Headlines

ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ತರಗತಿ ವಿದ್ಯಾರ್ಥಿನಿ ….

ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ವಿದ್ಯಾರ್ಥಿನಿ …. 14 ವರ್ಷಗಳ ಹಿಂದೆ ಯಾರೋ ಬೀದಿಯಲ್ಲಿ ಬಿಟ್ಟು ಹೋಗಿದ್ದ ಮೂರು ದಿನಗಳ ಕಂದನನ್ನು ತಂದು ಸಾಕಿ, ಸಲುಹಿ ಅಮ್ಮನ ಪ್ರೀತಿಯನ್ನೆಲ್ಲಾ ಧಾರೆಯೆರೆದಿದ್ದ ಈ ಮಹಿಳೆ ಮುಂದೆ ಈಕೆಯೇ ತನ್ನ ಪಾಲಿನ ಯಮಸ್ವರೂಪಿಣಿಯಾಗುತ್ತಾಳೆ ಎನ್ನುವುದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಮಕ್ಕಳಿಲ್ಲದ ಕೊರಗನ್ನು ಈ ಕಂದ ನೀಗಿಸಿದಳು ಎಂದು ಯಾರೋ ಹೆತ್ತು ಬೀಸಾಡಿದ ಮಗುವನ್ನು ತಂದು ಸಾಕಿ, ಸಲುಹಿ ಆಕೆಗೆ ಆರೈಕೆ ಮಾಡಿದ್ದರು ಈ ಅಮ್ಮ….

Read More

Hosanagar | ಸೇನಾ ನಿವೃತ್ತಿ ಹೊಂದಿ ಊರಿಗೆ ಮರಳಿದ ಸೈನಿಕನಿಗೆ ಅದ್ದೂರಿ ಸನ್ಮಾನ

Hosanagar | ಸೇನಾ ನಿವೃತ್ತಿ ಹೊಂದಿ ಊರಿಗೆ ಮರಳಿದ ಸೈನಿಕನಿಗೆ ಅದ್ದೂರಿ ಸನ್ಮಾನ  ಹೊಸನಗರ – ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ತಾಲೂಕಿನ ಕಾರಣಗಿರಿಯ ಸೈನಿಕನೋರ್ವನಿಗೆ ಅದ್ದೂರಿ ಸ್ವಾಗತ ಕೋರಲಾಯಿತು.  ಇಲ್ಲಿನ ಚರಣ್ ಕೆರೆಹೊಂಡ ಎಂಬುವವರು ಭಾರತೀಯ ಸೇನೆಯಲ್ಲಿ 16 ವರ್ಷ ಸುಧೀರ್ಘ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ತಮ್ಮ ಹುಟ್ಟೂರು ಕಾರಣಗಿರಿಗೆ ಗುರುವಾರ ಮರಳಿದರು.  ಇವರ ಆಗಮನದ ನಿರೀಕ್ಷೆಯಲ್ಲಿದ್ದ ಸ್ಥಳೀಯ ಗ್ರಾಮಸ್ಥರು, ವಿವಿಧ ಸಂಘ ಸಂಸ್ಥೆಗಳು ವೀರ ಯೋಧನಿಗೆ ಅದ್ದೂರಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) ಕೃಷಿ ಪಂಪ್ ಸೆಟ್ ಗೆ 3 ಫೇಸ್ ವಿದ್ಯುತ್ ಇರಲ್ಲ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) 3 ಫೇಸ್ ವಿದ್ಯುತ್ ಇರಲ್ಲ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/01/25 ರಂದು ಬೆಳಿಗ್ಗೆ 09-00 ರಿಂದ ಸಂಜೆ 06.00 ಗಂಟೆಯವರೆಗೆ  “3 ಫೇಸ್” ವಿದ್ಯುತ್ ಸರಬರಾಜು ಇರುವುದಿಲ್ಲ. ಶಿವಮೊಗ್ಗದ ಎಂ ಆರ್ ಎಸ್ ನಲ್ಲಿ ತುರ್ತು ದುರಸ್ತಿ ಕಾರ್ಯವಿರುವುದರಿಂದ ರೈತರ ಪಂಪ್ ಸೆಟ್ , ಹಾಗೂ ಯಂತ್ರೋಪಕರಣಗಳ ಬಳಕೆಗೆ ಪೂರಕವಾಗುವ 3 ಫೇಸ್ ವಿದ್ಯುತ್ ಇರುವುದಿಲ್ಲ ಉಳಿದಂತೆ ವಿದ್ಯುತ್ ಸರಬರಾಜಿನಲ್ಲಿ…

Read More

ಜೆಸಿಬಿ ಬಳಸಿ ಎಟಿಎಂ ದರೋಡೆಗೆ ಯತ್ನ ಪ್ರಕರಣ – ಶಿಕಾರಿಪುರದ ಆರೋಪಿಗಳು ಸುರತ್ಕಲ್ ನಲ್ಲಿ‌ ಬಂಧನ|theft

