ವಿಜೃಂಭಣೆಯೊಂದಿಗೆ ಜರುಗಿದ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರೋತ್ಸವ

ವಿಜೃಂಭಣೆಯೊಂದಿಗೆ ಜರುಗಿದ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರೋತ್ಸವ The Koole Panchami Jatra festival of the nearby historic Nagarahalli Sri Nagendraswamy temple was celebrated with great pomp and show. ರಿಪ್ಪನ್‌ಪೇಟೆ : ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವವು ಸಂಭ್ರಮ ಸಡಗಡರದೊಂದಿಗೆ ವಿಜೃಂಭಣೆಯೊಂದಿಗೆ ನೆರವೇರಿತು. ಇಂದು ಬೆಳಗ್ಗೆ ೬ ರಿಂದ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷಿನಾರಾಯಣ ಭಟ್ ಮತ್ತು ಕಿರಣ್‌ಭಟ್ ನೇತೃತ್ವದಲ್ಲಿ ಶ್ರೀ ನಾಗೇಂದ್ರಸ್ವಾಮಿಗೆ…

Read More

ನಿಜವಾದ ರೈತರು ಪ್ರತಿಭಟನೆ ಮಾಡಿ ಭಾರತ್ ಬಂದ್​ಗೆ ಬೆಂಬಲ ನೀಡಿಲ್ಲ : ಸಚಿವ ನಾರಾಯಣಗೌಡ

ಶಿವಮೊಗ್ಗ : ನಿಜವಾದ ರೈತರು ಪ್ರತಿಭಟನೆ ಮಾಡಿ ಭಾರತ್ ಬಂದ್​ಗೆ ಬೆಂಬಲ ನೀಡಿಲ್ಲ. ಏಜೆಂಟ್​ಗಳು ಮಾರ್ಕೆಟಿಂಗ್ ಕ್ರೆಡಿಟ್ ಮಾಡೋದಕ್ಕೆ ಈ ರೀತಿ ಮಾಡುತ್ತಿದ್ದಾರೆ ಎಂದು ಸಚಿವ ನಾರಾಯಣಗೌಡ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೇನು ಈ ಕಾಯ್ದೆಗಳಿಂದ ತೊಂದರೆಯಾಗುತ್ತಿದೆ? ಪ್ರಧಾನಿ ಮೋದಿ ರೈತರಿಗೆ ಎಲ್ಲಾ ಸೌಲಭ್ಯಗಳನ್ನು ನೀಡಿದ್ದಾರೆ. ಬೆಲೆ ಏರಿಕೆ ಮಾಡಿದ್ದಾರೆ ಎಂದರು. ಬಂದ್ ಮಾಡುವ ಅಗತ್ಯ ಇರಲಿಲ್ಲ. ಎಪಿಎಂಸಿ ಕಾಯ್ದೆ ರೈತರಿಗೇನು ನಷ್ಟ ಮಾಡಿಲ್ಲ ಹಾಗೂ ಎಪಿಎಂಸಿ ಮಾರುಕಟ್ಟೆಯಲ್ಲಿ ಈಗ ಸುಧಾರಣೆ ಆಗಿದೆ. ರೈತರಿಗೆ…

Read More

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು! ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆ ಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ದೇವರಾಜ ಎಂದು ಗುರುತಿಸಲಗಿದೆ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್‌ ಸ್ಪರ್ಶವಾಗಿ ಅಸ್ವಸ್ಥರಾಗಿದ್ದರು. ಮೃತ…

Read More

ಆಹ್ವಾನ ಸಿಗದಿದ್ದಕ್ಕೆ ಕಾರ್ಯಕ್ರಮದಲ್ಲೇ ಕಾಂಗ್ರೆಸ್​ MLC ಪ್ರತಿಭಟನೆ : ಕೈ ಮುಗಿದು ವೇದಿಕೆಗೆ ಕರೆದ ಈಶ್ವರಪ್ಪ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್​ಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಅರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ-ಚಿತ್ರದುರ್ಗ ರಸ್ತೆ ಮೇಲ್ದರ್ಜೆಗೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆ ಹಾಗೂ ತುಂಗಾ ನದಿಗೆ ನೂತನ ಸೇತುವೆ ಕಾಮಗಾರಿ ಸೇರಿ ಒಟ್ಟು 580.98 ಕೋಟಿ ರೂ ಕಾಮಗಾರಿಗೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಚಾಲನೆ ನೀಡಲು ಆಗಮಿಸಿದ್ದರು. ಈ ವೇಳೆ ಹೊಳೆಹೊನ್ನೂರು ರಸ್ತೆಯಲ್ಲಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದ…

Read More

ರಿಪ್ಪನ್ ಪೇಟೆ : ಚಲಿಸುತ್ತಿದ್ದ ಟಾಟಾ ಏಸ್ ಮೇಲೆ ಉರುಳಿದ ಬೃಹತ್ ಮರ – ವಾಹನದಲ್ಲಿ ಸಿಲುಕಿದ್ದ ಚಾಲಕನ ರಕ್ಷಣೆ

