Headlines

ಹಕ್ಕಿ ಜ್ವರದ ಭೀತಿ: ಮುನ್ನೆಚ್ಚರಿಕೆ ಕ್ರಮಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕರೆ

ಹಕ್ಕಿ ಜ್ವರದ ಭೀತಿ: ಮುನ್ನೆಚ್ಚರಿಕೆ ಕ್ರಮಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕರೆ ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕು ಹಾಗೂ ಜ್ವರ, ಉಸಿರಾಟದ ತೊಂದರೆ ಇತರೆ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು” ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಕ್ಕಿ ಜ್ವರ ಹಾಗೂ ಇತರೆ ಸಾಂಕ್ರಾಮಿಕ ರೋಗ ತಡೆಗಟ್ಟಲು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ…

Read More

ಹುಂಚ ಸೊಸೈಟಿಯ ಐವರು ನಿರ್ದೇಶಕರ ರಾಜೀನಾಮೆ!!!!!! ಸೂಪರ್ ಸೀಡ್ ಆಗುತ್ತಾ ಹೊಂಬುಜಾ ಸೊಸೈಟಿ!!!!??????

ಕಳೆದ ಹಲವು ದಿನಗಳಿಂದ ವಿವಾದಗಳಿಂದಲೇ ಸುದ್ದಿಯಲ್ಲಿರುವ ಹೊಂಬುಜ ವ್ಯವಸಾಯ ಸಹಕಾರ ಸಂಘದ ಐವರು ನಿರ್ದೇಶಕರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೊಂಬುಜಾ ಸೊಸೈಟಿಯ ನಿರ್ದೇಶಕ ಸ್ಥಾನಕ್ಕೆ ಐವರು ರಾಜೀನಾಮೆ ನೀಡಿದ್ದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಈ ಹಿಂದೆ ಹಲವು ಬಾರಿ ಹೊಂಬುಜಾ ಸೊಸೈಟಿಯಲ್ಲಿ ಅಕ್ರಮ ನಡೆದಿದೆ ಎಂದು ಷೇರುದಾರರು ಆರೋಪಿಸುತಿದ್ದರು ತಿಪ್ಪೆ ಸಾರಿಸುತ್ತಿದ್ದ ಸಹಕಾರ ಇಲಾಖೆ ಈಗ ನಡೆದ ಆಡಿಟ್ ವರದಿಯಿಂದ ದಂಗು ಬಡಿದು ಕೂತಿದೆ ಎನ್ನಲಾಗುತ್ತಿದೆ. ಈಗಾಗಲೆ ಮೇಲ್ನೋಟಕ್ಕೆ ಹೆಚ್ಚು ಹಣದ ದುರುಪಯೋಗದ ವಾಸನೆ ಸಿಕ್ಕಿದ್ದು…

Read More

ಬ್ರೋಕರ್ ಮೂಲಕ ಮದುವೆಯಾದ ಯುವಕ | ಒಂದೇ ತಿಂಗಳಿಗೆ ಹೆಂಡತಿ , ಬ್ರೋಕರ್ ಇಬ್ಬರು ಎಸ್ಕೇಪ್ – ಸಿಂಗಲ್ಸ್ ನೋಡಲೇಬೇಕಾದ ಸುದ್ದಿ.!!

ಬ್ರೋಕರ್ ಮೂಲಕ ಮದುವೆಯಾದ ಯುವಕ | ಒಂದೇ ತಿಂಗಳಿಗೆ ಹೆಂಡತಿ , ಬ್ರೋಕರ್ ಇಬ್ಬರು ಎಸ್ಕೇಪ್ – ಸಿಂಗಲ್ಸ್ ನೋಡಲೇಬೇಕಾದ ಸುದ್ದಿ.!! ಶಿವಮೊಗ್ಗ: 30 ದಾಟಿದ ಯುವಕರಿಗೆ ಈಗ ಹುಡುಗಿಯರು ಸಿಗೋದೇ ಕಠಿಣವಾಗಿದೆ. ಹೀಗಾಗಿ ಜನರು ಮ್ಯಾರೆಜ್ ಬ್ರೋಕರ್ ಮೊರೆ ಹೋಗುತ್ತಿದ್ದಾರೆ. ಹೀಗೆ ಮ್ಯಾರೆಜ್ ಬ್ರೋಕರ್ ಬಳಿ ಹೋಗಿ ಅವರಿಗೆ ಲಕ್ಷ ಲಕ್ಷ ಹಣ ನೀಡಿ ಯಾಮಾರಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ್ನಲ್ಲಿ ನಡೆದಿದೆ.ಶಿವಮೊಗ್ಗದ ಮಂಜುಳಾ ಸೇರಿ 7 ಜನರ ಮೇಲೆ ಪ್ರಕರಣ ದಾಖಲು. ಮುಧೋಳ್ ತಾಲೂಕಿನ…

Read More

ಡಿಜಿಪಿ ರಾಮಚಂದ್ರರಾವ್ ವಿರುದ್ಧ ಕಛೇರಿಯಲ್ಲಿಯೇ ರಾಸಲೀಲೆ ನಡೆಸಿದ ಆರೋಪ, ವಿಡಿಯೊ ವೈರಲ್!

