ಸ್ನೇಹಿತರೊಂದಿಗೆ ಈಜಲು ಇಳಿದ ವಿದ್ಯಾರ್ಥಿ ನೀರುಪಾಲು

Student drowns while swimming with friends ಸ್ನೇಹಿತರೊಂದಿಗೆ ಈಜಲು ಇಳಿದ ವಿದ್ಯಾರ್ಥಿ ನೀರುಪಾಲು Student drowns while swimming with friends Shivamogga: A student who had gone for a swim in the Tunga River near Pillangiri village in the taluk drowned and died in a tragic incident. ಶಿವಮೊಗ್ಗ : ತಾಲೂಕಿನ ಪಿಳ್ಳಂಗಿರಿ ಗ್ರಾಮದ ಸಮೀಪ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ…

Read More

ಅರಳಸುರುಳಿ ಸಜೀವ ದಹನ ಪ್ರಕರಣ – ಚಿಕಿತ್ಸೆ ಫಲಿಸದೇ ಭರತ್ ಆಸ್ಪತ್ರೆಯಲ್ಲಿ ಸಾವು|aralasurali

ಅರಳಸುರುಳಿಯಲ್ಲಿ ಮೂವರು ಸಜೀವ ದಹನ ಪ್ರಕರಣ – ಚಿಕಿತ್ಸೆ ಫಲಿಸದೇ ಮತ್ತೊಬ್ಬ ಕೂಡ ಸಾವು ತೀರ್ಥಹಳ್ಳಿ : ಭಾನುವಾರ ಬೆಳ್ಳಂಬೆಳಗ್ಗೆ ಮನೆಯೊಂದರಲ್ಲಿ ಮೂರು ಮಂದಿ ಸಜೀವ ದಹನವಾಗಿದ್ದ ಘಟನೆ ತಾಲೂಕಿನ ಅರಳಸುರುಳಿಯಲ್ಲಿ ನೆಡೆದಿತ್ತು.  ಮನೆಯ ಒಳಗಿನ ಕೋಣೆಯೊಳಗೆ ರಾಘವೇಂದ್ರ ಕೆಕೋಡ್ (65),  ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಜೀವವಾಗಿ ದಹನವಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಪುತ್ರ ಭರತ್ (28) ಕೂಡ ಚಿಕಿತ್ಸೆ ಫಲಿಸದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ….

Read More

ಶಿವಮೊಗ್ಗ: ಭೂಗಳ್ಳ ಅಧಿಕಾರಿಗಳು ಹಾಗು ಭ್ರಷ್ಟ ರಾಜಕಾರಣಿಗಳನ್ನು ಜೈಲಿಗಟ್ಟುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ:

  ಶಿವಮೊಗ್ಗ ತಾಲ್ಲೂಕು ವ್ಯಾಪ್ತಿ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕೆಲವು ವರ್ಷಗಳಿಂದ ಭೂ ಮಾಫಿಯಾಗಳ ಹಾವಳಿ ತೀರಾ ಹಚ್ಚಾಗಿದ್ದು ಇದನ್ನ ತಡೆಯುವ ನಿಟ್ಟಿನಲ್ಲಿ ಉನ್ನತ ಮಟ್ಟದ ಪೊಲೀಸ್ ತಂಡವನ್ನ ರಚಿಸಬೇಕು ಎಂದು ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಮೌನ ಪ್ರತಿಭಟನೆ ನಡೆಸಿದೆ.  ಶಿವಮೊಗ್ಗ ನಗರ ಪ್ರದೇಶ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಏಕಾ ಏಕಿ ಭೂ ಮಾಫಿಯಾಗಳ ಹಾವಳಿ ಹೆಚ್ಚಾಗುತ್ತಿದ್ದು ಇದರ ಹಿಂದೆ ಜಿಲ್ಲೆಯ ಪ್ರಭಾವಿ…

Read More

ಕೊಟ್ಟಿಗೆ ಮೇಲೆ ಮರ ಬಿದ್ದು ಗರ್ಭಿಣಿ ಎಮ್ಮೆ ಸಾವು; ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ

ಕೊಟ್ಟಿಗೆ ಮೇಲೆ ಮರ ಬಿದ್ದು ಗರ್ಭಿಣಿ ಎಮ್ಮೆ ಸಾವು; ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ A pregnant buffalo died and other cattle were injured after a tree fell on a cowshed in Honnebailu village of Thirthahalli constituency. MLA Araga Jnanendra visited the spot and assured compensation. ತೀರ್ಥಹಳ್ಳಿ ಕ್ಷೇತ್ರದ ಹುಂಚ ಹೋಬಳಿಯ ಹೊನ್ನೇಬೈಲು ಗ್ರಾಮದ ಬಿಲ್ಕೆಶ್ವರ ತಿಮ್ಮಪ್ಪ ಅವರಿಗೆ ಸೇರಿದ ಜಾನುವಾರು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (18-06-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (18-06-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage announced in Ripponpet and surrounding areas on June 18, 2026, due to quarterly maintenance work at the 110/11 KV substation. Electricity supply will remain suspended from 10 AM to 6 PM in several Gram Panchayat limits. ರಿಪ್ಪನ್‌ಪೇಟೆ…

