Headlines

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಗಾಂಜಾ ಮಾರಾಟ ಮಾಡಲು ಬೈಕ್ ಕಳ್ಳತನಗೈದಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ನ್ನು ಕಳ್ಳತನಗೈದು ಗಾಂಜಾ ಮಾರಾಟ ಮಾಡುತಿದ್ದ ಮೂವರು ಆರೋಪಿಗಳನ್ನು ಒಂದೇ ದಿನದಲ್ಲಿ ಹೆಡೆಮುರಿ ಕಟ್ಟುವಲ್ಲಿ ಬಂಕಾಪುರ ಪಿಎಸ್‌ಐ ನಿಂಗರಾಜ್ ಕೆ ವೈ ನೇತೃತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಕಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ: 15-02-2025 ರಂದು ಮೊಹ್ಮದ್ ಅಕ್ಬರ್ ಎಂಬುವವರು ತಮ್ಮ ಮನೆಯ ಮುಂದೆ ನಿಲ್ಲಿಸಿದ ಬಜಾಜ್ ಪ್ಲಾಟಿನಾ ಬೈಕ್ ನ್ನು ಯಾರೋ…

Read More

ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ

An advocate was brutally attacked in Sagar, Shivamogga district, after reporting illegal sand mining to the 112 helpline. Anandapur police have registered an attempt to murder case and launched an investigation. ಅಕ್ರಮ ಮರಳು ಸಾಗಣೆ ದೂರು ನೀಡಿದ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ – ಕೊಲೆ ಯತ್ನ ಪ್ರಕರಣದಲ್ಲಿ ನಾಲ್ವರ ಬಂಧನ ಶಿವಮೊಗ್ಗ | ರಿಪ್ಪನ್‌ಪೇಟೆ – ಆನಂದಪುರ ಭಾಗದಲ್ಲಿ ಅಕ್ರಮ ಮರಳು ಸಾಗಣೆ…

Read More

ಪರೀಕ್ಷೆಗೆ ಹೊರಟಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

A tragic incident in Belagavi’s Chikkodi taluk where a 17-year-old II PUC student collapsed due to a heart attack while preparing to leave for her exam, leading to her untimely death and grief in the village. ಚಿಕ್ಕೋಡಿ (ಬೆಳಗಾವಿ): ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಸಂಭವಿಸಿದೆ….

Read More

ವೃದ್ದೆಯನ್ನು ಹತೈಗೈದು ಹುಂಚದ ಮುತ್ತಿನ ಕೆರೆಯಲ್ಲಿ ಬಿಸಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಬಾಳೂರಿನಲ್ಲಿಯೇ ನಡೆದಿತ್ತು ಹತೈ | Crime News

ವೃದ್ದೆಯನ್ನು ಹತೈಗೈದು ಹುಂಚದ ಮುತ್ತಿನ ಕೆರೆಯಲ್ಲಿ ಬಿಸಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಬಾಳೂರಿನಲ್ಲಿಯೇ ನಡೆದಿತ್ತು ಹತೈ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಮದ ಮುತ್ತಿನಕೆರೆಯಲ್ಲಿ ಮಹಿಳೆಯೊಬ್ಬರನ್ನು ಹತೈಗೈದು ಬಿಸಾಡಿದ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಳಲೂರು ಗ್ರಾಮದ ಜಯಮ್ಮ(62) ಎಂಬುವವರನ್ನು ಕೋಡೂರು ನಿವಾಸಿ ಮಯೂರ (24) ತನ್ನ ಅಪ್ರಾಪ್ತ ಸ್ನೇಹಿತನೊಂದಿಗೆ ಸೇರಿಕೊಂಡು ಮೈಮೇಲಿದ್ದ ಒಡವೆಗಾಗಿ ಕೊಲೆ ಮಾಡಿದ್ದಾರೆ.ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಡೆದಿದ್ದೇನು ..?? ದಿನಾಂಕ:18/03/2024 ರಂದು ಶಿವಮೊಗ್ಗ…

