Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅರಸಾಳು ಗ್ರಾಪಂ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿದ್ದು , ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಹೊಟ್ಯಾಳಪುರ ಗ್ರಾಮದ…

Read More

50 ಲಕ್ಷ ಮೌಲ್ಯದ ತಿಮಿಂಗಿಲ ವಾಂತಿ ಸಾಗಿಸುತ್ತಿದ್ದ ಮೂವರ ಬಂಧನ :

 ಲಕ್ಷಾಂತರ ರೂ. ಬೆಲೆಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಾಗರ ತಾಲ್ಲೂಕಿನ ಕೆಳದಿ ರಸ್ತೆಯ ರಾಮಪ್ಪ (40), ಕಾರ್ಗಲ್‌ನ ಸಂದೀಪ್ ಜಾನ್ (49), ಸಾಗರ ನೆಹರೂ ನಗರದ ರೋಹಿತ್ (42) ಬಂಧಿತರು. ಸಾಗರ ರೈಲ್ವೆ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ತಿಮಿಂಗಿಲ ವಾಂತಿ (ಅಂಬರ್ಗ್ರೀಸ್) ವಶಕ್ಕೆ ಪಡೆಯಲಾಗಿದೆ. ಅರ್ಧ ಕೆ.ಜಿ…

Read More

ಹೊಸನಗರದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ

ಹೊಸನಗರದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಹೊಸನಗರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದವರು ಪ್ರತಿಷ್ಠಾಪಿಸಿದ ಆರನೇ ವರ್ಷದ ಶ್ರೀ ಗಣೇಶೋತ್ಸವದ ವಿಸರ್ಜನಾ ಶೋಭ ಯಾತ್ರೆ ಶನಿವಾರ ಸಂಜೆ 6 ಗಂಟೆಗೆ ಪ್ರಾರಂಭವಾಯಿತು. ಶೋಭಾ ಯಾತ್ರೆಯೊಂದಿಗೆ ವಾದ್ಯಗೋಷ್ಠಿ ಡೊಳ್ಳು ಕುಣಿತ ಕೋಲಾಟ ಜಾನಪದ ಗೀತೆ ಬೊಂಬೆಗಳ ಕುಣಿತ ಹಲವಾರು ಪ್ರಕಾರದ ಜಾನಪದ ತಂಡಗಳು ಭಾಗವಹಿಸಿದ್ದು ಶೋಭಾ ಯಾತ್ರೆಗೆ ಮೆರಗು ನೀಡಲಾಗಿದೆ. ಶ್ರೀ ಗಣಪತಿ ವಿಸರ್ಜನಾ ಶೋಭಾಯಾತ್ರೆಯೊಂದಿಗೆ ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದಾರೆ ಹೆಚ್ಚುವರಿ…

Read More

ಡಿಜಿಪಿ ರಾಮಚಂದ್ರರಾವ್ ವಿರುದ್ಧ ಕಛೇರಿಯಲ್ಲಿಯೇ ರಾಸಲೀಲೆ ನಡೆಸಿದ ಆರೋಪ, ವಿಡಿಯೊ ವೈರಲ್!

Karnataka DGP Ramachandra Rao alleged viral office video sparks public outrage. Senior police officer controversy creates statewide discussion. ಕರ್ನಾಟಕ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿವೆ. ಡಿಜಿಪಿ ಹುದ್ದೆಯಲ್ಲಿರುವ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ದೃಶ್ಯಗಳು ವೈರಲ್ ಆಗಿವೆ ಎನ್ನಲಾಗಿದೆ. ಈ ಬೆಳವಣಿಗೆಗೆ ಸಾರ್ವಜನಿಕ…

Read More

ರಿಪ್ಪನ್‌ಪೇಟೆ : ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡ ಧ್ವಂಸ – ಪ್ರಕರಣ ದಾಖಲು|Crime

ರಿಪ್ಪನ್‌ಪೇಟೆ : ಇಲ್ಲಿನ ಮೂಗುಡ್ತಿ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಂಬಂದಿಸಿದ ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಸಂಬಂದಪಟ್ಟವರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಗುಡ್ತಿ ಗ್ರಾಮದ ಪವನ್ ಕುಮಾರ್ ಎಂಬುವವರು ತಮ್ಮ ಜಾಗದಲ್ಲಿ ಮನೆ ದೇವರಾದ ಪಂಜುರ್ಲಿ ಹಾಯ್ ಗುಳಿ ಮತ್ತು ಮರ್ಲುಚಿಕ್ಕು ದೇವರುಗಳನ್ನು ಹಲವಾರು ವರ್ಷಗಳಿಂದ ಆರಾಧನೆ ಮಾಡಿಕೊಂಡು ಬರುತ್ತಿದ್ದು ಇತ್ತೀಚಿಗೆ ದೇವರ ಅಣತಿಯಂತೆ ನೂತನ ಕಟ್ಟಡವನ್ನು ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಲಾಗುತಿತ್ತು.ಇನ್ನೂ ಹದಿನೈದು…

Read More

ವಿಸ್ತಾರ ನ್ಯೂಸ್ ವಿಸ್ತಾರವಾಗಿ ಬೆಳೆಯಲಿ : ಹರತಾಳು ಹಾಲಪ್ಪ|Vistara

ರಿಪ್ಪನ್‌ಪೇಟೆ : ಸರ್ಕಾರದ ನಾಲ್ಕು ಅಂಗಗಳಲ್ಲಿ ನಾಲ್ಕನೆಯ ಅಂಗವಾದ ಮಾದ್ಯಮ ರಂಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. ಈಗಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ.ಆ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಿ ಒಳ್ಳೆಯ ಸುದ್ದಿ ಮಾದ್ಯಮವಾಗಿ ಹೊರಬರಲಿ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.  ಪಟ್ಟಣದ ಆಶ್ರೀತಾ ಸಭಾಭವನದಲ್ಲಿ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಬದಲಾದ ದಿನಮಾನಗಳಲ್ಲಿ ಎಲ್ಲವೂ ಕಲುಷಿತಗೊಂಡಿದೆ ಎನ್ನುವ…

