ರಿಪ್ಪನ್‌ಪೇಟೆ : ಹಿಂದೂ ಮಹಸಭಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ನಿಧನಕ್ಕೆ ಶ್ರದ್ದಾಂಜಲಿ|Ripponpet

ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ರವರ ಅಕಾಲಿಕ ಸಾವು ನಮಗೆಲ್ಲಾ ಅತ್ಯಂತ ನೋವು ತಂದಿದೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲದೇ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು,ಪಟ್ಟಣದ ಹಲವಾರು ಸಂಘ ಸಂಸ್ಥೆಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ನಿತ್ಯಾನಂದ ಹೆಗಡೆ ರವರ ನಿಧನದ ಸುದ್ದಿ ನಮಗೆಲ್ಲರಿಗೂ ಆಘಾತವನ್ನುಂಟುಮಾಡಿದೆ ಎಂದು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ವೈ ಜೆ ಕೃಷ್ಣ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರ್ ಸಭಾಂಗಣದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ…

Read More

ಕುಸಿದು ಬಿದ್ದ ಮನೆ ಗೋಡೆ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ಸದಸ್ಯರು!!!!

ಶಿವಮೊಗ್ಗ, ನ.20: ಮಳೆಯಿಂದ ಮನೆಯೊಂದರ ಗೋಡೆ ಕುಸಿದು ಬಿದ್ದ ಘಟನೆ, ಶಿವಮೊಗ್ಗ ತಾಲೂಕು ಕೂಡಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿ ಚಿಕ್ಕ ಕೂಡ್ಲಿ ಗ್ರಾಮದಲ್ಲಿ ಶನಿವಾರ ಮುಂಜಾನೆ ನಡೆದಿದೆ. ಪಾರ್ವತಮ್ಮ ಎಂಬುವವರ ಮನೆಯೇ ಕುಸಿದು ಬಿದ್ದಿದ್ದಾಗಿದೆ. ಮುಂಜಾನೆ ಸವಿ ನಿದ್ರೆಯಲ್ಲಿದ್ದ ಕುಟುಂಬ ಸದಸ್ಯರು, ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯಿತಿ ಸದಸ್ಯರಾದ ಸುನಿಲ್ ಹಾಗೂ ವಿಜಯ್ ಭೇಟಿ ನೀಡಿ ಪರಿಶೀಲಿಸಿದರು. ‘ಸ್ಥಳಕ್ಕೆ ಇಲ್ಲಿಯವರೆಗೂ ಯಾವುದೆ ಅಧಿಕಾರಿ – ಸಿಬ್ಬಂದಿ ಭೇಟಿ ನೀಡಿಲ್ಲ. ಕುಟುಂಬಕ್ಕೆ ಗ್ರಾಮದ…

Read More

ಕಾಲೇಜು ವಿದ್ಯಾರ್ಥಿನಿಯರ ಮೇಲೆ ಹರಿದ ಟಿಪ್ಪರ್ ಲಾರಿ – ಅಪಘಾತದ ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ|CCTV

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಣ್ಣಮನೆ ಸೇತುವೆ ಬಳಿ ಜೋಗದ ರಸ್ತೆಯಲ್ಲಿ ನಿನ್ನೆ ಬೆಳಗ್ಗೆಯೇ ಭೀಕರ ಅಪಘಾತದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಈ ಅಪಘಾತದಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಅವರಿಗೆ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಪ್ರತಿಮಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.  ಇದೀಗ ಘಟನೆಯ ಸಿಸಿ ಟಿವಿ ದೃಶ್ಯವೊಂದು ಲಭ್ಯವಾಗಿದ್ದು, ದೃಶ್ಯದಲ್ಲಿ ಟ್ರಾಫಿಕ್​ನ ನಡುವೆ ಎಡಬದಿಯಲ್ಲಿ ನುಗ್ಗಿ ಬಂದ ಲಾರಿ, ತಮ್ಮ ಪಾಡಿಗೆ ರಸ್ತೆ ಬದಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿರುವ ದೃಶ್ಯ …

Read More

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದ ತಂದೆಯ ಭೀಕರ ಹತ್ಯೆ | Crime News

