ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಶವ ಪತ್ತೆ|Thirthahalli

ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಶವ ಪತ್ತೆ ತೀರ್ಥಹಳ್ಳಿ : ಪಟ್ಟಣದ ಜಯಚಾಮರಾಜೇಂದ್ರ ಸೇತುವೆಯ  ಕೆಳಭಾಗದ  ತುಂಗಾ ನದಿಯ  ನೀರಿನಲ್ಲಿ ಗುರುವಾರ ವ್ಯಕ್ತಿಯೋರ್ವನ ಶವ ಒಂದು ಪತ್ತೆಯಾಗಿದೆ. ದೇವರಾಜ್ 48 ವರ್ಷ ಮೃತಪಟ್ಟ ವ್ಯಕ್ತಿ. ಈತ ಪ್ರತಿದಿನ ಬೆಳಗ್ಗೆ ಮನೆ ಮನೆಗೆ ಹಾಲು ಹಾಕುತ್ತಿದ್ದ. ಕಳೆದ 2-3 ದಿನಗಳಿಂದ ಕಾಣೆಯಾಗಿದ್ದು ಕುಟುಂಬಸ್ಥರು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು. ಈತ ಸ್ವಲ್ಪ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗಿದೆ. ಈತ ಪಟ್ಟಣದಲ್ಲಿ ದೇವು ಎಂದೇ ಚಿರಪರಿಚಿತರಾಗಿದ್ದರು. ಇತನ ಸಾವಿಗೆ ನಿಖರವಾದ  ಕಾರಣ…

Read More

ಅಚ್ಚರಿಯ ಮಡೆನೂರು ಜಲಾಶಯ – 60 ವರ್ಷ ನೀರಲ್ಲಿ ಮುಳುಗಿದ್ದರೂ ಅಚ್ಚಳಿಯದ ವಿನ್ಯಾಸ| ಇನ್ಮುಂದೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ರಾಜ್ಯದಲ್ಲಿರುವ ಎಲ್ಲ ಜಲಾಶಯಗಳನ್ನು ನೋಡಬಹುದು. ಆದರೆ ಈ ಜಲಾಶಯವನ್ನು ನೋಡಲು ಸಾಧ್ಯವೇ ಇಲ್ಲ‌. ವರ್ಷಪೂರ್ತಿ ನೀರಿನಲ್ಲೇ ಮುಳುಗಿರುವ ಈ ಜಲಾಶಯ ಕಾಣಸಿಗುವುದೇ ಹತ್ತಾರು ವರ್ಷಗಳಿಗೊಮ್ಮೆ. ಹೌದು! ಶರಾವತಿ ಒಡಲಲ್ಲಿ ಮುಳುಗಿಹೋಗಿರುವ ರಾಜ್ಯದ ಹಳೆಯ ಜಲಾಶಯದ ಕಥೆಯಿದು.ಲಿಂಗನಮಕ್ಕಿ ಜಲಾಶಯ ನಿರ್ಮಾಣಕ್ಕಿಂತ ಮೊದಲು ಅಂದರೆ 20 ವರ್ಷಗಳ ಹಿಂದೆ ಇನ್ನೊಂದು ಜಲಾಶಯ ನಿರ್ಮಿಸಲಾಗಿತ್ತು. ಶರಾವತಿ ನದಿಗೆ ಅಡ್ಡಲಾಗಿ ಮೊದಲು ಹಿರೇಭಾಸ್ಕರ ಎಂಬ ಡ್ಯಾಂನ್ನು ಎಂ ಸುಬ್ಬರಾವ್ ಅಧೀಕ್ಷಕ ಇಂಜಿನಿಯರ್ ನಿರ್ಮಾಣ ಮಾಡಿದ್ದರು. ಇಡೀ ಆಣೆಕಟ್ಟೆಯ ನಿರ್ಮಾಣ ಸುರ್ಕಿ ಅಂದರೆ ಗಾರೆಯಿಂದ…

Read More

Shivamogga | ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ

ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನ ಖಂಡಿಸಿ ಇಂದು ಶಿವಮೊಗ್ಗದ ಬಾರ್ ಅಸೋಸಿಯೇಷನ್ ನ್ಯಾಯಾಂಗ ಕಲಾಪ ಬಹಿಷ್ಕರಿಸಿ ಗೋಪಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಜಿಲ್ಲಾ ರಕ್ಷಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸುವಂತೆ ಪ್ರತಿಭಟಿಸಲಾಯಿತು. ಚಿಕ್ಕಮಗಳೂರಿನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ ಮತ್ತು ಪೊಲೀಸ್ ಇತರೆ ಸಿಬ್ಬಂದಿಗಳ ಲಾಠಿ ದೊಣ್ಣೆಯಿಂದ ವಕೀಲರ ಸಂಘದ ಸದಸ್ಯ…