Read More

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ

ಗೌರಿ-ಗಣೇಶ – ಈದ್ ಮಿಲಾದ್ ಹಬ್ಬ ಸೌಹಾರ್ದದಿಂದ ಆಚರಿಸೋಣ : ಎಸ್‌ಪಿ ಮಿಥನ್ ಕುಮಾರ್ ಕರೆ ರಿಪ್ಪನ್‌ಪೇಟೆ: ಗೌರಿ-ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಪರಸ್ಪರ ಗೌರವದಿಂದ ಹಾಗೂ ಸೌಹಾರ್ದತೆಯಿಂದ ಆಚರಿಸುವ ಮೂಲಕ ಗ್ರಾಮದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥನ್ ಕುಮಾರ್ ಕರೆ ನೀಡಿದರು. ಇಂದು ರಿಪ್ಪನ್‌ಪೇಟೆಯ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ಎಸ್‌ಪಿ ಮಾತನಾಡಿ, “ಧರ್ಮ ಎಲ್ಲರಿಗೂ ಶ್ರೇಷ್ಟ. ಆದರೆ ಧರ್ಮದ ಹೆಸರಿನಲ್ಲಿ ವಿಭಜನೆ…

Read More

ರಿಪ್ಪನ್‌ಪೇಟೆ : ಬೀದಿ ನಾಯಿಗಳ ಹಾವಳಿಗೆ ಬೆಚ್ಚಿಬೀಳುತ್ತಿರುವ ನಾಗರೀಕರು|stray dogs

ರಿಪ್ಪನ್‌ಪೇಟೆ : ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್‌, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್‌, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ. ಪಟ್ಟಣದ  ,…

Read More

ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ :

ಬೆಂಗಳೂರು: ಕೊರೊನಾ ಆತಂಕದ ಮಧ್ಯೆ ರಾಜ್ಯ ಸರ್ಕಾರ ಗಣೇಶೋತ್ಸವಕ್ಕೆ ಅಳೆದು ತೂಗಿ ಅನುಮತಿ ನೀಡಿದೆ. ಕಳೆದ ಬಾರಿಗಿಂತ ಈ ಬಾರಿ ಕೊಂಚ ಸಡಿಲಿಕೆ ಹೆಚ್ಚಿಸಿ, ಸರಳ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಮನೋರಂಜನೆ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ನಿರ್ಬಂಧ ಹೇರಿದೆ. ಮನೆ, ದೇವಸ್ಥಾನಗಳಲ್ಲಿ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದ್ದು, ಗಲ್ಲಿಗೊಂದರಂತೆ ಗಣೇಶ ಕೂರಿಸುವುದಕ್ಕೆ ಅನುಮತಿ ನೀಡಿಲ್ಲ. ಕೊರೊನಾ ಹೆಚ್ಚಿರುವ ಗಡಿ ಜಿಲ್ಲೆಗಳಲ್ಲಿ ಗಣೇಶೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುವ ಸಾಧ್ಯತೆಯಿದೆ. ಗಣೇಶೋತ್ಸವಕ್ಕೆ ಸರ್ಕಾರದ ಷರತ್ತುಗಳೇನು..? -ಮೆರವಣಿಗೆ ಮಾಡುವುದಕ್ಕೆ…

Read More

ರಿಪ್ಪನ್ ಪೇಟೆಯ ರಾಧಾಬಾಯಿ ಪ್ರಭು ನಿಧನ :

ರಿಪ್ಪನ್ ಪೇಟೆ :ಪಟ್ಟಣದ ಶಿವಮೊಗ್ಗ ರಸ್ತೆಯ ನಿವಾಸಿ ಶ್ರೀಮತಿ ರಾಧಾಬಾಯಿ ಡಿ ಪ್ರಭು (80)  ಶುಕ್ರವಾರ ಸಂಜೆ ನಿಧನರಾದರು. ಇವರಿಗೆ ಇರ್ವರು ಪುತ್ರರು ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.  ಈ ದಿನ ರಾತ್ರಿ 9:30 ಕ್ಕೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಜಿ ಎಸ್ ಬಿ ಸಮಾಜದ ಅಧ್ಯಕ್ಷ ಎನ್ ಮಂಜುನಾಥ್ ಕಾಮತ್, ಗಣೇಶ್ ಕಾಮತ್, ಜೆ ರಾಧಕೃಷ್ಣ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Read More

