Headlines

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ANANDAPURA | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ರೈಲಿಗೆ ತಲೆವೊಡ್ಡಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನಂದಪುರದ ಮುಂಬಾಳು ಗ್ರಾಮದಲ್ಲಿ ‌ಗುರುವಾರ ಮಧ್ಯಾಹ್ನ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗುರುಮೂರ್ತಿ (37) ಎಂದು ಗುರುತಿಸಲಾಗಿದೆ. ದೇಹ ಮತ್ತು ರುಂಡ ಬೇರೆ ಬೇರೆ ಆಗಿ ಹಾರಿಬಿದ್ದಿದೆ. ಗುರುಮೂರ್ತಿ ಮುಂಬಾಳು ಗ್ರಾಮದ ನಿವಾಸಿ ಎಂದು ಗೊತ್ತಾಗಿದ್ದುಈತ ತೀರ್ಥಹಳ್ಳಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆ : ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ !!! ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ (26)ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.  ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಹರ್ಷನನ್ನು ಭಾರತಿ ನಗರದ ರವಿವರ್ಮ ಬೀದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಮೃತ ಹರ್ಷ ಭಜರಂಗದಳ ಸೇರಿದಂತೆ ಹಾಗೂ ಹಿಂದೂ ಸಂಘಟನೆಯಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು,ಕೊಲೆಗೆ ಖಚಿತ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದ ಮೇಲೆ ಕೊಲೆ…

Read More

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು ಮುಸಿಯಾ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೂಡೂರು ಸಮೀಪದ ಐದನೇ ಮೈಲಿಕಲ್ಲು ಬಳಿಯಲ್ಲಿ ನಡೆದಿದೆ. ಲೋಕೇಶ್ ಹೊಸಕೊಪ್ಪ ಎಂಬುವವರಿಗೆ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹನುಮಾನ್‌ ಲಂಗೂರ್‌ ಎಂದು ಕರೆಯಲ್ಪಡುವ ಮುಸಿಯಾಗಳು ಈ ಭಾಗದಲ್ಲಿ ಹೆಚ್ಚು ತೊಂದರೆ ಕೊಡುತ್ತಿದೆ ಎಂದು ಸ್ಥಳೀಯರು ಆರೋಪಿಸುತಿದ್ದಾರೆ. ನಡೆದಿದ್ದೇನು..??? ಐದನೇ ಮೈಲಿಕಲ್ಲು ಬಸ್ ನಿಲ್ದಾಣದ ಬಳಿಯಲ್ಲಿ ಕಬ್ಬಿನ…

Read More

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ ಶಿವಮೊಗ್ಗ,: ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ದಾಳಿ ನಡೆದಿದೆ. ಎರಡು ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜೆ. ಹೆಚ್. ಪಟೇಲ್ ಬಡಾವಣೆ ತುಂಗಾ ಚಾನಲ್ ದಂಡೆಯಲ್ಲಿ ವ್ಯಕ್ತಿಯೊಬ್ಬನು ದ್ವಿಚ ಕ್ರ ವಾಹನವನ್ನು ನಿಲ್ಲಿಸಿಕೊಂಡು, ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದ್ದು   ಗಾಂಜಾ ಮಾರಾಟ ಮಾಡುತ್ತಿದ್ದ ಸಾಗರ ತಾಲೂಕಿನ ಬಿಲಗೋಡಿ ಗ್ರಾಮದ ಪ್ರತಾಪ್ ಎಸ್,…

Read More

ಮಧ್ಯಾಹ್ನ 03 ಗಂಟೆ ವರೆಗಿನ ಶಿವಮೊಗ್ಗ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾನದ ವಿವರ

ಮಧ್ಯಾಹ್ನ 03 ಗಂಟೆಗೆ ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮತದಾನ ವಿವರ. 111- ಶಿವಮೊಗ್ಗ ರೂರಲ್ 58.25% 112 – ಭದ್ರಾವತಿ 53.16% 113 – ಶಿವಮೊಗ್ಗ 50.02% 114 – ತೀರ್ಥಹಳ್ಳಿ 60.00% 115 – ಶಿಕಾರಿಪುರ  61.08% 116 – ಸೊರಬ  57.92% 117 – ಸಾಗರ 54.51% ಒಟ್ಟು 55.39%