Read More

ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ | HDK

ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಆಕ್ಷೇಪಾರ್ಹ ವಿಡಿಯೋಗಳ ಸಂಬಂಧ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಸಂಬಂಧಿತ ಸುದ್ದಿಗಳು ಹರಿದಾಡಿದ ಕಾರಣ ದೇವೇಗೌಡ ಅವರಿಗೆ ನಾನೇ ಮನವಿ ಮಾಡಿದ್ದೇನೆ.ಪ್ರಜ್ವಲ್ ಅವರನ್ನು ಅಮಾನತು ಮಾಡಲು ನಿರ್ಧರಿಸಿದ್ದೇವೆ ಎಂದರು. ಯಾರು ಎಲ್ಲಿ ಹೋಗುತ್ತಾರೆಂದು ಕಾಯಲು ಆಗುತ್ತದೆಯೇ ಎಂದ ಅವರು, ತಪ್ಪು ಮಾಡಿದವರಿಗೆ…

Read More

Ripponpete | ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್ ಎಲ್ ರವಿ

ರಿಪ್ಪನ್ ಪೇಟೆಯಲ್ಲಿ  ರೋಟರಿ ಪದವಿ ಪ್ರಮಾಣ ಸಮಾರಂಭ. ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್. ಎಲ್. ರವಿ ರಿಪ್ಪನ್ ಪೇಟೆ : ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿರುತ್ತದೆ. ಆ ಅವಕಾಶಗಳನ್ನು ಉಪಯೋಗಿಸಿ ಕೊಳ್ಳುವುದರ ಮೂಲಕ  ಸಮಾಜ ಸೇವೆಗೆ ಮುಂದಾಗ ಬೇಕೆಂದು ರೋಟರಿ ಜಿಲ್ಲಾ 3182 ರ ಮಾಜಿ ಗವರ್ನರ್ ರೋ. ಹೆಚ್. ಎಲ್. ರವಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ವತಿಯಿಂದ  ಜಿ. ಎಸ್. ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದ್ದ ರಿಪ್ಪನ್…

Read More

ಸಮಾಜದಲ್ಲಿ ಸಮಾನತೆ ತರುವುದೇ ಕಾಂಗ್ರೇಸ್ ಸಿದ್ದಾಂತ -ಕಾಗೋಡು ತಿಮ್ಮಪ್ಪ|congress

ಸಮಾಜದಲ್ಲಿ ಸಮಾನತೆ ತರುವುದೇ ಕಾಂಗ್ರೇಸ್ ಸಿದ್ದಾಂತ’’ ಕಾಗೋಡು ತಿಮ್ಮಪ್ಪ ರಿಪ್ಪನ್‌ಪೇಟೆ;-ಹೆಣ್ಣು ಮಗಳು ಸ್ವತಂತ್ರವಾಗಿ ವಿಚಾರವಂತರಾಗಿ ಬದುಕುವಂತ ಇಚ್ಚಾಶಕ್ತಿಯನ್ನು ಪ್ರದರ್ಶಿಸಬೇಕು,ಗೇಣಿದಾರರಿಗೆ ಭೂ ಒಡೆತನ ಕೊಡುವುದು ಹೇಗೋ ಹಾಗೆ ಸಮಾಜದಲ್ಲಿ ಹೆಣ್ಣು ಮಗಳಿಗೆ ಪಾಲುದಾರಳು ಆ ಕಾರಣ ಹೆಣ್ಣು ಮಗಳಿಗೆ ಸಮಾನವಾಗಿ ಅಸ್ತಿ ಕೊಡಬೇಕು ಎಂಬ ತತ್ವವನ್ನು ಜಾರಿಗೊಳಿಸಿದ್ದು ಕಾಂಗ್ರೇಸ್ ಪಕ್ಷ ಪ್ರಜಾಪ್ರಭುತ್ವದಲ್ಲಿ  ಪ್ರಜೆಗಳೇ ಪ್ರಭುಗಳು. ಪ್ರಜಾತಂತ್ರ ವ್ಯವಸ್ಥೆಗೆ ನೀವೇ ರಾಜರಾಗುತ್ತೀರಾ ಅಧೀನಾರಾಗುತ್ತೀರಾ  ಆ ನಿಟ್ಟಿನಲ್ಲಿ ಪ್ರಜಾತಂತ್ರ ವ್ಯವಸ್ಥೆಯನ್ನು ಬಲಿಷ್ಟಗೊಳಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ರಿಪ್ಪನ್‌ಪೇಟೆಯ…

Read More

ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!?

Several two-wheeler riders were injured after losing control on a hazardous stretch of Kuvempu Road near a private hospital in Shivamogga. Traffic police intervened and restored smooth traffic movement. ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!? ಶಿವಮೊಗ್ಗ: ನಗರದ ಪ್ರಮುಖ ಮಾರ್ಗವಾದ ಕುವೆಂಪು ರಸ್ತೆಯಲ್ಲಿ ಅಚ್ಚರಿಯೊಂದು ವಾಹನ ಸವಾರರನ್ನು ಬೆಚ್ಚಿಬೀಳುವಂತೆ ಮಾಡಿದೆ. ನಂಜಪ್ಪ ಆಸ್ಪತ್ರೆ ಎದುರಿನ…

Read More