Lonely road

Aenean porta dolor ut ante hendrerit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹಿರಿಯ ಸಾಹಿತಿ ನಾ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ

ಹಿರಿಯ ಸಾಹಿತಿ ನಾ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಭಾನುವಾರ ಅನಾರೋಗ್ಯದಿಂದ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜ(87) ಅವರ ಪಾರ್ಥೀವ ಶರೀರವನ್ನು ಸಾಗರಕ್ಕೆ ಮಂಗಳೂರಿನಿಂದ ತರಲಾಗಿತ್ತು. ಇಂತಹ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪಡೆದರು. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ ಸ್ವಗೃಹಕ್ಕೆ ನಿನ್ನೆ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ಪಾರ್ಥೀವ ಶರೀರವನ್ನು ತರಲಾಗಿತ್ತು….

Read More

Ripponpete | ವಿನಾಯಕನಗರದಲ್ಲಿ ಅಯ್ಯಪ್ಪ ಸ್ವಾಮಿ ಪೂಜಾ ಉತ್ಸವ

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅವರಣದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ 27ನೇ ವರ್ಷದ ಅಯ್ಯಪ್ಪ ಸ್ವಾಮಿ ಯಾತ್ರೆಯ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ ಪೂಜಾ ಉತ್ಸವ ಕಾರ್ಯಕ್ರಮ 03-12-23 ರ ಭಾನುವಾರದಂದು ನಡೆಯಲಿದೆ. ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯನ್ನು ತೀರ್ಥೇಶ್ ಗುರುಸ್ವಾಮಿ, ರಮೇಶ್ ಗುರುಸ್ವಾಮಿ ಮತ್ತು ಗುರುಹಿರಿಯರ ಸಮ್ಮುಖದಲ್ಲಿ ನೆರವೇರಿಸಲಾಗುವುದು. ಅಂದು ಬೆಳಗ್ಗೆ 8ಕ್ಕೆ ಗಣಪತಿ ಪೂಜೆ , 08-30 ಕ್ಕೆ ಸುಬ್ರಹ್ಮಣ್ಯ ಪೂಜೆ , 09 ಕ್ಕೆ ಇರುಮುಡಿ…

Read More

ರಿಪ್ಪನ್ ಪೇಟೆಯ ಪ್ರಗತಿಪರ ಕೃಷಿಕ ಕೆರೆಹಳ್ಳಿ ಟೀಕಪ್ಪಗೌಡರಿಗೆ ಒಲಿದ “ಅನ್ನದಾತ” ರಾಜ್ಯಪ್ರಶಸ್ತಿ

ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯ ಮೇಲಿನ ಕೆರೆಹಳ್ಳಿಯ ಪ್ರಗತಿಪರ ಕೃಷಿಕ ಟೀಕಪ್ಪ ಗೌಡರಿಗೆ ರಾಜ್ಯಮಟ್ಟದ “ಅನ್ನದಾತ” ಎಂಬ ಪ್ರಶಸ್ತಿಯು ಒಲಿದು ಬಂದಿದೆ. ಭಾನುವಾರ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಗವಿಸಿದ್ದೇಶ್ವರ ಶಾಖಾ ಮಠದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ”-೨೦೨೨ ಎಂಬ ರಾಜ್ಯ ಮಟ್ಟದ ಸಾಹಿತ್ಯ ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಆಗಾಧ ಸಾಧನೆಗೈದಿರುವ  ಮಲೆನಾಡಿನ ಹೆಮ್ಮೆಯ ಪ್ರಗತಿಪರ ಕೃಷಿಕ ಕೆ ವಿ ಟೀಕಪ್ಪಗೌಡರಿಗೆ “ಅನ್ನದಾತ” ಎಂಬ ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಈ…

