ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ

ಶಿವಮೊಗ್ಗದಲ್ಲಿ ಸ್ಪಾಗಳ ಮೇಲೆ ಪೊಲೀಸರ ದಿಢೀರ್ ದಾಳಿ: ಅಕ್ರಮ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ Shivamogga police conducted surprise inspections at spas, salons and beauty parlours following allegations of illegal activities. CCTV footage and records were verified during the operation. ಶಿವಮೊಗ್ಗ: ನಗರದ ಕೆಲವು ಸ್ಪಾಗಳು ಹಾಗೂ ಬ್ಯೂಟಿ ಪಾರ್ಲರ್‌ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಪೊಲೀಸರು ಅಲರ್ಟ್ ಆಗಿದ್ದಾರೆ. ಈ ಸಂಬಂಧ…

Read More

ಹದಗೆಟ್ಟ ರಸ್ತೆ – ರಾಜ್ಯ ಹೆದ್ದಾರಿಯ ಮಧ್ಯೆ ಬಾಳೆಗಿಡ ನೆಟ್ಟು ಪ್ರತಿಭಟನೆ

ಸೂಡೂರು :  ಶಿವಮೊಗ್ಗ-ಹೊಸನಗರ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯು ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳಿಂದ ಕೂಡಿದ್ದು ಪ್ರತಿ ನಿತ್ಯ ಒಂದೆರಡು ಅಪಘಾತಗಳು ನಡೆಯುತಿದ್ದು ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ಎಂದು ಒತ್ತಾಯಿಸಿ ಕೂರಂಬಳ್ಳಿ ಗ್ರಾಮಸ್ಥರು ರಸ್ತೆ ಮಧ್ಯದಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ ನಡೆಸಿದರು. ಐದನೇ ಮೈಲಿಕಲ್ಲು ಹಾಗೂ ಚಿನ್ನಮನೆ ಗ್ರಾಮದ ನಡುವಿನ ರಸ್ತೆಯಲ್ಲಿ ಹಲವಾರು ಗುಂಡಿಗಳು ಬಿದ್ದಿದ್ದು ಹಲವಾರು ಅಪಘಾತಗಳು ನಡೆದಿದ್ದವು ಈ ಹಿನ್ನಲೆಯಲ್ಲಿ ಕೂರಂಬಳ್ಳಿ ಗ್ರಾಮಸ್ಥರು ಇಂದು ರಸ್ತೆ ಮಧ್ಯೆ ಬಾಳೆ ಗಿಡ ನೆಟ್ಟು ವಿನೂತನವಾಗಿ…

Read More

ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ

The annual Maha Rathotsava of Shri Parshwanath Swamy and Goddess Padmavathi Devi was celebrated with great devotion at the historic Jain pilgrimage center Hombuja, under the divine guidance of Swastishri Dr. Devendrakirti Bhattaraka Mahaswamiji. ಅತಿಶಯ ಶ್ರೀಕ್ಷೇತ್ರ ಹೊಂಬುಜ | ಶ್ರೀ ಮಹಾರಥೋತ್ಸವ – ಭಕ್ತಿಭಾವ ಸಂಗಮ ಹೊಂಬುಜ : ಐತಿಹಾಸಿಕ ಜೈನ ಧಾರ್ಮಿಕ ಹಿನ್ನಲೆಯ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ,…

Read More

Shivamogga | ಚರಂಡಿಯ ಸ್ಲ್ಯಾಬ್ ಕುಸಿದು ವ್ಯಕ್ತಿ ಸಾವು – ಅವೈಜ್ಞಾನಿಕ ಕಾಮಗಾರಿಗೆ ಅಮಾಯಕ ಬಲಿ

Shivamogga | ಚರಂಡಿಯ ಸ್ಲ್ಯಾಬ್ ಕುಸಿದು ವ್ಯಕ್ತಿ ಸಾವು – ಅವೈಜ್ಞಾನಿಕ ಕಾಮಗಾರಿಗೆ ಅಮಾಯಕ ಬಲಿ ಶಿವಮೊಗ್ಗದಲ್ಲಿ ಚರಂಡಿಗೆ ಮುಚ್ಚಿದ್ದ ಸ್ಲ್ಯಾಬ್ ಕುಸಿದು ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರದ ರಸ್ತೆಯೊಂದರಲ್ಲಿ ಚರಂಡಿಗೆ ಹಾಕಲಾಗಿದ್ದ ಸ್ಲ್ಯಾಬ್​ ಕುಸಿದು ಮುತ್ತಪ್ಪ (45)  ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ.  ಮೃತ ವ್ಯಕ್ತಿ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ನಿವಾಸಿಯಾಗಿದ್ದಾರೆ. ಗುಜರಿ ವ್ಯಾಪಾರ ಮಾಡುತ್ತಿದ್ದ ಮುತ್ತಪ್ಪ ಮೂತ್ರ ವಿಸರ್ಜಿಸುತ್ತಿದ್ದ ವೇಳೆಯಲ್ಲಿ ದಿಡೀರ್ ಸ್ಲ್ಯಾಬ್​ ಕುಸಿದಿದೆ. ಪರಿಣಾಮ ಅವರು ಚರಂಡಿಗೆ ಬಿದ್ದಿದ್ದಾರೆ.ಸುಮಾರು ಹತ್ತು ಅಡಿ…

