Headlines

ಹೊಸನಗರ ಸಮೀಪ ಮನೆಗೆ ನುಗ್ಗಿ ಹಲ್ಲೆ ನಡೆಸಿ ಹಣ ದೋಚಿದ ದರೋಡೆಕೋರರು!!!! : ದರೋಡೆ ಹಿಂದೆ ಇದೀಯಾ ಐಪಿಎಲ್ ಬೆಟ್ಟಿಂಗ್ ನಂಟು?????

ಹೊಸನಗರ ಸಮೀಪದ ಮಾವಿನಕೊಪ್ಪ – ಹೊಸನಗರ ರಸ್ತೆಯಲ್ಲಿ ಮೊನ್ನೆ ರಾತ್ರಿ ಮನೆಗೆ ಮೂವರು ದರೋಡೆಕೋರರು ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿ ಹಣ ದೋಚಿರುವ ಬಗ್ಗೆ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಂತ್ ಎಂಬ ಉಡುಪಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಹೊಸನಗರದ ಮಾವಿನಕೊಪ್ಪ ಮತ್ತು ಸಾಗರ ರಸ್ತೆಯಲ್ಲಿರುವ ತಂದೆಯ ಮನೆಗೆ ಬಂದಿದ್ದಾನೆ. ಮೊನ್ನೆ ಕಾರ್ಯಕ್ರಮವೊಂದಕ್ಕೆ ಸುಮಂತ್ ನ ತಂದೆ ತಾಯಿ ಉಡುಪಿ ಜಿಲ್ಲೆಯ ಅಮಾವಾಸೆ ಬೈಲ್  ತೆರಳಿದ ವೇಳೆ ಕಳ್ಳತನದ ಘಟನೆ ನಡೆದಿದೆ ಎಂದು ಹೊಸನಗರ ಪೊಲೀಸ್…

Read More

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಶ್ರೀಕಾಂತ್ ಪುನರಾಯ್ಕೆ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಹುಟ್ಟಿಸಿದೆ : ಆರ್ ಎನ್ ಮಂಜುನಾಥ್

ಶಿವಮೊಗ್ಗ: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್   ರವರು ಪುನರ್ ಆಯ್ಕೆಯಾಗಿರುವುದಕ್ಕೆ ಹೊಸನಗರ ತಾಲೂಕಿನ ಜೆಡಿಎಸ್ ಮುಖಂಡರಾದ ಆರ್ ಎನ್ ಮಂಜುನಾಥ್ ಹರ್ಷ ವ್ಯಕ್ತ ಪಡಿಸಿದ್ದಾರೆ.  ಯುವಕರ ಕಣ್ಮಣಿ, ಬಡವರ ಬಂಧುವಾದ ಎಂ ಶ್ರೀಕಾಂತ್  ನಾಯಕರನ್ನು ಸೃಷ್ಟಿಮಾಡುವ ನಾಯಕತ್ವದ ಗುಣವನ್ನು ಹೊಂದಿರುವ ಉನ್ನತ ಹೃದಯವಂತ ವ್ಯಕ್ತಿ. ಜಿಲ್ಲೆಯ ಯುವಕರ ಪಾಲಿಗೆ ಅಣ್ಣನ ಸ್ಥಾನದಲ್ಲಿದ್ದು, ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಪುನರ್ ಆಯ್ಕೆಯಾಗಿರುವುದು ಅಭಿನಂದನೀಯ ಅವರಿಗೆ ಹೊಸನಗರ ಕಾರ್ಯಕರ್ತರ ಪರವಾಗಿ ಹಾರ್ದಿಕ ಅಭಿನಂದನೆಗಳು…

Read More

Ripponpete | 40 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವೀರ ಯೋಧನಿಗೆ ಆರಗ ಜ್ಞಾನೇಂದ್ರ ರವರಿಂದ ಸನ್ಮಾನ

Ripponpete | 40 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವೀರ ಯೋಧನಿಗೆ ಆರಗ ಜ್ಞಾನೇಂದ್ರ ರವರಿಂದ ಸನ್ಮಾನ ರಿಪ್ಪನ್‌ಪೇಟೆ : ಕಳೆದ 40 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸಿ ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿರುವ ಕಲ್ಲೂರು ಗ್ರಾಮದ ಬೂದ್ಯಪ್ಪ ಗೌಡರವರಿಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಸನ್ಮಾನಿಸಿ ಗೌರವಿಸಿದರು. ಇಂದು ಕಲ್ಲೂರಿನ ವೀರ ಯೋಧ ಬೂದ್ಯಪ್ಪ ಗೌಡರವರ ನಿವಾಸಕ್ಕೆ…

