ಹೊಸನಗರ ಸಮೀಪ ಮನೆಗೆ ನುಗ್ಗಿ ಹಲ್ಲೆ ನಡೆಸಿ ಹಣ ದೋಚಿದ ದರೋಡೆಕೋರರು!!!! : ದರೋಡೆ ಹಿಂದೆ ಇದೀಯಾ ಐಪಿಎಲ್ ಬೆಟ್ಟಿಂಗ್ ನಂಟು?????
ಹೊಸನಗರ ಸಮೀಪದ ಮಾವಿನಕೊಪ್ಪ – ಹೊಸನಗರ ರಸ್ತೆಯಲ್ಲಿ ಮೊನ್ನೆ ರಾತ್ರಿ ಮನೆಗೆ ಮೂವರು ದರೋಡೆಕೋರರು ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿ ಹಣ ದೋಚಿರುವ ಬಗ್ಗೆ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಂತ್ ಎಂಬ ಉಡುಪಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಹೊಸನಗರದ ಮಾವಿನಕೊಪ್ಪ ಮತ್ತು ಸಾಗರ ರಸ್ತೆಯಲ್ಲಿರುವ ತಂದೆಯ ಮನೆಗೆ ಬಂದಿದ್ದಾನೆ. ಮೊನ್ನೆ ಕಾರ್ಯಕ್ರಮವೊಂದಕ್ಕೆ ಸುಮಂತ್ ನ ತಂದೆ ತಾಯಿ ಉಡುಪಿ ಜಿಲ್ಲೆಯ ಅಮಾವಾಸೆ ಬೈಲ್ ತೆರಳಿದ ವೇಳೆ ಕಳ್ಳತನದ ಘಟನೆ ನಡೆದಿದೆ ಎಂದು ಹೊಸನಗರ ಪೊಲೀಸ್…