Read More

ಸರ್ಕಾರಿ ಗೌರವದೊಂದಿಗೆ ಯೋಧ ಪ್ರಜ್ವಲ್ ಅಂತ್ಯಕ್ರಿಯೆ – ಶಾಸಕ ಬೇಳೂರು ಅಂತಿಮ ನಮನ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಯೋಧ ಪ್ರಜ್ವಲ್‌ ಅಂತ್ಯಕ್ರಿಯೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಿಗಳೆಮನೆ ಗ್ರಾಮದಲ್ಲಿ ನೆರವೇರಿತು. ಗುರುವಾರ ಚಾಮರಾಜನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಗ್ನಿವೀರ್‌ ಯೋಧ ಪ್ರಜ್ವಲ್‌ ಮೃತಪಟ್ಟಿದ್ದರು. ಇಂದು ಅವರ ಹುಟ್ಟೂರು ಜಿಗಳೆಮನೆ ಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ಪ್ರಜ್ವಲ್‌ಗೆ ಅಂತಿಮ ನಮನ ಸಲ್ಲಿಸಲಾಯಿತು ಅಗಲಿದ ಯೋಧನಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಸಾಗರ ತಾಲೂಕು ಅಡಳಿತದ ವತಿಯಿಂದ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸ್‌ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ…

Read More

ಮಹಿಳೆಗೆ ಚಾಕು ತೋರಿಸಿ ಮಾಂಗಲ್ಯಸರ ಕಿತ್ತ ಆರೋಪಿಯ ಸೆರೆ – ಲಕ್ಷಾಂತರ ಮೌಲ್ಯದ ಮಾಲು ವಶ

police arrested Pratap B, the accused who threatened a woman at knife-point and snatched her mangalsutra in Jedikatte, Shivamogga. Stolen gold ornaments worth ₹1.50 lakh and the bike used in the crime were recovered. ಶಿವಮೊಗ್ಗ: ಭದ್ರಾವತಿ ತಾಲೂಕಿನ ಜೇಡಿಕಟ್ಟೆ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಮಾಂಗಲ್ಯಸರ ಕಿತ್ತುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿ, ಕಳ್ಳತನವಾದ ಲಕ್ಷಾಂತರ ರೂಪಾಯಿ…

Read More

ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನಿಗೆ ಥಳಿಸಿ ಕ್ರೌರ್ಯ ಮೆರೆದ ಹೊಸನಗರ ಪಿಎಸ್ ಐ : ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು ??????

ಪೊಲೀಸರು‌ ಮಹಜರ್ ಗೆ ಹೋದಾಗ ವ್ಯಕ್ತಿಯೋರ್ವ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಲಾಠಿ ರುಚಿ ತೋರಿಸಿದ ಘಟನೆ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿದೆ. ಹೊಸನಗರ ತಾಲ್ಲೂಕು ಬಟ್ಟೆಮಲ್ಲಪ್ಪ ಹತ್ತಿರ ಬಾಣಿಗ ಗ್ರಾಮದಲ್ಲಿ ಘಟನೆಯೊಂದಕ್ಕೆ ಪೊಲೀಸರು ಮಹಜರ್ ಗೆ ಹೋದಾಗ ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನಿಗೆ ಮನಸೋಇಚ್ಚೇ  ಥಳಿಸಲಾಗಿದೆ ಎನ್ನಲಾಗಿದೆ. ಹೊಸನಗರ ಪಿಎಸ್ ಐ ರಾಜೇಂದ್ರ ಎ  ನಾಯ್ಕ್ ಹಾಗೂ ಜೀಪ್ ಚಾಲಕ ಅವಿನಾಶ್ ಈ ಕೃತ್ಯವೆಸಗಿದ್ದಾರೆ  ಎಂದು ಹೇಳಲಾಗುತ್ತಿದೆ. ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ  ಈ…

