ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು | Hosanagara

ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಟ್ಟೆಮಲ್ಲಪ್ಪ ಗ್ರಾಮದ ಪುರಾತನ ಪ್ರಸಿದ್ದ ಶ್ರೀ ನಾರಾಯಣ ಗುರು ಮಂದಿರವನ್ನು ಕಿಡಿಗೇಡಿಗಳು ಜೆಸಿಬಿಯಿಂದ ಧ್ವಂಸಗೊಳಿಸಿ, ಬ್ಯಾನರ್ ನ್ನು ಕಿತ್ತು ಹಾಕಿರುವ ಘಟನೆ ನಡೆದಿದೆ. ಬಟ್ಟೆಮಲ್ಲಪ್ಪ ಗ್ರಾಮದ ಐದಾರು ದಶಕಗಳ ಹಿಂದಿನ ಶ್ರೀ ನಾರಾಯಣ ಗುರು ಸಮಿತಿಗೆ ಸೇರಿದ ಮಂದಿರದ ಹಳೆಯ ಅಡಿಪಾಯನ್ನು ವಿರೂಪಗೊಳಿಸಿ ವಿಕೃತಿ ಮೆರೆದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಬಗ್ಗೆ…

Read More

Ripponpet | ಪ್ರತಿಭಾನ್ವಿತರನ್ನು ಪ್ರೋತ್ಸಾಹಿಸಿ : ನಿರ್ಭಯಾನಂದ ಸರಸ್ವತಿ ಸ್ವಾಮೀಜಿ

ಸಾವಿರ ಭಾರಿ ಸೋಲುಂಡರು ಚಿಂತಿಸದೇ  ಛಲಬಿಡದೆ ಹೋರಾಟದಿಂದ ಯಶಸ್ಸು ಸಾಧ್ಯ – ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ರಿಪ್ಪನ್‌ಪೇಟೆ : ಭಾರತದಲ್ಲಿ ಪ್ರತಿಭಾನ್ವಿತ ಸಾಧಕರಿದ್ದಾರೆ. ಆದರೆ ಅವರಿಗೆ ಪ್ರೋತ್ಸಾಹ-ಅವಕಾಶಗಳಿಲ್ಲ,ನಮ್ಮಲ್ಲಿ ಎಷ್ಟೇ ಸಂಶೋಧನೆಗಳಾದರೂ ಅವು ಸದ್ಬಳಕೆಯಾಗಿದ್ದು ವಿದೇಶಗಳಲ್ಲಿ  ಹೀಗಾಗಿ ಆ ದೇಶಗಳು ಮುಂದುವರಿದಿವೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು ಪಟ್ಟಣದ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿಜ್ಞಾನ ಮತ್ತು ತಾಂತ್ರಿಕತೆ ಇಂದು ಬಹಳಷ್ಟು ವಿಸ್ತಾರಗೊಂಡಿದೆ….

Read More

ಕ್ಯಾಪ್ ಧರಿಸದ ಅರಣ್ಯ ಹಾಗೂ ಅಬಕಾರಿ ಸಿಬ್ಬಂದಿಗಳ ವಿರುದ್ಧ ಗರಂ ಆದ ಶಾಸಕ ಹರತಾಳು ಹಾಲಪ್ಪ

ಹೊಸನಗರ : ಬುಧವಾರ ಪಟ್ಟಣದ ತಾಲ್ಲೂಕು ಪಂಚಾಯತ್ ಕೆಡಿಪಿ ಸಭೆಯಲ್ಲಿ ನಾಡಗೀತೆ ಹಾಡುವ ವೇಳೆಯಲ್ಲಿ ಅಬಕಾರಿ ಹಾಗೂ ಅರಣ್ಯ ಸಿಬ್ಬಂದಿಗಳು  ಕ್ಯಾಪ್ ಧರಿಸದೆ ಇರುವುದನ್ನು ಗಮನಿಸಿದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ  ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.  ತಾಪಂ  ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯ ಆರಂಭದಲ್ಲಿ ನಾಡಗೀತೆಗೆ ಗೌರವ ಸೂಚಿಸುವ ಸಂದರ್ಭದಲ್ಲಿ  ಅರಣ್ಯ ಹಾಗೂ ಅಬಕಾರಿ ಸಿಬ್ಬಂದಿಗಳು ಕ್ಯಾಪ್ ಧರಿಸದೆ ನಾಡಗೀತೆಗೆ ಅಗೌರವ ತೋರಿದ್ದು ಶಾಸಕರ ಕೆಂಗಣ್ಣಿಗೆ ಗುರಿಯಾಗಿ ಅಧಿಕಾರಿಗಳ ಮೇಲೆ ಗರಂ ಆದರು. ನಂತರ ಅಗೌರವ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ ಪಿಎಸ್‌ಐ ಪ್ರವೀಣ್ ಎಸ್ ಪಿ, ಎಎಸ್…