Read More

RIPPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ

RIPONPETE | ಪಾನಮತ್ತನಾಗಿ ಮಲಗಿದ ಪೊಲೀಸ್ ಪೇದೆ ಗಮನಿಸುತಿದ್ದ ಸಾರ್ವಜನಿಕರು ಪೊಲೀಸಪ್ಪನ ಪರಿಯನ್ನು ಕಂಡು ಶಿಸ್ತಿನ ಪೊಲೀಸ್ ಇಲಾಖೆಯಲ್ಲಿ ಇಂತಹವರೂ ಇದ್ದಾರಾ?ಎನ್ನುತ್ತಲೇ ಮುಂದೆ ಸಾಗುತಿದ್ದರು ಕಳೆದ ಕೆಲವು ತಿಂಗಳ ಹಿಂದೆ ಪಟ್ಟಣದ ಪೊಲೀಸ್ ಠಾಣೆಗೆ ನಿಯುಕ್ತಿಗೊಂಡ ಈ ಪೇದೆ ಅಂದಿನಿಂದಲೂ ಪಾನಮತ್ತನಾಗಿಯೇ ಕರ್ತವ್ಯ ನಿರ್ವಹಿಸುತ್ತಿದ್ದು ಕೆಲವೊಮ್ಮೆ ಸಾರ್ವಜನಿಕ ರೊಂದಿಗೆ ರಿಪ್ಪನ್ ಪೇಟೆ: ಕರ್ತವ್ಯದಲ್ಲಿರುವಾಗಲೇ ಪಾನಮತ್ತ ನಾಗಿರುವ ಪಟ್ಟಣದ ಪೊಲೀಸ್ ಪೇದೆಯೋರ್ವರು ಸಾರ್ವಜನಿಕ ರಸ್ತೆಯ ಪಕ್ಕದಲ್ಲಿಯೇ ಮಲಗಿ ಅಪಹಾಸ್ಯಕ್ಕೀಡಾಗಿರುವ ಘಟನೆ ಸೋಮವಾರ ನಡೆದಿದೆ. ಪೊಲೀಸ್ ಠಾಣೆಯ ಪಕ್ಕದ ರಸ್ತೆಯ…

Read More

ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ..!! Crime News

ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ! ತೀರ್ಥಹಳ್ಳಿ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಡಿ.31ರಂದು ಎನ್.ಆರ್.ಪುರ. ತಾಲೂಕು ಕಣಿವೆ ಬಳಿ ಪತ್ತೆಯಾಗಿದೆ.  ತೀರ್ಥಹಳ್ಳಿ ತಾಲೂಕು ಕೂಡಿಗೆ ಗ್ರಾಮದ ಗೋಪಾಲ್ ಮೃತ ವ್ಯಕ್ತಿಯಾಗಿದ್ದಾರೆ. ಹಲವು ವರ್ಷಗಳ ಕಾಲ ಬಾಂಬೆಯಲ್ಲಿದ್ದು ಬಳಿಕ ಜಮೀನು ಮಾಡಿಕೊಂಡು ಊರಲ್ಲಿ ಇದ್ದರು. 3 ತಿಂಗಳು ಹಿಂದೆ ನಾಪತ್ತೆಯಾಗಿದ್ದ ಗೋಪಾಲ್ ಶವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವ ಸಂಪೂರ್ಣ ಕೊಳೆತು…

Read More

ರಿಪ್ಪನ್‌ಪೇಟೆಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ: ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ, ರಸ್ತೆಗಳು ಜಲಾವೃತ

Heavy rain with hailstones lashed Ripponpet, causing waterlogging on roads and traffic disruption. Lightning struck a coconut tree in Sriramanagara, triggering a brief fire, while residents enjoyed the rare hailstorm. ರಿಪ್ಪನ್‌ಪೇಟೆ: ಪಟ್ಟಣದಲ್ಲಿ ಇಂದು ಸಂಜೆ ಆಕಸ್ಮಿಕವಾಗಿ ಆಲಿಕಲ್ಲು ಸಹಿತ ಭಾರೀ ಗಾಳಿ ಮಳೆಯಾಗಿದ್ದು, ಜನಜೀವನ ಕೆಲಕಾಲ ಅಸ್ತವ್ಯಸ್ತಗೊಂಡಿತು. ಹಲವು ದಿನಗಳಿಂದ ಉರಿಯುತ್ತಿದ್ದ ಬಿಸಿಲಿನಿಂದ ಬೇಸತ್ತುಕೊಂಡಿದ್ದ ಜನತೆಗೆ ಮಳೆ ತಂಪು ನೀಡಿದರೂ, ಮಳೆಯಿಂದ ಕೆಲ ಪ್ರದೇಶಗಳಲ್ಲಿ…

