Headlines

ಸಾಗರದ ಮನೆಯೊಂದರಲ್ಲಿ ಬೆಂಕಿ ಅವಘಡ – ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|fire

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಎಸ್.ಎನ್. ವೃತ್ತದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಉಂಟಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಅನಾಹುತ ಸಂಭವಿಸಿದೆ. ಸಾಗರದ ಮಾರ್ಕೆಟ್ ರಸ್ತೆಯ ಶಿವಪ್ಪ ನಾಯಕ ವೃತ್ತದ ಇರುವ ಮನೆಯಲ್ಲಿ ಈ ಬೆಂಕಿ ಅನಾಹುತವಾಗಿದೆ. ಮನೆಯಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ತಕ್ಷಣ ಬಂದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.  ಮೊದಲ ಮಹಡಿಯಲ್ಲಿ ಇದ್ದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಯುವಕರು ಜೀವದ ಹಂಗು…

Read More

ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿದ ರೈತ ವಿಷ ಸೇವಿಸಿ ಅತ್ಮಹತ್ಯೆ|crime news

ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿ ರೈತ ವಿಷ ಸೇವಿಸಿ ಅತ್ಮಹತ್ಯೆ  ರಿಪ್ಪನ್‌ಪೇಟೆ;-ಕೆನರಾ ಬ್ಯಾಂಕ್ ಮತ್ತು ಸಹಕಾರ ಸಂಘ ಹಾಗೂ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಸುಮಾರು 8 ಲಕ್ಷ ರೂ ಸಾಲ ಮಾಡಿ ತಿರುವಳಿ ಮಾಡಲಾಗದೇ ಮನನೊಂದು ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾದ ಘಟನೆ ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯ ಅರಸಾಳು ಗ್ರಾಮದಲ್ಲಿ ನಡೆದಿದೆ. ಅರಸಾಳು ಗ್ರಾಮದ ಸುರೇಶ (55) ಎಂದು ಗುರುತಿಸಲಾಗಿದ್ದು ಮೃತನಿಗೆ ಪತ್ನಿ ಓರ್ವ ಗಂಡು ಮತ್ತು ಹೆಣ್ಣು ಮಕ್ಕಳಿದ್ದಾರೆನ್ನಲಾಗಿದೆ. ಕೆನರಾಬ್ಯಾಂಕ್ ಸಾಲಕ್ಕೆ ರೈತ ಸುರೇಶನಿಗೆ…

Read More