Hosanagara | ಭಾರಿ ಮಳೆಗೆ ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..!

Hosanagara | ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..! ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಪಟ್ಟಣ ಹೊರವಲಯದ ಕಲ್ಲುಹಳ್ಳ ಸೇತುವೆಯ ಪಿಚ್ಚಿಂಗ್ ಕುಸಿತವಾಗಿದೆ‌. ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ (766c)ಯ ಕಲ್ಲುಹಳ್ಳಕ್ಕೆ ಇತ್ತೀಚೆಗೆ ಹೊಸ ಸೇತುವೆ ನಿರ್ಮಿಸಲಾಗಿದೆ. ಸೇತುವೆಯ ಎರಡು ಬದಿ ಮಣ್ಣು ತುಂಬಿ ಪಿಚ್ಚಿಂಗ್ ಕಾಮಗಾರಿ ನಡೆಸಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುರಿದ ಮಳೆಗೆ ಮಣ್ಣು ಕುಸಿದಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ‌‌‌. ಸೇತುವೆ ಬದಿಯ…

Read More

ಬಟ್ಟೆಮಲ್ಲಪ್ಪ ಸರ್ಕಲ್ ಗೆ ಬಂಗಾರಪ್ಪ ಸರ್ಕಲ್ ಎಂದು ನಾಮಕರಣ – ರಿಪ್ಪನ್‌ಪೇಟೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಆಟೊಗಳಿಗೆ ಉಚಿತ ಟಾಪ್ ವಿತರಣೆ|AAP

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಸರ್ಕಲ್ ಗೆ ನೂತನವಾಗಿ ಬಂಗಾರಪ್ಪ ಸರ್ಕಲ್ ಎಂದು ಅಧಿಕೃತವಾಗಿ ನಾಮಕರಣ ಮಾಡಲಾಯಿತು. ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷ ಘಟಕದ ವತಿಯಿಂದ ನೂತನ ಬಂಗಾರಪ್ಪ ಸರ್ಕಲ್ ಉದ್ಘಾಟಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ತಾಲೂಕ್ ಅಧ್ಯಕ್ಷ ಗಣೇಶ್ ಸೂಗೋಡು ಈ ದೇಶ ಕಂಡ ಅತ್ಯುತ್ತಮ ಮುಖ್ಯಮಂತ್ರಿ ಹಾಗೂ ಬಡವರ ಪಾಲಿನ ಆಶಾಕಿರಣವಾಗಿದ್ದ ದಿ|| ಬಂಗಾರಪ್ಪ ರವರ ಹೆಸರನ್ನು ಬಟ್ಟೆಮಲ್ಲಪ್ಪ ಸರ್ಕಲ್ ಗೆ ನಾಮಕರಣ ಮಾಡುವ ಮೂಲಕ…

Read More

ಹೊಸಮನೆ ಪೊಲೀಸ್ ಠಾಣೆಯ ಪೇದೆಯ ವಿರುದ್ದ ಮಹಿಳೆಯಿಂದ ದೂರು ದಾಖಲು :

ಹೊಸಮನೆ ಪೊಲೀಸ್ ಠಾಣೆಯ ಪೇದೆಯೋರ್ವನ ವಿರುದ್ಧ ಮಹಿಳೆಯೋರ್ವರು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 10 ವರ್ಷದಿಂದ ನನ್ನೊಂದಿಗೆ ಮದುವೆ ಇಲ್ಲದೆ ಸಂಸಾರ ನಡೆಸಿ ಈಗ ಮತ್ತೊಂದು ಮಹಿಳೆಯನ್ನ ಮದುವೆಯಾಗುವುದಾಗಿ ಎಂಗೇಜ್ ಮೆಂಟ್ ಮಾಡಿಕೊಂಡು ನನಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಎಫ್ ಐ ಆರ್‌ ದಾಖಲಿಸಿದ್ದಾರೆ. ಹೊಸಮನೆ ಠಾಣೆಯ ಕೆಲಸ ಮಾಡುವ ಮಕ್ಸದ್ ಖಾನ್ ವಿರುದ್ಧ ಜಯಶ್ರೀ ವೃತ್ತದ ಮೊದಲನೇ ತಿರುವಿನ ನಿವಾಸಿ ಆಯೇಷಾ ಕೌಸರ್ ಎಂಬ ಮಹಿಳೆ ಇಂತಹದ್ದೊಂದು ಗಂಭೀರ ಆರೋಪ ಮಾಡಿದ್ದಾರೆ. ಅಬ್ದುಲ್…