ಜೆಸಿಬಿ ಬಳಸಿ ಎಟಿಎಂ ದರೋಡೆಗೆ ಯತ್ನ ಪ್ರಕರಣ – ಶಿಕಾರಿಪುರದ ಆರೋಪಿಗಳು ಸುರತ್ಕಲ್ ನಲ್ಲಿ‌ ಬಂಧನ|theft ಶಿವಮೊಗ್ಗದ ವಿನೋಬನಗರ ಸಮೀಪ ಜೆಸಿಬಿ ಮೂಲಕ ಎಟಿಎಂ ವೊಂದನ್ನ ದರೋಡೆ ಮಾಡಲು ಯತ್ನಿಸಿದ ಪ್ರಕರಣವೊಂದು ನಡೆದಿತ್ತು. ಈ ಪ್ರಕರಣದ ಆರೋಪಿಗಳು ಯಾರು ಎಂಬು ಕುತೂಹಲ ಮೂಡಿಸಿತ್ತು. ಇದೀಗ ಪ್ರಕರಣ ಬಯಲಾಗಿದೆ. ಆದರೆ ಪ್ರಕರಣ ಬಯಲಾಗಿದ್ದು ಶಿವಮೊಗ್ಗದಲ್ಲಿ ಅಲ್ಲ, ಬದಲಾಗಿ ಸುರತ್ಕಲ್​ನಲ್ಲಿ.   ಹೌದು,  ಸುರತ್ಕಲ್  (Suratkal) ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಲೂಟಿ ಮಾಡುವ ಪ್ರಯತ್ನವೊಂದು ನಡೆದಿತ್ತ. ಈ  ATM Robbery…

Read More

AAP | ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಿ – ಸಂಸ್ಥಾಪಕ ಸದಸ್ಯ ಶಹನವಾಜ್ ಹಿಂದೂಸ್ಥಾನಿ

ರಿಪ್ಪನ್‌ಪೇಟೆ : ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ನೀಡಿರುವ ಉನ್ನತಮಟ್ಟದ ಶಿಕ್ಷಣ ವ್ಯವಸ್ಥೆ,ಉಚಿತ ನೀರಿನ ವ್ಯವಸ್ಥೆ,ಉಚಿತ ವಿದ್ಯುತ್,ಆರೋಗ್ಯ ವ್ಯವಸ್ಥೆಯನ್ನು ಕರ್ನಾಟಕದ ಜನಸಾಮಾನ್ಯರು ಬಯಸುತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಸದಸ್ಯ ಹಾಗೂ ಸ್ಟಾರ್ ಕ್ಯಾಂಪೇನರ್ ಶಹನವಾಜ್ ಹಿಂದೂಸ್ಥಾನಿ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದಲ್ಲಿ ಸಾಗರ ಕ್ಷೇತ್ರದ ಆಪ್ ಅಭ್ಯರ್ಥಿ ಕೆ ದಿವಾಕರ್ ಪರ ಮತಯಾಚನೆ ನಡೆಸಿ ಎಎಪಿ ಕಛೇರಿಯಲ್ಲಿ ಅಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಭಾರತದೇಶದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು ಅದರಲ್ಲಿಯೂ ಕರ್ನಾಟಕದಲ್ಲಿ ಇನ್ನೂ ಹೆಚ್ಚಾಗಿದೆ ಎಂಬ ಬಗ್ಗೆ…

Read More

ಬಟ್ಟೆ ವ್ಯಾಪಾರಿಗೆ ಲಾಂಗ್ ತೋರಿಸಿ ಹಣ ಸುಲಿಗೆ, ಪ್ರಕರಣ ದಾಖಲು

ಬಟ್ಟೆ ವ್ಯಾಪಾರಿಗೆ ಲಾಂಗ್ ತೋರಿಸಿ ಹಣ ಸುಲಿಗೆ, ಪ್ರಕರಣ ದಾಖಲು Armed miscreants threatened a cloth merchant in Shivamogga and extorted money by showing weapons. A case has been registered at Tunganagar Police Station after repeated intimidation and assault attempts. ಶಿವಮೊಗ್ಗ: ನಗರದ ಸೂಳೆಬೈಲು ಭಾಗದ ಬಟ್ಟೆ ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿ, ಮಾರಕಾಸ್ತ್ರಗಳನ್ನು ತೋರಿಸಿ ಜೀವ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿರುವ ಘಟನೆ ನಡೆದಿದೆ….

Read More

ದೈಹಿಕ ಶಿಕ್ಷಕ ಜಿ ಎಸ್ ಶಿವಕುಮಾರ್ ರವರಿಗೆ ಗ್ರಾಮಸ್ಥರಿಂದ ಗೌರವ ಸಮರ್ಪಣೆ :