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್ ರಾಮನಗರ ತಾಲೂಕಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೋನಿಯ ಖುಷಿ ಸಾವಿನ ಪ್ರಕರಣಕ್ಕೆ ಇದೀಗ ಭಾರೀ ಟ್ವಿಸ್ಟ್‌ ಸಿಕ್ಕಿದೆ. ಎಫ್‌ಎಸ್‌ಎಲ್‌ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದು ತಿಳಿದುಬಂದಿದೆ. ಕಳೆದ ನಾಲ್ಕೈದು ದಿನಗಳಿಂದ 14 ವರ್ಷದ ಬಾಲಕಿ ಖುಷಿ ಎಂಬಾಕೆಯ ಸಾವಿನ ಕುರಿತು ಪ್ರತಿಭಟನೆಗಳು ನಡೆದಿದ್ದವು. ಬಾಲಕಿಯ ಕುಟುಂಬಸ್ಥರು ಹಾಗೂ ಸಂಬಂಧಿಕರು ನಾಲ್ಕು ಮಂದಿ ಬಾಲಕಿಯನ್ನು…

Read More

ಬೆಳದಿಂಗಳ ಬಾಲೆಯ ಬೆನ್ನತ್ತಿ ಹೋಗಿ ಹಣ ಕಳೆದುಕೊಂಡ ಯುವಕ : ಸಾಮಾಜಿಕ ಜಾಲತಾಣದ ಮನ್ಮಥರು ನೋಡಲೇಬೇಕಾದ ಸ್ಟೋರಿ!!!!!

ಇನ್ ಸ್ಟಾ‌ಗ್ರಾಮ್ ನಲ್ಲಿ ಪರಿಚಯವಾದ ಬೆಳದಿಂಗಳ ಬಾಲೆಯೊಬ್ಬಳು ತನ್ನ‌ ಬೇಡಿಕೆ ಈಡೇರಿಕೆಗಾಗಿ ಸಹಚರರ ಮೂಲಕ ಸೊರಬ ತಾಲೂಕು ಕ್ಯಾಸನೂರು ಗ್ರಾಮ ಉಮಟೆಗದ್ದೆ ನಿವಾಸಿ ವಿದ್ಯಾರ್ಥಿಗೆ ಬ್ಲಾಕ್ ಮೇಲ್ ಮಾಡಿ, ಹಣ ಕಿತ್ತುಕೊಂಡು ವಂಚಿಸಿರುವ ಘಟನೆ ನಿಧಾನವಾಗಿ ಬೆಳಕಿಗೆ ಬಂದಿದೆ. ಸಾಗರದ ಸಂಜಯ್ ಮೆಮೋರಿಯಲ್ ಡಿಪ್ಲಮೋ ಕಾಲೇಜಿನಲ್ಲಿ ಪ್ರಥಮ ವರ್ಷದ ತರಗತಿಯ ವಿವೇಕ್ ಎಂಬ ಯುವಕನಿಗೆ ಇನ್ಸ್ಟಾ ಗ್ರಾಮ್ ನಲ್ಲಿ ಅಣಲೇಕೊಪ್ಪದ ಸೌಜನ್ಯ ಎಂಬ ಯುವತಿ ಹಾಯ್ ಎಂಬ ಮೆಸೇಜ್ ಕಳುಹಿಸುವ ಮೂಲಕ ಪರಿಚಿತಳಾಗುತ್ತಾಳೆ. ಇಬ್ಬರು ಪರಸ್ಪರ ಮೊಬೈಲ್ ನಲ್ಲಿ…

Read More