Read More

ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು..!|leopard

ಹೊಸನಗರ : ಉರುಳಿಗೆ ಸಿಲುಕಿ ಚಿರತೆ ಸಾವು ! ಹೊಸನಗರ: ತಾಲೂಕಿನಲ್ಲಿ ನಗರ ಹೋಬಳಿ ವ್ಯಾಪ್ತಿಯ ಅಂಡಗದೋದೂರು ಗ್ರಾಮದ ಸರ್ವೆ ನಂಬರ್ 64 ರಲ್ಲಿ 4-5 ವರ್ಷ ಪ್ರಾಯದ ಗಂಡು ಚಿರತೆ ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಶುಕ್ರವಾರ ನಗರ ವಲಯ ಅರಣ್ಯ ಅಧಿಕಾರಿ ಸಂಜಯ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಿಲ್ಲಾ ವನ್ಯಜೀವಿ ಸಂರಕ್ಷಣ ವಿಭಾಗದ ವೈದ್ಯರನ್ನು ಸ್ಥಳಕ್ಕೆ ಕರೆಸಿ ಮೃತ…

Read More

ಶಿಕ್ಷಕರು ಸಮಾಜ ನಿರ್ಮಾಣದ ಶಿಲ್ಪಿಗಳು: ಶಾಸಕ ಆರಗ ಜ್ಞಾನೇಂದ್ರ

ಶಿಕ್ಷಕರು ಸಮಾಜ ನಿರ್ಮಾಣದ ಶಿಲ್ಪಿಗಳು: ಶಾಸಕ ಆರಗ ಜ್ಞಾನೇಂದ್ರ “ಗಾಂಧೀಜಿಯನ್ನು ಕೊಂದವರೂ ವಿದ್ಯಾವಂತರು’” — ಕಿಮ್ಮನೆ ರತ್ನಾಕರ್ ಅಮೃತದಲ್ಲಿ ಗುರುವಂದನೆ : ಹಿರಿಯ ಶಿಕ್ಷಕರು–ಸಾಧಕರಿಗೆ ಸನ್ಮಾನ ರಿಪ್ಪನ್ ಪೇಟೆ : ಮಕ್ಕಳಿಗೆ ಶಿಕ್ಷಣದ ಜೊತೆಗೆ ಸುಸಂಸ್ಕೃತರನ್ನಾಗಿ ಮಾಡುವ ಮೂಲಕ ಸನ್ಮಾರ್ಗದಲ್ಲಿ ಸಾಗಲು ಶಿಕ್ಷಕರು ಬೋಧನೆ ಮಾಡಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಗರ್ತಿಕೆರೆಯಲ್ಲಿ ನಡೆದ ಅಮೃತ ಸ್ನೇಹಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿ ಶಿಕ್ಷಣ ವ್ಯಕ್ತಿತ್ವ ನಿರ್ಮಾಣದೊಂದಿಗೆ ವ್ಯಕ್ತಿ ನಿರ್ಮಾಣ ಮಾಡುತ್ತದೆ. ನೌಕರಿಗಾಗಿ ಶಿಕ್ಷಣವಾಗದೆ ಬದುಕಿಗೆ ಮಾರ್ಗದರ್ಶನವಾಗಬೇಕು. ಇಂದು ಸಮಾಜಘಾತುಕ…

Read More

ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರುದ್ದ ಜೆಡಿಎಸ್ ಪ್ರತಿಭಟನೆ::

ರಿಪ್ಪನ್ ಪೇಟೆ:: ಕರ್ನಾಟಕ ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ತೈಲ ಬೆಲೆ ಏರಿಕೆ ಹಾಗೂ ಜನಸಾಮಾನ್ಯರು ಉಪಯೋಗಿಸುವ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಇದರಿಂದ ಬಡವರು, ರೈತರು,ಕೂಲಿಕಾರ್ಮಿಕರು ಹೈರಾಣಾಗಿ ಹೋಗಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ವತಿಯಿಂದ ಇಂದು ರಿಪ್ಪನ್ ಪೇಟೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ರಾಜ್ಯ ಜ್ಯಾತ್ಯಾತೀತ ಜನತಾದಳದ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಆರ್ ಎ…

