ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆರ್ ಎಂ ಮಂಜುನಾಥ್ ಗೌಡ|RMM

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಮುಂದುವರಿಯುವಂತೆ ರಾಜ್ಯ ರಿಜಿಸ್ಟರ್ ಕೋರ್ಟ್ ಹೈ ಕೋರ್ಟ್ ಅದೇಶಿಸಿದೆ.  ಈ ಮೂಲಕ ಸಹಕಾರಿ ನಾಯಕ ಆರ್. ಎಂ. ಮಂಜುನಾಥ ಗೌಡ ಮತ್ತೆ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಅನರ್ಹತೆ ಅನ್ಯಾಯ ವಿರುದ್ಧ ಕಾನೂನು ಹೋರಾಟ ಮುಂದುವರಿಸಿದ್ದ ಮಂಜುನಾಥ ಗೌಡರಿಗೆ ಇದೀಗ ನ್ಯಾಯ ಸಿಕ್ಕಿದೆ.  2020ರಲ್ಲಿ ಚುನಾವಣೆ ನಡೆದು 2025ರವರೆಗೆ ಸೇವಾ ಅವಧಿ ಇತ್ತು. ರಾಜಕೀಯ ದುರುದ್ದೇಶದಿಂದ ಮಾಡಿರುವ ಅನ್ಯಾಯಕ್ಕೆ ಈಗ ಜಯ ಸಿಕ್ಕಿದೆ.ಮುಂದೆ ಕೋರ್ಟ್ ಆದೇಶದಂತೆ ಸೇವೆ ಸಲ್ಲಿಸುತ್ತೇನೆ. ಸಹಕಾರ…

Read More

ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸ್ಥಳದಲ್ಲೇ ಸಾವು

  ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಉಳವಿ ಮತ್ತು ಮಳಲಗದ್ದೆ ಗ್ರಾಮದ ನಡುವೆ ಗುರುವಾರ ರಾತ್ರಿ ಸಂಭವಿಸಿದೆ. ಅವಲಗೋಡು ಗ್ರಾಮದ ಯುವರಾಜ್ ಗಣಪತಿ (38) ಮೃತ ಬೈಕ್ ಸವಾರ. ಉಳುವಿಯಿಂದ ಅವಲಗೋಡು ಗ್ರಾಮಕ್ಕೆ ತೆರಳುತ್ತಿದ್ದ ಬೈಕ್ ಗೆ ಸೊರಬದಿಂದ ಸಾಗರ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದ  ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ…

Read More

ಆನಂದಪುರದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಪ್ರಾಪ್ತನೊಂದಿಗೆ ಯುವತಿಯ ಅಶ್ಲೀಲ ನೃತ್ಯ – ವೀಡಿಯೋ ವೈರಲ್ | Viral video

ಆನಂದಪುರದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಪ್ರಾಪ್ತನೊಂದಿಗೆ ಯುವತಿಯ ಅಶ್ಲೀಲ ನೃತ್ಯ – ವೀಡಿಯೋ ವೈರಲ್ | Viral video ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಡೆದಿದೆ ಎನ್ನಲಾದ ಅಶ್ಲೀಲ ನೃತ್ಯದ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ.  ಕರ್ನಾಟಕ ರತ್ನ ಡಾ ಪುನೀತ್ ರಾಜ್‍ಕುಮಾರ್ ಹೆಸರಿನ ಸಂಘಟನೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ದಲ್ಲಿ ಅರೆಬರೆ ಬಟ್ಟೆ ತೊಟ್ಟ ಯುವತಿಯನ್ನು ಕುಣಿಸಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.ಅದರಲ್ಲೂ ಅಪ್ರಾಪ್ತ ಬಾಲಕನನ್ನು ಬಳಸಿಕೊಂಡು ಅಶ್ಲೀಲ ಭಂಗಿಗಳಲ್ಲಿ…

