ಹನಿಮೂನ್ ಗೆ ಹೋದವ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಕೊಲೆ ಹಿಂದೆ ಪತ್ನಿ ಕೈವಾಡ, ಮೂವರ ಬಂಧನ

ಹನಿಮೂನ್ಗೆ ಹೋದವ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಕೊಲೆ ಹಿಂದೆ ಪತ್ನಿ ಕೈವಾಡ, ಮೂವರ ಬಂಧನ ಜೂನ್ 09: ಮೇಘಾಲಯಕ್ಕೆ ಹನಿಮೂನ್​ಗೆಂದು ತೆರಳಿ ದಂಪತಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಒಂದೆಡೆ ರಾಜಾ ರಘುವಂಶಿ ಕೊಲೆಯಾಗಿದೆ. ಮತ್ತೊಂದೆಡೆ ಹಲವು ದಿನಗಳಿಂದ ನಾಪತ್ತೆಯಾಗಿದ್ದ ಸೋನಮ್ ರಘುವಂಶಿ ಉತ್ತರ ಪ್ರದೇಶದ ಘಾಜಿಪುರ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ. ಕಳೆದ 17 ದಿನಗಳಿಂದ ಪೊಲೀಸರು ಮೇಘಾಲಯದಲ್ಲಿ ಸೋನಮ್‌ಗಾಗಿ ಹುಡುಕಾಟ ನಡೆಸುತ್ತಿದ್ದರು. ಸೋನಮ್ ನಿನ್ನೆ ರಾತ್ರಿ ತನ್ನ ಕುಟುಂಬಕ್ಕೆ ಕರೆ ಮಾಡಿ ತಾನು ಯುಪಿಯ…

Read More

ತೀರ್ಥಹಳ್ಳಿ : ಕಾಲು ಜಾರಿ ನದಿಗೆ ಬಿದ್ದು ಮಹಿಳೆ ಸಾವು !

ತೀರ್ಥಹಳ್ಳಿ :  ನದಿಯನ್ನು ದಾಟುವಾಗ ಆಯತಪ್ಪಿ ಕಾಲು ಜಾರಿ ಬಿದ್ದು ಮಹಿಳೆಯೊಬ್ಬರು ಸಾವನ್ನಪಿದ ಘಟನೆ ತಾಲೂಕಿನ ನೆರಟೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನೆಡೆದಿದೆ.  ಮೃತಪಟ್ಟ ಮಹಿಳೆಯನ್ನು ಜಸೋಪ್ರಿನ್ ಮಚಾದೋ (36) ಎಂದು ಗುರುತಿಸಲಾಗಿದೆ. ಮಗನೊಂದಿಗೆ ಅಂಗಡಿಗೆ ಹೋಗಿ ವಾಪಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ವರದಿ : ಪ್ರಶಾಂತ್ ಮೇಗರವಳ್ಳಿ

Read More

ಕೊಡಚಾದ್ರಿ ತಪ್ಪಲಿನಲ್ಲೊಬ್ಬ ಭ್ರಷ್ಟ ಪಿಡಿಒ : ಹಣ ಕೊಟ್ಟರೆ ಗ್ರಾಮ ಪಂಚಾಯತ್ ಕೂಡ ಮಾರಾಟ ಮಾಡುವಂತಹ ಭಂಡ ಪಿಡಿಒ

ಹೊಸನಗರ ತಾಲ್ಲೂಕಿನಲ್ಲಿ ಭೂ ಅಕ್ರಮ ಒತ್ತುವರಿದಾರರ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಕೆಲವು ಕಡೆಗಳಲ್ಲಿ ಅಧಿಕಾರಿಗಳೇ ಭೂ ಅಕ್ರಮ ಕಬಳಿಕೆಗೆ ಸಾಥ್ ನೀಡುತ್ತಾ ಸಾರ್ವಜನಿಕರಿಗೆ, ಸರ್ಕಾರಕ್ಕೆ ವಂಚನೆ ಮಾಡುತ್ತಿರುವುದು ವಿಪರ್ಯಾಸದ ಸಂಗತಿ. ಇತ್ತೀಚೆಗೆ ತಾಲ್ಲೂಕಿನ ಮೂಡುಗೊಪ್ಪ ಗ್ರಾಮ ಪಂಚಾಯ್ತಿಯ ಪಿಡಿಓ ಹಣದಾಸೆಗೆ ಬಿದ್ದು, ಬದುಕಿದ್ದವರೇ ಸತ್ತಿದ್ದಾರೆಂದು ವರದಿ ನೀಡಿ ಯಾರದ್ದೋ ಆಸ್ತಿಯನ್ನು ಮತ್ಯಾರಿಗೋ ಬರೆದುಕೊಟ್ಟಿದ್ದನ್ನು ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಇದೀಗ ಅಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಈ ಅಕ್ರಮವನ್ನೂ ಕೂಡಾ ಅದೇ ಪಿಡಿಓ ಮಾಡಿದ್ದಾರೆ ಎನ್ನಲಾಗುತ್ತಿದೆ….

