Headlines

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಸಾಕಷ್ಟು ಜನ ಇರುತ್ತಾರೆ.. ಅವರು ಲಕ್ಷಾಂತರ ಮಕ್ಕಳನ್ನು ದೊಡ್ಡ ವ್ಯಕ್ತಿಗಳನ್ನಾಗಿ ಮಾಡಿದ್ದಾರೆ.. ಅವರ ಮಧ್ಯೆ ಕೆಲವರಿಗೆ ಸರ್ಕಾರಿ ಶಾಲೆಗಳೆಂದರೆ ಅದೇನೋ ನಿರ್ಲಕ್ಷ್ಯ.. ಶಿಕ್ಷಕರಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಶಕ್ತಿ ಇದ್ದರೂ ನಿರ್ಲಕ್ಷ್ಯ ತೋರುತ್ತಾರೆ. ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನಿದ್ದೆ ಮಾಡಿ ಸಂಬಳ ತೆಗೆದುಕೊಳ್ಳುವವರಿದ್ದಾರೆ.. ಕಾಟಾಚಾರಕ್ಕೆ ಶಾಲೆಗೆ ಬರುವ ಶಿಕ್ಷಕರೂ ಇದ್ದಾರೆ.. ಇನ್ನೂ ಕೆಲವರು ಕುಡಿತದ…

Read More

ಮಳೆ ನಡುವೆ ಹೊಸನಗರ ನೆಹರು ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬೃಹತ್ ಪ್ರಮಾಣದ ಕೃಷಿ ಆಧಾರಿತ ಆರ್ಥಿಕತೆ ಇದ್ದು ಕೈಗಾರಿಕೆಗಳನ್ನು ಯೂರೋಪಿನ ಶಕ್ತಿಗಳು ನಿಯಂತ್ರಣ ಮಾಡುತ್ತಿದ್ದರು ಇವುಗಳ ಪರಿಣಾಮವಾಗಿ ದೇಶದ ಆರ್ಥಿಕತೆ ಹೆಚ್ಚು ಸೀಮಿತವಾಗಿದ್ದರೂ ಸ್ವಾತಂತ್ರ್ಯ ಪೂರ್ವದಲ್ಲಿ ಆರ್ಥಿಕ ಶಕ್ತಿಯಲ್ಲಿ ಬಲ ಹೊಂದಿದ್ದರೂ ಭಾರತದ ಜನತೆಗೆ ಮೂಲ ಸೌಕರ್ಯಗಳಿಲ್ಲದೇ ಆರ್ಥಿಕ ಸ್ಥಿತಿ ಶೋಚನೀಯ ಸ್ಥಿತಿಯಲ್ಲಿತ್ತು ಎಂದು ಹೊಸನಗರದ ತಹಸೀಲ್ದಾರ್ ರಶ್ಮಿ ಹಾಲೇಶ್‌ ಹೇಳಿದರು. ಇಲ್ಲಿನ ನೆಹರು ಮೈದಾನದ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಮತ್ತು ಭಾರತೀಯರು ಬ್ರಿಟಿಷ್ ಆಡಳಿತದ…

Read More

ಶಿಕಾರಿಪುರದಲ್ಲಿ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ – ಈಶ್ವರಪ್ಪ ಗುಡುಗು | KSE

ಶಿಕಾರಿಪುರದಲ್ಲಿ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ – ಈಶ್ವರಪ್ಪ ಗುಡುಗು ಶಿವಮೊಗ್ಗ : ಈ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ದುಡ್ಡು ನಡೆಯಲ್ಲ, ಶಿಕಾರಿಪುರದಲ್ಲಿ ಅಪ್ಪ-ಮಕ್ಕಳ ಶಿಕಾರಿ ಮಾಡುತ್ತೇನೆ, ಬಿಡುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕಾರಿಪುರದಲ್ಲಿ ಅವರ ಸ್ಥಿತಿ ನೋಡಿಕೊಳ್ಳಲಿ. ಲಿಂಗಾಯತರಾದಿಯಾಗಿ ಎಲ್ಲರೂ ಅವರ ಕುಟುಂಬದ ಬಗ್ಗೆ ಜರಿಯುತ್ತಿದ್ದಾರೆ. ಈ ಚುನಾವಣೆಯಲ್ಲಿ ಯಾವುದೇ ದುಡ್ಡು ನಡೆಯಲ್ಲ. ಶಿಕಾರಿಪುರದಲ್ಲಿ ಅಪ್ಪ-ಮಕ್ಕಳ ಶಿಕಾರಿ ಮಾಡುತ್ತೇನೆ ಎಂದರು. …

