Headlines

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್

SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್ ಹೊಸನಗರ ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಕ್ಷಾ ಆರ್ ನಾಯಕ್ ಎಂಬ ವಿದ್ಯಾರ್ಥಿನಿ ಎಸ್ಎಸ್ಎಲ್’ಸಿ ಪರೀಕ್ಷೆಯಲ್ಲಿ 625 ಕ್ಕೆ 620 ಅಂದರೆ ಶೇಕಡಾ 99.2 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸೊನಲೆಯ ಸಮೀಕ್ಷಾ ಟ್ರೇಡರ್ಸ್ ನ ಮಾಲೀಕರಾದ ಡಿ ರಾಮಚಂದ್ರ ಹಾಗೂ ಸುಮಾ ಆರ್ ನಾಯಕ್ ದಂಪತಿಗಳ ಪುತ್ರಿಯಾದ ಸಮೀಕ್ಷಾ ಹೊಸನಗರದ ಶ್ರೀ ಗುರೂಜೀ ಇಂಟರ್ ನ್ಯಾಷನಲ್…

Read More

ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ  ಮತ್ತೆ ಪ್ರತಿಷ್ಠಾಪನೆ

ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ  ಮತ್ತೆ ಪ್ರತಿಷ್ಠಾಪನೆ ಶಿವಮೊಗ್ಗ:  ತುಂಗಾ ಮೇಲ್ದಂಡೆ ಇಲಾಖೆಯ ಅಧಿಕಾರಿಗಳು  ತಾಲೂಕಿನ ಗೋವಿಂದಪುರದಲ್ಲಿನ ನಿವಾಸಿಗಳು ನಿರ್ಮಿಸಿದ್ದ ಸ್ಥಳೀಯ ದೇವಾಲಯವನ್ನು “ಅಕ್ರಮ ಒತ್ತುವರಿ” ಎನ್ನುವ ನೆಪದಲ್ಲಿ ತೆರವುಗೊಳಿಸಿದ ಘಟನೆ ಮಂಗಲವರ ಮುಂಜಾನೆ ನಡೆದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶ ಎದುರಾದ ಕಾರಣ , ಚೌಡೇಶ್ವರಿ ದೇವಸ್ಥಾನವನ್ನು ನಿರ್ಮಾಣ ಮಾಡಿ ದೇವರ ಮೂರ್ತಿಯನ್ನು ಪುನರ್ ಪ್ರತಿಷ್ಠಾಪನೆ ಮಡಲಾಯಿತು. ಏಕಾಏಕಿ ಸಮುದಾಯದಲ್ಲಿ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಎಸ್‌ಎನ್ ಚನ್ನಬಸಪ್ಪ ಅವರು…

Read More

ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ

ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ ಹೊಸನಗರ : ಪಟ್ಟಣದಲ್ಲಿ ಇಂದು ಮುಸ್ಲಿಂ ಬಾಂಧವರು ಜಗತ್ತಿಗೆ ಮಾನವತೆಯನ್ನು ಪಸರಿಸಿದ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಾಫಾ ರವರ ಜನ್ಮ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪ್ರಾರ್ಥನಾ ಮಂದಿರದಿಂದ ಹೊಸನಗರ ಬಸ್ ನಿಲ್ದಾಣ ವೃತ್ತದ ಮೂಲಕ ಪ್ರಮುಖ ಬೀದಿಗಳಲ್ಲಿ ಮುಸಲ್ಮಾನ ಭಾಂಧವರು ಯುವಕರ “ದಫ಼್’’ ಅಕರ್ಷಣೆಯೊಂದಿಗೆ  ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ  ಮೆರವಣಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

Read More

50 ಲಕ್ಷ ಹಣಕ್ಕಾಗಿ ಬೆದರಿಕೆ – ಮನೆ ಮತ್ತು ಅಂಗಡಿಗೆ ನುಗ್ಗಿ ವಸ್ತುಗಳ ನಾಶ

50 ಲಕ್ಷ ಹಣಕ್ಕಾಗಿ ಬೆದರಿಕೆ – ಮನೆ ಮತ್ತು ಅಂಗಡಿಗೆ ನುಗ್ಗಿ ವಸ್ತುಗಳ ನಾಶ 50 lakh threat – house and shop broken into, property destroyed ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದಲ್ಲಿ ಗುಜರಿ ವ್ಯಾಪಾರಿಯೊಬ್ಬರಿಗೆ  50 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿ, ಮನೆಯ ಹಾಗೂ ಅಂಗಡಿಯ ವಸ್ತುಗಳನ್ನು ನಾಶಪಡಿಸಿದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್.ಎಂ.ಎಲ್. ನಗರ ನಿವಾಸಿಯಾಗಿರುವ ಗುಜರಿ ವ್ಯಾಪಾರಿಯೊಬ್ಬರು ಮನೆಯಲ್ಲಿ ಕುಳಿತಿದ್ದಾಗ, ಸುಮಾರು 5-6…

Read More

ರಿಪ್ಪನ್‌ಪೇಟೆ : ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡ ಧ್ವಂಸ – ಪ್ರಕರಣ ದಾಖಲು|Crime

