ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ

ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ ಶಿವಮೊಗ್ಗದ ಆಕ್ಟಿವ್ ಜರ್ನಲಿಸ್ಟ್ ಎಂದೇ ಬಿಂಬಿತವಾಗಿದ್ದ, ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಆಕಸ್ಮಿಕವಾಗಿ ಸಾವು ಕಂಡಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವೃ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ…

Read More

ಕ್ರೂರಿ ವಿಧಿಯಾಟಕ್ಕೆ ಬಲಿಯಾದ “ನವೀನ್” ಈತನ ಕಥೆ ಕೇಳಿದ್ರೆ ಕಣ್ಣೀರು “ಗ್ಯಾರಂಟಿ”..!| Postman Exclusive

ಕ್ರೂರಿ ವಿಧಿಯಾಟಕ್ಕೆ ಬಲಿಯಾದ “ನವೀನ್” ಈತನ ಕಥೆ ಕೇಳಿದ್ರೆ ಕಣ್ಣೀರು “ಗ್ಯಾರಂಟಿ”..! ನಗುತೈತೆ ದೈವ ಅಲ್ಲಿ – ಅಳುತೈತೆ ಹಿರಿಯ ಜೀವ ಇಲ್ಲಿ….!!!ವಿಧಿಯಾಟ ಬಲ್ಲವರು ಯಾರು..??? ರಿಪ್ಪನ್‌ಪೇಟೆ : ಪ್ರತಿಯೊಬ್ಬರ ಬಾಳಲ್ಲಿ ವಿಧಿ ಎಂಬ ಕ್ರೂರಿ ಹೇಗೆಲ್ಲ ಆಟವಾಡುತ್ತದೆ ಎಂಬುವುದಕ್ಕೆ ಪಟ್ಟಣದ ಸಮೀಪದ ವಡಗೆರೆ ಶಾಲೆಯ ಮುಂಭಾಗ ಗುರುವಾರ ಸಂಜೆ ಬೈಕ್ ಅಪಘಾತದಲ್ಲಿ ಮೃತಪಟ್ಟ ಯುವಕನ ಕಥೆಯೇ ಸ್ಪಷ್ಟ ಉದಾಹರಣೆ, ಯುವಕನ ಕುಟುಂಬದ ಕಥೆಯನ್ನು ನೀವೊಮ್ಮೆ ಕೇಳಿದ್ರೆ ನಿಮ್ಮ ಕಣ್ಣಂಚಲ್ಲಿ ಕಣ್ಣೀರು ಬರದೇ ಇರದು. ಬೈಕ್ ಅಪಘಾತದಲ್ಲಿ…

Read More

ಡಿ ಬಾಸ್ ಅಂಡ್ ಗ್ಯಾಂಗ್ ಮಾಡಿದ ದೌರ್ಜನ್ಯಕ್ಕೆ ವೇಟರ್ ಹೆಂಡತಿ ಪೊರಕೆ ಹಿಡಿದು ನಿಂತಿದ್ದಳು : ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ

ಬೆಂಗಳೂರು: ನಟ ದರ್ಶನ್​ರವರ ಲೋನ್ ಗೆ ಜಾಮೀನು ಕೇಸ್​ನಲ್ಲಿ ಸಿನಿಮಾ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಎಂಟ್ರಿಯಾಗಿದ್ದು, ಮೈಸೂರು ನಗರದಲ್ಲಿ ಪೊಲೀಸ್​ ಸ್ಟೇಷನ್​ಗಳು ಸೆಟಲ್​ಮೆಂಟ್​ ಸ್ಟೇಷನ್​ ಆಗಿದೆ. ಜನ ಸಾಮಾನ್ಯರಿಗೆ ನ್ಯಾಯವೇ ಸಿಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಗುರುವಾರ ಬೆಳಗ್ಗೆ ಗೃಹ ಸಚಿವ ಬೊಮ್ಮಾಯಿ ಅವರನ್ನು ಭೇಟಿಯಾದ ಇಂದ್ರಜಿತ್​ ಲಂಕೇಶ್​, ದರ್ಶನ್ ಹೆಸರಲ್ಲಿ ವಂಚನೆ ಯತ್ನ ಪ್ರಕರಣ, ಮೈಸೂರಿನಲ್ಲಿ ನಡೆದಿರೋ ಗಲಾಟೆ, ಮೈಸೂರಿನ ಸ್ಟಾರ್ ಹೋಟೆಲ್ ಒಂದರಲ್ಲಿ ನಡೆದಿರೋ ದಲಿತನ ಮೇಲಿನ ಹಲ್ಲೆ, ಅಲ್ಲಿನ ಬೆಳವಣಿಗೆ ಕುರಿತು ಮಾಹಿತಿಯನ್ನೊಳಗೊಂಡ…

Read More

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ

ರಿಪ್ಪನ್‌ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್‌ ಮಾಲೀಕರಿಗೆ ನೋಟೀಸ್‌ ಜಾರಿ ಮಾಡಿ ತಂಬಾಕು…

Read More

ತೀರ್ಥಹಳ್ಳಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕ ಆತ್ಮಹತ್ಯೆ : ಅತಿಥಿ ಉಪನ್ಯಾಸಕರ ಮೇಲಿನ ಸರ್ಕಾರದ ನಿರ್ಲಕ್ಷ್ಯವೇ ಆತ್ಮಹತ್ಯೆಗೆ ಕಾರಣವಾಯಿತಾ ?????