Karnataka DGP Ramachandra Rao alleged viral office video sparks public outrage. Senior police officer controversy creates statewide discussion. ಕರ್ನಾಟಕ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿವೆ. ಡಿಜಿಪಿ ಹುದ್ದೆಯಲ್ಲಿರುವ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ದೃಶ್ಯಗಳು ವೈರಲ್ ಆಗಿವೆ ಎನ್ನಲಾಗಿದೆ. ಈ ಬೆಳವಣಿಗೆಗೆ ಸಾರ್ವಜನಿಕ…

Read More

ಕರ್ತವ್ಯದಲ್ಲಿದ್ದ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ , ಇಬ್ಬರಿಗೆ ಶಿಕ್ಷೆ ಪ್ರಕಟ : ಮಂಡಘಟ್ಟದಲ್ಲಿ ನಡೆದ ಕೃತ್ಯಕ್ಕೆ ತೀರ್ಪು

Two brothers convicted for attacking a Police Sub-Inspector during a ganja case investigation in Shivamogga. Court sentences them to two years jail, imposes fine and orders compensation to the PSI and witnesses. ಕರ್ತವ್ಯದಲ್ಲಿದ್ದ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ , ಇಬ್ಬರಿಗೆ ಶಿಕ್ಷೆ ಪ್ರಕಟ : ಮಂಡಘಟ್ಟದಲ್ಲಿ ನಡೆದ ಕೃತ್ಯಕ್ಕೆ ತೀರ್ಪು ಶಿವಮೊಗ್ಗ: ಗಾಂಜಾ ಪ್ರಕರಣದ ವಿಚಾರಣೆಗೆ ಆರೋಪಿಯನ್ನು ಕರೆದುಕೊಂಡು ಹೋಗುವ ವೇಳೆ ಪಿಎಸ್‌ಐ…

Read More

KSRTC ಬಸ್ ನಲ್ಲಿದ್ದ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸಿದ ಚಾಲಕ – ಪ್ರಯಾಣಿಕರ ಆಕ್ರೋಶ

ತಾಂತ್ರಿಕ ದೋಷದಿಂದ ಕೆಎಸ್‌ಆರ್‌ಟಿಸಿ ಬಸ್‌ ಕೆಟ್ಟು ನಿಂತು, ಪ್ರಯಾಣಿಕರು ಸುಮಾರು ಮೂರು ಗಂಟೆ ಪರದಾಡುವಂತಾಯಿತು. ಸಾಗರ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಪರ್ಯಾಯ ಬಸ್‌ ವ್ಯವಸ್ಥೆ ಮಾಡದ್ದಕ್ಕೆ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಹಿಡಿಶಾಪ ಹಾಕಿದರು. ಶಿವಮೊಗ್ಗ – ಸಾಗರ – ಕಾರವಾರ ಮಾರ್ಗದ ಕೆಎಸ್‌ಅರ್‌ಟಿಸಿ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಸಾಗರ ಬಸ್‌ ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸನ್ನು ರಿಪೇರಿಗೆ ಕೊಂಡೊಯ್ಯಲಾಯಿತು. ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಆ ಬಸ್ಸಿನಲ್ಲಿದ್ದರು. ಬೆಳಗ್ಗೆ 10.30ರ ಹೊತ್ತಿಗೆ ಸಾಗರ…

Read More

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್

Ripponpete | ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು – ಧನಲಕ್ಷ್ಮಿ ಗಂಗಾಧರ್ ರಿಪ್ಪನ್‌ಪೇಟೆ : ಭಾರತದ ಸಂವಿಧಾನವು ದೇಶದ ಪ್ರತಿಯೊಬ್ಬರಿಗೂ ಸಮಾನವಾದ ಹಕ್ಕಿನೊಂದಿಗೆ ಜೀವನ ನಡೆಸಲು ಅನುವು ಮಾಡಿಕೊಟ್ಟ ಪವಿತ್ರ ಗ್ರಂಥವಾಗಿದೆ. ಸಂವಿಧಾನದಿಂದ ಇಂದು ದೇಶ ಪ್ರಗತಿ ಕಾಣುವಂತಾಗಿದೆ. ಪ್ರತಿಯೊಬ್ಬರೂ ದೇಶದ ಸಂವಿಧಾನದ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು ಗ್ರಾಮ ಪಂಚಾಯತ್ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಸೋಮವಾರ ಪಟ್ಟಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ…

