Headlines

Shivamogga | ಮಲ್ಲೇಶ್ ಹತ್ಯೆ ಪ್ರಕರಣ – ನಾಲ್ವರ ಬಂಧನ ; ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು..?

ಶಿವಮೊಗ್ಗ ಮಲ್ಲೇಶ್ ಹತ್ಯೆ ಪ್ರಕರಣ – ನಾಲ್ವರ ಬಂಧನ ; ಪ್ರಕರಣದ ಬಗ್ಗೆ ಎಸ್ ಪಿ ಹೇಳಿದ್ದೇನು..? ಶಿವಮೊಗ್ಗ (Shivamogga) ನಗರದ ಗುಡ್ಡೆ ಕಲ್​ ದೇವಸ್ಥಾನದ ಸಮೀಪ, ಚಿಕ್ಕಲ್​ನಲ್ಲಿ ನಡೆದ ಮಲ್ಲೇಶ್ ಅಲಿಯಾಸ್ ಮಲ್ಲಿ ಅಲಿಯಾಸ್ ಮಲ್ಲನ ಕೊಲೆ(murder) ಪ್ರಕರಣ ಸಂಬಂಧ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್  ಪ್ರತಿಕ್ರಿಯಿಸಿದ್ದಾರೆ.  ನಿನ್ನೆ ಚಿಕ್ಕಲ್​ನಲ್ಲಿ ನಡೆದ ಘಟನೆ ಸಂಬಂಧ ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಏಳು ಜನರ ದುಷ್ಕರ್ಮಿಗಳ ತಂಡ ಘಟನೆಯಲ್ಲಿ ಪಾಲ್ಗೊಂಡಿದ್ದು, ಈ ಸಂಬಂಧ…

Read More

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು.!

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರ ದುರ್ಮರಣ! ತೀರ್ಥಹಳ್ಳಿ : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ…

Read More

ಅಬಕಾರಿ ಇಲಾಖೆಯಿಂದ ದಿಡೀರ್ ದಾಳಿ – 51.75 ಲೀ ಗೋವಾ ಮದ್ಯ ಪತ್ತೆ

ಅಬಕಾರಿ ಇಲಾಖೆಯಿಂದ ದಿಡೀರ್ ದಾಳಿ – 51.75 ಲೀ ಗೋವಾ ಮದ್ಯ ಪತ್ತೆ ಶಿವಮೊಗ್ಗ, ಡಿಸೆಂಬರ್ 11: ಶಿವಮೊಗ್ಗ ತಾಲೂಕು ಗೋವಿಂದಪುರದಲ್ಲಿ ಅಬಕಾರಿ ಇಲಾಖೆ ದಿಡೀರ್ ದಾಳಿ ನಡೆಸಿ ಗೋವಾದ ಅಕ್ರಮ ಮದ್ಯ ವಶಕ್ಕೆ ಪಡೆದಿದ್ದಾರೆ. ಗೋವಿಂದಪುರದ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿಗಳು ಡಿ.10 ರಂದು ದಾಳಿ ನಡೆಸಿ, ಅನಧಿಕೃತವಾಗಿ ಮಾರಾಟ ಮಾಡುವ ಸಲುವಾಗಿ ದಾಸ್ತಾನು ಮಾಡಿದ್ದ 51.75 ಲೀ ಗೋವಾ ಮದ್ಯವನ್ನು ವಶಪಡಿಸಿಕೊಂಡು, ಆರೋಪಿಯನ್ನು…

Read More

ಸಾಗರದ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ತಡರಾತ್ರಿ ದಿಡೀರ್ ಪ್ರತಿಭಟನೆ :

ವಸತಿ ಶಾಲೆಯ ಪ್ರಾಂಶುಪಾರ ವಿರುದ್ಧ ವಿದ್ಯಾರ್ಥಿಗಳು ದಿಡೀರನೇ ಸಾಗರ ತಾಲೂಕು ಕಚೇರಿಯ ಎದುರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ಘಟನೆ ಸಾಗರದಲ್ಲಿ ನಡೆದಿದೆ. ಜೋಸೆಫ್ ನಗರದ ಅಟಲ್ ಬಿಹಾರಿ ವಾಜಪೇಯಿ ವಿದ್ಯಾರ್ಥಿನಿಲಯದ ಸುಮಾರು 60 ರಿಂದ 70 ಜನ ವಿದ್ಯಾರ್ಥಿಗಳು ಸುಮಾರು 10 ರಿಂದ 11-30 ರವರೆಗೆ ಸಾಗರ ತಾಲೂಕು ಕಚೇರಿ ಎದುರು ಬಂದು ದಿಡೀರನೇ ಪ್ರತಿಭಟನೆ ನಡೆಸಿದರು. ವಸತಿ ಶಾಲೆಯ ಪ್ರಾಂಶುಪಾಲರಾದ ರತ್ನಮ್ಮರವರು ಹಾಸ್ಟೆಲ್ ವಾರ್ಡನ್ ಐಸಾಕ್ ಅಹ್ಮದ್ ಮೇಲೆ ಹಲ್ಲೆ ಮಾಡಿದ್ದಾರೆ. ಬೈಯ್ಯುತ್ತಾರೆ ಎಂಬ ಆರೋಪವನ್ನು…

