ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು | Hosanagara

ಬಟ್ಟೆಮಲ್ಲಪದಲ್ಲಿ ಶ್ರೀ ನಾರಾಯಣ ಗುರು ಮಂದಿರವನ್ನು ವಿರೂಪಗೊಳಿಸಿ ಬ್ಯಾನರ್ ಕಿತ್ತುಹಾಕಿದ ಕಿಡಿಗೇಡಿಗಳು – ದೂರು ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಟ್ಟೆಮಲ್ಲಪ್ಪ ಗ್ರಾಮದ ಪುರಾತನ ಪ್ರಸಿದ್ದ ಶ್ರೀ ನಾರಾಯಣ ಗುರು ಮಂದಿರವನ್ನು ಕಿಡಿಗೇಡಿಗಳು ಜೆಸಿಬಿಯಿಂದ ಧ್ವಂಸಗೊಳಿಸಿ, ಬ್ಯಾನರ್ ನ್ನು ಕಿತ್ತು ಹಾಕಿರುವ ಘಟನೆ ನಡೆದಿದೆ. ಬಟ್ಟೆಮಲ್ಲಪ್ಪ ಗ್ರಾಮದ ಐದಾರು ದಶಕಗಳ ಹಿಂದಿನ ಶ್ರೀ ನಾರಾಯಣ ಗುರು ಸಮಿತಿಗೆ ಸೇರಿದ ಮಂದಿರದ ಹಳೆಯ ಅಡಿಪಾಯನ್ನು ವಿರೂಪಗೊಳಿಸಿ ವಿಕೃತಿ ಮೆರೆದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಬಗ್ಗೆ…

Read More

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು

ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ 12 ಲಕ್ಷ ರೂ. ಸೈಬರ್ ವಂಚನೆ ; ಪ್ರಕರಣ ದಾಖಲು A Shivamogga resident was cheated of ₹12.15 lakh by cyber fraudsters posing as Aditya Birla Capital, promising high returns through fake stock trading investment schemes. ಶಿವಮೊಗ್ಗ: ನಗರದ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು ಆದಿತ್ಯ ಬಿರ್ಲಾ ಕ್ಯಾಪಿಟಲ್ ಹೆಸರಿನಲ್ಲಿ ಲಾಭಾಂಶ ನೀಡುವುದಾಗಿ ನಂಬಿಸಿ ಸುಮಾರು 12.15 ಲಕ್ಷ ರೂಪಾಯಿ ವಂಚಿಸಿರುವ ಘಟನೆ…

Read More

ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ Bakrid festival celebrated with devotion and harmony in Ripponpet, Galibail and nearby villages as Muslim community members offered special prayers at mosques and Eidgah grounds. ರಿಪ್ಪನ್ ಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ ಹಾಗೂ ಮದೀನಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳು…

Read More

ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ : ಶಾಸಕ ಬೇಳೂರು ಗೋಪಾಲ ಕೃಷ್ಣ | GKB

ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ  : ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದ್ದು,ಬಾಲ್ಯದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವು ಅವರ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹಿರಿದಾಗಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ನೇರಲ ಮನೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಶನಿವಾರ ಸಂಜೆ…

Read More

ಆನಂದಪುರ ಸಮೀಪದ ಕೆಂಜಿಗಾಪುರದಲ್ಲಿ ಒಂಟಿ ಮನೆ ದರೋಡೆ – ಒಂದೇ ವಾರದಲ್ಲಿ ಎರಡು ಬಾರಿ ದರೋಡೆಗೊಳಗಾದ ಭಟ್ಟರ ಮನೆ|Robbery