Read More

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕ್ರೂರವಾಗಿ ಹಲ್ಲೆಗೀಡಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಇಂದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿವೆ. ಆರೋಪಿಗಳ ಮೊಬೈಲ್ ನಿಂದ ರಿಟ್ರೀವ್ ಮಾಡಿದಾಗ ಫೋಟೋಗಳು ಸಿಕ್ಕಿದ್ದು, ಅದರಲ್ಲಿ ರೇಣುಕಾಸ್ವಾಮಿ ಕೈಮುಗಿದು ಕಣ್ಣೀರು ಸುರಿಸಿ ಅಂಗಲಾಚುತ್ತಿರುವ ಫೋಟೋ ಮತ್ತು ಆರೋಪಿಗಳಿಂದ ಹಲ್ಲೆಗೀಡಾಗಿ ಜೀವ ಬಿಡುವ ಹೊತ್ತಿನಲ್ಲಿ…

Read More

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ!|accident

ಎರಡು ಬೈಕ್​ಗಳ ನಡುವೆ ಡಿಕ್ಕಿ – ಹಿಂಬದಿಯಿಂದ ಬಂದ ಲಾರಿ ಹರಿದು ಮೂವರು ಸ್ಥಳದಲ್ಲೇ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ! ಶಿವಮೊಗ್ಗ ಜಿಲ್ಲೆ  ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್-ಅರಹತೊಳಲು ಬಳಿ ಶನಿವಾರ ರಾತ್ರಿ ಲಾರಿ ಹಾಗೂ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.  ಲಾರಿ ಚಕ್ರದ ಕೆಳಗೆ ಸಿಲುಕಿಕೊಂಡ ಮೃತ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಒಂದೇ ಬೈಕ್‌ನಲ್ಲಿ ಪ್ರಯಾ ಣಿಸುತ್ತಿದ್ದ ವಿಕಾಸ್ (18), ಯಶ್ವಂತ‌(17) ಶಶಾಂಕ (17) ಸ್ಥಳದಲ್ಲೇ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ, ಶುಶ್ರೂಷಕಿಯರಿಗೆ ವೈದ್ಯರಿಂದ ಮಾನಸಿಕ ಕಿರುಕುಳ : ಗ್ರಾಮ ಪಂಚಾಯಿತಿಗೆ ದೂರು……!!!!!

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ  ಡಾ. ಆಂಜನೇಯರವರು ನಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಶುಶ್ರೂಷಕಿಯರು ಗ್ರಾಮ ಪಂಚಾಯತ್ ನ ಆರೋಗ್ಯ ರಕ್ಷಾ ಸಮಿತಿಗೆ ದೂರು ನೀಡಿರುವ ಘಟನೆ ಇಂದು ನಡೆದಿದೆ. ಆಸ್ಪತ್ರೆಯ ವೈದ್ಯರು ಹೆಚ್ಚುವರಿ ಕೆಲಸ ನೀಡಿದಾಗ ವಿರೋದ ವ್ಯಕ್ತಪಡಿಸಿದರೆ ಏಕವಚನದಲ್ಲಿ ನಿಂದಿಸುವುದಲ್ಲದೇ ಸಾರ್ವಜನಿಕರ ಸಮ್ಮುಖದಲ್ಲಿ ಅಗೌರವ ಸೂಚಕ ಪದದಲ್ಲಿ ನಿಂದಿಸಿ,ಸಂಬಳ ಹಾಜರಾತಿಗೆ ಸಹಿ ಹಾಕುವುದಿಲ್ಲ ಎಂದು ಬೆದರಿಕೆ ಹಾಕುವ ಮೂಲಕ ಮಾನಸಿಕ ಕಿರುಕುಳ ನೀಡುತಿದ್ದಾರೆ. ಆದ್ದರಿಂದ ಗ್ರಾಮ…