Read More

2014ರ ಡಿಸಿಸಿ ಬ್ಯಾಂಕ್ ಹಗರಣ – ಜಿಲ್ಲೆಯ ವಿವಿಧೆಡೆ ಇ ಡಿ (ED) ದಾಳಿ

2014ರ ಡಿಸಿಸಿ ಬ್ಯಾಂಕ್ ಹಗರಣ – ಜಿಲ್ಲೆಯ  ಇ ಡಿ (ED) ದಾಳಿ ಶಿವಮೊಗ್ಗ:  2014ರಲ್ಲಿ ನಡೆದ ಡಿಸಿಸಿ ಬ್ಯಾಂಕ್ ನಕಲಿ ಬಂಗಾರ ಹಗರಣಕ್ಕೆ ಸಂಬಂಧಿಸಿ ಜಾರಿ‌ ನಿರ್ದೇಶನಾಲಯದ ( ಇ. ಡಿ. )ಅಧಿಕಾರಿಗಳು  ಮಂಗಳವಾರ ಶಿವಮೊಗ್ಗ ಮತ್ತು ಭದ್ರಾವತಿಯ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದರು. ಅಂದು ಹಗರಣದ ಕೇಂದ್ರಬಿಂದುವಾಗಿದ್ದ ಡಿಸಿಸಿ ಬ್ಯಾಂಕಿನ  ಶಿವಪ್ಪ‌ನಾಯಕ ವೃತ್ತದ ಬಳಿ ಇದ್ದ ಶಾಖೆಯ  ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ  ಅವರ ನಿವಾಸ, ಚಾಲಕರಾಗಿದ್ದ ಕಾಮಾಕ್ಷಿ ಬೀದಿಯ ಶಿವಕುಮಾರ್ ಮನೆ, ಭದ್ರಾವತಿ…

Read More

ಪೊಲೀಸರ ಭರ್ಜರಿ ಭೇಟೆ – ದಾಖಲೆ ಇಲ್ಲದ 5.8 ಕೋಟಿ‌ ಮೌಲ್ಯದ 9.5 KG ಚಿನ್ನ ವಶ

ಶಿವಮೊಗ್ಗ ಪೊಲೀಸರು  ಭರ್ಜರಿ ಬೇಟೆ ಮಾಡಿದ್ದಾರೆ. ಗಾಂಧಿಬಜಾರ್​ನಲ್ಲಿ ಸಂಗ್ರಹಿಸಿಟ್ಟಿದ್ದ ದಾಖಲೆ ಇಲ್ಲದ ಚಿನ್ನವನ್ನು ಜಪ್ತಿ ಮಾಡಿದ್ದಾರೆ.  ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ವಿಚಾರದಲ್ಲಿ ಕೋಟೆ ಪೊಲೀಸ್ ಸ್ಟೇಷನ್​ ಸಿಬ್ಬಂದಿ ದಾಳಿ ನಡೆಸಿದ್ದು, ದಾಳಿ ವೇಳೆ ಬರೋಬ್ಬರಿ 9.5 ಕೆಜಿ ಚಿನ್ನ (gold) ಪತ್ತೆಯಾಗಿದೆ.  ಇಲ್ಲಿನ ಎಲೆ ರೇವಣ್ಣನ ಕೇರಿಯಲ್ಲಿರುವ ಇರುವ ಅಂಗಡಿಯೊಂದರಲ್ಲಿ  ಇಷ್ಟುದೊಡ್ಡ ಮೊತ್ತದ ಚಿನ್ನ ಸೀಜ್ ಮಾಡಲಾಗಿದೆ. ಇದು ಲಕ್ಷ್ಮಣ್​ರವರಿಗೆ ಸೇರಿದ್ದು ಎಂದು ತಿಳಿದುಬಂದಿದ್ದು, ದಾಖಲೆಗಳಿಲ್ಲದ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಜಪ್ತಿ ಮಾಡಿದ್ಧಾರೆ.  ಇವತ್ತು ಬೆಳಗ್ಗೆ…

Read More

ರಿಪ್ಪನ್ ಪೇಟೆ : ಕಾರಿನ ಟೈರ್ ಸ್ಪೋಟಗೊಂಡು ಸರಣಿ ಅಪಘಾತ : ಇಬ್ಬರಿಗೆ ಗಂಭೀರ ಗಾಯ : ಮೆಗ್ಗಾನ್ ಗೆ ದಾಖಲು

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಬಳಿ ಚಲಿಸುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂಭಾಗದ ಎರಡು ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತಿದ್ದ ಎರಡು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ರಿಪ್ಪನ್ ಪೇಟೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂದಿನ ಎರಡು ಟೈರ್ ಸ್ಪೋಟಗೊಂಡ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಬರುವೆ ಗ್ರಾಮದ ನಿವಾಸಿ ತಿಮ್ಮಪ್ಪ (40) ಇವರ ಬಜಾಜ್…

Read More