Headlines

Thirthahalli | ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ದಾಸ್ತಾನಿಟ್ಟಿದ್ದ ಕಾಳುಮೆಣಸು,ಅಡಿಕೆ ಸೇರಿದಂತೆ ಲಕ್ಷಾಂತರ ರೂ ಹಾನಿ – ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

Thirthahalli | ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ದಾಸ್ತಾನಿಟ್ಟಿದ್ದ ಕಾಳುಮೆಣಸು,ಅಡಿಕೆ ಸೇರಿದಂತೆ ಲಕ್ಷಾಂತರ ರೂ ಹಾನಿ – ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕುಪ್ಪಳ್ಳಿ ಸಮೀಪದ ಗಿಣಿಯ ಎಂಬ ಗ್ರಾಮದ ಗುರುಮೂರ್ತಿ ಭಟ್ ಎಂಬುವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಹಸುವಿನ ಕೊಟ್ಟಿಗೆ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಡೆದಿದೆ. ಮನೆಯಲ್ಲಿ ದಾಸ್ತಾನಿಟ್ಟಿದ್ದ 10 ಮೂಟೆ ಅಡಿಕೆ, 10 ಮೂಟೆ ಕಾಳುಮೆಣಸು,ಹಾಗೂ ಬೈಕ್, ಅಡಿಕೆ ಮಿಷನ್ ಸೇರಿ…

Read More

ಅಕಾಲಿಕ ಮರಣಕ್ಕೆ ತುತ್ತಾದ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಪಟು : ಮೃತ ಬಾಲಕನ ಕುಟುಂಬಕ್ಕೆ ಸರ್ಕಾರದಿಂದ 5ಲಕ್ಷ ಆರ್ಥಿಕ ನೆರವು

ರಿಪ್ಪನ್ ಪೇಟೆ ಸಮೀಪದ ಹಾರಂಬಳ್ಳಿ ಗ್ರಾಮದ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ಭರತ್ ರಾಜ್ (ಬೆಳ್ಳಿ) ಎಂಬ ಬಾಲಕ 21-10-2021 ರಂದು ಹಾರಂಬಳ್ಳಿ ಮನೆಯ ಸಮೀಪ ಪ್ರಕೃತಿ ವಿಕೋಪದಲ್ಲಿ ಮೃತಪಟ್ಟಿದ್ದನು. ಇಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಹಾಲಪ್ಪ ನವರು ಮೃತ ಭರತ್ ರಾಜ್ ರವರ ತಾಯಿ ಶ್ರೀಮತಿ ಲಕ್ಷ್ಮಿ ವಾಸುದೇವ ರವರಿಗೆ ಪ್ರಕೃತಿ ವಿಕೋಪ ನಿಧಿಯಿಂದ ಮಂಜೂರಾದ 5 ಲಕ್ಷ ರೂ ಗಳ ಪರಿಹಾರದ ಆದೇಶ ಪ್ರತಿಯನ್ನು ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಇಂದು…

Read More

ತೀರ್ಥಹಳ್ಳಿಯಲ್ಲಿ ರಾಜ್ಯೋತ್ಸವದ ಸಂಭ್ರಮಾಚರಣೆ,ಹಬ್ಬದ ವಾತಾವರಣ: ಮಾಧ್ಯಮಕ್ಕೆ ಮಾಹಿತಿ ನೀಡದೇ ತಾಲೂಕು ಆಡಳಿದಿಂದ ನಿರ್ಲಕ್ಷ್ಯ

ತೀರ್ಥಹಳ್ಳಿ: ತಾಲೂಕು ಆಡಳಿತ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಸಹಕಾರದಲ್ಲಿ ನಡೆಯುವ ರಾಜ್ಯೋತ್ಸವವನ್ನು ಸೋಮವಾರ ವಿಶಿಷ್ಠವಾಗಿ ಆಚರಿಸಲಾಗುತ್ತಿದೆ. ಪಟ್ಟಣದ ಗೋಪಾಲ ಗೌಡ ರಂಗಮಂದಿರದಲ್ಲಿ ಹಬ್ಬದ ವಾತಾವರಣಕ್ಕೆ ಸಾಂಸ್ಕೃತಿಕ ಸ್ಪರ್ಶವನ್ನು ನೀಡಲಾಗಿದೆ.  ಕೊರೊನಾ ಸೋಂಕಿನ ಕಾರಣ ಎರಡು ವರ್ಷಗಳಿಂದ ಅಷ್ಟೊಂದು ಸಂಭ್ರಮಾಚರಣೆ ಇರಲಿಲ್ಲ. ಈ ವರ್ಷ ಉತ್ತಮವಾಗಿ ಆಚರಿಸಬೇಕು ಎನ್ನುವ ಆಶಯ ತಾಲೂಕಿನ ಜನತೆಯಲ್ಲಿತ್ತು. ಆದರೆ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಸಮಾರಂಭ ತಾಲೂಕಿನಲ್ಲಿ ಆಚರಿಸುತ್ತಿದ್ದು ಈ ಬಾರಿಯೂ ಸಮಾರಂಭ ಹಮ್ಮಿಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲೂಕಿನ ಜನತೆಗೆ ಮಾಹಿತಿಯನ್ನು ನೀಡುವ…