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಭಾರಿ‌ ಮಳೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಶಬರೀಶನಗರದ ಎಂ ಬಿ ಲಕ್ಷಣ ಗೌಡರವರ ಮನೆ ಮುಂದಿನ ಬೃಹತ್ ಮರ ಭಾರಿ‌ ಮಳೆ ಗಾಳಿಗೆ ರಸ್ತೆಗೆ ಅಡ್ಡಲಾಗಿ ನೆಲಕ್ಕುರುಳಿದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. ಭಾರಿ ಗಾಳಿ ಮಳೆಗೆ ಬೃಹತ್ ಮರ ನೆಲಕ್ಕುರುಳಿದ ಪರಿಣಾಮ ಹಲವಾರು ಲೈಟ್ ಕಂಬಗಳು ತುಂಡಾಗಿದ್ದು ಹಲವಾರು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದು ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮರ ನೆಲಕ್ಕುರುಳಿದ ವಿಷಯ ತಿಳಿಯುತ್ತಿದ್ದಂತೆ ರಿಪ್ಪನ್‌ಪೇಟೆ ಪೊಲೀಸ್ ಇಲಾಖೆ ಪಿಎಸ್ ಐ ಶಿವಾನಂದ ಕೋಳಿ ನೇತ್ರತ್ವದಲ್ಲಿ ಭಾರಿ ಮಳೆಯಲ್ಲಿಯೂ…

Read More

ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆಯುವಂತೆ ಇರಬೇಕು : ಹರತಾಳು ಹಾಲಪ್ಪ

ಶೈಕ್ಷಣಿಕ ಕೆಂದ್ರಗಳನ್ನು ಸುಸಜ್ಜಿತವಾಗಿ,ಶುಚಿತ್ವವಾಗಿ, ಸುಂದರವಾಗಿ ರೂಪುಗೊಳಿಸಬೇಕು ಕಾರಣ ಪರಿಸರವು ಅಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿಗಳ ಮನಸ್ಸಿನ  ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕ ಎಂಎಸ್‌ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದಲ್ಲಿ 20 ಲಕ್ಷ ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರವೇಶ ರಸ್ತೆಯ ಕಾಮಗಾರಿಯ ಶಂಕುಸ್ಥಾಪನಾ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮದಲ್ಲಿ ಮಾತನಾಡಿ ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿ, ಸಾರ್ವಜನಿಕರ ಗಮನ ಸೆಳೆಯುವಂತಿರಬೇಕು ಅದಕ್ಕಾಗಿ ಕಾಲೇಜಿಗೆ ದ್ವಿಪಥ ಆಗಮನ ಮತ್ತು ನಿರ್ಗಮನ ವ್ಯವಸ್ಥೆಯ ಸುಸಜ್ಜಿತ ರಸ್ತೆ…

Read More

Suspendisse ipsum dui

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ – ಧರ್ಮಗುರು ಮುನೀರ್ ಸಖಾಫಿ|eid milad

ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು ರಾಷ್ಟ್ರದ ಸೇವೆಯನ್ನು ಮಾಡುವುದು ನಮ್ಮೆಲ್ಲರ  ಮೂಲಭೂತ ಕರ್ತವ್ಯ ಮತ್ತು ಉದ್ದೇಶವಾಗಿರಬೇಕು. ಈ…

Read More

Hosanagara | ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆಯನ್ನು ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್

ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆ ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣಬಣ್ಣ ಅಭಿಯಾನದ ಮತ್ತೊಂದು ಶಾಲೆಗೆ ಚಾಲನೆ ನೀಡಿದ ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೊಸನಗರ : ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ  ಶಾಲೆಗಳನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರ ಮೇಲಿದೆ. ಸರ್ಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯಗಳು ಲಭ್ಯವಾಗುತ್ತಿದ್ದು, ಇದರತ್ತ ಹೆಚ್ಚಿನ ಗಮನಹರಿಸಬೇಕೆಂದು ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೇಳಿದರು. ಪಟ್ಟಣದ ಮಾವಿನಕೊಪ್ಪ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್…

Read More
Exit mobile version