲ್ಲೂಕುಗಳಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ಮೂರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Read More

ನಿವೃತ್ತ ಪ್ರಾಂಶುಪಾಲ ದಿವಂಗತ ಪ್ರೊಫೆಸರ್ ಗಣೇಶ ಮೂರ್ತಿ ಅವರಿಗೆ ಶ್ರದ್ದಾಂಜಲಿ ಅರ್ಪಣೆ !

ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಶಾಲೆಯಲ್ಲಿ  ಹಲವು ದಶಕಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿಧನರಾದ ಪ್ರೊ. ಗಣೇಶ ಮೂರ್ತಿ ಅವರ ಸೇವೆ  ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಅಪಾರ ಕೊಡುಗೆಯನ್ನು ನೆನಪಿಸುವ ಮತ್ತು ಅವರ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸುವ ಪ್ರಯುಕ್ತ ಇಂದು ಕೋಣಂದೂರು ಸಮೀಪದ  ಗರ್ತಿಕೆರೆಯ ಅಮೃತಾ ಗ್ರಾಮದಲ್ಲಿ  ರಾಜ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸೇರಿದಂತೆ ಹಲವರ ಉಪಸ್ಥಿತಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ನಡೆಸಲಾಯಿತು. ಗರ್ತಿಕೆರೆಯ ಅವುಕ ಸರ್ಕಲ್ ಗೆ ತೀರ್ಥಹಳ್ಳಿ ಕ್ಷೇತ್ರದ ಶಾಸಕರು…

Read More