Headlines

ರಿಪ್ಪನ್‌ಪೇಟೆ : ಚರ್ಚ್ ಮುಂಭಾಗದಲ್ಲಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ – ಓರ್ವ ಗಂಭೀರ|accident

ರಿಪ್ಪನ್‌ಪೇಟೆ : ಚರ್ಚ್ ಮುಂಭಾಗದಲ್ಲಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ – ಓರ್ವ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬರುವೆ ಗ್ರಾಮದ ನಿವಾಸಿ ಲೋಕೇಶ್ (48) ಗಂಭೀರ ಗಾಯಗೊಂಡಿದ್ದಾರೆ. ಚರ್ಚ್ ಮುಂಭಾಗದಲ್ಲಿ ಅಪರಿಚಿತ ವಾಹನವೊಂದು ಚಲಿಸುತಿದ್ದ ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ.ಈ ಅಪಘಾತದಲ್ಲಿ ಬೈಕ್ ಸವಾರನ ತಲೆಗೆ ಗಂಭೀರ…

Read More

ಕಾರು ಅಪಘಾತ – ಹೊಸನಗರ ಕಾಂಗ್ರೆಸ್ ಮುಖಂಡ ನಾಗರಾಜ್ ಗೌಡ ಸ್ಥಳದಲ್ಲೇ ಸಾವು|accident

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಕೋಡೂರು ಸಮೀಪದ ತುರುಕೋಡು ನಾಗರಾಜ್ ಗೌಡ (55) ಎಂದು ಗುರುತಿಸಲಾಗಿದೆ.  ಶಿಕಾರಿಪುರದಿಂದ ವಾಪಾಸ್ ಆಗುವ ವೇಳೆ ಇಂದು ಮಧ್ಯಾಹ್ನ ಗೌತಮಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ನಾಗರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಹೊಸನಗರ ತಾಲೂಕಿನ ಮುಂಬಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯ…

Read More

ನೆಟ್ವರ್ಕ್ ಸಮಸ್ಯೆ, ತುರ್ತು ಸೇವೆಗಳ ವಿಫಲತೆ – ಹೆರಿಗೆಯಾದ 25 ದಿನಗಳ ಬಳಿಕ ಬಾಣಂತಿಯ ದುರಂತ ಅಂತ್ಯ

A 29-year-old woman died 25 days after delivery in Thirthahalli taluk, allegedly due to lack of postnatal care, poor emergency services, and network issues. ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ಗ್ರಾಮದಲ್ಲಿ ಹೆರಿಗೆ ನಂತರ ಅಗತ್ಯ ಆರೈಕೆ ಹಾಗೂ ತುರ್ತು ವೈದ್ಯಕೀಯ ಸೇವೆಗಳ ಅಸಮರ್ಪಕ ಲಭ್ಯತೆಯಿಂದ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತರನ್ನು ಕಾವ್ಯಾ (29) ಎಂದು ಗುರುತಿಸಲಾಗಿದ್ದು, ಇವರು ಮೇಳಿಗೆ ಗ್ರಾಮದ ಪೋಸ್ಟ್ ಮಾಸ್ಟರ್ ಮಂಜುನಾಥ್ ಅವರ ಧರ್ಮಪತ್ನಿ….

Read More

ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election

ಹೊಂಬುಜ,ಮೂಲೆಗದ್ದೆ, ಮಳಲಿ ಶ್ರೀ , ಅಭಿನವ ಚನ್ನಬಸವ ಶ್ರೀ ಹಾಗೂ ಕೋಣಂದೂರಿನ ಬೃಹನ್ಮಠ ಶ್ರೀಗಳಿಂದ ಮತ ಚಲಾವಣೆ | Election ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಹೊಂಬುಜ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಸ್ವಾಮಿಗಳು ಹೊಸನಗರ ತಾಲೂಕಿನ ಹುಂಚ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಮೂಲೆಗದ್ದೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ ಹೊಸನಗರ ತಾಲೂಕಿನ…

Read More

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು|FIR

ರಿಪ್ಪನ್‌ಪೇಟೆ : ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣವೊಂದು ನಡೆದಿದ್ದು ರಿಪ್ಪನ್‌ಪೇಟೆ ಠಾಣೆಯಲ್ಲಿ ಇಬ್ಬರ ಮೇಲೆ ದೂರು ದಾಖಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಸೀಬಿನಕೆರೆ ಇಂದಿರಾನಗರ ನಿವಾಸಿ ಅರ್ಜುನ್ ರವರ ಪತ್ನಿ ಚೈತ್ರಾ ಎನ್ ಆರ್ ರವರಿಗೆ ಡಿಗ್ರಿ ವಿದ್ಯಾರ್ಹತೆಯ ಮೇರೆಗೆ ರಿಪ್ಪನ್‌ಪೇಟೆ ನಿವಾಸಿ ಶ್ವೇತಾ ಕೋಂ ರಿಶಾಂತ್ ರವರು ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆಂದು ಪ್ರಕರಣ ದಾಖಲಾಗಿದೆ. ದೂರಿನಲ್ಲೇನಿದೆ….???? ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು…

Read More

Ripponpet | ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು. [ರಿಪ್ಪನ್‌ಪೇಟೆಯ ಸಮೀಪದ…