Read More

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

Ripponpete | ಭಾರಿ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ – ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ಮಲ್ಲಾಪುರ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದ್ದಾರೆ. ಮಲ್ಲಾಪುರ ಗ್ರಾಮದ ಬಡ ಮಹಿಳೆ ಯಶೋಧ ಕೋಂ ಗೋಪಾಲ್ ಎಂಬುವವರ ಮನೆ ಸೋಮವಾರ ಸುರಿದ ಭಾರಿ ಮಳೆಗೆ ಕುಸಿದು ಬಿದ್ದು ಅಪಾರ ಪ್ರಮಾಣದ ಹಾನಿಯುಂಟಾಗಿತ್ತು….

Read More

ಶಿವಮೊಗ್ಗ: ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್’ಗಳಿಂದ ರಾತ್ರೋರಾತ್ರಿ ಡಿಸೇಲ್ ಕಳ್ಳತನ!

ಶಿವಮೊಗ್ಗ: ನಗರದ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್ ನಿಂದ ಡೀಸೆಲ್ ಕಳುವಾಗಿದೆ. ಶಿವಮೊಗ್ಗ ನಗರದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್‌ಮೆಂಟ್ ಬಳಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಿಲ್ಲಿಸಿದ್ದ ಬಸ್ಗಳಿಂದ ಡೀಸೆಲ್ ಕದಿಯಲಾಗಿದ್ದು, ಎರಡು ದೊಡ್ಡ ಬಸ್ ಮತ್ತು ಎರಡು ಮಿನಿ ಬಸ್ಗಳಿಂದ ತಡರಾತ್ರಿ ವೇಳೆ ಡೀಸೆಲ್ ಕದಿಯಲಾಗಿದೆ. ಡೀಸೆಲ್ ಮತ್ತು ಪೆಟ್ರೋಲ್ ದರ ದಿನ ನಿತ್ಯ ಏರುತ್ತಿರುವುದರಿಂದ ಡಿಸೇಲ್ ಕಳ್ಳರ ಟಾರ್ಗೆಟ್ ಆಗಿದೆ.ನಾಲ್ಕು ಬಸ್ ಗಳನ್ನೂ ಶಿಕ್ಷಣ ಸಂಸ್ಥೆ ಬಳಿ ಸೆಕ್ಯೂರಿಟಿ ನಡುವೆಯೇ ನಿಲ್ಲಿಸಲಾಗಿದ್ದರೂ ಕಳ್ಳರು…

Read More

ಹಸೆಮಣೆ ಏರಬೇಕಿದ್ದ ಪೊಲೀಸ್ ಸಿಬ್ಬಂದಿಯ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ

ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಮದುವೆ ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೊಲೆ ನ.11ರಂದು ಮದುವೆಯಾಗಬೇಕಿದ್ದ ಪೊಲೀಸ್ ಪೇದೆಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ದುದ್ದ ಗ್ರಾಮದ ಹೊರವಲಯದ ಡಾಬಾ ಸರ್ಕಲ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೊಲೆಯಾದ ಪೇದೆ ಬಾಗೇಶಪುರ ಗ್ರಾಮದ ನಿವಾಸಿ ಹರೀಶ್ ವಿ (32) ಎಂದು ಗುರುತಿಸಲಾಗಿದ್ದು, ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೊಲೆಯಾದ ಹರೀಶ್ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯಲ್ಲಿ…

Read More

ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ : ಹರತಾಳು ಹಾಲಪ್ಪ

ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬಕ್ಕೆ ನಾನು ಕಾರಣವಲ್ಲ. ಅನಗತ್ಯವಾಗಿ ನನ್ನ ಮೇಲೆ ಆರೋಪ ಹೊರಿಸುವ ಕೆಲಸವನ್ನು ಕಾಂಗ್ರೆಸ್ ಸೇರಿದಂತೆ ವಿರೋಧಿಗಳು ಮಾಡುತ್ತಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತಾಲೂಕಿನ ಹಸಿರುಮಕ್ಕಿ ಸೇತುವೆಯನ್ನು ಭಾನುವಾರ ವೀಕ್ಷಣೆ ಮಾಡಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ತಾವು ಅಧಿಕಾರದಲ್ಲಿದ್ದಾಗ ಒಂದೂ ಸೇತುವೆಯನ್ನು ಕಟ್ಟದೆ ಇದ್ದವರು ಈಗ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿ, ಶೀಘ್ರದಲ್ಲಿ ಎದುರಾಗಲಿರುವ ಚುನಾವಣೆಯಲ್ಲಿ ಲಾಭ ಗಳಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ…

Read More
Exit mobile version