Read More

ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದವರ ಕಾರು ಹಳ್ಳಕ್ಕೆ ಉರುಳಿ ದುರಂತ: ಇಬ್ಬರು ಯುವಕರು ಸಾವು, ಹಲವರಿಗೆ ಗಂಭೀರ ಗಾಯ

ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದವರ ಕಾರು ಹಳ್ಳಕ್ಕೆ ಉರುಳಿ ದುರಂತ: ಇಬ್ಬರು ಯುವಕರು ಸಾವು, ಹಲವರಿಗೆ ಗಂಭೀರ ಗಾಯ Two young men were killed and several others injured after an Innova car lost control and plunged into a roadside ditch near Javagal in Hassan district while travelling to attend an engagement ceremony. ಅರಸೀಕೆರೆ: ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದ ಯುವಕರ ತಂಡವಿದ್ದ ಇನೋವಾ ಕಾರು ಚಾಲಕನ…

Read More

ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್

ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್ ರಿಪ್ಪನ್ ಪೇಟೆ: ಪಟ್ಟಣದ ಗ್ರಾಮ ಪಂಚಾಯಿತಿಯ ಬಿಜೆಪಿಯ  ಸದಸ್ಯರು ಗಳು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಗ್ರಾಮದ ಅಭಿವೃದ್ಧಿಯ ಕುರಿತು ಚರ್ಚಿಸುವುದನ್ನು  ಬಿಟ್ಟು, ದುಂಡಾ ವರ್ತನೆಯ ಮೂಲಕ ಗ್ರಾಮ ಸಭೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು  ಗ್ರಾಮ ಪಂಚಾಯಿತಿ ಅಧ್ಯಕ್ಷ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಯಾಗಿದ್ದು ಈ…

Read More

ರಿಪ್ಪನ್‌ಪೇಟೆ : ಮನೆಯೊಂದರ ಕಾರ್ ಶೆಡ್ ನಲ್ಲಿ‌ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷ

ರಿಪ್ಪನ್‌ಪೇಟೆ : ಮನೆಯೊಂದರ ಕಾರ್ ಶೆಡ್ ನಲ್ಲಿ‌ ಕಾಳಿಂಗ ಸರ್ಪ ಪ್ರತ್ಯಕ್ಷ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ  ಪುರಮಠ ಗ್ರಾಮದ ಗೌರಮ್ಮ ಎಂಬುವವರ ಮನೆಯ ಕಾರ್ ಶೆಡ್ ನಲ್ಲಿ ಇಂದು ರಾತ್ರಿ 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿದೆ. ಮನೆಯ ಕಾರ್ ಶೆಡ್ ನಲ್ಲಿ ನಿಲ್ಲಿಸಿದ್ದ ಕಾರಿನ ಅಡಿಯಲ್ಲಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ನೋಡಿದ ಮನೆಯವರು ಭಯಭೀತರಾಗಿ ತತ್ತಕ್ಷಣ ಉರಗ ತಜ್ಞ ಬೆಳ್ಳೂರು ನಾಗರಾಜ್ ಗೆ ಕರೆ ಮಾಡಿದ್ದಾರೆ. ವಿಷಯ…

