Headlines

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ನಡೆದಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ನೇತೃತ್ವದ ತಂಡ ಆಸ್ಪತ್ರೆಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಮತ್ತು ಸಿಬ್ಬಂದಿಗಳ ಕರ್ತವ್ಯಾವಸ್ಥೆಯ ಬಗ್ಗೆ ಮಾಹಿತಿ ಸಂಗ್ರಹಿಸಿತು. ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳ ವಿರುದ್ಧ ಸ್ವಯಂ ದೂರನ್ನು ದಾಖಲಿಸಿರುವ ಲೋಕಾಯುಕ್ತ ಇಲಾಖೆ, ಈ ಹಿನ್ನೆಲೆಯಲ್ಲಿ ಎಲ್ಲಾ…

Read More

ತಮ್ಮಡಿಕೊಪ್ಪ ನಾಗ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ – ಪಿಯುಸಿಯಲ್ಲಿ ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿಗೆ ಸನ್ಮಾನ|Puc

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಅರಸಾಳು  ಗ್ರಾಮ ಪಂಚಾಯತಿ ವ್ಯಾಪ್ತಿಯ ತಮಡಿಕೊಪ್ಪ ಗ್ರಾಮದ ಶ್ರೀ ಗುರು ಕರಿಬಸವೇಶ್ವರ, ಬಾಲಸುಬ್ರಹ್ಮಣ್ಯ ಸ್ವಾಮಿ, ನಾಗದೇವತೆ ಮತ್ತು ನಾಗ ಕ್ಷೇತ್ರ ದೇವಸ್ಥಾನದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ಸಂಪನ್ನಗೊಂಡಿತು.  ತೀರ್ಥಹಳ್ಳಿ ತಾಲ್ಲೂಕು  ಮಲ್ಲೇಸರ ಗ್ರಾಮದ ನಾಗರಾಜ ಮತ್ತು ಅನುಸೂಯ ದಂಪತಿಗಳ ಪುತ್ರಿಯಾದ ಕುಮಾರಿ ಅನ್ವಿತಾ ಇವರು ಇತ್ತೀಚೆಗೆ ನೆಡೆದ ದ್ವಿತೀಯ ಪಿ ಯು ಸಿ ಪರೀಕ್ಷೆ ಯಲ್ಲಿ ಕಾಮರ್ಸ್ ವಿಭಾಗ ದಲ್ಲಿ ರಾಜ್ಯಕ್ಕೆ  ದ್ವಿತೀಯ ಸ್ಥಾನ ಪಡೆದು ಶಿವಮೊಗ್ಗ ಜಿಲ್ಲೆಗೆ…

Read More

ಕಳೆದ ಐದು ತಿಂಗಳುಗಳಿಂದ ಪಡಿತರ ವ್ಯವಸ್ಥೆಯಲ್ಲಿ ಸೀಮೆ ಎಣ್ಣೆ ಇಲ್ಲ : ಜಾಣ ಕುರುಡು ಪ್ರದರ್ಶಿಸುತ್ತಿರುವ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರು

ರಿಪ್ಪನ್ ಪೇಟೆ: ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದ್ದ ಸೀಮೆ ಎಣ್ಣೆಯನ್ನು ಸರ್ಕಾರ ಅಕ್ಟೋಬರ್ ತಿಂಗಳಿನಿಂದ ಸ್ಥಗಿತಗೊಳಿಸಿದ್ದು, ಗ್ರಾಮೀಣ ಜನತೆ ಬೆಳಕಿಗೆ, ಸಣ್ಣ ಕೃಷಿಕರು ತೋಟಕ್ಕೆ ನೀರು ಹಾಯಿಸಲು ಪರದಾಡುವಂತಾಗಿದೆ. ನಮ್ಮ ಹೊಸನಗರ ತಾಲೂಕು ಮಲೆನಾಡ ಪ್ರದೇಶವಾಗಿರುವುದರಿಂದ ಪಡಿತರ ಚೀಟಿದಾರರಿಗೆ ಅತ್ಯವಶ್ಯಕವಾಗಿ ಬೇಕಾಗಿರುವ ಸೀಮೆ ಎಣ್ಣೆ ವಿತರಣೆಯನ್ನು ಕಳೆದ ನಾಲ್ಕೈದು ತಿಂಗಳುಗಳಿಂದ ಸರ್ಕಾರ ನಿಲ್ಲಿಸಿದೆ. ಇದಕ್ಕೆ ಕಾರಣವೇನು ಎಂದು ತಿಳಿದುಕೊಳ್ಳಬೇಕಾಗಿರುವ ಜನಪ್ರತಿನಿಧಿಗಳು ಹಾಗೂ ಸೋಕಾಲ್ಡ್ ಹೋರಾಟಗಾರರು ಬಾಯಿಗೆ ಬೆರಳಿಟ್ಟುಕೊಂಡು ಕುಳಿತಿದ್ದಾರೆಯೇ ಹೊರತು ಪ್ರಶ್ನೆ ಮಾಡುವ ಗೋಜಿಗೆ ಹೋಗಿಲ್ಲ. ಸೀಮೆಎಣ್ಣೆ ಬಹು…