Read More

ದಂಡವಲ್ಲ, ಜಾಗೃತಿ ಮುಖ್ಯ: ಹೆಲ್ಮೆಟ್ ಧರಿಸದವರಿಗೆ ಉಚಿತ ಹೆಲ್ಮೆಟ್ ನೀಡಿದ ಪೊಲೀಸರು

Shivamogga traffic police launched a unique road safety campaign by gifting free helmets to youth riding without helmets instead of imposing fines. ಶಿವಮೊಗ್ಗ: ಟ್ರಾಫಿಕ್ ಪೊಲೀಸರು ಎಂದರೆ ಕೇವಲ ದಂಡ ವಸೂಲಿ ಮಾಡುವವರೇ ಎಂಬ ಸಾಮಾನ್ಯ ಆರೋಪಗಳ ನಡುವೆಯೇ, ಶಿವಮೊಗ್ಗ ಸಂಚಾರಿ ಪೊಲೀಸರು ಮಾನವೀಯ ಹಾಗೂ ಅರ್ಥಪೂರ್ಣ ಕಾರ್ಯಾಚರಣೆಯೊಂದರ ಮೂಲಕ ಜನಮನ ಗೆದ್ದಿದ್ದಾರೆ. ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ನಗರದ…

Read More

ಶಿವಮೊಗ್ಗ : ನಡುರಾತ್ರಿ ಮೂವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ : ನಗರದಲ್ಲಿ ನಡುರಾತ್ರಿ ವ್ಯಕ್ತಿಯೊಬ್ಬನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಜೈನುದ್ದೀನ್ (23) ಎಂಬ ರೌಡಿಶೀಟರ್ ನನ್ನು ದುಷ್ಕರ್ಮಿಗಳು ನಿನ್ನೆ ರಾತ್ರಿ 12ರ ಸಮಯದಲ್ಲಿ ನಗರದ ವಾದಿ-ಎ ಹುದಾ ಬಡಾವಣೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇತ್ತೀಚೆಗಷ್ಟೇ ವಾದಿ-ಎ ಹುದಾ ಬಡಾವಣೆಗೆ ಜೈನುದ್ದೀನ್ ಸ್ಥಳಾಂತರಗೊಂಡಿದ್ದ. ಜೈನುದ್ದೀನ್ ಮನೆಯ ಬಳಿ ನಿಂತು ಮಾತನಾಡುತ್ತಿದ್ದಾಗ ಮೂರು ಜನ ದುಷ್ಕರ್ಮಿಗಳು ಏಕಾಏಕಿ ಬಂದು ಲಾಂಗ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ದಾಳಿಯಿಂದಾಗಿ ಜೈನುದ್ದಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅಥವಾ ಯಾವ ಕಾರಣಕ್ಕಾಗಿ ಈ…

Read More

ಕುಟುಂಬದವರೊಂದಿಗೆ ಆಗಮಿಸಿ ಮತ ಚಲಾಯಿಸಿದ ಬೇಳೂರು ಗೋಪಾಲಕೃಷ್ಣ|election

ಸಾಗರ : ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರು ಬೇಳೂರು ಸರ್ಕಾರಿ ಶಾಲೆಗೆ ಆಗಮಿಸಿ ಕುಟುಂಬದ ಜೊತೆ ಬಂದು ಮತ ಚಲಾಯಿಸಿದರು. ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ತಮ್ಮ ಪತ್ನಿ ರಂಜಿತರಾಧ ಮತ್ತು ಕುಟುಂಬದ ಸದಸ್ಯರೊಂದಿಗೆ ಬೇಳೂರು ಸರ್ಕಾರಿ ಶಾಲೆಯ ಮತ ಗಟ್ಟೆಗೆ ಆಗಮಿಸಿ, ಮತದಾನ ಮಾಡಿದರು. ಈ ಸಂಧರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಕೂಡ ತಪ್ಪದೆ ಮತ ಚಲಾಯಿಸಿ ಎಂದು ಮನವಿ ಮಾಡಿದರು.

Read More

ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಕಿರಣ್ snake kiran rescue python

ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿರುವ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ತೀರ್ಥಹಳ್ಳಿ(Thirthahalli) ಪಟ್ಟಣದ ಕುರುಬರ ಪಾಳ್ಯದಲ್ಲಿ ನಡೆದಿದೆ. ತೀರ್ಥಹಳ್ಳಿಯ ಕುರುಬರ ಪಾಳ್ಯದ ಬಳಿ ಸುಹಾಸ್ ಎಂಬುವರ ಮನೆಯ ಗೋವುಗಳ ಸಾಕುವ ಹುಲ್ಲಿನ ಅಡಿಯಲ್ಲಿ ಏಳೂವರೆ ಅಡಿ ಉದ್ದದ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡಿದ್ದು, ಉರಗ ತಜ್ಞ ಕಿರಣ್(snake kiran) ಹಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ ಮೇವನ್ನು ತರಲು ಹೋದಾಗ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡಿದ್ದು ಬಯದಿಂದ ಯಾವ ಹಾವೆಂದು ತಿಳಿದುಕೊಳ್ಳಲು ಉರಗ…

Read More

ರಿಪ್ಪನ್ ಪೇಟೆ ಜಿಪಂ ಚುನಾವಣೆಗೆ ಜೆಡಿಎಸ್ ನಿಂದ ಆರ್ ಎನ್ ಮಂಜುನಾಥ್ ಸ್ಪರ್ಧೆ!