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆತಂಕ ಮೂಡಿಸುವಂತಹ ದರೋಡೆ ಪ್ರಕರಣವೊಂದು ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಡೆದಿದೆ. ಆನಂದಪುರ ಸಮೀಪದ ಕೆಂಜಿಗಾಪುರ ಭಟ್ಟರೊಬ್ಬರ ಮನೆಯಲ್ಲಿ ರಾಬರಿ ನಡೆದಿದೆ. ಎಫ್​ಐಆರ್​ನಲ್ಲಿ ದಾಖಲಾಗಿರುವ ಪ್ರಕಾರ ಎರಡು ಸಲ ರಾಬರಿ ನಡೆದಿದೆ. ಸ್ಥಳೀಯರು ಹೇಳುವ ಪ್ರಕಾರ ಮೂರು ಸಲ ನಡೆದಿರಬಹುದು ಎನ್ನಲಾಗುತ್ತದೆ.  ಒಂದೇ ಮನೆಯನ್ನು ಟಾರ್ಗೆಟ್ ಮಾಡಿ ಕೇವಲ ಒಂದು ವಾರದಲ್ಲಿ ಎರಡು ಸಲ ರಾಬರಿ ಮಾಡಲಾಗಿದೆ.  ಹಿರಿಯ ವೃದ್ಧರನ್ನ ಕೈ ಕಾಲು ಕಟ್ಟಿ ರಾಬರಿ ಮಾಡಿ ಹೋಗುತ್ತಿರುವವರು ಯಾರು?…

Read More

ಕಾಂಗ್ರೆಸ್ ಪಕ್ಷ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದೆ – ರಾಹುಲ್‌ ಗಾಂಧಿ|thirthahalli

ತೀರ್ಥಹಳ್ಳಿ : ಕಾಂಗ್ರೆಸ್‌ ಕಾರ್ಯಕರ್ತರು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ.ಎಲ್ಲೇ ಹೋದರೂ ಪ್ರೀತಿಯನ್ನು ಹಂಚುತ್ತಾರೆ.ಯಾವುದೇ ಜಾತಿ, ಧರ್ಮ ನೋಡದೆ ಎಲ್ಲರೊಂದಿಗೆ ಬೆರೆಯುತ್ತಾರೆ. ನಾನು ಎಲ್ಲೇ ಹೋದರು ನಮ್ಮ ನಾಯಕರ ಹೆಸರನ್ನು ಹೇಳುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದರು. ಮಂಗಳವಾರ ಪಟ್ಟಣದ ಬಾಳೇಬೈಲಿನಲ್ಲಿ ನೆಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ನೋಡಿ ಅವರು ಯಾರ ಹೆಸರನ್ನೂ ಹೇಳುವುದಿಲ್ಲ. ಹಾಗಾಗಿ ಜನರು ಯಡಿಯೂರಪ್ಪ ಅವರ ಹೆಸರನ್ನು ಏಕೆ ಹೇಳುವುದಿಲ್ಲ ಎಂದು ಕೇಳುತ್ತಿದ್ದಾರೆ….

Read More

ಆಗುಂಬೆ ಪೊಲೀಸರ ಭರ್ಜರಿ ಕಾರ್ಯಾಚರಣೆ : ಒಂದೂವರೆ ಕ್ವಿಂಟಲ್ ಅಡಿಕೆ ಕದ್ದಿದ್ದ ಆರೋಪಿ ಮಾಲು ಸಮೇತ ಬಂಧನ

ತೀರ್ಥಹಳ್ಳಿ : ಅಡಿಕೆ ಮೂಟೆ ಕದ್ದ ಕಳ್ಳನನ್ನು ಆಗುಂಬೆ ಪೊಲೀಸರು ಬಂಧಿಸಿ ಆತನಿಂದ ಸುಮಾರು ಒಂದೂವರೆ ಕ್ವಿಂಟಲ್ ಅಡಿಕೆ ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸುಧಾಕರ್ ಎಂಬುವವನು ಜನವರಿ ತಿಂಗಳಲ್ಲಿ ಕೌರಿಹಕ್ಕಲು ಬಿಎಸ್ಎನ್ಎಲ್ ವೆಂಕಟೇಶ್ ಎಂಬುವವರ ಮನೆಯಲ್ಲಿ ಒಣಹಾಕಿದ್ದ ಒಂದುವರೆ ಕ್ವಿಂಟಲ್ ಅಡಿಕೆ ಕದ್ದಿದ್ದ. ಈ ಬಗ್ಗೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಡಿವೈಎಸ್ ಪಿ ಶಾಂತವೀರ, ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಪ್ರವೀಣ್ ನೀಲಮ್ಮನವರ್,ಆಗುಂಬೆ ಪಿಎಸ್ ಐ ಶಿವಕುಮಾರ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ ವೀರೇಂದ್ರ,…

Read More

ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಹೃದಯಾಘಾತದಿಂದ ನಿಧನ :

