ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ

ಉಸಿರಾಟದ ಸಮಸ್ಯೆಗೆ ಬೇಸತ್ತು ನೇಣಿಗೆ ಶರಣಾದ ಯುವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ ಒಬ್ಬಳು, ತೀವ್ರ ಅನಾರೋಗ್ಯದ ಹಿನ್ನೆಲೆಯಿಂದ ಬೇಸತ್ತಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ನೇತಾಜಿ ವೃತ್ತದ ಬಳಿಯ ವಿಜಯನಗರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಶಿವಮೊಗ್ಗದಲ್ಲಿ ಅನಾರೋಗ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ನೇಣು ಬಿಗಿದುಕೊಂಡು ಸೌಮ್ಯ (25) ಎನ್ನುವ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶಿವಮೊಗ್ಗದ ನೇತಾಜಿ ವ್ರತ ಬಳಿಯ ವಿಜಯನಗರದಲ್ಲಿ…

Read More

ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ನಿಗೂಡ ನಾಪತ್ತೆ | missing

ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ನಿಗೂಡ ನಾಪತ್ತೆ | missing ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲೆಂದು ರೈಲು ಹತ್ತಿದ್ದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮ ಶಾಂತಿನಗರದ ನಿವಾಸಿ ಐಶ್ವರ್ಯ (19) ನಾಪತ್ತೆಯಾದ ಯುವತಿ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಹೋಂ ನರ್ಸಿಂಗ್  ಕೆಲಸ ಮಾಡುತ್ತಿದ್ದರು. ಮೇ 15 ರಂದು ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಯಶವಂತಪುರಕ್ಕೆ ಹೋಗುವ ಎಕ್ಸ್’ಪ್ರೆಸ್ ರೈಲಿನಲ್ಲಿ (train) ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಬೆಂಗಳೂರಿನಲ್ಲಿ ಕೆಲಸ…

Read More

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತಮ್ಮ ಕಾರಿನಲ್ಲಿ ಕರೆದೊಯ್ದ ಶಿವಮೊಗ್ಗ ಹೆಚ್ಚುವರಿ ಎಸ್ ಪಿ : ವಿಧಿಯಾಟಕ್ಕೆ ವ್ಯಕ್ತಿ ಸಾವು|shivamogga

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಗಾಯಗೊಂಡ ಓರ್ವರನ್ನು ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಎಸ್​ಪಿ) ವಿಕ್ರಂ ಆಮ್ಟೆ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ನಗರದ ಹೊರವಲಯದ ಹರಿಗೆ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಇರ್ಫಾನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್​ಗಾಗಿ ಕಾಯುತ್ತಿದ್ದರು. ಕಾರ್ಯ ನಿಮಿತ್ತ ಭದ್ರಾವತಿಗೆ ತೆರಳಿ ಅದೇ ಮಾರ್ಗವಾಗಿ ಶಿವಮೊಗ್ಗಕ್ಕೆ ಹಿಂದಿರುಗುತ್ತಿದ್ದ ಹೆಚ್ಚುವರಿ ಎಎಸ್​ಪಿ ವಿಕ್ರಂ ಆಮ್ಟೆ…

Read More

Shivamogga | ಕಾಲೇಜಿನ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ – ಪ್ರಾಂಶುಪಾಲ ಸೇರಿದಂತೆ ಎಂಟು ಜನ ಮೇಲೆ ಪ್ರಕರಣ ದಾಖಲು

Shivamogga | ಕಾಲೇಜಿನ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ – ಪ್ರಾಂಶುಪಾಲ ಸೇರಿದಂತೆ ಎಂಟು ಜನ ಮೇಲೆ ಪ್ರಕರಣ ದಾಖಲು ಶಿವಮೊಗ್ಗ : ಕಾಲೇಜಿನ ಕಟ್ಟಡದಿಂದ ಬಿದ್ದು ಪ್ರಾಣ ಕಳೆದುಕೊಂಡ 17 ವರ್ಷದ ವಿದ್ಯಾರ್ಥಿನಿ ಮೇಘಶ್ರೀಯ ಸಾವಿನ ಪ್ರಕರಣದಲ್ಲಿ ಎಂಟು ಜನರ ಮೇಲೆ ಎಫ಼್ ಐಆರ್ ದಾಖಲಾಗಿದೆ. ಹೆಚ್ಚಿನ ಅಂಕ ಗಳಿಸದೆ ಇದ್ದರೆ ಶಾಲೆಯ ಹೆಸರು ಹಾಳಾಗಲಿದೆ ಎಂದು ಒತ್ತಡಹಾಕುತ್ತಿದ್ದ ಕಾಲೇಜಿನ ಪ್ರಾಂಶುಪಾಲ, ಶಿಕ್ಷಕ ಪ್ರಫುಲ್ಲಾ, ದಿವ್ಯಾ, ಮಧು, ಹಾಗೂ ಹಾಸ್ಟೆಲ್ ನ ವಾರ್ಡನ್ ಗಳಾದ…

Read More

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.!

