Headlines

ರೈತರಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|farmer loan

2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು, ರೈತರನ್ನು ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ಉತ್ತೇಜಿಸಲು ಹಾಗೂ ತೋಟಗಾರಿಕೆಯಲ್ಲಿ ಕೊಯ್ಲೋತ್ತರ ನಿರ್ವಾಹಣಾ ಚಟುವಟಿಕೆಗಳ ಕಾರ್ಯಕ್ರಮಗಳಡಿಯಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು , ಮೋಹಕ ಕೀಟ ಬಲೆಗಳು/ಜಿಗುಟಾದ ಬಲೆಗಳು, ಸೌರ ಶಕ್ತಿ. ಕೃತಕ ಬುದ್ದಿಯ ಕೀಟ ನಿಯಂತ್ರಕ ಬಲೆಗಳು, ಸೋಲಾರ್ ಪಂಪ್ ಸೆಟ್, ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಕೊರುಗೇಟೆಡ್ ಬಾಕ್ಸ್‍ಗಳ ಖರೀದಿಸಲು ಸಾಮಾನ್ಯ…

Read More

ರಸ್ತೆ ಗುಂಡಿಗಳನ್ನು‌ ಮುಚ್ಚುವಂತೆ ಒತ್ತಾಯಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ|Hosanagara

ಹೊಸನಗರ ತಾಲೂಕು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಗುಂಡಿ ಬಿದ್ದಿರುವುದನ್ನು ವಿರೋಧಿಸಿ ತಾಲ್ಲೂಕು ಆಮ್ ಆದ್ಮಿ ಪಕ್ಷದ ವತಿಯಿಂದ  ವಿಭಿನ್ನ ರೀತಿಯ ಪ್ರತಿಭಟನೆ ಮಾಡಲಾಯಿತು. ರಸ್ತೆಯಲ್ಲಿ ಬಿದ್ದಿರುವ ಗುಂಡಿಗೆ ಹಾರ ಹಾಕಿ ಊದುಬತ್ತಿ ಹಚ್ಚಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ತಾಲೂಕ್ ಆಮ್ ಆದ್ಮಿ‌ಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು ಪಟ್ಟಣ ಪಂಚಾಯತಿ ವ್ಯಾಪ್ತಿಯ ಎಲ್ಲಾ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಇದರ ಬಗ್ಗೆ ಯಾವುದೇ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ತಲೆಕೆಡಿಸಿಕೊಂಡಿಲ್ಲ,ತುಂಬು ಗರ್ಭಿಣಿಯರನ್ನು ವಾಹನಗಳಲ್ಲಿ…

Read More

RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಗುಬ್ಬಿಗಾ ಗ್ರಾಮದ ಮಂಜಪ್ಪಗೌಡ ಎಂಬುವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದ್ದು, ಮನೆ ಬಾಗಿಲು ಸಮೀಪವೇ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ನಾಯಿಗಳು ಬೊಗಳಿದಾಗ ಮನೆಯವರು ಅಷ್ಟಾಗಿ…

Read More

ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ಎನ್ ಐಎ(NIA) ದಾಳಿ : ಶಿವಮೊಗ್ಗದಲ್ಲಿಯೂ ಕೆಲ ಸಂಘಟನೆಯ ಮುಖಂಡರ ಮನೆ ಮೇಲೆ ದಾಳಿ

 ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇವತ್ತು ಬೆಂಗಳೂರು, ಮಂಗಳೂರು ಮತ್ತು ಶಿವಮೊಗ್ಗ ಸೇರಿದಂತೆ ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ವಿವಿಧ ಸಂಘಟನೆಗೆ ಸೇರಿದ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದಲ್ಲಿ ಬೆಳಗಿನ ಜಾವ ಎನ್ ಐಎ(NIA) ದಾಳಿ ನಡೆದಿದೆ.  ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಷ್ಕರ್ ಮೊಹಲ್ಲಾದ ಮನೆಯೊಂದರ ಮೇಲೆ ಬೆಳಗಿನ ಜಾವ ದಾಳಿಯಾಗಿದೆ. ಸಂಘಟನೆಯೊಂದರ ಮುಖಂಡನ್ನು ವಶಕ್ಕೆ ಪಡೆದು, ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಎರಡು ತಂಡವಾಗಿ ದಾಳಿ ನಡೆಸಿದ ಎನ್ಐಎ…