Read More

ಶ್ರಮ ಸಂಸ್ಕೃತಿಯ ಪ್ರತೀಕ ವಿಶ್ವಕರ್ಮರು : ಡಾ.ಕೆ.ಶ್ರೀಪತಿ ಹಳಗುಂದ

ರಿಪ್ಪನ್ ಪೇಟೆ; ವಿಶ್ವಕರ್ಮ ಜನಾಂಗವು  ಸೃಷ್ಟಿಯ ಪ್ರತಿನಿಧಿಯಾಗಿ ದೇವಶಿಲ್ಪಿ ಎಂದು ಕರೆಸಿ ಕೊಳ್ಳುವ ಮೂಲಕ  ಶ್ರಮ ಸಂಸ್ಕೃತಿಯ ಪ್ರತೀಕವಾಗಿ ತಮ್ಮದೇ ಆದ ವೃತ್ತಿಯನ್ನು ಅವಲಂಬಿಸಿ ರುವುದು ಶ್ಲಾಘನೀಯ  ಎಂದು ಪಟ್ಟಣದ  ಸರ್ಕಾರಿ ಪ್ರಥಮ ದರ್ಜೆ  ಕನ್ನಡ ಉಪನ್ಯಾಸಕ  ಶ್ರೀಪತಿ ಹಳಗುಂದ ಅಭಿಪ್ರಾಯಪಟ್ಟರು . ಕೆರೆಹಳ್ಳಿ ಹೋಬಳಿಯ ವಿಶ್ವಕರ್ಮ ಸಮಾಜದ ವತಿಯಿಂದ ಶನಿವಾರ  ರಾಮಮಂದಿರದಲ್ಲಿ ಏರ್ಪಡಿಸಿದ್ದ  ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಮ್ಮಾರ. ಅಕ್ಕಸಾಲಿಗ, ಬಡಿಗ, ಎರಕ ಸೇರಿದಂತೆ ಪಂಚಲೋಹಗಳ ಮೂಲಕವೇ ಬಗೆ ಬಗೆಯ ವಸ್ತುಗಳನ್ನು ತಯಾರಿಸಿ…

Read More

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ ರಿಪ್ಪನ್ ಪೇಟೆ:ಈ ಬಾರಿಯ ಮಳೆಗಾಲದ ಕೆಂಚನಾಲ ಮಾರಿಕಾಂಬ ಜಾತ್ರೆ ಭಕ್ತಸಾಗರದೊಂದಿಗೆ ಅತ್ಯಂತ ಭಕ್ತಿ ಭಾವಪೂರ್ಣವಾಗಿ ನಡೆಯಿತು. ಮಂಗಳವಾರ ನಡೆದ ಈ ಜಾತ್ರೆಗೆ ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯಗಳಿಂದ ಸಹ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ವರ್ಷಕ್ಕೆ ಎರಡು ಬಾರಿ ನಡೆಯುವ ಈ ಜಾತ್ರೆ — ಮಳೆಗಾಲದಲ್ಲಿ ಮಂಗಳವಾರ ಮತ್ತು ಬೇಸಿಗೆಯಲ್ಲಿ ಬುಧವಾರ — ಕೆಂಚನಾಲ ಗ್ರಾಮದಲ್ಲಿ ನಡೆಯುವ ಈ ಜಾತ್ರೆ  ಜನಜೀವನದ ಒಂದು ಮೂಲಭೂತ…

Read More

ಮಳೆ ನಡುವೆ ಹೊಸನಗರ ನೆಹರು ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬೃಹತ್ ಪ್ರಮಾಣದ ಕೃಷಿ ಆಧಾರಿತ ಆರ್ಥಿಕತೆ ಇದ್ದು ಕೈಗಾರಿಕೆಗಳನ್ನು ಯೂರೋಪಿನ ಶಕ್ತಿಗಳು ನಿಯಂತ್ರಣ ಮಾಡುತ್ತಿದ್ದರು ಇವುಗಳ ಪರಿಣಾಮವಾಗಿ ದೇಶದ ಆರ್ಥಿಕತೆ ಹೆಚ್ಚು ಸೀಮಿತವಾಗಿದ್ದರೂ ಸ್ವಾತಂತ್ರ್ಯ ಪೂರ್ವದಲ್ಲಿ ಆರ್ಥಿಕ ಶಕ್ತಿಯಲ್ಲಿ ಬಲ ಹೊಂದಿದ್ದರೂ ಭಾರತದ ಜನತೆಗೆ ಮೂಲ ಸೌಕರ್ಯಗಳಿಲ್ಲದೇ ಆರ್ಥಿಕ ಸ್ಥಿತಿ ಶೋಚನೀಯ ಸ್ಥಿತಿಯಲ್ಲಿತ್ತು ಎಂದು ಹೊಸನಗರದ ತಹಸೀಲ್ದಾರ್ ರಶ್ಮಿ ಹಾಲೇಶ್‌ ಹೇಳಿದರು. ಇಲ್ಲಿನ ನೆಹರು ಮೈದಾನದ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಮತ್ತು ಭಾರತೀಯರು ಬ್ರಿಟಿಷ್ ಆಡಳಿತದ…

Read More
Exit mobile version