ಚಂದ್ರಯಾನ -3 ಯಶಸ್ವಿಗಾಗಿ ದೇವಾಲಯ ,ದರ್ಗಾಗಳಲ್ಲಿ ವಿಶೇಷ ಪೂಜೆ,ಪ್ರಾರ್ಥನೆ

ಇಡೀ ಪ್ರಪಂಚದ ಗಮನ ಇದೀಗ ಭಾರತದ ಮೇಲಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ಯಶಸ್ಸಿಗೆ ಎಲ್ಲೆಡೆಯಿಂದ ಶುಭ ಹಾರೈಕೆಗಳು ಹರಿದು ಬರುತ್ತಿವೆ. ಇಂದು ಸಂಜೆ 6:04ಕ್ಕೆ ವಿಕ್ರಮ್​​ ಲ್ಯಾಂಡರ್ ಚಂದ್ರನ ಮೇಲಿಳಿಯಲಿದೆ. ಈ ಸಂತೋಷದ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ಪ್ರಪಂಚವೇ ಕಾತುರದಿಂದ ಕಾಯುತ್ತಿದೆ. ವಿಕ್ರಮ್ ಚಂದ್ರನ ಮೇಲೆ ಸರಿಯಾಗಿ ಲ್ಯಾಂಡ್ ಆಗಲಿ ಎಂದು ಶಿವಮೊಗ್ಗ ಜಿಲ್ಲೆಯ ದೇವಾಲಯಗಳಲ್ಲಿ ವಿಶೇಷ ಪೂಜೆ, ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಸಿಗಂದೂರು ದೇವಾಲಯದಲ್ಲಿ ಪೂಜೆ:  ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲೆ…

Read More

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ Kuvempu University convocation highlights academic excellence as girl students dominate gold medals, with Abhishek H.M. securing top rank with 10 medals. ಶಿವಮೊಗ್ಗ, ಮೇ 6: ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭವು ಈ ಬಾರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳಿಂದ ವಿಶೇಷ ಗಮನ ಸೆಳೆದಿದ್ದು, ಅದರಲ್ಲೂ ವಿದ್ಯಾರ್ಥಿನಿಯರು ಚಿನ್ನದ ಪದಕಗಳ ಬಹುಪಾಲು ತಮ್ಮದಾಗಿಸಿಕೊಂಡು ಮೆರುಗು ತೋರಿದ್ದಾರೆ. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ…

Read More

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕೆಂಪು ಬಸ್‌ಗಳಲ್ಲಿ ಪುರುಷರಿಗೆ ಡಬಲ್ ಚಾರ್ಜ್ ; ಸಂಸದ ಬಿವೈಆರ್ ಗಂಭೀರ ಆರೋಪ|BYR

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕೆಂಪು ಬಸ್‌ಗಳಲ್ಲಿ ಪುರುಷರಿಗೆ ಡಬಲ್ ಚಾರ್ಜ್ ; ಸಂಸದ ಬಿವೈಆರ್ ಗಂಭೀರ ಆರೋಪ ರಿಪ್ಪನ್‌ಪೇಟೆ: ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದು ಸಾಗರ, ಹೊಸನಗರ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ ತಾಲ್ಲೂಕು ಸೇರಿದಂತೆ 4700 ಗ್ರಾಮಗಳಿಗೆ ಕೆಂಪು ಬಸ್‌ಗಳೇ ಇಲ್ಲದಿದ್ದು ಸರ್ಕಾರದ ಗ್ಯಾರಂಟಿ ಯೋಜನೆಯ ಸೌಲಭ್ಯದಿಂದ ವಂಚಿತರನ್ನಾಗಿಸಿರುವ ಕೆಂಪು ಬಸ್‌ಗಳಲ್ಲಿ ಸಂಚರಿಸುವ ಪುರುಷರಿಂದ ಡಬಲ್ ಚಾರ್ಜ್ ವಸೂಲಿ ಮಾಡುವುದರೊಂದಿಗೆ ಹಣ ಹೊಂದಿಸುವ ಕಾರ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ…

Read More

HOSANAGARA | ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ನೇಮಕ

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಸಾಗರ ವಿಧಾನಸಭೆ ಕ್ಷೇತ್ರದ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಜಿ.ಬಿ. ಚಂದ್ರಮೌಳಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಜಿ.ಬಿ. ಚಂದ್ರಮೌಳಿ ಅವರು ತಕ್ಷಣ ಹೊಸನಗರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ….

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ,ಆರ್ ಎಂಎಂ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ನೂಕುನುಗ್ಗಲು – ಕಮಲ ತೊರೆದು ಕೈ ಹಿಡಿದ 50ಕ್ಕೂ ಹೆಚ್ಚು ಕಾರ್ಯಕರ್ತರು

ತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ಮತ್ತು ಆರ್ ಎಂ ಮಂಜುನಾಥ್ ಗೌಡ ನೇತೃತ್ವದ ಕಾಂಗ್ರೆಸ್ ಬಸ್ ಹತ್ತಲೂ ಕ್ಷೇತ್ರದಾದ್ಯಂತ ನೂಕುನುಗ್ಗಲು ಪ್ರಾರಂಭವಾಗಿದೆ.ಇಂದು ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿಯಲ್ಲಿ ಅಧಿಕೃತ ಅಭ್ಯರ್ಥಿಯಾಗಿ ಕಿಮ್ಮನೆ ರತ್ನಾಕರ್ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಕಾಂಗ್ರೆಸ್ ನ ತತ್ವ ಸಿದ್ದಾಂತ ಮತ್ತು ಕಿಮ್ಮನೆ ರತ್ನಾಕರ್ ಅವರ ನಾಯಕತ್ವವನ್ನು ಮೆಚ್ಚಿ ಪಟ್ಟಣದ ಯಡೇಹಳ್ಳಿಕೆರೆ ಬಾಲರಾಜ್ ಮತ್ತು ಅವರ 50 ಕ್ಕೂ ಹೆಚ್ಚು ಸ್ನೇಹಿತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಮುಖ್ಯ…