Read More

ಮೇಗರವಳ್ಳಿ ಬಿಜೆಪಿ ಘಟಕದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಸನ್ಮಾನ

ತೀರ್ಥಹಳ್ಳಿ : ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೋವಿಡ್ ಸಮಯದಲ್ಲಿ ವಹಿಸಿದ ಸೂಕ್ತ ಮುನ್ನೆಚ್ಚರಿಕೆ ಹಾಗೂ ವ್ಯಾಕ್ಸಿನ್ ನೀಡಿಕೆಯ ವೇಳೆಯಲ್ಲಿ ಮಾಡಿದ ಪ್ರಾಮಾಣಿಕ ಸೇವೆಯಿಂದ ದೇಶ ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಮತ್ತೆ ಜನಜೀವನ ಚುರುಕುಗೊಂಡಿದೆ. 100 ಕೋಟಿಗೂ ಅಧಿಕ ಲಸಿಕೆ ನೀಡಿ ಭಾರತವು ವಿಶ್ವ ದಾಖಲೆ ಬರೆಯುವಲ್ಲಿ  ಇವರ ಕೊಡುಗೆ ಅಪಾರ. ಈ ಹಿನ್ನೆಲೆಯಲ್ಲಿ ಮೇಗರವಳ್ಳಿ ಮಹಾಶಕ್ತಿ ಕೇಂದ್ರದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಅಲ್ಲಿಯ ಸಿಬ್ಬಂದಿ ವರ್ಗದವರಿಗೆ ಸನ್ಮಾನಿಸಿ ಗೌರವ ಸಲ್ಲಿಸುವ ಕಾರ್ಯಕ್ರಮ ನಡೆಯಿತು….

Read More

ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಕೊರತೆ ಇಲ್ಲ : ಪ್ರಿಮಿಯಂ ಪೆಟ್ರೋಲ್ ದರ ಏರಿಕೆ ಮಾತ್ರ, ಸಾಮಾನ್ಯ ಪೆಟ್ರೋಲ್ ಸ್ಥಿರ

ರಿಪ್ಪನ್‌ಪೇಟೆಯಲ್ಲಿ ಪೆಟ್ರೋಲ್ ಕೊರತೆ ಇಲ್ಲ: ಪ್ರಿಮಿಯಂ ಪೆಟ್ರೋಲ್ ದರ ಏರಿಕೆ ಮಾತ್ರ, ಸಾಮಾನ್ಯ ಪೆಟ್ರೋಲ್ ಸ್ಥಿರ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಪೆಟ್ರೋಲ್ ಕೊರತೆ ಇದೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಬಂಕ್ ಮಾಲೀಕರು, ಪಟ್ಟಣದಲ್ಲಿ ಯಾವುದೇ ಇಂಧನ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಟ್ಟಣದ MRPL ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸಮರ್ಪಕವಾಗಿ ಲಭ್ಯವಿದ್ದು, ಉಳಿದ ಬಂಕ್‌ಗಳಲ್ಲಿಯೂ ನಾಳೆಯೊಳಗೆ ಇಂಧನ ಸರಬರಾಜು ಆಗಲಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಗ್ರಾಹಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು…

Read More

ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ನೀಡಬೇಕು : ಎಂ ಶ್ರೀಕಾಂತ್|Jds

ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬರೂ ಒತ್ತು ನೀಡಬೇಕಿದೆ ಎಂದು ಜೆಡಿಎಸ್ ರಾಜ್ಯ ವಕ್ತಾರ ಎಂ.ಶ್ರೀಕಾಂತ್ ಕಾರ್ಯಕರ್ತರಿಗೆ ಕರೆ ನೀಡಿದರು. ಶಿವಮೊಗ್ಗದ ನೆಹರು ರಸ್ತೆಯ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ತಾಲೂಕಿನಿಂದ ಬೂತ್ ಮಟ್ಟದ ಕಮಿಟಿ ನಿರ್ಮಾಣ ಮಾಡುವುದು ಮತ್ತು ಪ್ರತಿ ಕ್ಷೇತ್ರದಿಂದ 50 ಅಲ್ಪಸಂಖ್ಯಾತ ಪ್ರಮುಖರ ಪಟ್ಟಿಯನ್ನು ರಾಜ್ಯ ಸಮಿತಿಗೆ ಕಳುಹಿಸಬೇಕು. ಈ ನಿಟ್ಟಿನಲ್ಲಿ ಜೆಡಿಎಸ್ ಪ್ರಮುಖರು ತಾಲೂಕುಗಳಿಗೆ ಪ್ರವಾಸ ಕೈಗೊಳ್ಳಬೇಕು ಎಂದು ಸೂಚಿಸಿದರು. ಪ್ರಸ್ತುತ…