ರಿಪ್ಪನ್ ಪೇಟೆ: ಜಿಪಂ ತಾಪಂ ಮೀಸಲಾತಿ ಘೋಷಣೆಯಾಗಿ ಎಲ್ಲಾ ಪಕ್ಷಗಳಲ್ಲೂ ಟಿಕೆಟ್ ಗಾಗಿ ಜಿದ್ದಾಜಿದ್ದಿ ನಡೆಯುತ್ತಿದೆ.   ಸಾಮಾನ್ಯ ಕೆಟಗೆರಿ ಬಂದಿರುವ ರಿಪ್ಪನ್ ಪೇಟೆ ಜಿಪಂ ಕ್ಷೇತ್ರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಗುಪ್ತ ಸಭೆಗಳು ಚುರುಕಾಗಿ ನಡೆಯುತ್ತಿದೆ.   ಜೆಡಿಎಸ್ ನಿಂದ ಯಾವುದೇ ಚಟುವಟಿಕೆ ಬಹಿರಂಗವಾಗಿ ನಡೆಯುತ್ತಿಲ್ಲವಾದರೂ ರಿಪ್ಪನ್ ಪೇಟೆಯ ಸಾಮಾಜಿಕ ಹೋರಾಟಗಾರ,ಜಿಲ್ಲಾ ಜೆಡಿಎಸ್ ಮುಖಂಡರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಆರ್ ಎನ್ ಮಂಜುನಾಥ್ ಜೆಡಿಎಸ್ ನಿಂದ ಸ್ಪರ್ಧೆಗೆ ಬಯಸಿ ತಯಾರಿ ನಡೆಸಿದ್ದಾರೆ…

Read More

ರಿಪ್ಪನ್‌ಪೇಟೆ : ಪದವಿ‌ ಕಾಲೇಜಿನ ಆವರಣದಲ್ಲಿ ಜೇನು ದಾಳಿ – ಹಲವು ವಿದ್ಯಾರ್ಥಿಗಳಿಗೆ ಗಾಯ|Bee attack

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಪದವಿ ಕಾಲೇಜು ಅವರಣದಲ್ಲಿ ಜೇನುನೊಣಗಳು ದಾಳಿ ಮಾಡಿದ್ದರಿಂದ ಸುಮಾರು 13 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ಇಂದು ಬೆಳಿಗ್ಗೆ ಜೇನುಹುಳುಗಳು ದಾಳಿ ಮಾಡಿದ್ದರಿಂದ 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿರದಿದ್ದರೂ, ಅವರಲ್ಲಿ ಹಲವರಿಗೆ ಜೇನುನೊಣಗಳು ಕುಟುಕಿದ ಜಾಗದ ಸುತ್ತಲೂ ಭಾರಿ ಊತ ಕಂಡುಬಂದಿದೆ. ಆಗಿದ್ದೇನು? ಕಳೆದೊಂದು ತಿಂಗಳಿನಿಂದ ಕಾಲೇಜಿಗೆ…

Read More

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!!

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!! ನಿತಿನ್ ಅವರ ಬೈಕ್ ವರದಹಳ್ಳಿ ಸಮೀಪ ಪತ್ತೆಯಾಗಿತ್ತು.ಸೋಮವಾರ ಬೆಳಗ್ಗೆ ನಿತಿನ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ವರದಹಳ್ಳಿಯ ಗುಡ್ಡದಲ್ಲಿ ಪತ್ತೆಯಾಗಿದೆ. ದೇವಸ್ಥಾನಕ್ಕೆ ಹೋಗಿಬರುವುದಾಗಿ ಹೋಗಿದ್ದ ಉದ್ಯಮಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾಗರ ಪಟ್ಟಣದ ಮಾರ್ಕೇಟ್ ರಸ್ತೆಯಲ್ಲಿ ವಿಪಿ ಅಸ್ಸೆಯಿಂಗ್ ಹಾಲ್ ಮಾರ್ಕ್ ಶಾಪ್ ಮಾಲೀಕ  ನಿತಿನ್ ಶೇಟ್ (34),ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಸಂಜೆ ವರದಹಳ್ಳಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದರು.ಸೋಮವಾರ ಬೆಳಗ್ಗಿನವರೆಗೂ…

Read More