Headlines

ಹುಲ್ಲಿನ ಬಣವೆಯಲ್ಲಿ ಗಾಂಜಾ ಸಂಗ್ರಹ ಪತ್ತೆ: ₹4.03 ಲಕ್ಷ ಮೌಲ್ಯದ ಮಾದಕ ವಸ್ತು ವಶ, ಓರ್ವನ ಬಂಧನ

Police seized 8.60 kg of ganja worth ₹4.03 lakh from Bommanakatte village following a raid by Paper Town police. One accused has been arrested and a case registered under the NDPS Act. ಬೊಮ್ಮನಕಟ್ಟೆ ಗ್ರಾಮದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಸಂಗ್ರಹಿಸಿ ಇಟ್ಟಿರುವ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಮೇರೆಗೆ ದಿನಾಂಕ 28-01-2026ರಂದು ಪೇಪರ್ ಟೌನ್…

Read More

ರಾಜಕೀಯ ದ್ವೇಷದ ಆರೋಪ: ಗರ್ತಿಕೆರೆ ಕೆಪಿಎಸ್ ಶಾಲೆ ಮುಂದೆ ಪೋಷಕರ ಆಕ್ರೋಶ

Parents staged a protest at Gartheekere KPS government school opposing the transfer of teacher Satyanarayan, alleging political interference and demanding withdrawal of the transfer order. ತೀರ್ಥಹಳ್ಳಿ ತಾಲ್ಲೂಕಿನ ಗರ್ತಿಕೆರೆ ಕೆಪಿಎಸ್ ಸರ್ಕಾರಿ ಶಾಲೆಯ ಶಿಕ್ಷಕ ಸತ್ಯನಾರಾಯಣ್ ಅವರನ್ನು ವರ್ಗಾವಣೆಗೊಳಿಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ಪೋಷಕರು ಹಾಗೂ ಗ್ರಾಮಸ್ಥರು ಶಾಲೆ ಎದುರು ಪ್ರತಿಭಟನೆ ನಡೆಸಿದರು. ರಾಜಕೀಯ ದ್ವೇಷದ ಹಿನ್ನಲೆಯಲ್ಲಿ ಉತ್ತಮ ಶಿಕ್ಷಕನನ್ನು ಅನ್ಯಾಯವಾಗಿ ವರ್ಗಾವಣೆಗೊಳಿಸಲಾಗಿದೆ…

Read More

ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ

A major tragedy was averted in Shivamogga district when a private sleeper bus caught fire. Thanks to the driver’s timely decision and functional emergency exits, 36 passengers were rescued safely. ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ ಅನ್ನಪೂರ್ಣೇಶ್ವರಿ ಬಸ್ ಅಗ್ನಿ ಅವಘಡ –  ಚಾಲಕ ದೇವರಾಜ್ ಧೈರ್ಯಕ್ಕೆ ಸಲಾಂ ಶಿವಮೊಗ್ಗ…

Read More

ಸ್ಲೀಪರ್ ಬಸ್‌ನಲ್ಲಿ ಬೆಂಕಿ ಹತ್ತಿಕೊಂಡಿದ್ದು ಹೇಗೆ? ಸಾರಿಗೆ ಇಲಾಖೆ ಅಧಿಕಾರಿಗಳಿಂದ ಸ್ಪಷ್ಟನೆ

Transport department officials reveal the exact cause of the sleeper bus fire in Shivamogga. Short circuit in the ECM board led to brake failure, officials confirm after inspection. ಶಿವಮೊಗ್ಗ ಜಿಲ್ಲೆಯ ಹೊಸನಗರ–ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳು ನಿಖರ ಕಾರಣವನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ. ಘಟನೆಯ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಶಿವಮೊಗ್ಗ ಸಾರಿಗೆ ಇಲಾಖೆಯ…

Read More

ಬೆಂಕಿಗೆ ಅಹುತಿಯಾದ ಸ್ಲೀಪರ್ ಬಸ್‌ – ಸ್ಥಳಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ

Tahsildar Bharath Raj visited the spot and hospital after a private sleeper bus caught fire near Arasalu–Suduru villages on the Shivamogga–Hosanagar border. Eight passengers were injured. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಭಾರೀ ಆತಂಕಕ್ಕೆ ಕಾರಣವಾಯಿತು. ಅರಸಾಳು ಹಾಗೂ ಸುಡೂರು ಗ್ರಾಮಗಳ ಮಧ್ಯೆ ಈ ದುರ್ಘಟನೆ ನಡೆದಿದೆ. ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ‘ಶ್ರೀ…

Read More

ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!??

ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಹೊಸನಗರದಿಂದ ಬೆಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ | ನಡೆದಿದ್ದೇನು..!!?? A private sleeper bus travelling from Hosanagar to Bengaluru caught fire while moving near Arasalu and Suduru villages in Shivamogga district. Eight passengers were injured in the incident. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಭಾರೀ ಅಪಘಾತ ಸಂಭವಿಸಿದೆ.ಅರಸಾಳು ಮತ್ತು ಸುಡೂರು ಗ್ರಾಮಗಳ ಮಧ್ಯೆ ಚಲಿಸುತ್ತಿದ್ದ ಖಾಸಗಿ ಸ್ಲೀಪರ್…

Read More

ಹುಚ್ಚು ನಾಯಿ ದಾಳಿ: 11 ಜನರಿಗೆ ಗಾಯ

11 people were bitten in a suspected rabid dog attack in Holehonnur, Shivamogga district. All injured victims received immediate medical treatment and rabies vaccination. ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಹುಚ್ಚು ನಾಯಿ ದಾಳಿಯ ಆತಂಕಕಾರಿ ಘಟನೆಗಳು ವರದಿಯಾಗಿದ್ದು, ಒಟ್ಟು 11 ಜನರಿಗೆ ನಾಯಿ ಕಚ್ಚಿದ ಪ್ರಕರಣಗಳು ಬೆಳಕಿಗೆ ಬಂದಿವೆ. ದಾಳಿ ನಡೆಸಿದ ನಾಯಿಯು ಹುಚ್ಚು ನಾಯಿ ಇರಬಹುದೆಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ತಕ್ಷಣ ಗಾಯಗೊಂಡ…

Read More

ನೆಟ್ವರ್ಕ್ ಸಮಸ್ಯೆ, ತುರ್ತು ಸೇವೆಗಳ ವಿಫಲತೆ – ಹೆರಿಗೆಯಾದ 25 ದಿನಗಳ ಬಳಿಕ ಬಾಣಂತಿಯ ದುರಂತ ಅಂತ್ಯ

A 29-year-old woman died 25 days after delivery in Thirthahalli taluk, allegedly due to lack of postnatal care, poor emergency services, and network issues. ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ಗ್ರಾಮದಲ್ಲಿ ಹೆರಿಗೆ ನಂತರ ಅಗತ್ಯ ಆರೈಕೆ ಹಾಗೂ ತುರ್ತು ವೈದ್ಯಕೀಯ ಸೇವೆಗಳ ಅಸಮರ್ಪಕ ಲಭ್ಯತೆಯಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತರನ್ನು ಕಾವ್ಯಾ (29) ಎಂದು ಗುರುತಿಸಲಾಗಿದ್ದು, ಇವರು ಮೇಳಿಗೆ ಗ್ರಾಮದ ಪೋಸ್ಟ್ ಮಾಸ್ಟರ್ ಮಂಜುನಾಥ್ ಅವರ ಧರ್ಮಪತ್ನಿ….

Read More

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಬಿ.ಕೆ. ಹರೀಶ್ ನಿಧನ

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಬಿ.ಕೆ. ಹರೀಶ್ ನಿಧನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ, ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಉತ್ತಮ ಕ್ರೀಡಾಪಟುವಾಗಿದ್ದ ಬಿ.ಕೆ. ಹರೀಶ್ ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಟ್ಟಣದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಹರೀಶ್ ಅವರು ಜನಪ್ರಿಯ ವ್ಯಕ್ತಿತ್ವವಾಗಿದ್ದರು. ಕ್ರೀಡಾಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ಯುವಕರಿಗೆ ಪ್ರೇರಣೆಯಾಗಿದ್ದರು. ಮೃತರು ಪತ್ನಿ, ರಾಕೇಶ್ ಫರ್ಟಿಲೈಸರ್ ಸಂಸ್ಥೆಯ ಮಾಲೀಕರಾದ ಪುತ್ರ ರಾಕೇಶ್, ಪಟ್ಟಣದ ಗ್ರಾಮ ಪಂಚಾಯತ್ ಸದಸ್ಯೆಯಾಗಿರುವ ಸೊಸೆ…

Read More

ಹೊಸನಗರದಲ್ಲಿ 77ನೇ ಗಣರಾಜ್ಯೋತ್ಸವ |ಸ್ವತಂತ್ರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ಪಣ ತೊಡೋಣ – ತಹಸೀಲ್ದಾರ್ ಭರತ್‌ರಾಜ್

The 77th Republic Day was celebrated grandly at Nehru Maidan in Hosanagara. Tahsildar Bharathraj highlighted constitutional values, unity in diversity, and democratic ideals of India. ಹೊಸನಗರದಲ್ಲಿ 77ನೇ ಗಣರಾಜ್ಯೋತ್ಸವ |ಸ್ವತಂತ್ರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ಪಣ ತೊಡೋಣ – ತಹಸೀಲ್ದಾರ್ ಭರತ್‌ರಾಜ್ ಹೊಸನಗರ: ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಭಾರತ ದೇಶಕ್ಕೆ ನಮ್ಮದೇ ಆಡಳಿತವಿದ್ದು, ನಾವು ಸ್ವತಂತ್ರವಾಗಿ ಬದುಕುತ್ತಿದ್ದೇವೆ ಎನ್ನುವುದನ್ನು ಇಡೀ ಸಮಾಜ ಒಟ್ಟಾಗಿ ನೆನೆಸಿಕೊಂಡು ಶಪಥ ಮಾಡುವ ಪವಿತ್ರ…

Read More