Read More

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.ಇಂದು ಬೆಳಗ್ಗೆ ಮತದಾನ ನಡೆದಿತ್ತು. ಸಂಜೆ ವೇಳೆಗೆ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟಿಸಲಾಗಿದೆ. ಶಿವಮೊಗ್ಗ ತಹಶೀಲ್ದಾರ್‌ ಬಿ.ಎನ್.ಗಿರೀಶ್‌ ಅವರು ರಿಟರ್ನಿಂಗ್‌ ಆಫೀಸರ್‌ ಆಗಿದ್ದರು.12 ಸ್ಥಾನಕ್ಕೆ ಪೈಕಿ 31 ಜನ ಸ್ಪರ್ಧಿಸಿದ್ದರು. ಇದರಲ್ಲಿ ಇಬ್ಬರ ಅವಿರೋಧ ಆಯ್ಕೆಯಾಗಿತ್ತು. ಶಿವಮೊಗ್ಗ ವಿಭಾಗ : ಶಿವಮೊಗ್ಗ ವಿಭಾಗದಿಂದ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದು, ಭದ್ರಾವತಿಯಿಂದ ಸ್ಪರ್ಧಿಸಿದ್ದ ಶಿಮುಲ್ ಮಾಜಿ ಅಧ್ಯಕ್ಷ ಡಿ.ಆನಂದ್…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ನೀಡಿದ ಜಾನಪದ ಕಲಾ ಪ್ರಕಾರ|rpet

ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಬ್ರಹ್ಮಾವರದ ಅಂಕದಮನೆ ಜಾನಪದ ಕಲಾ ತಂಡದ ಕಂಗಿಲು ನೃತ್ಯ,ಉಡುಪಿಯ ಮಹಾಗಣಪತಿ ಚಂಡೆ ಬಳಗ,ಮಂಗಳೂರಿನ…

Read More

NDPS ಕಾಯ್ದೆ ಅಡಿ ವಶಪಡಿಸಿಕೊಂಡಿದ್ದ 13,16,400 ರೂ. ಮೌಲ್ಯದ 34 ಕೆ.ಜಿ. 825 ಗ್ರಾಂ ಗಾಂಜಾ ಸೊಪ್ಪು ನಾಶ

NDPS ಕಾಯ್ದೆ ಅಡಿ ವಶಪಡಿಸಿಕೊಂಡಿದ್ದ 13,16,400 ರೂ. ಮೌಲ್ಯದ 34 ಕೆ.ಜಿ. 825 ಗ್ರಾಂ ಗಾಂಜಾ ಸೊಪ್ಪು ನಾಶ ಶಿವಮೊಗ್ಗ : ಕಳೆದ 6 ತಿಂಗಳಲ್ಲಿ ನಡೆದ ಗಾಂಜಾ ದಾಳಿಯಲ್ಲಿ ಪತ್ತೆಯಾದ ಒಟ್ಟು 34 ಕೆ.ಜಿ 825 ಗ್ರಾಂ ಒಣ ಗಾಂಜಾವನ್ನ ಇಂದು ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಎಸ್ಪಿ ಮಿಥುನ್ ಕುಮಾರ್ ಜಿ.ಕೆ ಸಮ್ಮುಖದಲ್ಲಿ ನಾಶ ಪಡಿಸಲಾಯಿತು.  ಜಿಲ್ಲೆಯಾದ್ಯಂತ 42 ಎನ್ ಡಿ ಪಿ ಎಸ್ ಪ್ರಕರಣಗಳು ದಾಖಲಾಗಿದ್ದು ಈ ವೇಳೆ ಸಂಗ್ರಹಿಸಲಾದ ಗಾಂಜಾವನ್ನ ಬೆಂಕಿಗೆ ಹಾಕಿ…

Read More

ಸಹೃದಯಿ ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಿ: ಸಿಗಂದೂರು ಧರ್ಮದರ್ಶಿ ರಾಮಪ್ಪ