 ರಿಪ್ಪನ್ ಪೇಟೆ : ಮಂಡಗಟ್ಟ  ( ನಗರ ರೋಡ್) ಸರ್ಕಾರಿ ಪ್ರೌಢಶಾಲೆಯ ದೈಹಿಕ  ಶಿಕ್ಷಕರಾದ ಜಿ ಎಸ್. ಶಿವ ಕುಮಾರ್ ರವರು ಇಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಯಾಗಿದ್ದು. ಇವರನ್ನು ರಿಪ್ಪನ್ ಪೇಟೆಯ ಗ್ರಾಮಸ್ಥರು ಮಂಡಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಗೌರವಿಸಿ ಅಭಿನಂದಿಸಿದರು.  ಬೆಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಸುಮಾರು 28 ವರ್ಷಗಳ ಕಾಲ ಶಿವಮೊಗ್ಗ ಜಿಲ್ಲೆಯಜಿಲ್ಲೆಯ ವಿವಿಧೆಡೆಯಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಗ್ರಾಮೀಣ ಪ್ರದೇಶದ ಸಾವಿರಾರು ಮಕ್ಕಳನ್ನು ಜಿಲ್ಲಾಮಟ್ಟ ರಾಜ್ಯಮಟ್ಟ ಹಾಗೂ…

Read More

ಅವಿಶ್ವಾಸ ಗೊತ್ತುವಳಿ: ಅಧಿಕಾರ ಕಳೆದುಕೊಂಡ ಹೆದ್ದಾರಿಪುರ ಗ್ರಾಪಂ ಅಧ್ಯಕ್ಷೆ ವನಿತಾ ಗಂಗಾಧರ್|heddaripura

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಸದಸ್ಯರು ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದು, ಮೂರನೇ ಎರಡು ಮತಗಳಿಂದ ಪಂಚಾಯತ್ ಅಧ್ಯಕ್ಷೆ ವನಿತಾ ಗಂಗಾಧರ್ ತನ್ನ ‌ಸ್ಥಾನ ಕಳೆದುಕೊಂಡಿದ್ದಾರೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 15 ಸದಸ್ಯರಿದ್ದು ಓರ್ವರು ಮೃತಪಟ್ಟಿದ್ದಾರೆ, ಈ ಪೈಕಿ 11 ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ ಮತ ಚಲಾಯಿಸಿದ್ದಾರೆ.ಇದರಲ್ಲಿ 4 ಬಿಜೆಪಿ ಬೆಂಬಲಿತ ಸದಸ್ಯರು,5 ಕಾಂಗ್ರೆಸ್ ಬೆಂಬಲಿತರು ಹಾಗೂ 2 ಪಕ್ಷೇತರ ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ…

Read More

ಅಕ್ರಮ ಮರ ಕಡಿತಲೆ – ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ನಾಟ ಹಾಗೂ ವಿದ್ಯುತ್ ಚಾಲಿತ ಮರ ಕೊಯ್ಯುವ ಯಂತ್ರ ವಶಕ್ಕೆ|Teak

ಅಕ್ರಮವಾಗಿ ಸಾಗುವನಿ ಮರ ಕಡಿತಲೆ ಮಾಡುತಿದ್ದ ವೇಳೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟ ಹಾಗೂ ವಿದ್ಯುತ್ ಚಾಲಿತ ಯಂತ್ರವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಸಾಗರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿ ಕಲ್ಮನೆ  ಗ್ರಾಮದಲ್ಲಿ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಅಕ್ರಮವಾಗಿ ಸಾಗುವಾನಿ ಮರವನ್ನು ಕಡಿದು ವಿದ್ಯುತ್ ಚಾಲಿತ ಯಂತ್ರದಿಂದ ಕೊಯ್ಯುತ್ತಿರುವಾಗ ದಾಳಿ ನಡೆಸಿ ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ಲಕ್ಷಾಂತರ…

Read More

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura

ಬಂಕಾಪುರ ಪುರಸಭೆ ಕಛೇರಿಯಲ್ಲಿ ಶ್ವಾನ ಕಾಟ – ಸಾರ್ವಜನಿಕರ ಆಕ್ರೋಶ | Bankapura ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಕಛೇರಿಯಲ್ಲಿ ಶ್ವಾನಗಳ ಕಾಟಕ್ಕೆ  ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ.  ಕಛೇರಿಗೆ ಕಾರ್ಯ ನಿಮಿತ್ತ ಬರುವ ಜನಸಾಮಾನ್ಯರಿಗೆ ಶ್ವಾನಗಳಿಂದ ತೊಂದರೆಯುಂಟಾಗುತಿದ್ದು ಈ ಬಗ್ಗೆ ಹಲವಾರು ಬಾರಿ ಬಂಕಾಪುರ ಪುರಸಭೆಗೆ ಸಾರ್ವಜನಿಕರೆಲ್ಲರೂ ಸೇರಿಕೊಂಡು ಶ್ವಾನಗಳನ್ನು  ಹಿಡಿದು ಬೇರೆ ಕಡೆ ಸ್ಥಳಾಂತರಿಸಿ ಎಂದು  ಮನವಿಯನ್ನು ಸಲ್ಲಿಸಿದ್ದಾರೆ.  ಆದರೆ ಪುರಸಭೆಯ ಅಧಿಕಾರಿಗಳ ನಿರ್ಲಕ್ಷತೆಯಿಂದ ಸಾರ್ವಜನಿಕರಿಗೆ ಹಲವಾರು ರೀತಿಯಿಂದ ತೊಂದರೆಯನ್ನು ಮಾಡಿವೆ….

Read More