Read More

ವಕೀಲನ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದ ಶಿಕಾರಿಪುರ ಸಿಪಿಐ ಅಮಾನತ್ತು :

ತೊಗರ್ಸಿ ಜಾತ್ರೆಯಲ್ಲಿ ವಕೀಲರಿಗೆ ವಿನಾ ಕಾರಣ ಲಾಠಿಯಲ್ಲಿ ಹಲ್ಲೆ ಮಾಡಿದ ಆರೋಪದ ಅಡಿಯಲ್ಲಿ ಶಿಕಾರಿಪುರ ಸಿಪಿಐ ಗುರುರಾಜ್ ಎನ್ ಮೈಲಾರ್ ರವರನ್ನ ಅಮಾನತುಗೊಳಿಸಿ ಆದೇಶಿಸಲಾಗಿದೆ. ದಾವಣಗೆರೆಯ ಪೂರ್ವ ವಲಯ ಪೊಲೀಸ್ ಮಹಾ ನಿರ್ದೇಶಕ ಡಾ.ಕೆ.ತ್ಯಾಗರಾಜ್ ಈ ಆದೇಶವನ್ನು ಹೊರಡಿಸಿದ್ದಾರೆ. ಮಾ.13 ರಂದು ತೊಗರ್ಸಿ ಜಾತ್ರೆಯಲ್ಲಿ ದೇವರ ದರ್ಶನಕ್ಕೆ ಬಂದ ಹಿರೇಕೆರೂರು ಹಂಸಭಾವಿ ಗ್ರಾಮದ ವಕೀಲ ಜಯದೇವ್ ಕೆರೂರು ಇವರ ಮೇಲೆ ಪೊಲೀಸ್ ಸಿಬ್ಬಂದಿಗಳ ಸಹಾಯದಿಂದ ಲಾಠಿಯಿಂದ ಹಲ್ಲೆ ನಡೆಸಿರುತ್ತಾರೆ. ದರ್ಶನಕ್ಕೆ ಸಾಲಾಗಿ ಬರುವವರನ್ನು ಬೇಗ ಒಳಗೆ ಬಿಡಿ…

Read More

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ

ರೈತರ ಅಡಿಕೆ ಗೋಡೌನ್ ಮೇಲೆ ಜಿಎಸ್ ಟಿ ಅಧಿಕಾರಿಗಳ ದಾಳಿ ಹೊಳೆಹೊನ್ನೂರು ಸಮೀಪದ ಅರಹತೊಳಲು- ಕೈಮರದಲ್ಲಿ ಅಡಿಕೆ ಗೋಡೌನ್‌ ಮೇಲೆ ಜಿಎಸ್‌ಟಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 23 ಕ್ವಿಂಟಾಲ್‌ ಅಡಕೆ ಮುಟ್ಟುಗೋಲು ಹಾಕಿಕೊಂಡು ತೆರಿಗೆ ಕಟ್ಟುವಂತೆ ರೈತರಿಗೆ ನೋಟೀಸ್‌ ನೀಡಿದ್ದಾರೆ. ಚಂದ್ರಪ್ಪ ಎಂಬುವವರಿಗೆ ಸೇರಿದ ಗೋಡೌನ್‌ನಲ್ಲಿ ಸುಮಾರು 65 ಕ್ವಿಂಟಾಲ್‌ ಅಡಿಕೆ ದಾಸ್ತಾನು ಮಾಡಲಾಗಿದ್ದು, ಎಮ್ಮೆಹಟ್ಟಿ ಗ್ರಾಮದ ಕೋಟೇಶ್‌ ಎಂಬುವರಿಗೆ ಸೇರಿದ 23 ಕ್ವಿಂಟಾಲ್‌ ಅಡಿಕೆಯನ್ನು ಸೋಮವಾರ ಸಂಜೆ ವೇಳೆಯಲ್ಲಿ ಮಾರಾಟ ಮಾಡಲು ಕ್ಯಾಂಟರ್‌ನಲ್ಲಿ ತುಂಬಿಸಲಾಗಿತ್ತು….