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ಗ್ರಾಪಂ ಕೆಲಸಕ್ಕೆ ಹೋಗುತ್ತಿದ್ದ ಅಮ್ಮನ ಬಳಿ ಕೆಲಸಕ್ಕೆ ಹೋಗಬೇಡ ಎಂದು ಪ್ರತಿ ದಿನ ಜಗಳ ಮಾಡುತ್ತಿದ್ದ ತಂದೆಯನ್ನೇ ಅಪ್ರಾಪ್ತ ಮಗ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆಬೆಳಚಿ ಗ್ರಾಮದಲ್ಲಿ ನಡೆದಿದೆ. ಶುಕ್ರರಾಜ್ ಯಾನೆ ಅಲಿಯಾಸ್…

Read More

ಹೊಸಮನೆ ಪೊಲೀಸ್ ಠಾಣೆಯ ಪೇದೆಯ ವಿರುದ್ದ ಮಹಿಳೆಯಿಂದ ದೂರು ದಾಖಲು :

ಹೊಸಮನೆ ಪೊಲೀಸ್ ಠಾಣೆಯ ಪೇದೆಯೋರ್ವನ ವಿರುದ್ಧ ಮಹಿಳೆಯೋರ್ವರು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 10 ವರ್ಷದಿಂದ ನನ್ನೊಂದಿಗೆ ಮದುವೆ ಇಲ್ಲದೆ ಸಂಸಾರ ನಡೆಸಿ ಈಗ ಮತ್ತೊಂದು ಮಹಿಳೆಯನ್ನ ಮದುವೆಯಾಗುವುದಾಗಿ ಎಂಗೇಜ್ ಮೆಂಟ್ ಮಾಡಿಕೊಂಡು ನನಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಎಫ್ ಐ ಆರ್‌ ದಾಖಲಿಸಿದ್ದಾರೆ. ಹೊಸಮನೆ ಠಾಣೆಯ ಕೆಲಸ ಮಾಡುವ ಮಕ್ಸದ್ ಖಾನ್ ವಿರುದ್ಧ ಜಯಶ್ರೀ ವೃತ್ತದ ಮೊದಲನೇ ತಿರುವಿನ ನಿವಾಸಿ ಆಯೇಷಾ ಕೌಸರ್ ಎಂಬ ಮಹಿಳೆ ಇಂತಹದ್ದೊಂದು ಗಂಭೀರ ಆರೋಪ ಮಾಡಿದ್ದಾರೆ. ಅಬ್ದುಲ್…

Read More

ಕಿಮ್ಮನೆ ರತ್ನಾಕರ್ ರವರ ಜನಜಾಗೃತಿ ಪಾದಯಾತ್ರೆಗೆ ಚಾಲನೆ : ಗೃಹ ಸಚಿವರ ಮನೆ ಮುಂದೆ ಸ್ವ ಪಕ್ಷದ ಕಾರ್ಯಕರ್ತರ ಮೇಲೆ ಗರಂ ಆದ ಕಿಮ್ಮನೆ!!!! ಯಾಕೆ ಗೊತ್ತಾ?????

ಗೃಹಸಚಿವರ ಆಡಳಿತ ವೈಖರಿ ಹಾಗೂ ಹೇಳಿಕೆ ಖಂಡಿಸಿ ಇಂದಿನಿಂದ ನಾಲ್ಕುದಿನದ ಪಾದಯಾತ್ರೆಗೆ ಕಾಗೋಡು ತಿಮ್ಮಪ್ಪನವರ ಪುತ್ರಿ ರಾಜನಂದಿನಿ ಚಾಲನೆ ನೀಡಿದರು. ಗೃಹಸಚಿವರ ಬೇಜವಬ್ದಾರಿ ಹೇಳಿಕೆ ಮತ್ತು, 40% ಕಮಿಷನ್ ಅವ್ಯವಹಾರ, ಪ್ರಾದ್ಯಾಪಕ ಹುದ್ದೆ, ಲೋಕೋಪಯೋಗಿ ಪರೀಕ್ಷೆ, ಪಿಎಸ್ಐ ಪರೀಕ್ಷೆಯಲ್ಲಿ ಹಗರಣ, ದಿನ‌ನಿತ್ಯ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಜನಜಾಗೃತಿಯ ಪಾದಯಾತ್ರೆಗೆ ಚಾಲನೆ ದೊರೆತಿದೆ. ಕಾಗೋಡು ಪುತ್ರಿ ರಾಜನಂದಿನಿರವರು ಕಾಂಗ್ರೆಸ್ ಬಾವುಟ  ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್…