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.! Egg transport vehicle overturns near Gram Panchayat office on Shivamogga Road in Ripponpet. More than half the eggs were damaged after the driver reportedly lost control. ರಿಪ್ಪನ್‌ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಐಷರ್ ಸರಕು ವಾಹನ ಮಧ್ಯರಾತ್ರಿ ಪಲ್ಟಿಯಾದ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ,…

Read More

ರಿಪ್ಪನ್‌ಪೇಟೆ : ತಾವರೆಕೆರೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವನ ಸ್ಥಿತಿ ಗಂಭೀರ – ಐವರು ಗಾಯಾಳು ಮೆಗ್ಗಾನ್ ಗೆ|accident

ರಿಪ್ಪನ್ ಪೇಟೆ : ಇಲ್ಲಿನ ಹೊಸನಗರ ರಸ್ತೆಯ ತಾವರೆಕೆರೆ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಬಿಳಿಕಿ ಗ್ರಾಮಕ್ಕೆ ತೆರಳುತಿದ್ದ ಬೈಕ್ ಹಾಗೂ ಜೇನಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬೈಕ್ ನಡುವೆ ತಾವರೆಕೆರೆ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ರಸ್ತೆ ಅಪಘಾತದಲ್ಲಿ ಪಟ್ಟಣದ ಸಮೀಪದ ಬಿಳಿಕಿ ಗ್ರಾಮದ ರಾಕೇಶ್ ಎಂಬ ವ್ಯಕ್ತಿಯ ತಲೆಗೆ ತೀವ್ರವಾದ ಪೆಟ್ಟಾಗಿದ್ದು ಕಾಲು ಮುರಿದು ಸ್ಥಿತಿ ಗಂಭೀರವಾಗಿದೆ. ಅದೇ…

Read More

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ

RIPPONPETE | ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗ ರಕ್ಷಣೆ ರಿಪ್ಪನ್ ಪೇಟೆ : ಆಯ ತಪ್ಪಿ ಮರದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಮಂಗನನ್ನು ಸ್ಥಳೀಯರು ಹಾಗೂ ಅರಣ್ಯಾಧಿಕಾರಿಗಳು ರಕ್ಷಿಸಿ, ಚಿಕಿತ್ಸೆ ಕೊಡಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ವಿದ್ಯಾನಗರದ ದುರ್ಗಾ ಸಾಮಿಲ್ ಪಕ್ಕದಲ್ಲಿ ಮರದಿಂದ ಆಯತಪ್ಪಿ ಬಿದ್ದು ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತಿದ್ದ ಮಂಗನನ್ನು ಕಂಡು ಸ್ಥಳೀಯರು ಪೋಸ್ಟ್ ಮ್ಯಾನ್ ನ್ಯೂಸ್ ಗೆ ಸಂಪರ್ಕಿಸಿ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಪೋಸ್ಟ್…

Read More

ಕೋಳಿ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು :

ಕೋಳಿ ಫುಡ್ ತಯಾರಿಸುವ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಹಾರ ಮಿಕ್ಸ್ ಮಾಡುವ ಮಿಷಿನ್ ನಲ್ಲಿ ಕಸ ಸಿಕ್ಕಿಕೊಂಡಿದೆ ಎಂದು ಸ್ವಚ್ಛತೆಗೆ ಮುಂದಾದ ಕಾರ್ಮಿಕ ಮಿಷಿನ್ ಮೇಲೆ ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮಿಷಿನ್ ನಿನ ಸ್ವಿಚ್ ಆನ್ ಮಾಡಿ ಹಾರೆಯಿಂದ ತಿವಿದು ಸ್ವಚ್ಛತೆ ಮಾಡುವಾಗ ಆಯತಪ್ಪಿ ಮಿಷಿನ್ ಮೇಲೆ ಬಿದ್ದಿದ್ದಾನೆ. ಆತನ ಹೊಟ್ಟೆಯ ಭಾಗವನ್ನ ಯಂತ್ರ ಇಬ್ಭಾಗ ಮಾಡಿದೆ. ಆತ ಸಾವನ್ನಪ್ಪಿದ್ದಾನೆ. ಭದ್ರಾವತಿಯ ಲೋಯರ್ ಹುತ್ತಾ ಸಮೀಪದ ಆರ್ ಎ ಎಸ್ ಪ್ಯಾರಾ ಸಿಟಿಕಲ್ ಫ್ಯಾಕ್ಟರಿಯಲ್ಲಿ…

Read More

ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಭಂಡಾರಿ ನೇಮಕ

A youth leader has been appointed as Taluk General Secretary of the Youth Congress INTUC in Thirthahalli constituency, receiving widespread congratulations from party leaders and workers. ತೀರ್ಥಹಳ್ಳಿ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಕೌಶಿಕ್ ಭಂಡಾರಿ ನೇಮಕ ತೀರ್ಥಹಳ್ಳಿ : ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಯುವ ನಾಯಕ…

Read More

ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ

A major tragedy was averted in Shivamogga district when a private sleeper bus caught fire. Thanks to the driver’s timely decision and functional emergency exits, 36 passengers were rescued safely. ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ ಅನ್ನಪೂರ್ಣೇಶ್ವರಿ ಬಸ್ ಅಗ್ನಿ ಅವಘಡ –  ಚಾಲಕ ದೇವರಾಜ್ ಧೈರ್ಯಕ್ಕೆ ಸಲಾಂ ಶಿವಮೊಗ್ಗ…

Read More