Read More

ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು – ಆಸ್ಪತ್ರೆಗೆ ಶಾಸಕರ ಆಪ್ತರ ಭೇಟಿ

ಬೈಕ್ ಸಮೇತ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು – ಆಸ್ಪತ್ರೆಗೆ ಶಾಸಕರ ಆಪ್ತರ ಭೇಟಿ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಪಂ ವ್ಯಾಪ್ತಿಯ ಅಡ್ಡೆರಿ ಗ್ರಾಮದ ಬಳಿಯಲ್ಲಿ ಮಳೆಯಿಂದ ಕೊರೆದಿರುವ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆಯ ಹಿನ್ನಲೆಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಪಟ್ಟಣದ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಶಾಸಕ ಬೇಳೂರು ಗೋಪಾಲಕೃಷ್ಣ ರವರು ವಿಧಾನಸಭೆ ಅಧಿವೇಶನದಲ್ಲಿರುವ ಹಿನ್ನಲೆಯಲ್ಲಿ ಅವರ ಸೂಚನೆ ಮೇರೆಗೆ ಶಾಸಕರ ಆಪ್ತರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ…

Read More

ಎಂಎಸ್ ಐಎಲ್ ಗೋಡೆ ಕೊರೆದು ಲಕ್ಷಾಂತರ ರೂ ಮೌಲ್ಯದ ಮದ್ಯ ಕಳ್ಳತನ|MSIL

ಗೋಡೆ ಕೊರೆದು ಎಂಎಸ್ ಐಎಲ್ ಮದ್ಯದ ಅಂಗಡಿಯಿಂದ ಮಧ್ಯ ಕಳ್ಳತನ ಮಾಡಿರುವ ಘಟನೆ ಸಾಗರ ತಾಲೂಕಿನ ಬೆಳ್ಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ msil ಮದ್ಯದ ಮಳಿಗೆಯ ಮಾಲಿಕರು ಎಂದಿನಂತೆ ರಾತ್ರಿ ಮಳಿಗೆಗೆ ಬೀಗ ಹಾಕಿಕೊಂಡು ಹೋಗಿದ್ದರು.ಮರುದಿನ ತೋಟಕ್ಕೆ ಕೆಲಸಕ್ಕೆ ಹೋಗುವವರು ಗಮನಿಸಿ,ಮಾಲಿಕರಿಗೆ ದೂರವಾಣಿ ಮೂಲಕ ಮದ್ಯದ ಮಳಿಗೆ ಕಳ್ಳತನವಾಗಿದ್ದನ್ನು ತಿಳಿಸಿದ್ದಾರೆ. ಮಾಲಿಕ ರವಿಯವರು ಮಳಿಗೆಗೆ ಬಂದು ಪರಿಶೀಲಿಸಿದಾಗ ಕಳ್ಳರು ಬಾಗಿಲು ಮುರಿಯಲು ಸಾಧ್ಯವಾಗದೇ ಇದ್ದಾಗ ಗೋಡೆ ಕೊರೆದು ಒಳ ಪ್ರವೇಶಿಸಿ ಲಕ್ಷಾಂತರ ರೂ ಮೌಲ್ಯದ ಮದ್ಯವನ್ನು ಕಳ್ಳತನ ಮಾಡಿದ್ದಾರೆ….