Read More

ಶಾಂತಿ ಸುವ್ಯವಸ್ಥೆಯಿಂದ ಹಬ್ಬಗಳನ್ನು ಆಚರಿಸಿ – ಡಿವೈಎಸ್ಪಿ|ಗಣೇಶೋತ್ಸವದ ಹಿನ್ನಲೆ ಈದ್ ಮಿಲಾದ್ ಆಚರಣೆ ಮುಂದೂಡಿಕೆಗೆ ಮಸೀದಿ ಸಮಿತಿ ನಿರ್ಧಾರ|dysp

ರಿಪ್ಪನ್‌ಪೇಟೆ :ಗೌರಿ ಗಣೇಶ ಹಬ್ಬ ಸೇರಿದಂತೆ ಈದ್‌ಮಿಲಾದ್ ಹಬ್ಬವನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕು.ಹಬ್ಬದ ಮೆರವಣಿಗೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಡಿಜೆ ಬಳಸುವಂತಿಲ್ಲ ಎಂದು ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್‌ಪಿ.ಗಜಾನನ ವಾಮನ ಸುತಾರ್ ಹೇಳಿದರು. ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಈದ್‌ಮಿಲಾದ್ ಮತ್ತು ಗಣೇಶೋತ್ಸವ ಹಬ್ಬಗಳ ಆಚರಣೆಯ ಅಂಗವಾಗಿ ಸಾರ್ವಜನಿಕರಿಗೆ ವಿವಿಧ ಸಂಘ ಸಂಸ್ಥೆ ಹಾಗೂ ಮುಸ್ಲಿಂ ಸಮುದಾಯದ ಮುಖಂಡರಿಗೆ ಆಯೋಜಿಸಲಾದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಎಲ್ಲಾ ಸಮುದಾಯದವರು ಎಲ್ಲಾ ಹಬ್ಬಗಳನ್ನು ಶಾಂತಿಯಿಂದ ಆಚರಣೆ ಮಾಡುತ್ತಾ…

Read More

ಟಯರ್ ಸ್ಪೋಟಗೊಂಡು ಖಾಸಗಿ ಬಸ್ ಸಂಪೂರ್ಣ ಬೆಂಕಿಗಾಹುತಿ

ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಬಳಿ ಖಾಸಗಿ ಬಸ್ಸೊಂದು ಅಗ್ನಿ ಅಕಸ್ಮಿಕಕ್ಕೆ ತುತ್ತಾಗಿರುವ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಅದೃಷ್ಟಕ್ಕೆ ಯಾವ ಪ್ರಯಾಣಿಕರಿಗೂ ಅಪಾಯ ಉಂಟಾಗಿಲ್ಲ . ಖಾಸಗಿ ಬಸ್ ಮಂಗಳೂರಿನಿಂದ ದಾವಣಗೆರೆಗ ತೆರಳುತ್ತಿತ್ತು . ಜಾವ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸಕ್ರೆಬೈಲ್ ಆನೆ ಬಿಡಾರದ ಬಳಿ ಬಸ್ ಬರುತ್ತಿದ್ದಾಗ ಬಸ್ ನ ಟಯರ್ ಬ್ಲಾಸ್ಟ್ ಆಗಿ ಇಡಿಬಸ್ ಬೆಂಕಿಗೆ ಕಾಣಿಸಿಕೊಂಡಿದೆ. ತಕ್ಷಣವೇ ಬಸನ್ನು ಚಾಲಕ ರಸ್ತೆ ಬದಿಗೆ ತಂದು. ನಿಲ್ಲಿಸಿದ್ದಾರೆ…

Read More

HOSANAGARA | ಭೀಕರ ರಸ್ತೆ ಅಪಘಾತ – ಟೈರ್ ಸ್ಪೋಟಗೊಂಡು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಮಹಿಳೆ ಸಾವು

HOSANAGARA | ಭೀಕರ ರಸ್ತೆ ಅಪಘಾತ – ಟೈರ್ ಸ್ಪೋಟಗೊಂಡು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಮಹಿಳೆ ಸಾವು A woman has died in a horrific road accident. The tire of a moving car suddenly burst, causing the driver to lose control and crash into an electric pole on the side of the road. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಗೊರಗೋಡು ಗ್ರಾಮದಲ್ಲಿ…

Read More