‘ಕನ್ನಡದ ಕಬೀರ’ ಎಂದೇ ಹೆಸರಾಗಿದ್ದ ಪದ್ಮಶ್ರೀ ಪುರಸ್ಕೃತ ಇಬ್ರಾಹೀಂ ಎನ್‌. ಸುತಾರ(76) ಹೃದಯಾಘಾತದಿಂದ ಶನಿವಾರ ಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ ಪಟ್ಟಣದಲ್ಲಿ ನಿಧನರಾಗಿದ್ದಾರೆ. ಇಬ್ರಾಹಿಂ ಸುತಾರ ಅವರು ಕಳೆದ ಕೆಲವು ದಿನಗಳಿಂದ ಹೃದಯದ ನೋವಿನಿಂದ ಬಳಲುತ್ತಿದ್ದರು. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಬೆಳಗ್ಗೆ ಅವರಿಗೆ ಮತ್ತೆ ಲಘು ಹೃದಯಾಘಾತವಾಗಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಇಬ್ರಾಹಿಂ ಸುತಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬಾಗಲಕೋಟ ಜಿಲ್ಲೆಯ, ಮುಧೋಳ ತಾಲ್ಲೂಕಿನ ಮಹಾಲಿಂಗಪುರದ ಶ್ರೀ ಇಬ್ರಾಹೀಮ ಎನ್. ಸುತಾರ ಅವರು ದಿನಾಂಕ…

Read More

ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವಿನ ಉಸಿರು ನಿಲ್ಲಿಸಲು ಹೊರಟನೇ ಪಾನಮತ್ತ ಆಂಬ್ಯುಲೆನ್ಸ್ ಚಾಲಕ .!?

ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವಿನ ಉಸಿರು ನಿಲ್ಲಿಸಲು ಹೊರಟನೇ ಪಾನಮತ್ತ ಆಂಬ್ಯುಲೆನ್ಸ್ ಚಾಲಕ .!? ರಿಪ್ಪನ್‌ಪೇಟೆ : ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವನ್ನು ಶಿವಮೊಗ್ಗಕ್ಕೆ ರವಾನಿಸುತಿದ್ದ ಆಂಬುಲೆನ್ಸ್ ಗ್ಯಾಸ್ ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಹೌದು ಶುಕ್ರವಾರ ರಾತ್ರಿ ಪಟ್ಟಣದ ಸಮೀಪದ ದೂನ ಗ್ರಾಮದಲ್ಲಿ ಚಲಿಸುತಿದ್ದ ಗ್ಯಾಸ್ ಟ್ಯಾಂಕರ್ ಲಾರಿಗೆ ನಗು ಮಗು ಆಂಬುಲೆನ್ಸ್ ಡಿಕ್ಕಿಯಾಗಿ ಬಾಣಂತಿ ಹಾಗೂ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಹೊಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆಗೊಳಗಾದ ಮಗುವನ್ನು…

Read More

ಮೋದಿ ಜನ್ಮದಿನಾಚರಣೆಯ ಪ್ರಯಕ್ತ ಅಕ್ಟೋಬರ್ 1ರಂದು ಹೊಂಬುಜದಲ್ಲಿ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ

ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಅಂಗವಾಗಿ ಹೊಂಬುಜ ದಲ್ಲಿ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಮೋದಿ ಜನ್ಮ ದಿನಾಚರಣೆ ಅಂಗವಾಗಿ  ಬಿಜೆಪಿ ರೈತ ಮೋರ್ಚ ವಿವಿಧ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದ್ದು ಈಗಾಗಲೇ ಹುಂಚ ಬಳಿಯಲ್ಲಿರುವ ಬಿಲ್ಲೇಶ್ವರ ಕುಮದ್ವತಿ ಉಗಮ ಸ್ಥಾನದ ಬಳಿಯ ಪುಷ್ಕರಣೆಯ ಅಮೃತ ಸರೋವರ ಸ್ವಚ್ಚತಾ ಅಂದೋಲನ ಮತ್ತು ರಕ್ತದಾನ ಶಿಬಿರ, ಅರೋಗ್ಯ ತಪಾಸಣೆ, ಎಸ್‌ಸಿ ಎಸ್ ಟಿ ಜನಾಂಗದ 50 ಅಯ್ದ ಬಡಮಕ್ಕಳಿಗೆ…

Read More
Exit mobile version