Read More

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರಬೇಕು – ಶಾಸಕ ಬೇಳೂರು

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿನಲ್ಲಿ ನೀಟ್ ಹಾಗೂ ಸಿಇಟಿ ತರಬೇತಿ ಕೇಂದ್ರ ಉದ್ಘಾಟನೆ ರಿಪ್ಪನ್‌ಪೇಟೆ : ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸರ್ಕಾರದ ಸವಲತ್ತನ್ನು ಬಳಸಿಕೊಂಡು ಶೈಕ್ಷಣಿಕ ಜೀವನದಲ್ಲಿ ಉತ್ತಮ ಸಾಧನೆಗೈದು ದೇಶ ಉನ್ನತ ಹುದ್ದೆಗಳಿಗೆ ಹೋಗಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ KCET NEET JEE ಹಾಗೂ ವೃತ್ತಿಪರ ಕೋರ್ಸ್ ಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ…

Read More

ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!?

ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!? ಕಳ್ಳರು ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ಘಟನೆ ಇಂದು (ಜನವರಿ 16) ಬೆಳಗ್ಗೆ 2.30 ರಿಂದ 3 ಗಂಟೆ ಸುಮಾರಿಗೆ ನಡೆದಿದೆ. ಮುಂಬೈನ ಬಾಂದ್ರಾದಲ್ಲಿರುವ ನಿವಾಸದಲ್ಲಿ ಬೆಳ್ಳಂ ಬೆಳಗ್ಗೆ ನಡೆದ ಈ ಘಟನೆ ಬಾಲಿವುಡ್ ಮಂದಿಯನ್ನು ಬೆಚ್ಚಿಬೀಳಿಸಿದೆ. ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಸೋಶಿಯಲ್ ಮೀಡಿಯಾಗಳಲ್ಲಿ ಆತಂಕವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಸೈಫ್ ಅಲಿ…

Read More

ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡಲ್ಲ, ಹೋರಾಟಕ್ಕೂ ಸಿದ್ಧ: ಯಡಿಯೂರಪ್ಪ

 ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಒಪ್ಪಲು ಸಾಧ್ಯವಿಲ್ಲ. ಡಾ. ಕಸ್ತೂರಿ ರಂಗನ್ ವರದಿ ಸಂಬಂಧ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾತನಾಡಿದ ಅವರು, ಡಾ। ಕಸ್ತೂರಿ ರಂಗನ್ ವರದಿ ಒಪ್ಪಿಕೊಂಡರೆ ದುಷ್ಪರಿಣಾಮ ಉಂಟಾಗುತ್ತದೆ.  ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿಯೂ ಸಾಕಷ್ಟು ಹಾನಿಯಾಗುತ್ತದೆ. ದೆಹಲಿಗೆ ತೆರಳಿದ ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಡಲಿದ್ದಾರೆ. ವರದಿ ಜಾರಿಯಿಂದ ಆಗುವ ಪರಿಣಾಮಗಳ ಬಗ್ಗೆ ಸಿಎಂ ಮನವರಿಕೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 27/08/24 ರಂದು ಬೆಳಿಗ್ಗೆ 9-30 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ 98% ಫಲಿತಾಂಶ – ವಿದ್ಯಾರ್ಥಿಗಳ ಅದ್ಭುತ ಸಾಧನೆ

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ 98% ಫಲಿತಾಂಶ – ವಿದ್ಯಾರ್ಥಿಗಳ ಅದ್ಭುತ ಸಾಧನೆ Ripponpet Government High School records an impressive 98% pass rate in SSLC exams, with 157 out of 161 students passing and several securing distinction. ರಿಪ್ಪನ್‌ಪೇಟೆ: ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಎಸ್‌.ಎಸ್‌.ಎಲ್‌.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆಯ ಸರ್ಕಾರಿ ಪ್ರೌಢಶಾಲೆ ಗಮನಾರ್ಹ ಸಾಧನೆ ಮಾಡಿದ್ದು, ಒಟ್ಟು ಶೇ. 98% ಫಲಿತಾಂಶ ದಾಖಲಿಸಿದೆ. ಈ ಫಲಿತಾಂಶವು ಶಾಲೆಯ…

Read More
Exit mobile version