Read More

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ.ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ…

Read More

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ತೀರ್ಥಹಳ್ಳಿ ಮಹಿಷಿ ಮಠದಲ್ಲಿ ಕಳ್ಳತನ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಶಿವಮೊಗ್ಗ: ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ  ಉತ್ತರಾದಿ ಮಠದಲ್ಲಿ ಇತ್ತೀಚೆಗೆ ಸಂಭವಿಸಿದ ದರೋಡೆಗೆ ಸಂಬಂಧಿಸಿದಂತೆ ಆರೋಪಿ ಮತ್ತು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಶ್ರೀನಿವಾಸ್ ಮತ್ತು ಅವರ ತಂಡವನ್ನು ಪೊಲೀಸರು ಬಂಧಿಸಲು ತೆರಳಿದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಲೆತ್ನಿಸಿದ್ದರಿಂದ ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಇದು ಶಿಕಾರಿಪುರದ ಕೆಂಗುಡ್ಡೆ ರಸ್ತೆಯ ಕೆರೆ ಏರಿ ಮೇಲೆ…

Read More

ಸಾಗರದ ಬಿಜೆಪಿ ಮುಖಂಡ ಅನುಮಾನಾಸ್ಪದವಾಗಿ ಸಾವು

ಸಾಗರ: ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಮರತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಶಿರೂರು ಆಲಳ್ಳಿ ವಾಸಿಯಾದ ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಅಣ್ಣಪ್ಪ ಅವರು ನಗರದ ಹೆಲಿಪ್ಯಾಡ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವಿನ ಹಿಂದೆ ಹತ್ತು ಹಲವಾರು ಅನುಮಾನಗಳು ಮೂಡಿದೆ. ಸಾಗರ ಉಪ ವಿಭಾಗದ ಎಎಸ್‌ಪಿ ರೋಹನ್ ಜಗದೀಶ್, ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಗಿರೀಶ್, ಅಪರಾಧ ವಿಭಾಗದ ಸುಜಾತ, ಶಿವಮೊಗ್ಗ…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಕ್ರಿಸ್ಮಸ್ ಆಚರಣೆ

ರಿಪ್ಪನ್‌ಪೇಟೆ : ಜಗತ್ತಿಗೆ ಶಾಂತಿ ಸಂದೇಶವನ್ನು ನೀಡುವುದರ ಮೂಲಕ ಶಾಂತಿದೂತರಾದ ಯೇಸು ಕ್ರೈಸ್ತರ ಆದರ್ಶ ಜೀವನಶೈಲಿ ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಎಂದು ಗುಡ್ ಶಫರ್ಡ್ ಚರ್ಚ್‌ನ ಧರ್ಮ ಗುರು ಫಾದರ್ ಬಿನೋಯ್ ತಿಳಿಸಿದರು. ಪಟ್ಟಣದಲ್ಲಿನ ಗುಡ್ ಶಫರ್ಡ್ ಚರ್ಚ್ ಧರ್ಮಸಭೆಯಲ್ಲಿ ಮಾತನಾಡಿದ ಫಾದರ್ ಪ್ರತಿಯೊಬ್ಬರ ಹೃದಯದಲ್ಲಿ ಯೇಸು ಜನಿಸಬೇಕು. ಇರುವವರು ಇಲ್ಲದವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕು ಅಪರೂಪ ಕಾರ್ಯದ ಮೂಲಕ ಸಮಾಜಮುಖಿ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದರು. ಎಲ್ಲರ ನಡುವೆ ಐಕ್ಯತೆ, ಸಮಾನತೆ ಮೂಡಲಿ ವಿಶ್ವದಲ್ಲಿ ಶಾಂತಿ ನೆಲೆಸಲಿ….