Read More

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು

ಬೈಕ್ ಕದ್ದು ಕಾಡಿನಲ್ಲಿ‌ ಮುಚ್ಚಿಟ್ಟಿದ್ದ ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಅರಣ್ಯ ಇಲಾಖೆಯ ವಾಚರ್ ಬೈಕ್ ನ್ನು ಕದ್ದು ಗಿರಾಕಿ ಸಿಗುವವರೆಗೂ ಕಾಡಿನೊಳಗೆ ಮುಚ್ಚಿಟ್ಟಿದ್ದ ಖತರ್ ನಾಕ್ ಬೈಕ್ ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ಆರೋಪಿಗಳಾದ ಶಿವಮೊಗ್ಗದ ಅಣ್ಣಾನಗರದ ನಿವಾಸಿಗಳಾದ ಸಾದಿಕ್ ವುಲ್ಲಾ @ ಚಮಟಿ (21) ಮತ್ತು ವಿವೇಕ್ @ ಸಿದ್ದು (23) ಇವರನ್ನು ಬಂಧಿಸಿ ಅಂದಾಜು 25 ಸಾವಿರ…

Read More

ಅರಣ್ಯ ಭೂಮಿ ಸಾಗುವಳಿದಾರರಿಗೆ ಗುಡ್ ನ್ಯೂಸ್: ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸದಂತೆ ಸಚಿವ ಮಧು ಬಂಗಾರಪ್ಪ ಸೂಚನೆ

ಅರಣ್ಯ ಭೂಮಿ ಸಾಗುವಳಿದಾರರಿಗೆ ಗುಡ್ ನ್ಯೂಸ್: ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸದಂತೆ ಸಚಿವ ಮಧು ಬಂಗಾರಪ್ಪ ಸೂಚನೆ ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನೀರಾವರಿ ಇಲಾಖೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ…

Read More

ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga

ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿಗೆ ಚೂರು ಇರಿತ – ರೌಡಿ ಕಾಲಿಗೆ ಗುಂಡೇಟು | Shivamogga ಶಿವಮೊಗ್ಗ : ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಇರಿದು ಪರಾರಿಯಾಗಲು ಮುಂದಾದ ರೌಡಿ ಶೀಟರ್‌ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಜಿಲ್ಲೆಯ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ಯಾಜ್ಯವಳ್ಳಿ ಅರಣ್ಯ ಪ್ರದೇಶದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ರಝಾಕ್ ಬಂಧಿತ ಆರೋಪಿಯಾಗಿದ್ದು ಗುಂಡೇಟಿನಿಂದ ಗಾಯಗೊಂಡಿರುವ ಆತನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು…

Read More

ನವೆಂಬರ 6ರಂದು ಮಳಲಿ ಮಠದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಜನಜಾಗೃತಿ ಧರ್ಮ ಸಮಾರಂಭ|ದೀಪೋತ್ಸವದ ಅಂಗವಾಗಿ ಭಕ್ತರಿಂದ ಮಠದ ಸ್ವಚ್ಚತಾ ಅಭಿಯಾನ|Malalimatt

ನವೆಂಬರ್ 6 ರ ಭಾನುವಾರದಂದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಳಲಿ‌ಮಠ ಮಹಾಸಂಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಮತ್ತು ಜನ ಜಾಗೃತಿ ಧರ್ಮ ಸಮಾರಂಭ ನಡೆಯಲಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾ ಸ್ವಾಮಿಜಿಗಳು ತಿಳಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಮಾನವ ಜೀವನದಲ್ಲಿ ಕತ್ತಲೆ ಬೆಳಕಿನಂತೆ ಸುಖ ದುಃಖಗಳು ಶಾಶ್ವತವಲ್ಲ. ಭೌತಿಕ ಬದುಕು ಸಮೃದ್ಧಗೊಂಡಂತೆ ಆಂತರಿಕ ಜೀವನ ಪರಿಶುದ್ಧಗೊಳ್ಳಲು ಆಧ್ಯಾತ್ಮದ ಬೆಳಕು ಮಾನವನಿಗೆ ಅನಿವಾರ್ಯವಾಗುತ್ತದೆ ಎಂದರು. ನವೆಂಬರ್ 06 ಭಾನುವಾರದಂದು ರಂದು ನಡೆಯುವ ಕಾರ್ತೀಕ ದೀಪೋತ್ಸವ ಹಾಗೂ…

Read More

ಶಿಕಾರಿಪುರದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು:ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!