Read More

ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ

ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ The induction of Kerala Congress Cabinet Minister P.C. Vishnunadh brings joy to Tumari in Sagar taluk, as he is married to local Kannada poet Ha.Ma. Kanaka. ​ಶಿವಮೊಗ್ಗ: ವಿ.ಡಿ. ಸತೀಶನ್ ನೇತೃತ್ವದ ನೂತನ ಕೇರಳ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಪಿ.ಸಿ. ವಿಷ್ಣುನಾಥ್ ಅವರಿಗೆ ಸ್ಥಾನ ಒಲಿದಿರುವುದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ…

Read More

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..?

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..? ತೀರ್ಥಹಳ್ಳಿ : ದೇವರು ಎಂದರೇ ಅದೇನೋ ಭಯ ಭಕ್ತಿ ಅದರ ಜೊತೆಗೆ ಕೆಲವೊಂದು ನಂಬಿಕೆ. ಅದೇ ನಂಬಿಕೆಯಿಂದ ದೇವರಿಗಾಗಿ ಐದು ಕುರಿಯನ್ನು ಹರಕೆಯ ಸಲುವಾಗಿ ರಾತ್ರಿ ತಂದಿದ್ದರು. ಆದರೆ ಮಾರನೇ ದಿನ ಹರಕೆಗೆ ಕುರಿಯನ್ನು ಕಡಿಯಲು ನೋಡುವಾಗ ಕುರಿ ಮಂಗಮಾಯವಾಗಿದ್ದ ಘಟನೆಕುಚ್ಚಲು ಎಂಬ ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಸಮೀಪದ ಕುಚ್ಚಲು ಎಂಬ ಗ್ರಾಮದಲ್ಲಿ ಭೂತರಾಯ ಉರಿಚೌಡಿ…

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ ಘಟನೆ  ದಾವಣಗೆರೆ ಯ ಕುಂದುವಾಡದಲ್ಲಿ ಸಂಭವಿಸಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದವರು. ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ…

Read More

ರಿಪ್ಪನ್‌ಪೇಟೆ : ಕಂದಾಯ ಇಲಾಖೆಯ ನಿರ್ಲಕ್ಷ್ಯ ಖಂಡಿಸಿ ರೈತ ಕುಟುಂಬದಿಂದ ಧರಣಿ

ರಿಪ್ಪನ್‌ಪೇಟೆ: ಕೆಂಚನಾಲ ಗ್ರಾಮದ ಸ್ವಂತ ಜಮೀನಿಗೆ ದಾರಿ ಕಲ್ಪಿಸಲು ನಿರ್ಲಕ್ಷ್ಯ ವಹಿಸಿರುವ ಕಂದಾಯ ಇಲಾಖೆಯ ಧೋರಣೆಯನ್ನು ಖಂಡಿಸಿ ರೈತ ಸೋಮಶೇಖರ ಮತ್ತು ಅವರ ಕುಟುಂಬ ಸದಸ್ಯರು ನಾಡಕಛೇರಿ ಎದುರು ಶುಕ್ರವಾರ  ಪ್ರತಿಭಟನಾ ಧರಣಿ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ರೈತ ಸೋಮಶೇಖರ ಮಾದ್ಯಮದವರೊಂದಿಗೆ ಮಾತನಾಡಿ ಕೆಂಚನಾಲ ಗ್ರಾ,ಮದ ಸರ್ವೆ ನಂ. ೩೫ ರಲ್ಲಿ ೨ ಎಕರೆ ಜಮೀನನ್ನು ಹೊಂದಿರುವ ನಾನು ಸಾಗುವಳಿಯ ಜೊತೆಗೆ ರಬ್ಬರ್ ಮರಗಳನ್ನು ನೆಟ್ಟು ಕೃಷಿ ಚಟುವಟಿಕೆಯಲ್ಲಿ ತೊಡಗಿರುತ್ತೇನೆ. ಅಕ್ಕಪಕ್ಕದ ಬಗರ್ ಹುಕುಂ…

Read More

ಟೊಮ್ಯಾಟೊ ಪ್ಲೂ (ಟೊಮ್ಯಾಟೊ ಜ್ವರ) ಎಂಬ ಹೊಸ ವೈರಸ್ ಪತ್ತೆ : ಚಿಕ್ಕ ಮಕ್ಕಳೇ ಈ ವೈರಸ್ ನ ಟಾರ್ಗೆಟ್

ಕೊರೊನಾ ನಾಲ್ಕನೇ ಅಲೆಯ ಭೀತಿಯ ನಡುವೆ ಹೊಸ ಜ್ವರವೊಂದು ಕಾಣಿಸಿಕೊಂಡಿದ್ದು, ವಿಶೇಷವಾಗಿ ಚಿಕ್ಕ ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಕೇರಳದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 80 ಕ್ಕೂ ಹೆಚ್ಚು ಮಕ್ಕಳು ವೈರಸ್‌ನಿಂದ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಕೇರಳದಲ್ಲಿ ಎಲ್ಲಾ ವಾಹನಗಳ ಪ್ರಯಾಣಿಕರನ್ನು, ವಿಶೇಷವಾಗಿ ಮಕ್ಕಳನ್ನು ಪರೀಕ್ಷಿಸಲು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಂಡವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಲ್ಲದೆ, ಅಂಗನವಾಡಿಗಳಲ್ಲಿ ಐದು ವರ್ಷಕ್ಕಿಂತ ಕಡಿಮೆ…

Read More