ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು|crime news

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದಲ್ಲಿ ಬಾಳೆಕೊನೆ ಕಡಿಯುವ ವಿಚಾರದಲ್ಲಿ ಗಲಾಟೆ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಾಗರ ಮೂಲದ ಇಮ್ರಾನ್ ಎಂಬುವವರಿಗೆ ಗೌಡಕೊಪ್ಪ ಗ್ರಾಮದ ಅರುಣ್ ಕುಮಾರ್ ಎಂಬುವವರಿಗೆ ಸೇರಿದ ಬಾಳೆ ತೋಟದ ಬಾಳೆಕೊನೆಯನ್ನು ತೂಕದ ಲೆಕ್ಕದಲ್ಲಿ ಕಟಾವು ಮಾಡಲು ಮಾತುಕತೆ ನಡೆದಿತ್ತು. ಆ ಹಿನ್ನಲೆಯಲ್ಲಿ ಸೋಮವಾರ ಬಾಳೆಕೊನೆ…

Read More

ಅಮ್ಮನ ಘಟ್ಟ ಜೇನುಕಲ್ಲಮ್ಮ ದೇವಸ್ಥಾನವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು : ಹಾಲಪ್ಪ ಹೆಚ್ ಹರತಾಳು|Halappa

ರಿಪ್ಪನ್‌ಪೇಟೆ : ಪುರಾಣ ಪ್ರಸಿದ್ಧವಾದ ಕೋಡೂರಿನ ಜೇನುಕಲ್ಲಮ್ಮ ಘಟ್ಟವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಅಮ್ಮನಘಟ್ಟದ ಜೇನುಕಲ್ಲಮ್ಮ ಸಮುದಾಯ ಭವನದಲ್ಲಿ ಶನಿವಾರ ಮುಜರಾಯಿ ಮತ್ತು ಅಭಿವೃದ್ಧಿ ಸಮಿತಿಗಳ ಸಮನ್ವಯ ಸಭೆಯಲ್ಲಿ ಮಾತನಾಡಿ ದೇವಿಯ ದೇವಸ್ಥಾನವನ್ನು ಅಭಿವೃದ್ಧಿ ಪಡಿಸುವಲ್ಲಿ ಈ ಹಿಂದಿನ ಸಮಿತಿ ಕಾರ್ಯ ಪ್ರೌವೃತ್ತವಾಗಿತ್ತು. ಈಗಿನ ನೂತನ ಸಮಿತಿಯು ಅಭಿವೃದ್ಧಿಯ ಮುಂದಾಲೋಚನೆಯನ್ನು ಹೊಂದಿದ್ದು, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಂತೆ ಒಂದುಗೂಡಿ ಅಭಿವೃದ್ಧಿ ಕೆಲಸ ನಿರ್ವಹಿಸಲು ಸಲಹೆ ನೀಡಿದ್ದೇನೆ. ಸರ್ಕಾರದ…

Read More

ಅದ್ದೂರಿಯಾಗಿ ಜರುಗಿದ ನಾಗರಹಳ್ಳಿ ಜಾತ್ರಾ ಮಹೋತ್ಸವ :

ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಇತಿಹಾಸ ಪ್ರಸಿದ್ಧ ಶ್ರೀ ನಾಗೇಂದ್ರಸ್ವಾಮಿಯ ಮಳೆಗಾಲದ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಈ ಜಾತ್ರಾ ಮಹೋತ್ಸವವು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುತ್ತದೆ. ಮಳೆಗಾಲದಲ್ಲಿ ಶ್ರಾವಣ ಮಾಸದಲ್ಲಿ, ಬೇಸಿಗೆ ಕೂಳೆ ಪಂಚಮಿಯಲ್ಲಿ ವಿಶೇಷವಾಗಿ ಮಹೋತ್ಸವವು ನಡೆಯಲಿದೆ.  ಮದುವೆಗಾಗಿ, ಮಕ್ಕಳ ಫಲಕ್ಕೆ ಇಲ್ಲಿಗೆ ಆಗಮಿಸುವುದುಂಟು. ಮಂಗಳವಾರ ಮುಂಜಾನೆ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣಭಟ್‌ ನೇತೃತ್ವದಲ್ಲಿ ನಾಗೇಂದ್ರ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ ಮತ್ತು ವಿಶೇಷ ಅಲಂಕಾರ ನಡೆಯಿತು. ದೇವರಿಗೆ ಮಹಾಮಂಗಳಾರತಿ ನೆರವೇರಿಸಿ, ತೀರ್ಥಪ್ರಸಾದ…

Read More

ಕೆಂಚನಾಲದಲ್ಲಿ ಯುವಕನಿಗೆ PFI ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ ಪ್ರಕರಣ – ಆರೋಪಿಯ ಬಂಧನ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಯುವಕನೊಬ್ಬ ನಿಗೆ ಪಿಎಫ಼್ ಐ ಸಂಘಟನೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ instragram ನಲ್ಲಿ ಜೀವ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ. ಆನಂದಪುರ ಸಮೀಪದ ಮುರುಘಾಮಠ ಗ್ರಾಮದ ಜಾವದ್ ಅಹಮ್ಮದ್ ಬಿನ್ ಇಪ್ತಿಕಾರ್ ಅಹಮದ್ ಬಂಧಿತ ಆರೋಪಿ. ಕೆಂಚನಾಲ ಗ್ರಾಮದ ಸುಮಂತ್ ಎಂಬ ಯುವಕನಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟ್ರಾಗ್ರಾಮ್ ನಲ್ಲಿ only____pfi  ಎಂಬ ಖಾತೆಯಿಂದ ಜೀವ ಬೆದರಿಕೆ ಬಂದಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್…