ರಿಪ್ಪನ್‌ಪೇಟೆ : ಇಲ್ಲಿನ ಮೂಗುಡ್ತಿ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಂಬಂದಿಸಿದ ನವೀಕರಣಗೊಳ್ಳುತಿದ್ದ ದೇವಸ್ಥಾನದ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಸಂಬಂದಪಟ್ಟವರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದ್ದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಗುಡ್ತಿ ಗ್ರಾಮದ ಪವನ್ ಕುಮಾರ್ ಎಂಬುವವರು ತಮ್ಮ ಜಾಗದಲ್ಲಿ ಮನೆ ದೇವರಾದ ಪಂಜುರ್ಲಿ ಹಾಯ್ ಗುಳಿ ಮತ್ತು ಮರ್ಲುಚಿಕ್ಕು ದೇವರುಗಳನ್ನು ಹಲವಾರು ವರ್ಷಗಳಿಂದ ಆರಾಧನೆ ಮಾಡಿಕೊಂಡು ಬರುತ್ತಿದ್ದು ಇತ್ತೀಚಿಗೆ ದೇವರ ಅಣತಿಯಂತೆ ನೂತನ ಕಟ್ಟಡವನ್ನು ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಲಾಗುತಿತ್ತು.ಇನ್ನೂ ಹದಿನೈದು…

Read More

ಕಾಡುಕೋಣಗಳ ಮಾರಣಹೋಮ ಪ್ರಕರಣ – ಘಟನೆ ಕುರಿತು ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ | Postman news impact

ಕಾಡುಕೋಣಗಳ ಮಾರಣಹೋಮ ಪ್ರಕರಣ – ಘಟನೆ ಕುರಿತು ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ | Postman news impact ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕಾಡು ಕೋಣಗಳ ಮಾರಣಹೋಮ ಪ್ರಕರಣದ ಬಗ್ಗೆ ರಾಜ್ಯ ಅರಣ್ಯ ಸಚಿವ ಬಿ ಈಶ್ವರ್ ಖಂಡ್ರೆ ವರದಿ ಕೇಳಿದ್ದಾರೆ. ಹುಂ‍ಚ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿರುವ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್…

Read More

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಹುಲಿಕಲ್ ಘಾಟಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ Karnataka CM Siddaramaiah announces ₹5 lakh compensation for families of three workers killed in Hulikal Ghat landslide in Shivamogga. Four others are critically injured. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಸಂಭವಿಸಿದ ಭಾರೀ ಮಣ್ಣು ಕುಸಿತದಲ್ಲಿ ಮೂವರು ಕಾರ್ಮಿಕರು…

Read More

ಸಂಸದ ಬಿವೈ ರಾಘವೇಂದ್ರ ಮನೆಗೆ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಯತ್ನ – ಕಾರ್ಯಕರ್ತರು ವಶಕ್ಕೆ|protest

ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸಂಸದ ಬಿ ವೈ ರಾಘವೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ. ಈ ವೇಳೆ 35ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. 9 ವರ್ಷದಿಂದ ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡುತ್ತಾ ಬಂದಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ 650ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸದೆ…

Read More

ಬಟ್ಟೆ ವ್ಯಾಪಾರಿಗೆ ಲಾಂಗ್ ತೋರಿಸಿ ಹಣ ಸುಲಿಗೆ, ಪ್ರಕರಣ ದಾಖಲು

ಬಟ್ಟೆ ವ್ಯಾಪಾರಿಗೆ ಲಾಂಗ್ ತೋರಿಸಿ ಹಣ ಸುಲಿಗೆ, ಪ್ರಕರಣ ದಾಖಲು Armed miscreants threatened a cloth merchant in Shivamogga and extorted money by showing weapons. A case has been registered at Tunganagar Police Station after repeated intimidation and assault attempts. ಶಿವಮೊಗ್ಗ: ನಗರದ ಸೂಳೆಬೈಲು ಭಾಗದ ಬಟ್ಟೆ ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿ, ಮಾರಕಾಸ್ತ್ರಗಳನ್ನು ತೋರಿಸಿ ಜೀವ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿರುವ ಘಟನೆ ನಡೆದಿದೆ….

Read More

ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery

ಬ್ಯಾಂಕ್ ಲೋನ್ ನೀಡುವವರು ಎಂದು ಮನೆಗೆ ನುಗ್ಗಿ ದರೋಡೆ – ಇಬ್ಬರ ಬಂಧನ | Robbery ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮನೆಯೊಂದಕ್ಕೆ ನುಗ್ಗಿ ವ್ಯಕ್ತಿಯೊಬ್ಬನ ಮೊಬೈಲ್ ಹಾಗೂ ಹಣ ಮತ್ತು ಆಭರಣ ಕಿತ್ತುಕೊಂಡು ಹೋಗಿರುವ ಕೇಸ್​ವೊಂದು ದಾಖಲಾಗಿತ್ತು. ಬ್ಯಾಂಕ್ ಲೋನ್ ನೀಡುವವರು ಎಂದು ಹೇಳಿಕೊಂಡು ಒಳಕ್ಕೆ ನುಗ್ಗಿದ್ದ ಆರೋಪಿಗಳು ಈ ಕೃತ್ಯವೆಸಗಿದ್ದರು. ಸದ್ಯ ಪ್ರಕರಣವನ್ನು ಹೊಳೆಹೊನ್ನೂರು ಪೊಲೀಸರು ಭೇದಿಸಿದ್ದಾರೆ.  ದಿನಾಂಕ: 11-12-2023 ರಂದು ಹೊಳೆಹೊನ್ನೊರು ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಬೀ ಬೀರನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ…

Read More