Read More

Garthikere | ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ

ಶಿಕ್ಷಕನಿಂದ ಬ್ರಾಹ್ಮಣ ವಿದ್ಯಾರ್ಥಿನಿಗೆ ಮೊಟ್ಟೆ ತಿನ್ನಲು ಒತ್ತಾಯ – ಪೋಷಕರ ಆರೋಪ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಮೊಟ್ಟೆ ತಿನ್ನಲು ಒತ್ತಾಯ ಮಾಡುತಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರೊಬ್ಬರು ಶಾಲೆಯ ಬ್ರಾಹ್ಮಣ ವಿದ್ಯಾರ್ಥಿನಿಯೊಬ್ಬರಿಗೆ ಮಂಗಳವಾರ ಒತ್ತಾಯ ಪೂರ್ವಕವಾಗಿ ಮೊಟ್ಟೆ ತಿನ್ನಿಸಿದ್ದು ಇದರಿಂದ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರಾಗಿದ್ದು ಇದರಿಂದ ನಮ್ಮ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಪೋಷಕರಾದ ಶ್ರೀಕಾಂತ್…

Read More

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara ಹೊಸನಗರ : ಸುಮಾರು 4 ತಿಂಗಳುಗಳ ಕಾಲ ಹೊಸನಗರ ತಾಲ್ಲೂಕು ಕಛೇರಿಯ ತಹಶೀಲ್ದಾರ್ ಹುದ್ದೆ ಖಾಲಿಯಿದ್ದು ತಾಲ್ಲೂಕು ಕಛೇರಿಯ ಗ್ರೇಡ್2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋರವರು ಪ್ರಭಾರ ತಹಶೀಲ್ದಾರ್ ಆಗಿ ಕಾರ್ಯರ್ವಹಿಸುತ್ತಿದ್ದರು. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಶ್ಮಿ ಹೆಚ್.ಜೆಯವರು ಅಲ್ಲಿಂದ ವರ್ಗಾವಣೆಗೊಂಡು ಹೊಸನಗರ ತಹಶೀಲ್ದಾರ್‌ರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿ ತಹಶೀಲ್ದಾರ್ ರಶ್ಮಿ ಪತ್ರಕರ್ತರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿರುವ ಯಾವುದೇ…

Read More

ಭದ್ರಾವತಿ VISL ವಸತಿ ನಿಲಯದ ಬಳಿ ಆತಂಕ ಮೂಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಭದ್ರಾವತಿ : ಇಲ್ಲಿನ ವಿಐಎಸ್‌ಎಲ್‌ ಕ್ವಾರ್ಟರ್ಸ್ ಆವರಣದಲ್ಲಿ ಬುಧವಾರ ಕಾಣಿಸಿಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಯಲ್ಲಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯ ಡಾ.ವಿನಯ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅರವಳಿಕೆ ನೀಡಿದ ಬಳಿಕ, ಚಿರತೆಯನ್ನು ಬೋನ್ ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಕಾರ್ಯಾಚರಣೆ ಸಂಧರ್ಭದಲ್ಲಿ ಡಾ.ವಿನಯ್ ಅವರು ಧೈರ್ಯ ತೋರಿ 10 ಮೀ. ಅಂತರದಲ್ಲೇ ಚಿರತೆಗೆ ಅರವಳಿಕೆ ನೀಡಿದ್ದಾರೆ. ಚಿರತೆ ಸೆರೆ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿದ್ದ ಸ್ಥಳೀಯರು ನಿಟ್ಟುಸಿರು…

Read More

ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ

ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ ಹುಲಿಕಲ್ ನಿವಾಸಿ 102 ವರ್ಷದ ಮೀನಜ್ಜ ಅಲಿಯಾಸ್ ಕೃಷ್ಣ ದೇವರು ಎಂಬುವವರು ಭಾನುವಾರ (ನ.10) ರಸ್ತೆ ಅಪಘಾತಕ್ಕೆ ಮರಣಹೊಂದಿದ ಘಟನೆ ನಡೆದಿದೆ. ರಾತ್ರಿ 8 ರಿಂದ 8.30ರ ಸುಮಾರಿಗೆ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ವೇಳೆ ಕಾರು ಮತ್ತು ಟ್ಯಾಂಕರ್ ಓವರ್ ಟೇಕ್ ಮಾಡುವ ಭರದಲ್ಲಿ ಮೀನಜ್ಜನಿಗೆ ಡಿಕ್ಕಿ ಹೊಡೆದ ಪರಿಣಾಮ ಮೀನಜ್ಜ ತೀವ್ರ ಗಾಯಗೊಂಡಿದ್ದು ನಗರ ಆಸ್ಪತ್ರೆಗೆ ಕರೆತರುವ ಮುನ್ನವೇ…

Read More