Read More

ಕೌಟುಂಬಿಕ ಕಲಹ ಹಿನ್ನಲೆ – ವಿನೋಬನಗರದಲ್ಲಿ ಯುವಕನ ಭೀಕರ ಕೊಲೆ

District Superintendent of Police Mithun Kumar informed in this regard that preliminary investigation has revealed that a family-related marital dispute may have been the main reason for the attack on the deceased youth. ಕೌಟುಂಬಿಕ ಕಲಹ ಹಿನ್ನಲೆ – ವಿನೋಬನಗರದಲ್ಲಿ ಯುವಕನ ಭೀಕರ ಕೊಲೆ Family feud behind brutal murder of youth in Vinobanagar ಶಿವಮೊಗ್ಗ : ನಗರದ ವಿನೋಬನಗರ ಪೊಲೀಸ್…

Read More

ಮೂರು ಕೋಟಿ ಇನ್ಸೂರೆನ್ಸ್ ಹಣಕ್ಕಾಗಿ ತಂದೆಯನ್ನು ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು

Sinful children killed their father by biting him with a snake for three crores of insurance money ಮೂರು ಕೋಟಿ ವಿಮಾ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯ ಹತ್ಯೆ: ಇಬ್ಬರು ಪುತ್ರರ ಸೇರಿ ಐವರ ಬಂಧನ Sinful children killed their father by biting him with a snake for three crores of insurance money Sinful children killed their father by biting him…

Read More

ರಿಪ್ಪನ್ ಪೇಟೆ : ಅದ್ದೂರಿಯಾಗಿ ಜರುಗಿದ ವಿನಾಯಕ ನಗರ ಗಣೇಶ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ನಗರದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ ಐದನೇ ವರ್ಷದ ಗಣೇಶಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಸಡಗರ ಹಾಗೂ ಸಂಭ್ರಮದಿಂದ ನೆರವೇರಿತು. ಮಕ್ಕಳು ಮಹಿಳೆಯರು ಹಿರಿಯರು ಸೇರಿದಂತೆ ನೂರಾರು ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ|gurukula

ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ ಹೊಸನಗರ : ಮಕ್ಕಳಲ್ಲಿ ಮಾನವೀಯ ಮೌಲ್ಯ ಹೆಚ್ಚಿಸಲು ಶಿಕ್ಷಣ ಸಂಸ್ಥೆಗಳು ಸೇವಾ ಚಟುವಟಿ  ಹೆಚ್ಚಿಸಬೇಕು ಎಂದು ಮಾರುತಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿದಂಬರ ಅಭಿಪ್ರಾಯಪಟ್ಟರು. ಇಂದು ತಾಲ್ಲೂಕಿನ ಬಟ್ಟೆಮಲ್ಲಪ್ಪ ಶ್ರೀ ವ್ಯಾಸ ಮಹರ್ಷಿ ಗುರುಕುಲದ ತ್ರಯೋದಶ ಪ್ರದರ್ಶಿನಿ ಕಾರ್ಯಕ್ರಮದ ಎರಡನೇ ಸೇವಾ ಚಟುವಟಿಕೆ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಇಂದಿನ ಶಿಕ್ಷಣದಲ್ಲಿ ಮಾನವೀಯ ಮೌಲ್ಯ ಹೆಚ್ಚಿಸುವ ಪಠ್ಯ ಕೊರತೆ ಹೆಚ್ಚುತ್ತಿದೆ. ಮತ್ತೊಂದೆಡೆ…

Read More

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ  ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು. ಅಲ್ಲದೆ, ಈ ಸಂಬಂಧ  ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ…

Read More

ಚಂದ್ರಗುತ್ತಿ: ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹ

ಚಂದ್ರಗುತ್ತಿ:  ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ ಪಿ ರತ್ನಾಕರ್ ಉದ್ಘಾಟನೆ ಮಾಡಿದರು. ಪೌಷ್ಟಿಕ ಆಹಾರದ ಬಳಕೆ ಹಾಗೂ ಉಪಯೋಗದ ಬಗ್ಗೆ ಮಾತನಾಡಿದ ಚಂದ್ರಗುತ್ತಿ ಸರ್ಕಾರಿ ಆಸ್ಪತ್ರೆಯ ನರ್ಸ್  ಮಲ್ಲಮ್ಮ ನುಗ್ಗೆ ಸೊಪ್ಪು ಪೇರಳೆ ಹಣ್ಣು ಕರಿಬೇವಿನ ಸೊಪ್ಪು ಲಿಂಬೆ ಹಾಗೂ ಏಕದಳ ದಾನ್ಯ ದ್ವಿದಳ ದಾನ್ಯ ಹಾಗೂ ಅಯೋಡಿನ್ ಯುಕ್ತ ಉಪ್ಪನ್ನೇ ಬಳಸಿ ಎಂದು  ಇವುಗಳ ಮಹತ್ವ ತಿಳಿಸಿದರು ನಂತರ ಮಾತನಾಡಿದ ಶಿಶು ಅಭಿವೃದ್ಧಿ ಅಧಿಕಾರಿ…

Read More

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಹಾವೇರಿ ಡಿಎಸ್ ಬಿ ಘಟಕದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ಗೌಡಪ್ಪಗೌಡರ್  ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗುರಣ್ಣ ಹೆಬ್ಬಾಳ್ ಸೇರಿದಂತೆ ಜಿಲ್ಲೆಯ ಹಲವು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಗುರಣ್ಣ ಹೆಬ್ಬಾಳ್ ರವರು ಬೆಂಗಳೂರಿನ‌ ಲೋಕಾಯುಕ್ತಕ್ಕೆ ವರ್ಗಾವಣೆಗೊಂಡಿದ್ದಾರೆ. ಅಗಸ್ಟ್ 2023 ರಿಂದ ಹೊಸನಗರದ ಸರ್ಕಲ್ ಇನ್ಸ್…

Read More
Exit mobile version