Read More

ಕೋಡೂರು ಗ್ರಾಪಂ ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ ವೈ ನಿಧನ – ಗಣ್ಯರಿಂದ ಸಂತಾಪ | Koduru

ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ.ವೈ. ನಿಧನ ರಿಪ್ಪನ್‌ಪೇಟೆ : ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ನಿವಾಸಿ ಜಯಂತ್ ಕೆ.ವೈ. (50) ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾದರು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು 2005ರಿಂದ ಕರಿಗೆರಸು ಕ್ಷೇತ್ರದಿಂದ ಮೂರು ಬಾರಿ ಕೋಡೂರು ಗ್ರಾ.ಪಂ.ಗೆ ಆಯ್ಕೆಯಾಗಿದ್ದರು. 2015 ರಲ್ಲಿ 5 ವರ್ಷಗಳ ಅವಧಿಗೆ ಕೋಡೂರು ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿದ್ದರು. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರು…

Read More

ರಿಪ್ಪನ್‌ಪೇಟೆ – ಓಮಿನಿ ಕಾರಿಗೆ ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಅಪ್ಪಳಿಸಿದ ಎರ್ಟಿಗಾ ಕಾರು – ಸರಣಿ ಅಪಘಾತ|accident

ಓಮಿನಿ ಕಾರಿಗೆ ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಅಪ್ಪಳಿಸಿದ ಕಾರು ರಿಪ್ಪನ್‌ಪೇಟೆ ; ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ರಿಪ್ಪನ್‌ಪೇಟೆ – ಹೊಸನಗರ ರಾಜ್ಯ ಹೆದ್ದಾರಿ ಕೋಡೂರಿನಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರದ ಕಡೆ ಚಲಿಸುತ್ತಿದ್ದ ಮಾರುತಿ ಎರ್ಟಿಗಾ ಕಾರು (KA15 N 8342) ದಿಢೀರನೆ ರಸ್ತೆಗೆ ಅಡ್ಡ ಬಂದ ಮಾರುತಿ ಓಮ್ನಿ ವಾಹನಕ್ಕೆ ಗುದ್ದಿದ ಪರಿಣಾಮ ಎರ್ಟಿಗಾ ಕಾರಿನ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ…

Read More

ಶಾಂತಿ ಸಹಬಾಳ್ವೆಯೇ ಕ್ರಿಶ್ಚಿಯನ್ ಧರ್ಮದ ಮೂಲ ಮಂತ್ರವಾಗಿದೆ : ಆರಗ ಜ್ಞಾನೇಂದ್ರ|church-ripponpet

ರಿಪ್ಪನ್‌ಪೇಟೆ : ಕ್ರಿಶ್ಚಿಯನ್ ಸಮುದಾಯದವರು ಸದಾ ಶಾಂತಿ ಸಹಬಾಳ್ವೆಯೊಂದಿಗೆ ಅರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಸರ್ವಧರ್ಮೀಯರಲ್ಲಿ ಸಮಾನತೆ ಸಹೋದರತ್ವವನ್ನು ಕಾಣುವುದರೊಂದಿಗೆ ತಮ್ಮ ಧರ್ಮದ ಸಂಘಟನೆಯನ್ನು ಬೆಳೆಸಿಕೊಂಡವರು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೆಂದ್ರ ಹೇಳಿದರು. ರಿಪ್ಪನ್‌ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ನವೀಕರಣಗೊಂಡು ನಾಳೆ ಲೋಕಾರ್ಪಣೆಗೊಳ್ಳಲಿರುವ ಗುಡ್‌ಶಫರ್ಡ್ ಚರ್ಚ್ ಗೆ ಭೇಟಿ ನೀಡಿ ಧರ್ಮಗುರುಗಳು ಹಾಗೂ ಕ್ರೈಸ್ತ ಬಾಂಧವರ ಜೊತೆ ಸಮಾಲೋಚನೆ ನಡೆಸಿ ಮಾತನಾಡಿ ಕ್ರಿಶ್ಚಿಯನ್ ಸಮುದಾಯ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ…