Read More

ಶಿವಮೊಗ್ಗ : ಯುವಕನ ಬರ್ಬರ ಕೊಲೆ: ಅನೈತಿಕ ಸಂಬಂಧ ಶಂಕೆ

 ಶಿವಮೊಗ್ಗ : ಇಲ್ಲಿನ ಬಾಪೂಜಿ ನಗರದ ಮುಖ್ಯರಸ್ತೆ ಗಂಗಾಮತ ಸಂಘದ ವಿದ್ಯಾರ್ಥಿ ನಿಲಯದ ಎದುರು ಒಬ್ಬ ಯುವಕನನ್ನ ಬರ್ಬರ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ನಗರದ ಟ್ಯಾಂಕ್‌ ಮೊಹಲ್ಲಾದ ತುಂಗಾ ವಿಧ್ಯಾರ್ಥಿನಿಲಯದ ಬಳಿಯಲ್ಲಿ ಮೊಬೈಲ್‌ ನಲ್ಲಿ ಮಾತನಾಡುತ್ತ ನಿಂತಿದ್ದ ಯುವಕನನ್ನು ಏಳು ಜನರ ತಂಡ ಮುಸುಕು ಧರಿಸಕೊಂಡು ಬಂದು ಏಕಾ ಏಕಿಯಾಗಿ ಮಚ್ಚು ಲಾಂಗಿನಿಂದ ಹಲ್ಲೆಮಾಡಿದ್ದಾರೆ. ಇದರ ಪರಿಣಾಮ ಯುವಕ ಸ್ಥಳದಲ್ಲಿ ಸಾವನಪ್ಪಿದ್ದು. ಕೊಲೆಯ ನಂತರ ಕೊಲೆ ಮಾಡಿದವರು ಯುವಕ…

Read More

ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ – ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ|NES

ಎನ್.ಇ.ಎಸ್ ಹಬ್ಬದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಮತ ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಿ ಶಿವಮೊಗ್ಗ : ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅಭಿಪ್ರಾಯಪಟ್ಟರು. ಬುಧವಾರ ನಗರದ ಎನ್ಇಎಸ್ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಸಮಾರೋಪ ಸಮಾರಂಭದ ‘ಎನ್.ಇ.ಎಸ್ ಹಬ್ಬ’ ಸಮಾರೋಪ ಮಾತುಗಳನ್ನಾಡಿದರು. ವಿದ್ಯಾಸಂಸ್ಥೆಗಳಲ್ಲಿ ನೈತಿಕ ಶಿಕ್ಷಣ ನೀಡುವ ಕುರಿತು ಸರ್ಕಾರ ಹೆಚ್ಚು ಚಿಂತನೆ‌ ನಡೆಸಬೇಕಿದೆ. ನೈತಿಕ…

Read More

ಮೂಗೂಡ್ತಿಯಲ್ಲಿ ಪೋಷಣ್ ಅಭಿಯಾನ್ ಮಾಸಾಚರಣೆ|rpt news

“ಹಣ್ಣು ಹಸಿ ತರಕಾರಿ ಸೇವನೆಯಿಂದ ಗರ್ಭೀಣಿಯರಲ್ಲಿ ರಕ್ತಹೀನತೆ ದೂರ’’ ರಿಪ್ಪನ್‌ಪೇಟೆ : ರಕ್ತಹೀನತೆಯಿಂದ ಬಳಲುವ ಗರ್ಭೀಣಿಯರು ಸೇರಿದಂತೆ ಇತರೆ ಎಲ್ಲರೂ ಪಾಷ್ಟಿಕಾಂಶದ ಹಣ್ಣು ಹಸಿ ತರಕಾರಿ ಸೇವಿಸುವುದರಿಂದ ಉತ್ತಮ ಅರೋಗ್ಯದಿಂದ ಇರುವುದರೊಂದಿಗೆ ರಕ್ತ ಹೀನತೆಯಿಂದ ಮುಕ್ತರಾಗಲು ಸಾಧ್ಯವೆಂದು ಹೊಸನಗರ ತಾಲ್ಲೂಕ್ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಆಧಿಕಾರಿ ಶಶಿರೇಖಾ ಕರೆ ನೀಡಿದರು. ಪಟ್ಟಣದ ಸಮೀಪದ ಮೂಗುಡ್ತಿ ಆಂಗನವಾಡಿ ಕೇಂದ್ರದಲ್ಲಿ ಅಯೋಜಿಸಲಾದ ಪೋಷಣ್ ಆಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಇತ್ತೀಚಿನ ವರ್ಷಗಳಲ್ಲಿ ರೈತರು ರಾಸಾಯನಿಕ ಗೊಬ್ಬರ…

Read More