ಶಿವಮೊಗ್ಗ: ಶಿಕಾರಿಪುರದಲ್ಲಿ ರಾತ್ರೋರಾತ್ರಿ ಸ್ವಾತಂತ್ರ್ಯ ಹೋರಾಟಗಾರ,ದೇಶಪ್ರೇಮಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನವರ ಪ್ರತಿಮೆಯನ್ನು ತೆರವುಗೊಳಿಸಿದ ಹಿನ್ನೆಲೆ ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪ್ರತಿಭಟನೆಯನ್ನ ನಡೆಸಲಾಯಿತು. ಜಿಲ್ಲಾಡಳಿತದ ಈ ಕ್ರಮದ ವಿರುದ್ದ ಸಂಗೊಳ್ಳಿ_ರಾಯಣ್ಣ ಅಭಿಮಾನಿ ಬಳಗ ಹಾಗೂ ಹಾಲುಮತ ಮಹಸಾಭಾ  ವತಿಯಿಂದ ಪ್ರತಿಭಟನೆ ನಡೆಸಿ ಪ್ರತಿಮೆ ಪುನರ್ ಪ್ರತಿಷ್ಠಾಪನೆಗಾಗಿ  ಎಲ್ಲಾ ಸಮಾಜದ ಮುಖಂಡರು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಮಹೇಶ್‌ ಉಲ್ಮಾರ್‌ ಸಂಗೋಳ್ಳಿ ರಾಯಣ್ಣ ಪ್ರತಿಮೆ ತೆರವಿನ ಹಿಂದೆ ರಾಜಕೀಯ ಹುನ್ನಾವಿರದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಭಂದವಿಲ್ಲದಿದ್ದರು…

Read More

ಬಿಜೆಪಿಯವರ ಮಾತನ್ನು ಕೇಳುವ ಪೊಲೀಸರು ಕೇಸರಿ ಸಮವಸ್ತ್ರ ತೊಡಲಿ : ಮಾಜಿ ಸಚಿವ ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ:ಕೇಂದ್ರ ಮತ್ತು ರಾಜ್ಯ ಎರಡು ಕಡೆಗಳಲ್ಲಿ   ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ   ಸಮಾಜದ ಸ್ವಾಸ್ಥ್ಯ ಕಾಪಾಡುವ ಬದಲಿಗೆ ಪ್ರತಿದಿನ ಜನರ ಹೃದಯ ಕೊಲ್ಲುವ ಕೆಲಸವನ್ನು ಮಾಡುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.  ಶುಕ್ರವಾರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಹಿಜಾಬ್  ನಿಂದ ಪ್ರಾರಂಭವಾದ ಘಟನೆ ಇಂದು ವ್ಯಾಪಾರಕ್ಕೆ ನಿರ್ಬಂಧ ಹಾಕುವ ಮಟ್ಟಕ್ಕೆ ಬಂದು ನಿಂತಿದೆ.ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಒಬ್ಬ ನಾಯಕರು ಬಿಜೆಪಿ ಪಕ್ಷದಲ್ಲಿ ಇಲ್ಲ ಮೋದಿಗೂ ಪುಟಿನ್…

Read More

ಬೈಕ್ ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ : ಸಾಗರದ ಚಾರ್ಟಡ್ ಅಕೌಂಟೆಂಟ್ ಸೇರಿದ್ದಂತೆ ಇಬ್ಬರ ದುರ್ಮರಣ

ಸಾಗರ : ಸಾಗರದ ಆರ್. ಎಂ.ಸಿಬಳಿ ಬೈಕ್ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸಾಗರದ ಚಾರ್ಟೆಡ್ ಅಕೌಂಟೆಂಟ್ ರಾಜೇಶ್ (48) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲತಃ ರಾಜೇಶ್ ರವರು ಬಂದಗದ್ದೆಯ ನಿವಾಸಿಯಾಗಿದ್ದಾರೆ. ಹಾಗೂ ಎದುರುಗಡೆ ಬೈಕಿನ ಹರೀಶ್ (25 ) ವರ್ಷ  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹರೀಶ್ ಕಾರವಾರದಿಂದ ಕೂಲಿ ಕೆಲಸಕ್ಕೆ ಸಾಗರಕ್ಕೆ ಆಗಮಿಸಿದ್ದರು  ಅಪಘಾತದಲ್ಲಿ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಸ್ಥಳಕ್ಕೆ ಸಾಗರ ಟೌನ್ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More