ತೀರ್ಥಹಳ್ಳಿ: ಇಲ್ಲಿನ ಸರ್ಕಾರಿ ಪದವಿ ಕಾಲೇಜಿನ  ಗಣಕ ವಿಜ್ಞಾನ ವಿಭಾಗದ ಅತಿಥಿ ಉಪನ್ಯಾಸಕರಾಗಿದ್ದ  ಶ್ರೀಹರ್ಷ ಶಾನ್ ಬೋಗ್(38) ಇವರು ತಮ್ಮ ಹೆಬ್ರಿ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಶ್ರೀಹರ್ಷ ಸುಮಾರು 13 ವರ್ಷಕ್ಕೂ ಹೆಚ್ಚು ಕಾಲದಿಂದ ಈ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಅತ್ಯಂತ ಉತ್ತಮ ಉಪನ್ಯಾಸಕ ಎಂದು ಹೆಸರು ಪಡೆದವರು, ಕೊರೊನ ಸಂಕಷ್ಟ ಪರಿಸ್ಥಿತಿ ಜೀವನ ನಿರ್ವಹಣೆಯ ಕಷ್ಟ ಸಾಧ್ಯ, ಅತಿಥಿ ಉಪನ್ಯಾಸರಿಗೆ ಸರ್ಕಾರದ ಸೇವಾ ಭದ್ರತೆ ಆರ್ಥಿಕ ನೆರವು…

Read More

ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ಅರಸಾಳಿನ ನಮಿತಾ ಹೆಗಡೆ ಆಯ್ಕೆ|volleyball

ರಿಪ್ಪನ್ ಪೇಟೆ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ದಕ್ಷಿಣ ವಿಭಾಗದ ಅಂತರ್ ರಾಜ್ಯ ವಾಲಿಬಾಲ್ ಪಂದ್ಯಾವಳಿಯಲ್ಲಿ  ಕರ್ನಾಟಕವನ್ನು ಪ್ರತಿನಿಧಿಸುವ  ತಂಡದಲ್ಲಿ  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ನಮಿತಾ ಹೆಗಡೆ ಆಯ್ಕೆಯಾಗಿದ್ದಾರೆ. ಡಿಸೆಂಬರ್ 27 ರಿಂದ 31 ರವರೆಗೆ ಕೇರಳದ ಕೊಟ್ಟಾಯಂ ನ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಅರಸಾಳು ಗ್ರಾಮದ ನಿವಾಸಿಗಳಾದ ಸತೀಶ್ ಹೆಗ್ಡೆ ಮತ್ತು ಐಶ್ವರ್ಯ ದಂಪತಿಗಳ ಪುತ್ರಿಯಾದ ನಮಿತಾ ಹೆಗ್ಡೆ ಪ್ರಸ್ತುತ ಮಂಗಳೂರಿನ ಕೆನರಾ…

Read More

ಮೊಟ್ಟೆ ತಿನ್ನಲು ಹೋಗಿ ಕೋಳಿ ಗೂಡಿನಲ್ಲಿಯೇ ಬಂಧಿಯಾದ ನಾಗರಹಾವು|Cobra

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಾಹೊಸಳ್ಳಿ ಗ್ರಾಮದಲ್ಲಿ ಕೋಳಿ ಮೊಟ್ಟೆಯನ್ನು ತಿನ್ನಲು ಹೋದ ನಾಗರಹಾವು ಕೋಳಿ ಗೂಡಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ವಡಾಹೊಸಳ್ಳಿ ಅಂಗನವಾಡಿ ಕಾರ್ಯಕರ್ತೆ ಸುಶೀಲ ಎಂಬುವವರ ಮನೆಯ ಕೋಳಿಗೂಡಿನಲ್ಲಿ ಮೊಟ್ಟೆ ತಿನ್ನಲು ಹೋಗಿ ನಾಗರಹಾವೊಂದು ಗೂಡಿನಲ್ಲಿ ಬಂಧಿಯಾಗಿತ್ತು, ಕೋಳಿಗೂಡಿನಲ್ಲಿ ಮೊಟ್ಟೆ ತಿಂದು ಗೂಡಿನಲ್ಲಿ ಹೆಡೆ ಬಿಚ್ಚಿ ಆಟವಾಡುತ್ತಿರುವ ನಾಗರಹಾವನ್ನು ಕಂಡ ಮನೆಯವರು ತಕ್ಷಣ ರಿಪ್ಪನ್‌ಪೇಟೆಯ ಉರಗ ತಜ್ಞ ಗಂಗಾಧರ(ಗಂಗಣ್ಣ) ರವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸುದ್ದಿ ತಿಳಿದ ಉರಗತಜ್ಞ ಗಂಗಾಧರ್ ಸ್ಥಳಕ್ಕೆ ತೆರಳಿ ಕೋಳಿ ಗೂಡಿನಲ್ಲಿ…