Read More

Ripponpete | ನಾಡಕಛೇರಿ ಸ್ಥಳಾಂತರ – ಸಾರ್ವಜನಿಕರ ಪರದಾಟ | ಕೆಂಚನಾಲ ಗ್ರಾಪಂ ಅಧ್ಯಕ್ಷರ ಆಕ್ರೋಶ

Ripponpete | ನಾಡಕಛೇರಿ ಸ್ಥಳಾಂತರ – ಸಾರ್ವಜನಿಕರ ಪರದಾಟ | ಕೆಂಚನಾಲ ಗ್ರಾಪಂ ಅಧ್ಯಕ್ಷರ ಆಕ್ರೋಶ ರಿಪ್ಪನ್‌ಪೇಟೆ : ಪಟ್ಟಣದ ನಾಡಕಛೇರಿ ಶಿಥಿಲವಾಗಿರುವ ಹಿನ್ನಲೆಯಲ್ಲಿ ಹಳೆ ಸಂತೇ ಮಾರ್ಕೆಟ್ ನಲ್ಲಿರುವ ಅಂಬೇಡ್ಕರ್ ಸಭಾ ಭವನಕ್ಕೆ ಸ್ಥಳಾಂತರಿಸಲಾಗಿದ್ದು ಈ ಸ್ಥಳ ಅವೈಜ್ಞಾನಿಕವಾಗಿದ್ದು ಸಾರ್ವಜನಿಕರಿಗೆ ಅನಾನುಕೂಲವಾಗಿದ್ದು ಜನಸಾಮಾನ್ಯರು ಪರದಾಡುವಂತಾಗಿದೆ ಎಂದು ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ರಸ್ತೆಯ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ನಾಡಕಛೇರಿ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಅಗಸ್ಟ್ ತಿಂಗಳಿನಿಂದ ಹಳೇ ಸಂತೇ ಮಾರ್ಕೆಟ್ ಬಳಿಯಿರುವ…

Read More

Ripponpete | ಅಯೋಧ್ಯ ಶ್ರೀರಾಮಮಂದಿರ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

ರಿಪ್ಪನ್‌ಪೇಟೆ : ಜನವರಿ 22 ಎಂದು ಆಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವದ ಆಮಂತ್ರಣ ಮತ್ತು ಮಂತ್ರಾಕ್ಷತೆ ವಿತರಣೆಯ ಅಂಗವಾಗಿ ರಿಪ್ಪನ್‌ಪೇಟೆ ವಿನಾಯಕ ವೃತ್ತಕ್ಕೆ ಅಯೋಧ್ಯ ಶ್ರೀರಾಮಮಂದಿರ ಮಂತ್ರಾಕ್ಷತೆ ಬರುತ್ತಿದ್ದಂತೆ ಭವ್ಯ ಸ್ವಾಗತದೊಂದಿಗೆ ಮೆರವಣಿಗೆಯ ಮೂಲಕ ಶಿವಮೊಗ್ಗ ರಸ್ತೆಯಲ್ಲಿರುವ ಶ್ರೀ ವಿಘ್ನನಿವಾರಕ ದೇವಸ್ಥಾನದಲ್ಲಿಟ್ಟು ಪೂಜೆ ಸಲ್ಲಿಸಿದರು. ಎನ್.ಸತೀಶ್ ಮಂತ್ರಾಕ್ಷತೆಯ ಕೊಡಪಾನವನ್ನು ಹೊತ್ತು ಮೆರವಣಿಗೆಯಲ್ಲಿ ಅಪಾರ ಭಕ್ತ ಸಮೂಹದೊಂದಿಗೆ ಭಕ್ತಿ ಶ್ರದ್ದೆಯಿಂದ ಶ್ರೀರಾಮನ ಜಯಘೋಷಣೆಯೊಂದಿಗೆ ತೆರಳಿದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಈಶ್ವರ್ ಶೆಟ್ಟಿ ,…

Read More
Exit mobile version