Read More

ಹೊಸನಗರ ತಾಲೂಕಿನ ನಗರ ಹೋಬಳಿಯ ಶಾಲೆಗಳಿಗೆ ಮಾತ್ರ ರಜೆ : ಸಾಗರ ತಾಲ್ಲೂಕಿನಾದ್ಯಂತ ಶಾಲೆಗಳಿಗೆ ರಜೆ : ತೀರ್ಥಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಪತ್ತೆ

ಹೊಸನಗರ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಮಕ್ಕಳ ಸುರಕ್ಷತೆಯ ಹಿತ ದೃಷ್ಟಿಯಿಂದ ನಾಳೆ ಗುರುವಾರ ದಿನಾಂಕ 14/07/2022 ರಂದು ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ರವರು ತಿಳಿಸಿದ್ದಾರೆ.  (ಹೆಚ್ ಆರ್ ಕೃಷ್ಣಮೂರ್ತಿ BEO ಹೊಸನಗರ) ತಾಲ್ಲೂಕಿನ ಇತರೆ 3 ಹೋಬಳಿಗಳಲ್ಲಿ ಎಡಬಿಡದೆ ಸುರಿಯುತ್ತಿರುವ  ಮಳೆಯಿಂದ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುತ್ತಿದ್ದಲ್ಲಿ ಅಂತಹ ಮಕ್ಕಳ ಪೋಷಕರಿಗೆ ಶಾಲೆಗೆ ಮಕ್ಕಳನ್ನು ಕಳಿಸಿವುದು ಬೇಡವೆಂದು ತಿಳಿಸುವುದು. …

Read More

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News

ಕಾಲು ಸಂಕ ದಾಟುತಿದ್ದಾಗ ಮಹಿಳೆ ಕಾಲು ಜಾರಿ ಬಿದ್ದು ಸಾವು | Crime News ಹೊಸನಗರ: ತಾಲೂಕಿನಾದ್ಯಂತ  ಕಳೆದ ಮೂರು ದಿನದಿಂದ ಬಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ. ಮೃತ ಮಹಿಳೆ ಶಶಿಕಲಾ ಬೆಳಿಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ…

Read More

ಪ್ರಧಾನಿ ಕಚೇರಿಯಿಂದ ಶಿವಮೊಗ್ಗ ಮೇಯರ್ ಸುನೀತಾ ಅಣ್ಣಪ್ಪ ರವರಿಗೆ ಆಹ್ವಾನ :

ಶಿವಮೊಗ್ಗ : ಸ್ವಚ್ಛ ಭಾರತ ಮಿಷನ್ ಹಾಗೂ ಅಮೃತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ದೆಹಲಿಯ ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಭಾಗವಹಿಸಲು ಮೇಯರ್ ಸುನಿತಾ ಅಣ್ಣಪ್ಪನವರಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ ಬಂದಿದೆ. 2 ನೇ ಹಂತದ ಸ್ವಚ್ಛ ಭಾರತ್ ಮಿಷನ್ ಹಾಗೂ ಅಮೃತ ಯೋಜನೆಯ ಉದ್ಘಾಟನೆ ಜೊತೆಗೆ ಸ್ಥಳೀಯ ಸಂಸ್ಥೆಗಳ ನಿರ್ವಹಣೆಯ ಬಗ್ಗೆ ವಿಚಾರಣೆ ಸಂಕೀರ್ಣವನ್ನು ಸಹ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನಮ್ಮ ಶಿವಮೊಗ್ಗ ಮಹಾನಗರ ಪಾಲಿಕೆಯ…

Read More

ಮಲೆನಾಡಿನಲ್ಲಿ ಟಗರಿನ ಕಾಳಗ ಸಂಭ್ರಮ: ನಾಳೆಯಿಂದ ಕೆಂಚನಾಳದಲ್ಲಿ ರಾಜ್ಯ ಮಟ್ಟದ ಸ್ಪರ್ಧೆ

A state-level ram fight competition is set to take place in Kenchanala village near Ripponpet, marking a first for the Malnad region and promoting traditional rural sports and culture. ರಿಪ್ಪನ್ ಪೇಟೆ : ಕೆಂಚನಾಲ ಗ್ರಾಮವು ಭಾನುವಾರ (ಮಾ.29) ಗ್ರಾಮೀಣ ಕ್ರೀಡೆಗಳ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದು, ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ರಾಜ್ಯ ಮಟ್ಟದ ಟಗರಿನ ಕಾಳಗವನ್ನು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ…

Read More
Exit mobile version