ಸೊರಬ:ಬಸವರಾಜ ಬೊಮ್ಮಾಯಿರವರ ನೂತನ ಸಚಿವ ಸಂಪುಟದಲ್ಲಿ ಶಾಸಕರಾದ ಕುಮಾರ್ ಬಂಗಾರಪ್ಪನವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ರಾಮಪ್ಪನವರ ನೇತ್ರತ್ವದಲ್ಲಿ ಶಾಸಕರ ಬೆಂಬಲಿಗರೊಂದಿಗೆ ಸೊರಬದ  ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಧರ್ಮದರ್ಶಿಗಳಾದ ರಾಮಪ್ಪನವರು ಸಹೃದಯಿ ಜನರ ಕಷ್ಟಕ್ಕೆ ಸ್ಪಂದಿಸುವ ಶಾಸಕ ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ಸಿಗಲಿ ಎಂದು ಸ್ವಾಮಿಯಲ್ಲಿ ಬೇಡಿಕೊಂಡೆವು, ಅವರಿಗೆ ಈ ಬಾರಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದೇವೆ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್‌ಐ

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್‌ಐ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಂಗಡಿ ಕಟ್ಟೆಗೆ ಡಿಕ್ಕಿಯಾಗಿ ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಸರ್ಕಲ್ ನಲ್ಲಿ ನಡೆದಿದೆ. ಸಾಗರದಿಂದ ಕೋಣಂದೂರು ಕಡೆಗೆ ತೆರಳುತಿದ್ದ ಟೊಯೊಟ ಕ್ವಾಲಿಸ್ ಕಾರು ಆನಂದಪುರದ ಯಡೆಹಳ್ಳಿ ಸರ್ಕಲ್ ನಲ್ಲಿ ನಿಯಂತ್ರಣ ತಪ್ಪಿ ಏಕಾಏಕಿ ಲೈಟ್ ಕಂಬದ ಪಕ್ಕದಲ್ಲಿರುವ ಕಟ್ಟೆಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ…

Read More

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥ ನಿರ್ಮಾಣಕ್ಕೆ ಇಲ್ಲಿನ ಸರ್ಕಾರಿ ಪ್ರೌಢಶಾಲೆಯ 1995-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ದೇಣಿಗೆ ನೀಡಲಾಯಿತು. ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಯುತಿದ್ದು ಈ ಹಿನ್ನಲೆಯಲ್ಲಿ ಇಂದು ದೇವಸ್ಥಾನದ ಆವರಣದಲ್ಲಿ…

Read More

ಹೊಸನಗರ , ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ

ಹೊಸನಗರ ತಾಲೂಕಿನ ವ್ಯಾಪ್ತಿಯ ಕೆಳಕಂಡ ಗ್ರಾಮಗಳಿಂದ ಅಂಗನವಾಡಿ  ಕಾರ್ಯಕರ್ತೆ/ಮಿನಿ ಕಾರ್ಯಕರ್ತೆ/ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಿನಿ ಅಂಗನವಾಡಿ ಕಾರ್ಯಕರ್ತೆ 02 ಹುದ್ದೆಗಳು, ದೇವಿಕೊಪ್ಪ ಮತ್ತು ಏರಿಸೀಮೆ.  ಅಂಗನವಾಡಿ ಸಹಾಯಕಿಯರು 04 ಹುದ್ದೆಗಳು, ಚಂದಾಳದಿಂಬ, ಚಂದಳ್ಳಿ, ಕರಿನಗೊಳ್ಳಿ ಮತ್ತು ಕೊಳಗಿ ಗ್ರಾಮಗಳು.  ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಪಾಸಾದ 18 ರಿಂದ 35 ವಯೋಮಿತಿಯ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಹಾಯಕಿಯರ ಹುದ್ದೆಗೆ 4ನೇ ತರಗತಿ ಉತ್ತೀರ್ಣ…

Read More