Read More

ಸೇವಾ ಕಾರ್ಯ ಜನಮಾನಸದಲ್ಲಿ ಉಳಿಯುವಂತಾಗಲು ಸದಾ ಶ್ರಮಿಸಬೇಕು : ಡಾ ಜಿ ಡಿ ನಾರಾಯಣಪ್ಪ|Ripponpet

ರಿಪ್ಪನ್‌ಪೇಟೆ : ಮನುಷ್ಯನ ಹುಟ್ಟು- ಆಕಸ್ಮಿಕ ಸಾವು ನಿಶ್ಚಿತ ಈ ಮಧ್ಯದಲ್ಲಿನ ಬದುಕು ಜನಮಾನಸದಲ್ಲಿ ಉಳಿಯವಂತಾಗಲು ಸದಾ ಶ್ರಮಿಸುವಂತಾಗಬೇಕು ಅಂತಹ ಕಾರ್ಯದಲ್ಲಿ ಜಿ.ಆರ್.ಕೆ.ಮೂರ್ತಿ ಜನಸೇವಾ ಕಾರ್ಯ ಪ್ರಶಂಸನೀಯವೆಂದು ವೈದ್ಯರತ್ನ, ಮಾಜಿ ಶಾಸಕ ಡಾ.ಜಿ.ಡಿ.ನಾರಾಯಣಪ್ಪ ಹೇಳಿದರು. ಪಟ್ಟಣದ ಜಿ.ಆರ್.ಕೆ.ಮೂರ್ತಿ ಸೇವಾ ಟ್ರಸ್ಟ್ ಗೆಳೆಯರ ಬಳಗ ಇವರ ಸಹಯೋಗದಲ್ಲಿ ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಕ್ರೀಡಾಂಗಣದಲ್ಲಿ ಅಯೋಜಿಸಲಾದ ಅಭಿನಂದನಾ ಮಹೋತ್ಸವ ಮತ್ತು ನಗೆಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ದಿನಮಾನಗಳಲ್ಲಿ ಸ್ವಾರ್ಥ ಮನೋಭಾವನೆಯಿಂದಾಗಿ ನಮ್ಮ ತನವನ್ನು ಮರೆಯುವಂತಾಗಿದೆ. ಸಂಬಂಧಗಳಿಂದಲೂ…

Read More

ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ಅರಸಾಳಿನ ನಮಿತಾ ಹೆಗಡೆ ಆಯ್ಕೆ|volleyball

ರಿಪ್ಪನ್ ಪೇಟೆ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ದಕ್ಷಿಣ ವಿಭಾಗದ ಅಂತರ್ ರಾಜ್ಯ ವಾಲಿಬಾಲ್ ಪಂದ್ಯಾವಳಿಯಲ್ಲಿ  ಕರ್ನಾಟಕವನ್ನು ಪ್ರತಿನಿಧಿಸುವ  ತಂಡದಲ್ಲಿ  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ನಮಿತಾ ಹೆಗಡೆ ಆಯ್ಕೆಯಾಗಿದ್ದಾರೆ. ಡಿಸೆಂಬರ್ 27 ರಿಂದ 31 ರವರೆಗೆ ಕೇರಳದ ಕೊಟ್ಟಾಯಂ ನ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಅರಸಾಳು ಗ್ರಾಮದ ನಿವಾಸಿಗಳಾದ ಸತೀಶ್ ಹೆಗ್ಡೆ ಮತ್ತು ಐಶ್ವರ್ಯ ದಂಪತಿಗಳ ಪುತ್ರಿಯಾದ ನಮಿತಾ ಹೆಗ್ಡೆ ಪ್ರಸ್ತುತ ಮಂಗಳೂರಿನ ಕೆನರಾ…

Read More
Exit mobile version