ರಿಪ್ಪನ್ ಪೇಟೆ : ಚಲಿಸುತ್ತಿದ್ದ ಟಾಟಾ ಏಸ್ ಮೇಲೆ ಉರುಳಿದ ಬೃಹತ್ ಮರ – ವಾಹನದಲ್ಲಿ ಸಿಲುಕಿದ್ದ ಚಾಲಕನ ರಕ್ಷಣೆ A huge tree fell on a moving Bolero pickup near Baruve, Rippon Pete, trapping the driver inside the vehicle. Police, Gram Panchayat staff, and locals rescued the driver, who escaped with minor injuries. ರಿಪ್ಪನ್ ಪೇಟೆ, ಆ.1: ರಿಪ್ಪನ್ ಪೇಟೆ ಸಮೀಪದ ಬರುವೆ…

Read More

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು, ಆಕೆಯ ಮೃತದೇಹದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್‌ನಲ್ಲಿ ನಡೆದ ದಾರುಣ ಘಟನೆ ಮಲೆನಾಡನ್ನು ಬೆಚ್ಚಿಬೀಳಿಸುವಂತಿದೆ.ಹೌದು ಸ್ವಂತ ತಾಯಿಯೇ ತನ್ನ ಮಗಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆರನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಪೂರ್ವಿಕಾಳ(12) ತಲೆಗೆ ತಾಯಿ ಶೃತಿ (38) ಮಚ್ಚಿನಿಂದ ಹೊಡೆದು ಕೊಲೆಮಾಡಿದ್ದಾರೆ. ಬಳಿಕ ಮಗಳ ಶವವನ್ನು ಪ್ಯಾನ್ ಕೆಳಗೆ ಎಳೆದು ತಂದು…

Read More

ನಿವೃತ್ತ ಸೈನಿಕನಿಗೆ ಸಾರ್ವಜನಿಕರಿಂದ ಅದ್ದೂರಿ ಸ್ವಾಗತ

ನಿವೃತ್ತ ಸೈನಿಕನಿಗೆ  ಸಾರ್ವಜನಿಕರಿಂದ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ;-ಕೇಂದ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ನಿವೃತ್ತ ಸೈನಿಕ ಮಾದಾಪುರ ಗ್ರಾಮದ ಕೊರಟಿಕೆರೆ ನಿವಾಸಿ ಲಿಂಗಾರಾಜ್  ಜಿ. ಇವರಿಗೆ  ಗ್ರಾಮಸ್ಥರು ಮತ್ತು ಸಾರ್ವಜನಿಕರು ನಿವೃತ್ತ ಸೈನಿಕರು ಅದ್ದೂರಿಯಾಗಿ ಸ್ವಾಗತಿಸಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ನಿವೃತ್ತ ಸೈನಿಕ ಲಿಂಗಾರಾಜ್ ಜಿ.ಇವರು ಊರಿಗೆ ಬರುತ್ತಿದ್ದಂತೆ ಗ್ರಾಮಸ್ಥರು ಸಮೀಪದ ಸಿದ್ದಪ್ಪನಗುಡಿ ಬಳಿ ತೆರೆದ ವಾಹನದ ಮೂಲಕ ಮೆರವಣಿಗೆ ನಡೆಸಿ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ…

Read More

40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ

40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ 40 ಕೆ.ಜಿ. ಮಾಂಸ ಸಹಿತ ಕಾಡುಹಂದಿ ಬೇಟೆಗಾರರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡುಹಂದಿಯನ್ನು ಬೇಟೆಯಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಮೂವರ ವಿರುದ್ಧ ಪ್ರಕರಣ ದಾಖಲಿಸಿ ಓರ್ವನನ್ನು ಬಂಧಿಸಿದ್ದಾರೆ. ಕೆ ಹುಣಸವಳ್ಳಿ ಗ್ರಾಮದ ಡಾಕಪ್ಪ ಬಿನ್ ಮಂಜಪ್ಪ, ಕಾರ್ತಿಕ್ ಬಿನ್ ಡಾಕಪ್ಪ ಹಾಗೂ ಗಣೇಶ ಬಿನ್…

Read More

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಅಪೂರ್ವ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ: ವಿಜಯನಗರ ಕಾಲದ ಅಪರೂಪದ ಶಾಸನ

Rare Garuda Sculpted Mastikallu Discovered in Ripponpete Region, Karnataka A rare Vijayanagara-era Mastikallu with Garuda sculpture and inscription has been discovered in the Ripponpete region of Shivamogga district, Karnataka. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ…

Read More

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಈ ಸೂಚನೆ ಪಾಲನೆ ಕಡ್ಡಾಯ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಈ ಸೂಚನೆ ಪಾಲನೆ ಕಡ್ಡಾಯ ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾರ್ಚ್ 1 ರಿಂದ 20 ರವರೆಗೆ  ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು. ಎಲ್ಲಾ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಬಳಕೆ ನಿಷೇಧಿಸಲಾಗಿದೆ. ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಮತ್ತು ಬಳಸುವುದನ್ನು…

Read More