Read More

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ

ಸೂಟ್‌ಕೇಸಿನಲ್ಲಿ ಬಾಲಕಿ ಶವ ಪತ್ತೆ ಕೇಸ್‌ – ಅತ್ಯಾ*ಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಪತ್ತೆಯಾದ 17 ವರ್ಷದ ಯುವತಿಯ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಅತ್ಯಾ*ಚಾರ ಮತ್ತು ಕೊಲೆ ಆರೋಪದ ಮೇಲೆ ಬಂಧಿತರ ಪೈಕಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ. ಬೆಂಗಳೂರು (ಜೂ.8): ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿಯ ರೈಲು ಹಳಿ ಬಳಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪ್ರಕರಣಕ್ಕೆ…

Read More

ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ|volleyball

ರಿಪ್ಪನ್‌ಪೇಟೆ : ಬೆಂಗಳೂರಿನಲ್ಲಿ ನಡೆದ 14 ವರ್ಷದ ಒಳಗಿನ ಪ್ರಾಥಮಿಕ ಶಾಲಾ ಕ್ರೀಡಾಕೂಟದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಪ್ರೀತಮ್ ಮತ್ತು ಗಣೇಶ್ ಕೆ ಎನ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ನಾಗಸಂದ್ರದಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದೊಳಗಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಭೀಮರಾಜ್ ಮತ್ತು ರೇಣುಕಾ ದಂಪತಿಗಳ…

Read More

RIPPONPETE | ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ

ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ 300 ಅಡಿ ಉದ್ದದ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು. ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗಾವನ್ನು ಹಿಡಿದು ಗ್ರಾಮ ಪಂಚಾಯತ್ ಕಛೇರಿ ಮುಂಭಾಗದಿಂದ ವಿನಾಯಕ ವೃತ್ತದ ಮೂಲಕ ಸಾಗಿ ಪ್ರಮುಖ ರಸ್ತೆಗಳಲ್ಲಿ ತಿರಂಗಾ ಯಾತ್ರೆಯನ್ನು ನಡೆಸಿದರು. ತಿರಂಗ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಗ್ರಾಪಂ…

Read More

ನಾಳೆ(19-07-2023) ಹೊಸನಗರದಲ್ಲಿ ಪತ್ರಿಕಾ ದಿನಾಚರಣೆ ; ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ

ಹೊಸನಗರ ಪಟ್ಟಣದ ಆರ್ಯ ಈಡಿಗರ ಸಭಾಭವನದಲ್ಲಿ ಜುಲೈ 19 ರಂದು ಬೆಳಿಗ್ಗೆ 11ಗಂಟೆಯಿಂದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ಶಾಖೆಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಭಿಯಾನವನ್ನು ಏರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಕೆ ವೆಂಕಟೇಶ್‌ಮೂರ್ತಿಯವರು ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಹೊಸನಗರ-ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಉದ್ಘಾಟಿಸಲಿದ್ದು, ಸಮಕಾಲಿನ ಪತ್ರಿಕಾ ಮಾಧ್ಯಮದ ಜವಾಬ್ದಾರಿಗಳು ಎಂಬ ವಿಷಯವಾಗಿ…

Read More

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್ ರಾಮನಗರ ತಾಲೂಕಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೋನಿಯ ಖುಷಿ ಸಾವಿನ ಪ್ರಕರಣಕ್ಕೆ ಇದೀಗ ಭಾರೀ ಟ್ವಿಸ್ಟ್‌ ಸಿಕ್ಕಿದೆ. ಎಫ್‌ಎಸ್‌ಎಲ್‌ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದು ತಿಳಿದುಬಂದಿದೆ. ಕಳೆದ ನಾಲ್ಕೈದು ದಿನಗಳಿಂದ 14 ವರ್ಷದ ಬಾಲಕಿ ಖುಷಿ ಎಂಬಾಕೆಯ ಸಾವಿನ ಕುರಿತು ಪ್ರತಿಭಟನೆಗಳು ನಡೆದಿದ್ದವು. ಬಾಲಕಿಯ ಕುಟುಂಬಸ್ಥರು ಹಾಗೂ ಸಂಬಂಧಿಕರು ನಾಲ್ಕು ಮಂದಿ ಬಾಲಕಿಯನ್ನು…

Read More

ಟಯರ್ ಸ್ಪೋಟಗೊಂಡು ಖಾಸಗಿ ಬಸ್ ಸಂಪೂರ್ಣ ಬೆಂಕಿಗಾಹುತಿ

ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಬಳಿ ಖಾಸಗಿ ಬಸ್ಸೊಂದು ಅಗ್ನಿ ಅಕಸ್ಮಿಕಕ್ಕೆ ತುತ್ತಾಗಿರುವ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಅದೃಷ್ಟಕ್ಕೆ ಯಾವ ಪ್ರಯಾಣಿಕರಿಗೂ ಅಪಾಯ ಉಂಟಾಗಿಲ್ಲ . ಖಾಸಗಿ ಬಸ್ ಮಂಗಳೂರಿನಿಂದ ದಾವಣಗೆರೆಗ ತೆರಳುತ್ತಿತ್ತು . ಜಾವ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸಕ್ರೆಬೈಲ್ ಆನೆ ಬಿಡಾರದ ಬಳಿ ಬಸ್ ಬರುತ್ತಿದ್ದಾಗ ಬಸ್ ನ ಟಯರ್ ಬ್ಲಾಸ್ಟ್ ಆಗಿ ಇಡಿಬಸ್ ಬೆಂಕಿಗೆ ಕಾಣಿಸಿಕೊಂಡಿದೆ. ತಕ್ಷಣವೇ ಬಸನ್ನು ಚಾಲಕ ರಸ್ತೆ ಬದಿಗೆ ತಂದು. ನಿಲ್ಲಿಸಿದ್ದಾರೆ…

Read More