Read More

ಸೊರಬದಲ್ಲಿ ಗಣಪತಿ ಮೆರವಣಿಗೆ ವೇಳೆ ಡಿ.ಜೆ. ಸೌಂಡ್ ಗೆ ಇನ್ಸ್‌ಪೆಕ್ಟರ್ ಅಸ್ವಸ್ಥ – ವೀಡಿಯೋ ವೈರಲ್

ಸೊರಬದಲ್ಲಿ ಗಣಪತಿ ಮೆರವಣಿಗೆ ವೇಳೆ ಡಿ.ಜೆ. ಸೌಂಡ್ ಗೆ ಇನ್ಸ್‌ಪೆಕ್ಟರ್ ಅಸ್ವಸ್ಥ – ವೀಡಿಯೋ ವೈರಲ್ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದ ಗಣಪತಿ ಮೆರವಣಿಗೆಯ ಸಮಯದಲ್ಲಿ ಅಚ್ಚರಿಯ ಘಟನೆ ದಾಖಲಾಗಿದೆ. ಡಿ.ಜೆ. ಸದ್ದಿನ ಅಬ್ಬರದ ನಡುವೆ ಡ್ಯೂಟಿಯಲ್ಲಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಸ್ಥಳದಲ್ಲಿಯೇ ಕುಸಿದು ಬಿದ್ದ ಘಟನೆ ಗುರುವಾರ ಸಂಜೆ ನಡೆದಿದ್ದು, ಅದರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಸೊರಬ ಮುಖ್ಯ ರಸ್ತೆಯಲ್ಲಿ ಗಣಪತಿ ಮೆರವಣಿಗೆ ನಡೆಯುತ್ತಿದ್ದ ವೇಳೆ, ಭಾರೀ ಸೌಂಡ್ ಸಿಸ್ಟಮ್‌ನ್ನು ಬಳಸಲಾಗಿತ್ತು….

Read More

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ

ಹಿಂದೂ ರುದ್ರಭೂಮಿಗೆ ‘ಸಿಲಿಕಾನ್ ಚೇಂಬರ್’ ಕೊಡುಗೆ – ಗ್ರಾಮಾಡಳಿತಕ್ಕೆ ಅಧಿಕೃತ ಹಸ್ತಾಂತರ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒಕ್ಕಲಿಗರ ಸಂಘದ ಆಗ್ರಹ ರಿಪ್ಪನ್‌ಪೇಟೆ: ಗ್ರಾಮದಲ್ಲಿನ ಹಿಂದೂ ರುದ್ರಭೂಮಿಯ ಸೌಲಭ್ಯಗಳನ್ನು ಸುಧಾರಿಸುವ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿರ್ಮಿಸಲಾದ ‘ಸಿಲಿಕಾನ್ ಚೇಂಬರ್’ ಹಾಗೂ ದಹನ ಯಂತ್ರವನ್ನು ಇಂದು ಗ್ರಾಮಾಡಳಿತಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಮುರುಳಿಧರ್ ಶೆಟ್ಟಿ, ಮಾನವ…

Read More

ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಕೇಂದ್ರ ಪ್ರಕಟಿಸಲಿ – ಕ ಸಾ ಪ|airport

ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರನ್ನು ಕೇಂದ್ರ ಪ್ರಕಟಿಸಲಿ ರಿಪ್ಪನ್ ಪೇಟೆ :ಶಿವಮೊಗ್ಗದ ಸೋಗಾನೆಯಲ್ಲಿ ಆರಂಭವಾಗಲಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಕೇಂದ್ರ ಸರ್ಕಾರ ಉದ್ಘಾಟನೆಯ ದಿನದಂದು ಘೋಷಣೆ ಮಾಡಬೇಕೆಂದು ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ತ.ಮ. ನರಸಿಂಹ ಆಗ್ರಹಿಸಿದರು. ಶನಿವಾರ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಕುವೆಂಪು ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ವಿಮಾನ ನಿಲ್ದಾಣದ ನಾಮ ಫಲಕಗಳಲ್ಲಿ ಕನ್ನಡ ಭಾಷೆಯನ್ನು ನಮೂದಿಸಬೇಕು . ಕನ್ನಡ ನಾಮಫಲಕವನ್ನು ಮಧ್ಯಂತರದಲ್ಲಿ ತೆರವುಗೊಳಿಸುವ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – KTM ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ನಗರದ ನವುಲೆಯ ಬಳಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತವಾಗಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.  ಜೆಎನ್ ಸಿಸಿ ಇಂಜಿನಿಯರಿಂಗ್ ಕಾಲೇಜ್‌ನ ವಿದ್ಯಾರ್ಥಿ,ಕಾಶಿಪುರದ ನಿವಾಸಿ ಪುನೀತ್( 20) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಕೆಟಿಎಂ ಬೈಕ್ ಹಾಗೂ ಹೀರೋ ಹೋಂಡಾ ಪ್ಯಾಶನ್ ಪ್ರೊ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಂತರದಲ್ಲಿ ಕೆಟಿಎಮ್ ಬೈಕ್ ಎದುರಿನಲ್ಲಿದ್ದ KMF ಹಾಲಿನ ವಾಹನಕ್ಕೆ ಡಿಕ್ಕಿಯಾಗಿದೆ‌.ಈ ಅಪಘಾತದ ರಭಸಕ್ಕೆ ಕೆಟಿಎಮ್ ಬೈಕ್ ಸವಾರ ಪುನೀತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು , ಇನ್ನೊಂದು…

Read More