Read More

ಗ್ಯಾರಂಟಿ ಯೋಜನೆಗಳಿಂದ ಬಡಕುಟುಂಬಗಳ ಜೀವನದಲ್ಲಿ ಸ್ಥಿರತೆ – ಶಾಸಕ ಗೋಪಾಲಕೃಷ್ಣ ಬೇಳೂರು

MLA Gopalakrishna Beluru inaugurated the bhoomi pooja for a ₹1.20 crore road asphalting project in Kenchanala near Ripponpete, highlighting Karnataka government guarantee schemes and rural development initiatives. ಗ್ಯಾರಂಟಿ ಯೋಜನೆಗಳಿಂದ ಬಡಕುಟುಂಬಗಳ ಜೀವನದಲ್ಲಿ ಸ್ಥಿರತೆ – ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಹಿಂದುಳಿದ ವರ್ಗಗಳ ಜೀವನದಲ್ಲಿ ಆರ್ಥಿಕ ಸ್ಥಿರತೆ ತಂದುಕೊಟ್ಟಿದ್ದು, ಸಾಮಾನ್ಯ ವರ್ಗ ಗಟ್ಟಿಯಾಗಿ ನಿಲ್ಲುವಂತೆ ಮಾಡುವಲ್ಲಿ…

Read More

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ: ಕಾಡಿನಂತಾಗಿದೆ ಸಾಗರದ ಪೊಲೀಸ್ ವಸತಿ ಗೃಹಗಳು:

ಸಾಗರ: ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ ಕೋಟ್ಯಾಂತರ ರೂ ವೆಚ್ಚ ಮಾಡಿ ಸರ್ಕಾರ ಪೊಲೀಸ್ ವಸತಿಗೃಹಗಳನ್ನು ನಿರ್ಮಿಸಿತ್ತು.ಆದರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಕೋಟ್ಯಂತರ ರೂ ಬೆಲೆಬಾಳುವ ಪೊಲೀಸ್ ವಸತಿ ಗೃಹಗಳು ಇದೀಗ ಕಾಡಿನ ಮಧ್ಯೆ ಇದೆ ಎಂಬಂತಾಗಿದೆ ಕಾರಣ ಸುತ್ತಮುತ್ತಲು ಕಾಡಿನಂತೆ ವಸತಿಗೃಹದ ಅರ್ಧಮಟ್ಟಿಗೆ  ಬೆಳೆದಿರುವ ಗಿಡಗಂಟಿಗಳು. ಅಧಿಕಾರಿಗಳು ಗಿಡಗಂಟಿಗಳನ್ನು ಸ್ವಚ್ಛಗೊಳಿಸದೆ ಇರುವುದರಿಂದ ಈ ವಸತಿಗೃಹಗಳ ಸೌಂದರ್ಯವೇ ಇದೀಗ ಪಾಳು ಬಿದ್ದಂತಿದೆ. ಸಾಗರದ ಹೃದಯ ಭಾಗದಲ್ಲಿ ಇರುವ ಈ ಪೊಲೀಸ್…

Read More

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ!

ತೀರ್ಥಹಳ್ಳಿ | ಸಿಡಿಯದ ಪಟಾಕಿಗಳನ್ನು ಸಂಗ್ರಹಿಸಿದ ಬಾಲಕ – ಏಕಾಏಕಿ ಬ್ಲಾಸ್ಟ್ ಆಗಿ ಗಂಭೀರ ಗಾಯ! ಪಟಾಕಿ ಸಿಡಿದ ಪರಿಣಾಮ 9 ವರ್ಷದ ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಪಟಾಕಿ ಸಿಡಿದ ಪರಿಣಾಮ ಬಾಲಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಬಾಲಕನ ಮೈ, ಕೈಗಳಿಗೆ ಹಾಗೂ ಎರಡು ಕಣ್ಣುಗಳಿಗೆ ಗಾಯಗಳಗಿವೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಗಾಯಗೊಂಡಿರುವ 9 ವರ್ಷದ ಬಾಲಕ ತೇಜು ಎಂದು ತಿಳಿದುಬಂದಿದೆ. ಜನವರಿ…

Read More