Read More

SHIVAMOGGA | ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಮಾರ್ಗ ಬದಲಾವಣೆ

SHIVAMOGGA | ಈದ್ ಮಿಲಾದ್ ಮೆರವಣಿಗೆ ಹಿನ್ನಲೆ ಮಾರ್ಗ ಬದಲಾವಣೆ ಸೆ.22 ರಂದು ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿವಿಧ ಭಾಗಗಳಲ್ಲಿ ಮೆರವಣಿಗೆ ಸಾಗುವುದರಿಂದ ವಾಹನಗಳ ಸಂಚಾರ ನಿಷೇಧ, ವಾಹನ ನಿಲುಗಡೆ ಮತ್ತು ವಾಹನಗಳ ಮಾರ್ಗ ಬದಲಾವಣೆ ಹಾಗೂ ನಿಲುಗಡೆಗೆ ತಾತ್ಕಾಲಿಕ ಅಧಿಸೂಚನೆಯನ್ನ ಜಿಲ್ಲಾಡಳಿತ ಹೊರಡಿಸಿದೆ.  ಸೆ.22 ರಂದು ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆಸಲಿದ್ದು, ಶಿವಮೊಗ್ಗ ನಗರದ ಗಾಂಧಿಬಜಾರ್ ಜಾಮೀಯ ಮಸೀದಿಯಿಂದ ಪ್ರಾರಂಭಗೊಂಡು ಗಾಂಧಿ ಬಜಾರ್…

Read More

ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ – ಯುವಕ ಸಾವು

Fatal accident between bike and tipper – youth dies ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆವಿನಹಳ್ಳಿ ಸಮೀಪದಲ್ಲಿ ನಡೆದಿದೆ. ಕಟ್ಟಿನಕಾರು ಗ್ರಾಮದ ನಿವಾಸಿ ಸಚಿನ್ (18) ಮೃತ ದುರ್ಧೈವಿಯಾಗಿದ್ದಾರೆ. ಸಾಗರ ಪಟ್ಟಣಕ್ಕೆ ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದ ಹಿಂಬದಿಯಲ್ಲಿದ್ದವನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. Fatal…

Read More

ರಿಪ್ಪನ್ ಪೇಟೆ : ಅತ್ಯಂತ ಯಶಸ್ವಿಯಾಗಿ ನಡೆದ ಸಾಮೂಹಿಕ ಗಣಹೋಮ ಮತ್ತು ಸುಮಂಗಲಿ ಪೂಜೆ

ರಿಪ್ಪನ್ ಪೇಟೆ :ಮನುಷ್ಯ ತಂತ್ರಜ್ಞಾನದ ಮೂಲಕ  ಸಂಚರಿಸುತ್ತಿದ್ದಾನೆ. ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾನೆ. ಮಾನವೀಯ ಮೌಲ್ಯಗಳೆಂದರೆ ಮನೆಯಲ್ಲಿ ಭಜನೆಗಳು,ದೇವತಾ ಆರಾಧನೆಗಳು, ಮಕ್ಕಳಿಗೆ ವಿಶೇಷವಾಗಿರುವಂತಹ ಧರ್ಮ ಚಿಂತನೆಗಳನ್ನು  ಕಡಿಮೆ ಮಾಡುತ್ತಿದ್ದೇವೆ.ಮಕ್ಕಳನ್ನು ಸಧ್ರಡವಾದ ವ್ಯಕ್ತಿಗಳನ್ನು ಮಾಡಬೇಕಾದರೆ ತಂದೆ ತಾಯಿಗಳಾದವರು ಒಳ್ಳೆಯ ಸಂಸ್ಕಾರವಂತರಾಗಬೇಕಾಗಿದೆ. ಇಂದು ರಾಜಮಹಾರಾಜರ ಚರಿತ್ರೆಯನ್ನು ಹೇಳಬೇಕಾದರೆ ಅವರ ಹಿಂದೆ ಅವರ ತಾಯಿಯ ಪರಿಶ್ರಮ ಎಷ್ಟಿರಬಹುದು ಎಂಬುದನ್ನು ಊಹಿಸಬೇಕಾಗುತ್ತದೆ. ನಾವು ಮಕ್ಕಳನ್ನು ಒಳ್ಳೆಯ ರೀತಿಯಲ್ಲಿ ಬೆಳೆಸಿದಾಗ ಸಮಾಜಕ್ಕೆ ಒಳ್ಳೆಯ ವ್ಯಕ್ತಿಯನ್ನು ಕೊಟ್ಟಂತಾಗುತ್ತದೆ, ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳನ್ನು ಕೊಟ್ಟಾಗ ಸಮಾಜ ಸದೃಢವಾಗುತ್ತದೆ. ಅಂತಹ ಸದೃಡವಾದ…

Read More