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ಅಮೋಘ ಸಾಧನೆ : ಬಿ ಎ ವಿಭಾಗದಲ್ಲಿ ಎರಡು ರ‍್ಯಾಂಕ್ ಪಡೆದ ಕಾಲೇಜು

ರಿಪ್ಪನ್‌ಪೇಟೆ : ಕುವೆಂಪು ವಿಶ್ವವಿದ್ಯಾನಿಲಯ ೨೦೨೦-೨೧ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಅಂತಿಮ ಪದವಿ ಪರೀಕ್ಷೆಗಳಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಎರಡು ರ‍್ಯಾಂಕ್ ಗಳನ್ನು ಪಡೆದಿದ್ದಾರೆ. ಬಿ.ಎ ವಿಭಾಗದಲ್ಲಿ ಕಾವ್ಯ ಸಿ 88.33% ಅಂಕ ಗಳಿಸುವುದರೊಂದಿಗೆ ಕುವೆಂಪು ವಿಶ್ವವಿದ್ಯಾಲಯದಲ್ಲಿ ಮೂರನೇ ರ‍್ಯಾಂಕ್ ಪಡೆದಿದ್ದರೆ, ಬಿ ಎ ವಿಭಾಗದಲ್ಲಿ ಸಿಂಧು ಜಿ 86.42% ಅಂಕ ಗಳಿಸಿ‌ ಒಂಬತ್ತನೆ ರ‍್ಯಾಂಕ್ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಚಂದ್ರಶೇಖರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ುವೆಂಪು ವಿಶ್ವವಿದ್ಯಾಲಯದ ಎರಡು ರ‍್ಯಾಂಕ್…

Read More

ಹೊಸನಗರದಲ್ಲಿ ಅಗ್ನಿಶಾಮಕ ಸಪ್ತಾಹ ಆಚರಣೆ – ಅಗ್ನಿ ಸುರಕ್ಷತಾ ಜಾಗೃತಿ ಅಭಿಯಾನ

ಹೊಸನಗರದಲ್ಲಿ ಅಗ್ನಿಶಾಮಕ ಸಪ್ತಾಹ ಆಚರಣೆ – ಅಗ್ನಿ ಸುರಕ್ಷತಾ ಜಾಗೃತಿ ಅಭಿಯಾನ Fire and Emergency Services Department conducted a fire safety awareness campaign in Hosanagar as part of Fire Service Week, educating the public on preventive measures, LPG safety, and emergency response during fire accidents. ಹೊಸನಗರ: ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ತಾಲೂಕಿನ ವಿವಿಧ…

Read More

ಹೊಸನಗರ : ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ|abvp

ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ ಹೊಸನಗರ : ಹಿಂದುಳಿದ ವರ್ಗಗಳ ಇಲಾಖೆ ಕೃಷಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಆಯುಷ್ಯ ಇಲಾಖೆ ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಡಿಯಲ್ಲಿ ನೀಡುತ್ತಿರುವ ವಿದ್ಯಾರ್ಥಿವೇತನಗಳನ್ನು ರಾಜ್ಯ ಸರ್ಕಾರ ಈಗ ತಡೆಹಿಡಿದಿದ್ದು ಈ ಪ್ರಕ್ರಿಯೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಿದ್ದ ಕಾರಣ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹೊಸನಗರ ಘಟಕದವರು ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಿಂದ ತಾಲೂಕು ಕಚೇರಿವರೆಗೆ ಜಾಥ…

Read More

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್

ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್ ಶಿವಮೊಗ್ಗ  ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು. ‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ…

Read More

ಹನಿಟ್ರ್ಯಾಪ್ : ನಗ್ನ ವೀಡಿಯೋ ಮಾಡಿ ಹಣಕ್ಕಾಗಿ ಬೆದರಿಸುತ್ತಿದ್ದ ಶಿವಮೊಗ್ಗ ಮೂಲದ ಮಹಿಳೆ ಸೇರಿ ಇಬ್ಬರು ಬಂಧನ

ಹನಿ ಟ್ರಾಪ್‌ ಮಾಡುತ್ತಿದ್ದ ಓರ್ವ ಮಹಿಳೆ ಸೇರಿ ಮೂವರನ್ನು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪೊಲೀಸರು ಬಂಧಿಸಿದ್ದಾರೆ.  ಯುವಕನೊಬ್ಬನ ನಗ್ನ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುತ್ತೇವೆ ಎಂದು ಯುವಕನಿಗೆ ಹೆದರಿಸಿದ್ದಾರೆ. ಶಿರಸಿ ಉಂಚಳ್ಳಿಯ ಅಜಿತ್ ಶ್ರೀಕಾಂತ್ ನಾಡಿಗ್ (25), ಬನವಾಸಿ ರಸ್ತೆಯ ಗೊಲಕೇರಿ ಓಣಿಯ ಧನುಷ್ಯ ಕುಮಾರ್ ಯಾನೆ ದಿಲೀಪ್ ಕುಮಾರ್ ಶೆಟ್ಟಿ (25) ಹಾಗೂ ಶಿವಮೊಗ್ಗದ ಗೋಪಾಳ ರಂಗನಾಥ್ ಬಡಾವಣೆಯ ಪದ್ಮಜಾ ಡಿ.ಎನ್. ಬಂಧಿತ ಆರೋಪಿಗಳು. ಆರೋಪಿ ಅಜಿತ್ ಜತೆ…

Read More